nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    May 31, 2025

    ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!

    May 31, 2025

    ನಿಷೇಧಾಜ್ಞೆ ಧಿಕ್ಕರಿಸಿ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಹೋರಾಟ

    May 31, 2025
    Facebook Twitter Instagram
    ಟ್ರೆಂಡಿಂಗ್
    • ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!
    • ನಿಷೇಧಾಜ್ಞೆ ಧಿಕ್ಕರಿಸಿ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಹೋರಾಟ
    • ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್
    • ಹೇಮಾವತಿ ಲಿಂಕ್ ಕೆನಾಲ್ ವಿರುದ್ಧ ಪ್ರತಿಭಟನೆಗೂ ಮುನ್ನವೇ ಹೋರಾಟಗಾರರ ಬಂಧನ
    • ವಿವಿಧ ಯೋಜನೆಗಳಡಿ ಸಹಾಯಧನ ಸೌಲಭ್ಯ : ತೋಟಗಾರಿಕೆ ರೈತರಿಂದ ಅರ್ಜಿ ಆಹ್ವಾನ
    • ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ
    • ಪಠ್ಯಪುಸ್ತಕ, ಹೂವು ಹಾಗೂ ಬಣ್ಣದ ಕಿರೀಟ ನೀಡಿ ಮಕ್ಕಳನ್ನು ಸ್ವಾಗತಿಸಿದ ಬಿಒಎಲ್ ಜಯಪ್ಪ
    • ಸ್ವಚ್ಛ ಭಾರತ್ ಮಿಷನ್ ಅಭಿಯಾನ: ಸ್ವಸಹಾಯ ಗುಂಪಿನ ಸದಸ್ಯರ ನೇಮಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೈಲ್ವೆ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ವಿ.ಸೋಮಣ್ಣ ಸೂಚನೆ
    ತುಮಕೂರು April 17, 2025

    ರೈಲ್ವೆ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ವಿ.ಸೋಮಣ್ಣ ಸೂಚನೆ

    By adminApril 17, 2025No Comments1 Min Read
    v somanna

    ತುಮಕೂರು:  ಜಿಲ್ಲೆಯಲ್ಲಿ ಚುರುಕಾಗಿ ನಡೆಯುತ್ತಿರುವ ವಿವಿಧ ರೈಲ್ವೆ ಯೋಜನೆ ಕಾಮಗಾರಿಗಳಲ್ಲಿ ಗುಣ್ಣಮಟ್ಟವನ್ನು ಕಾಯ್ದುಕೊಳ್ಳಬೇಕೆಂದು ಕೇಂದ್ರ ರೈಲ್ವೆ ಹಾಗೂ ಜಲ ಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಬಿಲ್ಲೇಪಾಳ್ಯ ಗೇಟ್ ಲೆವೆಲ್ ಕ್ರಾಸಿಂಗ್ ನಂ. 50, 7.88 ಕೋಟಿ ರೂ. ವೆಚ್ಚದಲ್ಲಿ ಬಂಡಿಹಳ್ಳಿ ಗೇಟ್ ಬಳಿ ಎಲ್.ಸಿ. ನಂ.60ರ ಬದಲಿಗೆ ರಸ್ತೆ ಕೆಳ ಸೇತುವೆ ನಿರ್ಮಾಣಕ್ಕೆ ಬಂಡಿಹಳ್ಳಿಯಲ್ಲಿ ಬುಧವಾರ ಶಂಕುಸ್ಥಾಪನೆ ಹಾಗೂ 6.37 ಕೋಟಿ ರೂ ವೆಚ್ಚದಲ್ಲಿ ಡಿ–ರಾಂಪುರ ಗೇಟ್ ಬಳಿ ಎಲ್.ಸಿ. ನಂ. 62 ಬದಲಿಗೆ ರಸ್ತೆ ಕೆಳ ಸೇತುವೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನಸಾಮಾನ್ಯರ ಭದ್ರತೆ ಹಾಗೂ ಸುಗಮ ಸಂಚಾರಕ್ಕಾಗಿ ರೈಲ್ವೆ ಗೇಟ್‌ಗಳ ಮೇಲ್ಸೇತುವೆ ಹಾಗೂ ಕೆಳ ಸೇತುವೆ ನಿರ್ಮಾಣ ಕಾಮಗಾರಿಗಳನ್ನು ಆದ್ಯತೆ ಮೇಲೆ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.


    Provided by

    ಜಿಲ್ಲೆಯಲ್ಲಿ ರೈಲ್ವೆ ಕಾಮಗಾರಿಗಳಿಗೆ ಸುಮಾರು 650 ಕೋಟಿ ರೂ. ವೆಚ್ಚದಲ್ಲಿ 20 ರೈಲ್ವೆ ಗೇಟ್ ಮೇಲ್ಸೇತುವೆ/ಕೆಳ ಸೇತುವೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ರೈಲ್ವೆ ಯೋಜನೆಗಳ ಕಾಮಗಾರಿಯಲ್ಲಿ ಗುಣಮಟ್ಟದ ಸಾಮಗ್ರಿಗಳನ್ನೇ ಉಪಯೋಗಿಸಬೇಕು. ಕಾಮಗಾರಿಯನ್ನು ಸಕಾಲದಲ್ಲಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ತಾಕೀತು ಮಾಡಿದರು.

    ಜಿಲ್ಲೆಯಲ್ಲಿರುವ ಸರ್ಕಾರಿ ಶಾಲೆ, ಆರೋಗ್ಯ ಕೇಂದ್ರ, ಅಂಗನವಾಡಿ ಕೇಂದ್ರ ಹಾಗೂ ಪ್ರತಿಯೊಂದು ಹಳ್ಳಿಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಹೆಚ್ಚಿನ ಆದ್ಯತೆ ನೀಡಬೇಕೆಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ನಗರ ಶಾಸಕ ಜಿ.ಬಿ. ಜ್ಯೋತಿ ಗಣೇಶ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ವೈ.ಹೆಚ್ ಹುಚ್ಚಯ್ಯ, ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಮಿತೇಶ್ ಕುಮಾರ್ ಸಿನ್ಹಾ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ನಿಷೇಧಾಜ್ಞೆ ಧಿಕ್ಕರಿಸಿ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಹೋರಾಟ

    May 31, 2025

    ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್

    May 31, 2025

    ಹೇಮಾವತಿ ಲಿಂಕ್ ಕೆನಾಲ್ ವಿರುದ್ಧ ಪ್ರತಿಭಟನೆಗೂ ಮುನ್ನವೇ ಹೋರಾಟಗಾರರ ಬಂಧನ

    May 31, 2025
    Our Picks

    ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ

    May 31, 2025

    ನಾನು ಪ್ರೀತಿಯಿಂದ ಹೇಳಿದ್ದೇನೆ: ಕನ್ನಡ ಬಗ್ಗೆ ಹೇಳಿಕೆಗೆ ಕಮಲ್ ಹಾಸನ್ ವಿವರಣೆ

    May 29, 2025

    ಪುಟಿನ್ ಹುಚ್ಚ: ರಷ್ಯಾ ಅಧ್ಯಕ್ಷ ವಿರುದ್ಧ ಟ್ರಂಪ್ ಕಿಡಿ

    May 26, 2025

    ಆ್ಯಪಲ್ ಗೆ ಟ್ರಂಪ್ ಅಡ್ಡಗಾಲು: ಇಂಡಿಯಾ ಫ್ರೆಂಡ್ ಅಂತ ಹೇಳುತ್ತಲೇ ಟ್ರಂಪ್ ಮಾಡ್ತಿರೋದೇನು?

    May 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    May 31, 2025

    ಬೆಂಗಳೂರು: ಮಂಡ್ಯದಲ್ಲಿ  ಟ್ರಾಫಿಕ್ ಪೊಲೀಸರ ಅಮಾನವೀಯ ವರ್ತನೆಗೆ 3 ವರ್ಷದ ಬಾಲಕಿ ಸಾವನ್ನಪ್ಪಿದ ಬಳಿಕ  ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ, ವಾಹನ…

    ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!

    May 31, 2025

    ನಿಷೇಧಾಜ್ಞೆ ಧಿಕ್ಕರಿಸಿ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಹೋರಾಟ

    May 31, 2025

    ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್

    May 31, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.