nammatumakuru

    Subscribe to Updates

    Get the latest creative news from FooBar about art, design and business.

    What's Hot

    ದನಗಳ ಅವಶೇಷ ಅರಣ್ಯ ಭೂಮಿಯಲ್ಲಿ ಎಸೆದ ಆರೋಪ: ಇಬ್ಬರ ಬಂಧನ

    September 18, 2025

    ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

    September 18, 2025

    ತುಮಕೂರು: ಸಮೀಕ್ಷೆಯಿಂದ ಕೈ ಬಿಡಲು ಆಶಾ ಕಾರ್ಯಕರ್ತೆಯರಿಂದ ಆಗ್ರಹ

    September 18, 2025
    Facebook Twitter Instagram
    ಟ್ರೆಂಡಿಂಗ್
    • ದನಗಳ ಅವಶೇಷ ಅರಣ್ಯ ಭೂಮಿಯಲ್ಲಿ ಎಸೆದ ಆರೋಪ: ಇಬ್ಬರ ಬಂಧನ
    • ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
    • ತುಮಕೂರು: ಸಮೀಕ್ಷೆಯಿಂದ ಕೈ ಬಿಡಲು ಆಶಾ ಕಾರ್ಯಕರ್ತೆಯರಿಂದ ಆಗ್ರಹ
    • ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ
    • ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ
    • ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ
    • 3ನೇ ಮಹಡಿಯಿಂದ ಬಾಲಕಿಯನ್ನು ತಳ್ಳಿ ಹತ್ಯೆ ಕೇಸ್: ಸ್ಫೋಟಕ ಮಾಹಿತಿ ಹಂಚಿಕೊಂಡ ಎಸ್ ಪಿ
    • ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲೋಕಾಯುಕ್ತ ನ್ಯಾಯಾಧೀಶರ ಆದೇಶದ ಅನ್ವಯ ಹೇಮಾವತಿ ಕೆನಾಲ್ ಒತ್ತುವರಿ ಕಾರ್ಯಾಚರಣೆ
    ಕೊರಟಗೆರೆ April 11, 2025

    ಲೋಕಾಯುಕ್ತ ನ್ಯಾಯಾಧೀಶರ ಆದೇಶದ ಅನ್ವಯ ಹೇಮಾವತಿ ಕೆನಾಲ್ ಒತ್ತುವರಿ ಕಾರ್ಯಾಚರಣೆ

    By adminApril 11, 2025No Comments2 Mins Read

    ಕೊರಟಗೆರೆ: ಹೇಮಾವತಿ ಕೆನಾಲ್ ಒತ್ತುವರಿಯಾಗಿರುವುದರ ಬಗ್ಗೆ ಸಾಮಾಜಿಕ ಹೋರಾಟಗಾರನ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳ ಆದೇಶದಂತೆ ತುಮಕೂರಿನ ಹೇಮಾವತಿ ನಾಲಾ ಉಪವಿಭಾಗ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಒತ್ತುವರಿಯ ಬಗ್ಗೆ ಕಾರ್ಯಾಚರಣೆ ಮಾಡಲಾಯಿತು.

    ಕೊರಟಗೆರೆ ತಾಲ್ಲೂಕಿನ ಕಸಬಾ ಹೋಬಳಿ ತೀತಾ ಗ್ರಾ.ಪಂ. ವ್ಯಾಪ್ತಿಯ ಗೊರವನಹಳ್ಳಿ ಗ್ರಾಮದ ಸರ್ವೇ ನಂ.16/3 ರಲ್ಲಿ 120ಮೀ ಉದ್ದದ ನಾಲೆ ಜಾಗ ಒತ್ತುವರಿಯಾದ ಬಗ್ಗೆ ಸಾಮಾಜಿಕ ಹೋರಾಟಗಾರ ಮಂಜುನಾಥ್ ಟಿ.ಕೆ. ಪ್ರಶ್ನಿಸಿ ತೆರವುಗೊಳಿಸುವಂತೆ ಲೋಕಾಯುಕ್ತರಿಗೆ ದೂರು ನೀಡಿದ್ದರು, ದೂರಿನ ಅನ್ವಯ ಲೋಕಾಯುಕ್ತ ಅಧಿಕಾರಿಗಳು ಮಧುಗಿರಿ ಎ.ಸಿ. ಮತ್ತು ಕೊರಟಗೆರೆ ತಹಶೀಲ್ದಾರ್ ಗೆ ಪರಿಶೀಲನೆ ನಡೆಸುವಂತೆ ಆದೇಶ ಮಾಡಲಾಗಿತ್ತು.


    Provided by
    Provided by
    Provided by

    ಲೋಕಾಯುಕ್ತರ ಆದೇಶದ ಅನ್ವಯ ತುಮಕೂರಿನ ಹೇಮಾವತಿ ನಾಲಾ ಉಪವಿಭಾಗ ಎಇಇ ಮತ್ತು ಕೊರಟಗೆರೆ ಕಂದಾಯ ಇಲಾಖೆ, ಭೂಮಾಪನ ಇಲಾಖೆಯ ಸಮಕ್ಷಮದಲ್ಲಿ ಸ್ಥಳ ಪರಿಶೀಲನೆ ನಡೆಸಿ ಹೇಮಾವತಿ ಲಿಂಕ್ ಕೆನಾಲ್ ಒತ್ತುವರಿ ಸಂಬಂಧಪಟ್ಟಂತೆ ಸಾಮಾಜಿಕ ಹೋರಾಟಗಾರ ಎದುರಲ್ಲೇ ಅಳತೆ ಮಾಡಿ ಲೋಕಾಯುಕ್ತರಿಗೆ ವರದಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

    ಈ ವೇಳೆ ಹೇಮಾವತಿ ನಾಲಾ ಉಪವಿಭಾಗ ಜೆಇ ಅವಿನಾಶ್, ಆರ್‍ಐ ಬಸವರಾಜು, ವಿಎ ಪವನ್, ಸರ್ವೇಯರ್ ನಾಗಲಾಂಭಿಕೆ, ಎಡಿಎಲ್‍ಆರ್ ಮಹೇಶ್ ಸೇರಿದಂತೆ ಇತರರು ಹಾಜರಿದ್ದರು.

    ನೀರಿನ ಸೋರಿಕೆ ಬಗ್ಗೆ ಸಾರ್ವಜನಿಕರ ಆರೋಪ :

    ಗೊರವನಹಳ್ಳಿ ಗ್ರಾಮದಲ್ಲಿ ಒತ್ತುವರಿಯಾಗಿರುವುದನ್ನು ಹೇಮಾವತಿ ನಾಲಾ ಉಪವಿಭಾಗ ಮತ್ತು ಕಂದಾಯ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಹೇಮಾವತಿ ನಾಲೆ ಒತ್ತುವರಿಗೆ ಸಂಬಂಧಪಟ್ಟಂತೆ ಅಳತೆ ಮಾಡಲಾಗಿದೆ. ಆದರೆ ತೀತಾ ಜಲಾಶಯದಿಂದ ಕತ್ತಿ ನಾಗೇನಹಳ್ಳಿಯವರೆಗೆ ಸುಮಾರು 22ಕಿ.ಮೀ ಅಂತರವಿದ್ದು, ಹೇಮಾವತಿ ನಾಲೆಯ ಬಗ್ಗೆ ಅರಿವಿಲ್ಲದೆ ಪರಿಶೀಲನೆ ನಡೆಸಿ ನಾಲೆ ಅಚ್ಚುಕಟ್ಟು ಮಾಡುವಲ್ಲಿ ವಿಫಲತೆಯ ಜೊತೆಗೆ ನೀರಿನ ಸೋರಿಕೆ ಬಗ್ಗೆ ಅಧಿಕಾರಿಗಳು ಗಮನಹರಿಸಿಲ್ಲ ಎಂದು ಸಾರ್ವಜನಿಕರು ಮಾಧ್ಯಮದ ಮುಂದೆ ಪ್ರತ್ಯೇಕವಾಗಿ ಆರೋಪಿಸಿದ್ದಾರೆ.

    ಲೋಕಾಯುಕ್ತ ನ್ಯಾಯಾಧೀಶರ ಆದೇಶದ ಅನ್ವಯ ಕಸಬಾ ಹೋಬಳಿ ಸರ್ವೇ ನಂ.16/3ರಲ್ಲಿ ಹೇಮಾವತಿ ನಾಲೆ ಮತ್ತು ತೀತಾ ಜಲಾಶಯಕ್ಕೆ ಸಂಬಂಧಿಸಿದ ಭೂಸ್ವಾಧೀನ ಒತ್ತುವಾರಿಯಾಗಿದೆ ಎಂದು ಹೋರಾಟಗಾರರು ದೂರು ನೀಡಿದ್ದರು, ಹೇಮಾವತಿ ನಾಲೆ ಉಪವಿಭಾಗ ಮತ್ತು ಕಂದಾಯ ಇಲಾಖೆ ಸಮಕ್ಷಮದಲ್ಲಿ ಅಳತೆ ಮಾಡಲಾಗಿದೆ. ಭೂ ಸ್ವಾಧೀನದ ಬಗ್ಗೆ ಸರ್ವೇ ಮಾಡಲಾದ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳಿಗೆ ಸಲ್ಲಿಸಿ ನಿರ್ದೇಶನ ಪಡೆದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು.

    — ಕೆ.ಮಂಜುನಾಥ್, ತಹಶೀಲ್ದಾರ್, ಕೊರಟಗೆರೆ.


    ಹೇಮಾವತಿ ಕೆನಾಲ್ ಜಾಗದಲ್ಲಿ ಅಂಗಡಿ ಮುಗ್ಗಂಟುಗಳು ತಲೆ ಎತ್ತಿರುವುದು ಕಂಡುಬಂದಿದೆ. ಈ ಹಿಂದೆ ಅಳತೆ ಮಾಡಿ ಹೇಮಾವತಿ ನಾಲೆಯ ಮೇಲಿನ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಯಿತ್ತು. ಒತ್ತುವರಿಯ ಬಗ್ಗೆ ದೂರು ನೀಡಿದ ಕಾರಣ ಕಂದಾಯ ಇಲಾಖೆ ನೇತೃತ್ವದಲ್ಲಿ ಅಳತೆ ಮಾಡಲಾಗಿದೆ. ಒತ್ತುವರಿ ಬಗ್ಗೆ ಮಧುಗಿರಿ ಉಪ ವಿಭಾಗಧಿಕಾರಿಗಳ ಗಮನಕ್ಕೆ ತಂದು ಚಾನಲ್ ಅಭಿವೃದ್ಧಿ ಪಡಿಸಿ ರೈತರಿಗೆ ಅವಶ್ಯಕತೆ ಇದ್ದಲ್ಲಿ ಚಾನಲ್ ಮೂಲಕ ನೀರು ಹರಿಸಲಾಗುವುದು.

    — ಸಂಪತ್‍ ಕುಮಾರ್, ಎಇಇ, ಹೇಮಾವತಿ ನಾಲಾ ಉಪವಿಭಾಗ, ತುಮಕೂರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಜಾತಿ ಜನಗಣತಿಯಲ್ಲಿ ಕುಂಚಿಟಿಗ ಎಂದೇ ನಮೂದಿಸಲು ಡಾ.ಶ್ರೀ ಹನುಮಂತನಾಥ ಸ್ವಾಮೀಜಿ ಕರೆ

    September 17, 2025

    ಅರಸಾಪುರ ಗ್ರಾ.ಪಂ. ನೂತನ ಅಧ್ಯಕ್ಷೆಯಾಗಿ ಗಂಗರತ್ನಮ್ಮ ಅವಿರೋಧ ಆಯ್ಕೆ

    September 12, 2025

    ರಾಜಕೀಯ ಸ್ಥಿತಿಗತಿಯಲ್ಲಿ ಶಿಕ್ಷಕ ಪ್ರಶಸ್ತಿಗಳಿಸುವುದು ಸುಲಭವಲ್ಲ: ಈರಣ್ಣ

    September 12, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ದನಗಳ ಅವಶೇಷ ಅರಣ್ಯ ಭೂಮಿಯಲ್ಲಿ ಎಸೆದ ಆರೋಪ: ಇಬ್ಬರ ಬಂಧನ

    September 18, 2025

    ಕಾರವಾರ: ಭಟ್ಕಳದ ಮುಗ್ಗುಮ್ ಕಾಲೋನಿಯಲ್ಲಿ ದನಗಳನ್ನು ಕೊಂದು, ಅವಶೇಷಗಳನ್ನು ಸಮೀಪದ ಅರಣ್ಯ ಭೂಮಿಯಲ್ಲಿ ಎಸೆದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ…

    ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

    September 18, 2025

    ತುಮಕೂರು: ಸಮೀಕ್ಷೆಯಿಂದ ಕೈ ಬಿಡಲು ಆಶಾ ಕಾರ್ಯಕರ್ತೆಯರಿಂದ ಆಗ್ರಹ

    September 18, 2025

    ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ

    September 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.