nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್

    September 19, 2025

    ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ

    September 19, 2025

    ಭೂಕಂಪನದ ಅನುಭವ: ಬೆಚ್ಚಿಬಿದ್ದ ವಿಜಯಪುರ ಜಿಲ್ಲೆ ಜನ

    September 19, 2025
    Facebook Twitter Instagram
    ಟ್ರೆಂಡಿಂಗ್
    • ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್
    • ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ
    • ಭೂಕಂಪನದ ಅನುಭವ: ಬೆಚ್ಚಿಬಿದ್ದ ವಿಜಯಪುರ ಜಿಲ್ಲೆ ಜನ
    • ರಾಹುಲ್‌ ಗಾಂಧಿ ಅವರಿಗೆ ಕಾಮನ್‌ ಸೆನ್ಸ್‌ ಇಲ್ಲ: ಆರ್.ಅಶೋಕ್ ವಾಗ್ದಾಳಿ
    • ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ
    • ಮೈಸೂರು ದಸರಾ: ಪ್ರತಿಭಟನೆ, ಗೊಂದಲ ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ
    • ಕಮಲನಗರ, ತೋರಣ ಗ್ರಾಮದ ಸಂಪರ್ಕ ರಸ್ತೆ ದುರಸ್ತಿಗೆ ಹರಿದೇವ ಸಂಗನಾಳ ಆಗ್ರಹ
    • ಬೀದರ್ ನಲ್ಲಿ ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸುಟ್ಟು ಭಸ್ಮವಾದ ಹಸು, ಕರು, ಕುರಿ, ಮೇಕೆಗಳು…!
    ತುಮಕೂರು March 31, 2025

    ಸುಟ್ಟು ಭಸ್ಮವಾದ ಹಸು, ಕರು, ಕುರಿ, ಮೇಕೆಗಳು…!

    By adminMarch 31, 2025No Comments1 Min Read
    tumakuru news

    ತುಮಕೂರು: ಯುಗಾದಿ ಹಬ್ಬದ ಸಂಭ್ರಮದ ಮಧ್ಯೆ ಬಡ ಕುಟುಂಬವೊಂದು ಆಕಸ್ಮಿಕ ಬೆಂಕಿ ಅವಘಡಕ್ಕೆ ಸಿಲುಕಿದ ದಾರುಣ ಘಟನೆ ನಡೆದಿದೆ. ಈ ದುರ್ಘಟನೆ ಶೋಕದ ಛಾಯೆ ಮೂಡಿಸಿದೆ.

    ಬುಕ್ಕಾಪಟ್ಟಣ ಹೋಬಳಿಯ ಹುಣಸೆಕಟ್ಟೆ ಗ್ರಾಮದ ಭೋವಿ ಜನಾಂಗದ ರತ್ನಮ್ಮ, ತಮ್ಮ ಇಬ್ಬರು ಮಕ್ಕಳ ಜೊತೆ ಊರಿನಿಂದ, ಎರಡು ಕಿಲೋ ಮೀಟರ್ ದೂರದಲ್ಲಿರುವ ತಮ್ಮ ಜಮೀನಿನಲ್ಲಿ ಗುಡಿಸಲು ಕಟ್ಟಿಕೊಂಡು ಜೀವನ ಸಾಗಿಸುತ್ತಿದ್ದರು. ಅವರ ಪತಿ ಸಿದ್ದಾಭೋವಿ ಸುಮಾರು 20 ವರ್ಷಗಳ ಹಿಂದೆ ಕುಟುಂಬವನ್ನು ಬಿಟ್ಟು ಎಲ್ಲೋ ತೆರಳಿದ್ದು, ಇದುವರೆಗೆ ಮರಳಿಲ್ಲ. ಈ ಕಾರಣದಿಂದ, ರತ್ನಮ್ಮ ಹೊಲದಲ್ಲಿಯೇ ಹಸು, ಕರು, ಕುರಿ, ಮೇಕೆಗಳನ್ನು ಮೇಯಿಸಿಕೊಂಡು ಜೀವನ ಸಾಗಿಸುತ್ತಿದ್ದರು.


    Provided by
    Provided by
    Provided by

    ಶುಕ್ರವಾರ ರಾತ್ರಿ ಎಲ್ಲರೂ ಮಲಗಿದ್ದ ಸಂದರ್ಭದಲ್ಲಿ, ಸುಮಾರು ರಾತ್ರಿ ಎರಡು ಗಂಟೆ ಸುಮಾರಿಗೆ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ತೀವ್ರಗೊಳ್ಳುತ್ತಿದ್ದಂತೆ, ರತ್ನಮ್ಮ ಮತ್ತು ಅವರ ಮಕ್ಕಳು ಎಚ್ಚರಗೊಂಡು ಆರಿಸುವ ಪ್ರಯತ್ನ ನಡೆಸಿದರು. ಆದರೆ, ಊರಿನಿಂದ ದೂರವಾಗಿರುವ ಕಾರಣದಿಂದ, ಸ್ಥಳೀಯರು ಬರುವಷ್ಟರಲ್ಲಿ ಗುಡಿಸಲು ಸಂಪೂರ್ಣ ಸುಟ್ಟು ಭಸ್ಮವಾಗಿತ್ತು.

    ಎರಡು ಹಸುಗಳು, ಒಂದು ಕರು, ಎರಡು ಕುರಿ, ನಾಲ್ಕು ಮೇಕೆ, ಮನೆಯಲ್ಲಿದ್ದ ಬಟ್ಟೆಬರೆ, ಪಾತ್ರೆಗಳು, ದವಸ ಧಾನ್ಯಗಳು, ಎಲ್ಲವೂ ಸುಟ್ಟು ಹೋದವು. ಈ ದುರ್ಘಟನೆ, ಹೇಗೋ ಜೀವನ ಸಾಗಿಸುತ್ತಿದ್ದ ಕುಟುಂಬದ ಮೇಲೆ ಮತ್ತಷ್ಟು ಸಂಕಟವನ್ನು ತಂದೊಡ್ಡಿದೆ.

    ಘಟನೆ ತಿಳಿದು ಸ್ಥಳಕ್ಕೆ ಕಂದಾಯ ಇಲಾಖೆ ಮತ್ತು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಕಾನೂನು ರೀತ್ಯಾ ಕ್ರಮ ಕೈಗೊಂಡಿದ್ದಾರೆ. ಸರ್ಕಾರದಿಂದ ಅನುಗ್ರಹ ಯೋಜನೆಯಡಿ ಪರಿಹಾರ ಧನ ಶೀಘ್ರದಲ್ಲಿಯೇ ವಿತರಿಸಲಾಗುವುದೆಂದು ಭರವಸೆ ನೀಡಲಾಗಿದೆ. ಹೋಬಳಿಯ ಜೆಡಿಎಸ್ ಮುಖಂಡರಾದ ಹೆಚ್.ಜೆ. ಸತ್ಯನಾರಾಯಣ, ನೊಂದ ಕುಟುಂಬಕ್ಕೆ ಧನ ಸಹಾಯ ನೀಡಿದ್ದು, ತಾತ್ಕಾಲಿಕ ವಾಸಕ್ಕಾಗಿ ಟಾರ್ ಪಾಲ್, ಅಡಿಗೆ ಸ್ಟೋವ್, ಸಿಲಿಂಡರ್, ದವಸ ಧಾನ್ಯಗಳನ್ನು ನೀಡಿ ಸಾಂತ್ವನ ಹೇಳಿದ್ದಾರೆ. ಈ ಸಹಾಯದಿಂದ ಕುಟುಂಬಕ್ಕೆ ತಾತ್ಕಾಲಿಕ ನೆಮ್ಮದಿ ದೊರಕಲಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರು: ಸಮೀಕ್ಷೆಯಿಂದ ಕೈ ಬಿಡಲು ಆಶಾ ಕಾರ್ಯಕರ್ತೆಯರಿಂದ ಆಗ್ರಹ

    September 18, 2025

    ತುಮಕೂರು: ಫಿಟ್ವೀಲ್  ಟೂಲ್ಸ್ ಸಂಸ್ಥೆಯಲ್ಲಿ ಕಾರ್ಮಿಕರಿಗಾಗಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

    September 16, 2025

    ದ್ವೇಷಭಾಷಣ: ಶಾಸಕ ಯತ್ನಾಳ್ ವಿರುದ್ಧ ತುಮಕೂರಿನಲ್ಲಿ ದೂರು ದಾಖಲು

    September 16, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್

    September 19, 2025

    ಮಂಗಳೂರು: ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ  ಎಸ್ ಐಟಿ ಶೋಧ ವೇಳೆ 5 ತಲೆ ಬುರುಡೆ ಸಹಿತ ನೂರಾರು ಮೂಳೆ ಸಿಕ್ಕಿದೆ ಎನ್ನಲಾಗಿರುವ…

    ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ

    September 19, 2025

    ಭೂಕಂಪನದ ಅನುಭವ: ಬೆಚ್ಚಿಬಿದ್ದ ವಿಜಯಪುರ ಜಿಲ್ಲೆ ಜನ

    September 19, 2025

    ರಾಹುಲ್‌ ಗಾಂಧಿ ಅವರಿಗೆ ಕಾಮನ್‌ ಸೆನ್ಸ್‌ ಇಲ್ಲ: ಆರ್.ಅಶೋಕ್ ವಾಗ್ದಾಳಿ

    September 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.