nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ನಗರದ ವಿವಿಧೆಡೆ ಉಪಲೋಕಾಯುಕ್ತ ನ್ಯಾಯಮೂರ್ತಿ ದಿಢೀರ್ ಭೇಟಿ: ಅಧಿಕಾರಿಗಳು, ಅಂಗಡಿ ಮಾಲಿಕರಿಗೆ ತರಾಟೆ

    November 15, 2025

    ಗುಬ್ಬಿ: ತಾಲೂಕು ಯೋಜನಾ ಹುದ್ದೆಗೆ ಅರ್ಜಿ ಆಹ್ವಾನ

    November 15, 2025

    ನವೆಂಬರ್ 20: ಎಡೆಯೂರು ಲಕ್ಷದೀಪೋತ್ಸವ

    November 15, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ನಗರದ ವಿವಿಧೆಡೆ ಉಪಲೋಕಾಯುಕ್ತ ನ್ಯಾಯಮೂರ್ತಿ ದಿಢೀರ್ ಭೇಟಿ: ಅಧಿಕಾರಿಗಳು, ಅಂಗಡಿ ಮಾಲಿಕರಿಗೆ ತರಾಟೆ
    • ಗುಬ್ಬಿ: ತಾಲೂಕು ಯೋಜನಾ ಹುದ್ದೆಗೆ ಅರ್ಜಿ ಆಹ್ವಾನ
    • ನವೆಂಬರ್ 20: ಎಡೆಯೂರು ಲಕ್ಷದೀಪೋತ್ಸವ
    • ತೆಂಗು ಬೆಳೆ: ಕೆಂಪು ಮೂತಿ ಹುಳು, ಅಣಬೆ ರೋಗ ಹತೋಟಿ ಮಾಡುವುದು ಹೇಗೆ?: ರೈತರಿಗೆ ಮಾಹಿತಿ  
    • ಮಕ್ಕಳಿಲ್ಲದ ಕೊರಗು ಬಿಟ್ಟು ಮರಗಳಿಗೆ ತಾಯಿಯಾದ ದೈವ ಸ್ವರೂಪಿ “ತಿಮ್ಮಕ್ಕ”
    • ಹಲವಾರು ಭಾಷೆಗಳಿಗೆ ನಮ್ಮ ಕನ್ನಡ ತಾಯಿ: ವೈ.ಡಿ.ರಾಜಣ್ಣ 
    • ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ!
    • ಹೊಸದಾಗಿ 30 ಕೊಳವೆ ಬಾವಿ ಕೊರೆಸಲು ಜಿ.ಪಂ. ಸಿಇಒ ಜಿ.ಪ್ರಭು ಅನುಮೋದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳಿಗೆ ಬಾಲ್ಯದಿಂದಲೇ ಸಂಸ್ಕಾರ ಶಿಕ್ಷಣ ಕಲಿಸಬೇಕು: ಡಾ.ಶ್ರೀಹನುಮಂತನಾಥ ಸ್ವಾಮೀಜಿ
    ಕೊರಟಗೆರೆ April 17, 2025

    ಮಕ್ಕಳಿಗೆ ಬಾಲ್ಯದಿಂದಲೇ ಸಂಸ್ಕಾರ ಶಿಕ್ಷಣ ಕಲಿಸಬೇಕು: ಡಾ.ಶ್ರೀಹನುಮಂತನಾಥ ಸ್ವಾಮೀಜಿ

    By adminApril 17, 2025No Comments2 Mins Read
    hanumantha natha swamiji

    ಕೊರಟಗೆರೆ: ಸಂಸ್ಕಾರಕ್ಕೆ ಯಾವುದೇ ಜಾತಿ ಮತ ಭೇದವಿಲ್ಲ ಮಕ್ಕಳಿಗೆ ಬಾಲ್ಯದಲ್ಲೇ ಸಂಸ್ಕಾರ ಶಿಕ್ಷಣವನ್ನು ಕಲಿಸಿದರೆ ಉತ್ತಮ ಸಮಾಜ ರೂಪಗೋಳ್ಳುತ್ತದೆ ಎಂದು ಡಾ.ಶ್ರೀ ಹನುಮಂತನಾಥ ಸ್ವಾಮೀಜಿ ತಿಳಿಸಿದರು.

    ಅವರು ತಾಲ್ಲೂಕಿನ ಎಲೆರಾಂಪುರದ ನರಸಿಂಹಗಿರಿ ಕ್ಷೇತ್ರದ ಕುಂಚಿಟಿಗರ ಮಹಾ ಸಂಸ್ಥಾನ ಮಠದಲ್ಲಿ 4 ನೇ ವರ್ಷದ ಸಂಸ್ಕಾರ ಶಿಬಿರ ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿ ಮಾತನಾಡಿ ಮಕ್ಕಳಲ್ಲಿ ಆಧುನಿಕತೆಯ ವೈಭವದ ಜೀವನದಲ್ಲಿ ಅವರ ಮನಸ್ಥತಿ ಕಲುಷಿತವಾಗುತ್ತದೆ ಬದಲಾಗುತ್ತಿರುವ ಈ ಪರಿಸ್ಥಿತಿಯಲ್ಲಿ ಮಕ್ಕಳ ಮನಸ್ಸನ್ನು ಒಳ್ಳೆಯ ಕಡೆಗೆ ಕರೆದೊಯ್ಯುವ ದೃಷ್ಟಿಯಿಂದ ಇತಂಹ ಸಂಸ್ಕಾರ ಶಿಬಿರಗಳನ್ನು ಶ್ರೀ ಮಠದಲ್ಲಿ ಪ್ರಾರಂಭಿಸಲಾಗಿದೆ, ಮಕ್ಕಳು ಕಠಿಣ ಪರಿಸ್ಥತಿಯನ್ನು ಜೀವದಲ್ಲಿ ಎದುರಿಸಲು ಅವರ ಮನಸ್ಸು ಸದೃಡವಾಗಿರುಬೇಕು ಈ ಸಂಸ್ಕಾರ ಶಿಬಿರದಲ್ಲಿ ಜಾತಿ, ಉಳ್ಳವರು, ಬಡವರು, ಎನ್ನುವ ಭೇದವಿಲ್ಲ ಎಲ್ಲರೂ ಸಮಾನ ವಿದ್ಯಾರ್ಥಿಗಳು ಈ 10 ದಿನಗಳ ಕಾಲ ಸಂಸ್ಕಾರ ಶಿಬಿರದಲ್ಲಿ  ನಡೆಯುವ ಎಲ್ಲಾ ಪ್ರವಚನ, ತರಬೇತಿ, ಆಟ, ಊಟ, ವಸತಿ, ಬಟ್ಟೆ, ಪುಸ್ತಕ ಅಭ್ಯಾಸಗಳ ಸಂಪೂರ್ಣ ಜವಾಬ್ದಾರಿ ವೆಚ್ಚವನ್ನು ಶ್ರೀ ಮಠವು ವಹಿಸುತ್ತದೆ ಇಂದು ನೂರಾರು ಮಕ್ಕಳು ಈ ಶಿಬಿರದ ಉಪಯೋಗ ಪಡೆಯುತ್ತಿರುವುದು ಸಂತೋಷ ತಂದಿದೆ ಎಂದರು.


    Provided by
    Provided by

    ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಒಳ್ಳೆಯ ವಿದ್ಯೆಗಳು ಅಭ್ಯಾಸವಾದವು ಎಂದರೆ ಅವು ದಿನವೂ ರೂಡಿಯಾಗುತ್ತದೆ, ಪ್ರತಿ ಮಕ್ಕಳು, ಹಿರಿಯರು ದಿನವೂ ದಿನಪತ್ರಿಕೆ ಓದುವ ಅಭ್ಯಾಸ ಮಾಡಿಕೊಳ್ಳುವುದರೊಂದಿಗೆ ಅದರ ವಿಚಾರ ಮಾಡುವ ಬುದ್ದಿವಂತಿಕೆ ಬೆಳಸಿಕೊಳ್ಳಬೇಕು ಪ್ರತಿಯೊಬ್ಬವರು ನಮ್ಮ ದೇಶದ ಕಾನೂನು ನಿಯಮಗಳನ್ನು ತಿಳಿದುಕೊಳ್ಳವಂತೆಯಾಗಬೇಕು ಎಂದರು.

    ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ನಾಹೀದಾ ಜಮ್ ಜಮ್ ಮಾತನಾಡಿ, ಸಂಸ್ಕಾರ ಶಿಬಿರ ಜೀವನದಲ್ಲಿ ಮೌಲ್ಯಗಳ ಪಾಠಗಳನ್ನು ಕಲಿಸುತ್ತದೆ, ಮಕ್ಕಳ ಬದ್ದಿಯನ್ನು ಶುದ್ದ ಮಾಡುತ್ತದೆ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಬೇಕು ಇತ್ತೀಚೆಗೆ ಮಕ್ಕಳು ವೃದ್ದ ತಂದೆತಾಯಿಗಳನ್ನು ನೋಡಿಕೊಳ್ಳುವುದು ಕಡಿಮೆಯಾಗುತ್ತಿದ್ದು ಅವರನ್ನು ವೃದ್ದಾಶ್ರಮಕ್ಕೆ ತಳ್ಳುವುದು ಇಲ್ಲ ಅನಾಥರಾಗಿ ಬಿಡುವುದು ಇದು ಸಮಾಜದಲ್ಲಿ ಹೆಚ್ಚುತ್ತಿದ್ದು ಮಕ್ಕಳಲ್ಲಿ ಸಂಸ್ಕಾರದ ಮನಸ್ಸು ಮೂಡಿಸಿದರೆ ಅವರು ದೊಡ್ಡವಾಗಿ ಸಂಸಾರವಂತರಾದಾಗ ವೃದ್ದ ತಂದೆತಾಯಿಗಳನ್ನು ನೋಡಿಕೊಳ್ಳತ್ತಾರೆ ತಂದೆ ತಾಯಿಗಳ ಬೆಲೆ ಮೌಲ್ಯವನ್ನು ಎಲ್ಲರೂ ತಿಳಿದುಕೊಳ್ಳಬೇಕು ಎಂದು ಮಕ್ಕಳಿಗೆ ಕಥೆ ಮೂಲಕ ತಿಳಿಸಿದರು.

    ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಮಂಜುನಾಥ್ ಕೆ., ನವೀನ್‍ , ದೇವರಾಜಯ್ಯ, ಐಶ್ವರ್ಯ ಸುರೇಶ್‍ಗೌಡ, ಕ.ಸಾ.ಪ. ರಾಜ್ಯ ಪ್ರದಾನ ಕಾರ್ಯದರ್ಶಿ ರಾಮಲಿಂಗಶೆಟ್ಟಿ, ಜಿಲ್ಲಾದ್ಯಕ್ಷ  ಸಿದ್ದಲಿಂಗಯ್ಯ, ಗೃಹ ಸಚಿವರ ವಿಶೇಷ ಅಧಿಕಾರಿ ನಾಗಣ್ಣ, ತಾಲ್ಲೂಕು ಹಿಂದುಳಿದ ಕಲ್ಯಾಣ ಅಧಿಕಾರಿ ಅನಂತರಾಜು, ಡಾ.ನಂಜುಂಡಯ್ಯ, ಡಿ. ರಾಜಣ್ಣ, ಶಿವರುದ್ರಪ್ಪ, ಸಿದ್ದಗಂಗಯ್ಯ, ಸೇರಿದಂತೆ ಹಲವರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧ ಆಯ್ಕೆ

    November 14, 2025

    ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ

    November 12, 2025

    ಕಣ್ಣಿನ ಉಚಿತ ತಪಾಸಣಾ ಶಿಬಿರ:  ಸರಿಯಾದ ಸಮಯಕ್ಕೆ ಕಣ್ಣು ತಪಾಸಣೆ ಅಗತ್ಯ: ಮುರುಳಿಧರ ಹಾಲಪ್ಪ

    November 12, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ನಗರದ ವಿವಿಧೆಡೆ ಉಪಲೋಕಾಯುಕ್ತ ನ್ಯಾಯಮೂರ್ತಿ ದಿಢೀರ್ ಭೇಟಿ: ಅಧಿಕಾರಿಗಳು, ಅಂಗಡಿ ಮಾಲಿಕರಿಗೆ ತರಾಟೆ

    November 15, 2025

    ತುಮಕೂರು: ನಗರದ ಅಂತರಸನಹಳ್ಳಿ ತರಕಾರಿ ಮಾರುಕಟ್ಟೆಯ ವಾಹನ ಪಾರ್ಕಿಂಗ್ ಸ್ಥಳದಲ್ಲಿ ಕಸದ ರಾಶಿಯನ್ನು ಕಂಡ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ…

    ಗುಬ್ಬಿ: ತಾಲೂಕು ಯೋಜನಾ ಹುದ್ದೆಗೆ ಅರ್ಜಿ ಆಹ್ವಾನ

    November 15, 2025

    ನವೆಂಬರ್ 20: ಎಡೆಯೂರು ಲಕ್ಷದೀಪೋತ್ಸವ

    November 15, 2025

    ತೆಂಗು ಬೆಳೆ: ಕೆಂಪು ಮೂತಿ ಹುಳು, ಅಣಬೆ ರೋಗ ಹತೋಟಿ ಮಾಡುವುದು ಹೇಗೆ?: ರೈತರಿಗೆ ಮಾಹಿತಿ  

    November 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.