nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು

    April 12, 2026

    ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ

    April 12, 2026
    Facebook Twitter Instagram
    ಟ್ರೆಂಡಿಂಗ್
    • ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
    • ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು
    • ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ
    • ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ
    • ತಿಪಟೂರಿನ ಟೈಮ್ ಕಾಲೇಜಿಗೆ ನೂರಕ್ಕೆ ನೂರು ಫಲಿತಾಂಶ: ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ವಿದ್ಯಾರ್ಥಿನಿ ರಶ್ಮಿಗೆ 1 ಲಕ್ಷ ರೂ. ಬಹುಮಾನ ಘೋಷಣೆ
    • ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ
    • ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ
    • ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಶಿವಕುಮಾರ ಸ್ವಾಮೀಜಿಯವರ ಮೂರು ತತ್ವಗಳು ನಮಗೆಲ್ಲ ಆದರ್ಶ: ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ.
    ಕೊರಟಗೆರೆ April 2, 2025

    ಶ್ರೀ ಶಿವಕುಮಾರ ಸ್ವಾಮೀಜಿಯವರ ಮೂರು ತತ್ವಗಳು ನಮಗೆಲ್ಲ ಆದರ್ಶ: ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ.

    By adminApril 2, 2025No Comments2 Mins Read
    shivakumara swamiji

    ಕೊರಟಗೆರೆ : 112 ವರ್ಷಗಳವರೆಗೂ ಸಹಿತ ನಿರಂತರವಾಗಿ ದಾಸೋಹದ ಮುಖಾಂತರವಾಗಿ ತಮ್ಮ ಕಾಯಕವನ್ನು ದೇವರ ಕೆಲಸವೆಂದು ತಿಳಿದು, ಕಾಯಕವೇ ಕೈಲಾಸವೆಂಬಂತೆ ಶ್ರೀ ಮಠವನ್ನು ನಡೆಸಿಕೊಂಡು ಬಂದಿರುವ ತ್ರಿವಿಧ ದಾಸೋಹಿಗಳಾದ ಪರಮಪೂಜ್ಯ ಶ್ರೀ ಶಿವಕುಮಾರ ಸ್ವಾಮೀಜಿಯವರು ನಮಗೆಲ್ಲ ಆದರ್ಶ ಎಂದು ಸಿದ್ಧರಬೆಟ್ಟದ ಬಾಳೆಹೊನ್ನೂರು ಖಾಸಾಶಾಖಾ ಮಠದ ಪೀಠಾಧ್ಯಕ್ಷರಾದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿಗಳು ನುಡಿದರು.

    ಕೊರಟಗೆರೆ ಪಟ್ಟಣ ಪಂಚಾಯಿತಿ ಮುಂಭಾಗದಲ್ಲಿ ಅಖಿಲಭಾರತ ವೀರಶೈವ ಮಹಾಸಭಾ ಹಾಗೂ ಸಮಸ್ತ ಭಕ್ತಾದಿಗಳಿಂದ ಆಯೋಜಿಸಿದ್ದ ಪರಮಪೂಜ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ118ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.


    Provided by
    Provided by

    ನಮ್ಮೆಲ್ಲರಿಗೂ ಸಹಿತ ಆರಾಧ್ಯದೈವವಾಗಿ, ನಡೆದಾಡುವ ದೇವರಾಗಿ ನಮ್ಮ ಬದುಕಿನುದ್ದಕ್ಕೂ ಕಾಯಕವನ್ನೇ ಕೈಲಾಸವೆಂದು ನಂಬಿ ನಿರಂತರವಾಗಿ ಸದ್ಭಕ್ತರ ಸೇವೆಯಲ್ಲಿಯೇ ತೊಡಗಿಸಿಕೊಂಡು ನಮಗೆಲ್ಲ ಆದರ್ಶಗಳನ್ನು ನೀಡಿರುವ ಪೂಜ್ಯರಿಗೆ ಭಕ್ತಿ ಪೂರಕ ನಮನ ಸಲ್ಲಿಸುತ್ತಾ ಅವರ ಮಾರ್ಗದರ್ಶನದಂತೆ ನಡೆಯೋಣ ಎಂದರು.
    ಶ್ರೀಗಳ ಜೀವನದ ತತ್ತ್ವಗಳು ಯುವ ಜನತೆಗೆ ಮಾರ್ಗ ದರ್ಶಕವಾಗಬೇಕು” ಎಂದು ಅವರು ಶುಭ ಹಾರೈಸಿದರು.

    ಅಕ್ಷರ ಮತ್ತು ಅನ್ನ ದಾಸೋಹ ಸಾವಿರಾರು ವಿದ್ಯಾರ್ಥಿಗಳ ಬಾಳಲಿ ಬೆಳಕಾಗಿದೆ. ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿ ಹೊಂದಿ ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಮಾದರಿಯಾದಂತಹ ಶ್ರೀ ಶಿವಕುಮಾರ ಸ್ವಾಮಿಗಳನ್ನು ಪಡೆದ ನಾವೇ ಧನ್ಯರು ಎಂದು ತಾಲ್ಲೂಕಿನ ಅಖಿಲಭಾರತ ವೀರಶೈವ ಮಹಾ ಸಭಾದ ಆಧ್ಯಕ್ಷರಾದ ವೀರಭದ್ರಯ್ಯ ಶ್ರೀಗಳಿಗೆ ನಮನ ಸಲ್ಲಿಸಿ ಮಾತನಾಡಿದರು.

    ಪರಮ ಪೂಜ್ಯರ ಜನ್ಮ ದಿನನೋತ್ಸವವು ಹಬ್ಬದದಂತೆ ಕಳೆಕಟ್ಟಿತ್ತು. ಸಾವಿರಾರು ಭಕ್ತಾದಿಗಳು ಭಾಗವಹಿಸಿ ಭಕ್ತಿನಮನ ಸಲ್ಲಿಸಿ ಪ್ರಸಾದ ಸ್ವೀಕರಿಸಿ ಆಶೀರ್ವಾದ ಪಡೆದುಕೊಂಡರು.

    ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿಯವರು ಸ್ವತಃ ತಾವೇ ಪ್ರಸಾದ ವಿತರಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಅಪೂರ್ವ ಅನಂತರಾಮು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಭದ್ರಣ್ಣ, ಉಪಾಧ್ಯಕ್ಷ ವಿನಯ್ ಕುಮಾರ್, ಪ್ರಧಾನ ಕಾರ್ಯದರ್ಶಿ ಚೆನ್ನ ಬಸವರಾಧ್ಯ, ಖಜಾಂಚಿ ಜಿ.ಎಂ.ಶಿವಾನಂದ್, ಜಗಜ್ಯೋತಿ ಬಸವೇಶ್ವರ ದೇವಾಲಯದ ಅಧ್ಯಕ್ಷ ಕೆ.ಎಂ ಸುರೇಶ್, ಪ್ರಧಾನ ಕಾರ್ಯದರ್ಶಿ ಜಗದೀಶ್, ಖಜಾಂಚಿ ಕೆ.ಆರ್.ಕಿರಣ್, ಮಹಿಳಾ ಸದಸ್ಯರಾದ ಮಂಜುಳಾ ಶಂಭುಲಿಂಗಾರಾಧ್ಯ, ಚಂದ್ರಕಲಾ ಲೋಕೇಶ್, ಹಿರಿಯ ಮುಖಂಡರಾದ ಪರ್ವತಯ್ಯ, ಡೇರಿ ಸದಾಶಿವಯ್ಯ, ಜ್ಯೋತಿಪ್ರಕಾಶ್, ಕೊಡ್ಲಹಳ್ಳಿ ಆರಾಧ್ಯ, ಸೇರಿದಂತೆ ಹಲವು ಸಂಘಟನೆಗಳ ಮತ್ತು ಸಮುದಾಯದ ಮುಖಂಡರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ

    April 6, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ನವದೆಹಲಿ: ಭಾರತದಲ್ಲಿ ಸಮಾನತೆಯನ್ನು ಹೋಗಲಾಡಿಸಿ, ಸಂವಿಧಾನವನ್ನು ನಾಶಪಡಿಸುವುದೇ ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಮುಖ್ಯ ಉದ್ದೇಶವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್…

    ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು

    April 12, 2026

    ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.