nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!

    August 11, 2026

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026
    Facebook Twitter Instagram
    ಟ್ರೆಂಡಿಂಗ್
    • ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ
    • ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!
    • ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
    • ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ
    • ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ
    • ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’
    • ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ
    • ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: FIR ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿಂದುಳಿದ ವರ್ಗಗಳು ಮರೆತ ಎಲ್.ಜಿ.ಹಾವನೂರು: ಲೇಖಕ ಹೊ.ಮ.ನಾಗರಾಜು
    ಪಾವಗಡ March 25, 2025

    ಹಿಂದುಳಿದ ವರ್ಗಗಳು ಮರೆತ ಎಲ್.ಜಿ.ಹಾವನೂರು: ಲೇಖಕ ಹೊ.ಮ.ನಾಗರಾಜು

    By adminMarch 25, 2025No Comments2 Mins Read
    pavagada

    ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದಲ್ಲಿ ರಾಜ್ಯದ ಹಿಂದುಳಿವ ವರ್ಗಗಳ ಮೀಸಲಾತಿಗೆ ಶ್ರಮಿಸಿದ ಎಲ್.ಜಿ.ಹಾವನೂರು ರವರನ್ನು ಆ ವರ್ಗಗಳು ನೆನೆಯದಿರುವುದು ಬೇಸರದ ಸಂಗತಿ ಎಂದು ಲೇಖಕ ಹೊ.ಮ.ನಾಗರಾಜು ತಿಳಿಸಿದರು.

    ನಾಡಿನಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಒದಗಿಸುವ ಉದ್ದೇಶದಿಂದ ಅಂದಿನ ಮುಖ್ಯಮಂತ್ರಿಗಳಾಗಿದ್ದ ದೇವರಾಜು ಅರಸರು ಪ್ರಥಮ ಆಯೋಗವನ್ನು ರಚಿಸಿ ಅದಕ್ಕೆ ಹಾವನೂರರನ್ನು ಅಧ್ಯಕ್ಷರನ್ನಾಗಿ ನೇಮಿಸಿದರು.
    ಅದರನ್ವಯ ಹಾವನೂರರು ಸುಮಾರು 400 ಗ್ರಾಮಗಳು ಮೂರು ಲಕ್ಷದ ಐವತ್ತು ಸಾವಿರ ಜನರನ್ನು ಖುದ್ದು ಬೇಟಿ ಮಾಡಿ ಅವರ ಸ್ಥಿತಿಗತಿಗಳನ್ನು ತಿಳಿದು, ಇವರ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಮತ್ತು ರಾಜಕೀಯ ಜೀವನ ಶೋಚನೀಯವಾಗಿದೆ. ಇವರ ಪ್ರಗತಿ ಕ್ರಮ ಕೈಗೊಳ್ಳವುದು ಅನಿವಾರ್ಯ ಎಂಬ ಅಂಶಗಳುಳ್ಳ ಹಾವನೂರು ವರದಿಯನ್ನು 1975 ರಲ್ಲಿ ಸರ್ಕಾರಕ್ಕೆ ಸಲ್ಲಿಸುತ್ತಾರೆ.

    ಆ ನಂತರ ಈ ವರದಿಯ ಆಧಾರದ ಮೇಲೆ ಹಲವು ಸೌಲಭ್ಯಗಳು ಸಂಬಂದಿಸಿದ ವರ್ಗಗಳಿಗೆ ದೊರೆಯುತ್ತವೆ. ಆದರೆ ಈ ವರ್ಗಗಳು ದೇವರಾಜು ಅರಸರನ್ನಾಗಲಿ ಅಥವಾ ಹಾವನೂರರನ್ನಾಗಲಿ ಸ್ಮರಿಸುವ ಸೌಜನ್ಯವನ್ನು ತೋರಿಸುತ್ತಿಲ್ಲ. ಸರ್ಕಾರಗಳು ಸಹಾ ಹಾವನೂರ ವ್ಯಕ್ತಿತ್ವ ಮತ್ತು ಘನತೆಗೆ ತಕ್ಕಂತಹ ಗೌರವ ದೊರಕಿಸಿಕೊಟ್ಟಿಲ್ಲ. ಈ ಬಗ್ಗೆ ಸರ್ಕಾರಗಳು ಮತ್ತು ಹಿಂದುಳಿದ ವರ್ಗಗಳು ಆಲೋಚಿಸಬೇಕಾಗಿದೆ ಎಂದರು.

    ಟಿ.ಎನ್.ಜಗನ್ನಾಥ್ ಮಾತನಾಡಿ, ಹಾವನೂರರು ಮಹಾ ಚೇತನ. ಹೈಕೋರ್ಟ್ ನ್ಯಾಯಾಧೀಶ ಹುದ್ದೆಯನ್ನು ತಿರಸ್ಕರಿಸಿ ಶ್ರಮ ಸಮಾಜದ ಏಳಿಗೆಗೆ ತೊಡಗಿಸಿಕೊಂಡವರು. ಆಫ್ರಿಕಾ ದೇಶದ ಸಂವಿಧಾನ ರಚನೆಯಲ್ಲಿ ಸಲಹೆಗಾರರಾಗಿ ನಿಂತವರು. ವಾಲ್ಮೀಕಿ ಸಮುದಾಯದಲ್ಲಿ ಪ್ರಪ್ರಥಮ ವಕೀಲ ವೃತ್ತಿಯ ಪ್ರದವಿ ಗಳಿಸಿದವರು. ತನ್ನ ಸಮುದಾಯದ ಜೊತೆಗೆ ಹಿಂದುಳಿದ ವರ್ಗಗಳ ಏಳಿಗೆಗೆ ಹೆಚ್ಚು ತೊಡಗಿಸಿಕೊಂಡವರು. ಅವರ ನೂರನೇ ವರ್ಷದ ಜನ್ಮದಿನಾಚರಣೆಯು ವಿಜೃಂಭಣೆಯಿಂದ ಸರ್ಕಾರ ನಡೆಸಬೇಕಾಗಿತ್ತು. ನಾವು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರನ್ನು ನೆನೆಸುತ್ತಿರುವುದು ನಮ್ಮ ಪುಣ್ಯ ಎಂದರು.
    ಕಾರ್ಯಕ್ರಮದಲ್ಲಿ ರಾಜ ವಂಶಸ್ಥರಾದ ರಾಜಕುಮಾರ, ಹೆಚ್.ಕೆ.ಶ್ರೀನಿವಾಸ, ಪಿ.ಕೃಷ್ಣಪ್ಪ, ಎ.ಓ.ನಾಗರಾಜು, ಟಿ.ಎನ್.ಕೃಷ್ಣಮೂರ್ತಿ, ಅಶ್ವಥನಾರಾಯಣ, ಓ.ತಿಪ್ಪೇಸ್ವಾಮಿ, ರಾಮಾಂಜಿನಪ್ಪ, ರಾಮಕೃಷ್ಣ.ಆರ್, ಓಬಯ್ಯ, ರಾಮಕೃಷ್ಣಪ್ಪ, ಶಂಕರ, ಬಿ.ಹೊಸಹಳ್ಳಿ ನಾಗರಾಜು, ತಿರುಮಲೇಶ, ನರಸಿಂಹ, ತಿಪ್ಪೇಸ್ವಾಮಿ. ರಾಮಾಂಜಿನೇಯ, ಇತರರು ಇದ್ದರು.

    ವರದಿ :- ನಂದೀಶ್ ನಾಯ್ಕ ಪಿ., ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ

    July 31, 2026

    ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ

    July 30, 2026

    Comments are closed.

    Our Picks

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    ಕಲಬುರಗಿ: ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿಯೊಬ್ಬ ತನ್ನ ದೇಹಕ್ಕೆ ಜಿಲೆಟಿನ್ ಕಡ್ಡಿಗಳನ್ನು ಕಟ್ಟಿಕೊಂಡು ಸ್ಫೋಟಿಸಿಕೊಂಡ ಪರಿಣಾಮ ತಂದೆ ಹಾಗೂ ಪುತ್ರಿ…

    ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!

    August 11, 2026

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026

    ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ

    August 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.