nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

    November 15, 2025

    ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ

    November 15, 2025

    ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರಪ್ಪ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಧನ ಸಹಾಯ

    November 15, 2025
    Facebook Twitter Instagram
    ಟ್ರೆಂಡಿಂಗ್
    • ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ
    • ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ
    • ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರಪ್ಪ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಧನ ಸಹಾಯ
    • ನವೆಂಬರ್ 19:  ಚಿಕ್ಕಪೇಟೆ ಶ್ರೀ ಪ್ರಸನ್ನ ಗಂಗಾಧರೇಶ್ವರ ದೇಗುಲದಲ್ಲಿ ಲಕ್ಷ ದೀಪೋತ್ಸವ
    • ತುಮಕೂರು: ನಗರದ ವಿವಿಧೆಡೆ ಉಪಲೋಕಾಯುಕ್ತ ನ್ಯಾಯಮೂರ್ತಿ ದಿಢೀರ್ ಭೇಟಿ: ಅಧಿಕಾರಿಗಳು, ಅಂಗಡಿ ಮಾಲಿಕರಿಗೆ ತರಾಟೆ
    • ಗುಬ್ಬಿ: ತಾಲೂಕು ಯೋಜನಾ ಹುದ್ದೆಗೆ ಅರ್ಜಿ ಆಹ್ವಾನ
    • ನವೆಂಬರ್ 20: ಎಡೆಯೂರು ಲಕ್ಷದೀಪೋತ್ಸವ
    • ತೆಂಗು ಬೆಳೆ: ಕೆಂಪು ಮೂತಿ ಹುಳು, ಅಣಬೆ ರೋಗ ಹತೋಟಿ ಮಾಡುವುದು ಹೇಗೆ?: ರೈತರಿಗೆ ಮಾಹಿತಿ  
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಏಪ್ರಿಲ್ 7 ರಂದು ಸಿದ್ದರಬೆಟ್ಟದಲ್ಲಿ ವಿರಾಟ ಪರ್ವ ಅಥವಾ ಕೀಚಕನ ವಧೆ:  ಪೌರಾಣಿಕ ನಾಟಕ ಪ್ರದರ್ಶನ
    ಕೊರಟಗೆರೆ April 5, 2025

    ಏಪ್ರಿಲ್ 7 ರಂದು ಸಿದ್ದರಬೆಟ್ಟದಲ್ಲಿ ವಿರಾಟ ಪರ್ವ ಅಥವಾ ಕೀಚಕನ ವಧೆ:  ಪೌರಾಣಿಕ ನಾಟಕ ಪ್ರದರ್ಶನ

    By adminApril 5, 2025No Comments2 Mins Read
    korategere

    ಕೊರಟಗೆರೆ : ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಶ್ರೀ ಕ್ಷೇತ್ರ ಸಿದ್ದರಬೆಟ್ಟದಲ್ಲಿ ಶ್ರೀ ಸಿದ್ದೇಶ್ವರ ಕೃಪಾಪೋಷಿತ ನಾಟಕ ಮಂಡಳಿಯ ನುರಿತ ರಂಗಭೂಮಿ ಕಲಾವಿದರಿಂದ ಶ್ರೀ ಸಿದ್ದೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ವೇಣುಗೋಪಾಲ ಸ್ವಾಮಿ ಡ್ರಾಮಾ ಸೀನ್ಸ್ ಚಿಂತಾಮಣಿ  ಇವರು ನಿರ್ಮಿಸಲಿರುವ ಜಗಜಗಿಸುವ ವಿದ್ಯುತ್ ದೀಪಾಲಂಕಾರದಿಂದ ಅಲಂಕೃತವಾದ ಭವ್ಯ ವೇದಿಕೆಯಲ್ಲಿ ಶ್ರೀ ಬಾಳೆಹೊನ್ನೂರು ಖಾಸಾ ಶಾಖಾ ಮಠ ಸಿದ್ದರಬೆಟ್ಟದ ಪೀಠಾಧ್ಯಕ್ಷರಾದ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾ ಸ್ವಾಮೀಜಿರವರ ದಿವ್ಯ ಸಾನಿಧ್ಯದಲ್ಲಿ ಕರ್ನಾಟಕ ಸರ್ಕಾರದ ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ರವರ ಅಧ್ಯಕ್ಷತೆಯಲ್ಲಿ,  ದಿನಾಂಕ : 07/04/2025 ರ ಸೋಮವಾರ ರಾತ್ರಿ 8 ಗಂಟೆಗೆ ಸರಿಯಾಗಿ ಕ್ಷೇತ್ರ ಪಾಲಕ ಶ್ರೀ ಸಿದ್ದೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಪೌರಾಣಿಕ ನಾಟಕವಾದ ವಿರಾಟ ಪರ್ವ ಅಥವಾ ಕೀಚಕನ ವಧೆ ಎಂಬ ನಾಟಕ ನಡೆಯಲಿದೆ.

    ಹಾರ್ಮೋನಿಯಂ ಮತ್ತು ಸಂಗೀತ ನಿರ್ದೇಶನವನ್ನು ಹಿರಿಯ ಕಲಾವಿದ ಕೃಷ್ಣಮೂರ್ತಪ್ಪರ ಪುತ್ರ ಜಯಸಿಂಹ ಮತ್ತು ಬೆಳ್ಳಿ ಕಿರೀಟ ಪುರಸ್ಕೃತರಾದ ಗಣೇಶ್ ಮಲ್ಲೇಕಾವು ನುಡಿಸಲಿದ್ದಾರೆ. ತಬಲಾ ಕ್ಯಾಶ್ಯೂ ಪಿಟೀಲು ಮತ್ತು ತಾಳವಾದ್ಯ ಇವುಗಳನ್ನು ಮಾರುತಿ ಎಂ.ಎಚ್. ಗಣೇಶ್ ಕೃಷ್ಣಮೂರ್ತಿ ನಾಗರಾಜು ವಾದ್ಯಗೋಷ್ಠಿಯನ್ನು ನಡೆಸಿ ಕೊಡಲಿದ್ದಾರೆ.


    Provided by
    Provided by

    ಹೆಚ್ಚಿನ ಸಂಖ್ಯೆಯಲ್ಲಿ ಅಕ್ಕ ಪಕ್ಕದ ಊರಿನ ಗ್ರಾಮಸ್ಥರು ರಂಗಭೂಮಿ ಕಲಾವಿದರು ಜನಪ್ರತಿನಿಧಿಗಳು ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿಯ ಭಕ್ತರು ಹಾಜರಿದ್ದು ,ಈ ನಾಟಕವನ್ನು ಯಶಸ್ವಿಯನ್ನಾಗಿಸಬೇಕೆಂದು ಸಿದ್ದೇಶ್ವರ ಕೃಪಾ ಪೋಷಿತ ನಾಟಕ ಮಂಡಳಿಯ ಎಲ್ಲ ಕಲಾವಿದರು ಆಮಂತ್ರಣ ನೀಡಿದ್ದಾರೆ..

    ಪೌರಾಣಿಕ ನಾಟಕಕ್ಕೆ ಹೆಚ್ಚಿನ ಸಹಕಾರವನ್ನು ಕೊರಟಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಪ್ರಸನ್ನ ಕುಮಾರ್, ಮಹಾಲಿಂಗಪ್ಪ,ಇಂಜಿನಿಯರ್ ಕೃಷ್ಣಪ್ಪ, ನರಸಿಂಹಮೂರ್ತಿ ನೇಗಲಾಲ, ಪ್ರದೀಪ್ ಸಿದ್ದರಬೆಟ್ಟ,ಅರವಿಂದ್, ಪುಟ್ಟ ನರಸಪ್ಪ, ಗೊಂದಿಹಳ್ಳಿ ರಂಗರಾಜು,ಗ್ರಾಮ ಪಂಚಾಯತಿ ಅಧ್ಯಕ್ಷ ಕವಿತಾ ರಮೇಶ್, ಉಪಾಧ್ಯಕ್ಷರಾದ ಕಾಂತರಾಜು,ಅಖಂಡರಾಧ್ಯ, ಸುರೇಶ್ ಎನ್ ಎಸ್,ಪತ್ರಕರ್ತರಾದ ಮಂಜುಸ್ವಾಮಿ ಎಂ ಎನ್ ಮತ್ತು ಸಿದ್ದೇಶ್ ನೀಡಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧ ಆಯ್ಕೆ

    November 14, 2025

    ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ

    November 12, 2025

    ಕಣ್ಣಿನ ಉಚಿತ ತಪಾಸಣಾ ಶಿಬಿರ:  ಸರಿಯಾದ ಸಮಯಕ್ಕೆ ಕಣ್ಣು ತಪಾಸಣೆ ಅಗತ್ಯ: ಮುರುಳಿಧರ ಹಾಲಪ್ಪ

    November 12, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

    November 15, 2025

    ಬೀದರ್: ಜಿಲ್ಲೆಯ ಔರಾದ ತಾಲೂಕಿನ ಕೊಳ್ಳುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಶಾಲೆಯಿಂದ ವರ್ಗಾವಣೆಗೊಂಡ…

    ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ

    November 15, 2025

    ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರಪ್ಪ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಧನ ಸಹಾಯ

    November 15, 2025

    ನವೆಂಬರ್ 19:  ಚಿಕ್ಕಪೇಟೆ ಶ್ರೀ ಪ್ರಸನ್ನ ಗಂಗಾಧರೇಶ್ವರ ದೇಗುಲದಲ್ಲಿ ಲಕ್ಷ ದೀಪೋತ್ಸವ

    November 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.