nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು | ಕ್ರೀಡಾಂಗಣಕ್ಕಾಗಿ ಜಮೀನು: ದಾಖಲೆ ನೀಡಲು ಖಾತೆದಾರರಿಗೆ ತಹಶೀಲ್ದಾರ್ ಸೂಚನೆ

    October 8, 2025

    ನಿಯಮ ಉಲ್ಲಂಘನೆ: ಬಿಗ್ ಬಾಸ್ ಮನೆಗೆ ಬೀಗ

    October 8, 2025

    ನ್ಯಾಯಮೂರ್ತಿ ಮೇಲೆ ಶೂ ಎಸೆತ: ವಕೀಲನ ವಿರುದ್ಧ ದೇಶದ್ರೋಹ ಕೇಸ್ ದಾಖಲಿಸಿ: ರತ್ನದೀಪ್‌ ಕಸ್ತೂರೆ ಒತ್ತಾಯ

    October 8, 2025
    Facebook Twitter Instagram
    ಟ್ರೆಂಡಿಂಗ್
    • ಸರಗೂರು | ಕ್ರೀಡಾಂಗಣಕ್ಕಾಗಿ ಜಮೀನು: ದಾಖಲೆ ನೀಡಲು ಖಾತೆದಾರರಿಗೆ ತಹಶೀಲ್ದಾರ್ ಸೂಚನೆ
    • ನಿಯಮ ಉಲ್ಲಂಘನೆ: ಬಿಗ್ ಬಾಸ್ ಮನೆಗೆ ಬೀಗ
    • ನ್ಯಾಯಮೂರ್ತಿ ಮೇಲೆ ಶೂ ಎಸೆತ: ವಕೀಲನ ವಿರುದ್ಧ ದೇಶದ್ರೋಹ ಕೇಸ್ ದಾಖಲಿಸಿ: ರತ್ನದೀಪ್‌ ಕಸ್ತೂರೆ ಒತ್ತಾಯ
    • ಬೀದರ್ | ಚೆಂಡು ಹೂವಿನ ಬೆಳೆಯ ನಡುವೆ ಗಾಂಜಾ ಬೆಳೆದ ಆರೋಪಿಯ ಬಂಧನ
    • ನಾಪತ್ತೆಯಾದ ಮಳೆ: ನೆರವಿಗೆ ರೈತರ ಮೊರೆ ಬರಪೀಡಿತ ಎಂದು ಘೋಷಿಸಲು ಆಗ್ರಹ
    • ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ:  ಇಬ್ಬರು ಸ್ಪಾಟ್ ಡೆತ್, ವೃದ್ಧೆಗೆ ಗಂಭೀರ ಗಾಯ
    • ತುಮಕೂರು | ಮಾರ್ಕೋನಹಳ್ಳಿ ಜಲಾಶಯದಲ್ಲಿ 6 ಮಂದಿ ಜಲಸಮಾಧಿ
    • ಇದು ಪ್ರೈವೇಟ್ ದೇವರು!: ದಲಿತ ಸಮುದಾಯದವರಿಗೆ ಪೂಜೆಗೆ ಅವಕಾಶ ನಿರಾಕರಣೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪರಿಶಿಷ್ಟ ಜಾತಿಗಳ ಒಳಮೀಸಲಾತಿ: ಸಮೀಕ್ಷೆ ಕಾಲಾವಧಿ ವಿಸ್ತರಣೆ
    ತುಮಕೂರು May 17, 2025

    ಪರಿಶಿಷ್ಟ ಜಾತಿಗಳ ಒಳಮೀಸಲಾತಿ: ಸಮೀಕ್ಷೆ ಕಾಲಾವಧಿ ವಿಸ್ತರಣೆ

    By adminMay 17, 2025No Comments2 Mins Read
    Dr H N Nagamohanadas

    ಬೆಂಗಳೂರು: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-–2025 ಕ್ಕೆ ಸಂಬಂಧಿಸಿದಂತೆ, ಒಳಮೀಸಲಾತಿ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿದ್ದು, ಮನೆ ಮನೆ ಭೇಟಿ ಸಮೀಕ್ಷೆಯು ಮೇ 17 ರಿಂದ 25 ವರೆಗೆ ವಿಸ್ತರಿಸಲಾಗಿದೆ.

    ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಡಾ.ಹೆಚ್.ಎನ್.ನಾಗಮೋಹನದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗವನ್ನು ಸರ್ಕಾರ ರಚಿಸಿದ್ದು, ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಂಬಂಧದ ವಿವಿಧ ಅಂಶಗಳ ಬಗ್ಗೆ ದತ್ತಾಂಶ ಸಂಗ್ರಹಣೆಗಾಗಿ ಜಿಲ್ಲೆಯಲ್ಲಿ ನಡೆದಿರುವ ಸಮೀಕ್ಷೆ ಕಾರ್ಯದ ಅವಧಿಯನ್ನು ಮೇ. 28 ರವರೆಗೆ ವಿಸ್ತರಿಸಲಾಗಿದೆ.


    Provided by
    Provided by
    Provided by

    ಮತಗಟ್ಟೆವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಕೈಗೊಳ್ಳುವ ಅವಧಿಯನ್ನು ಮೇ 26 ರಿಂದ 28 ಮೇ ವರೆಗೂ ನಿಗದಿಗೊಳಿಸಿದೆ. ಆನ್ಲೈನ್ ಮೂಲಕ ಸ್ವಯಂ ಘೋಷಣೆ ಮಾಡುವ ಅವಧಿಯನ್ನು ಮೇ 19 ರಿಂದ ಮೇ 28 ರವರೆಗೆ ನಿಗದಿಗೊಳಿಸಿದೆ.
    ವಿಧಾನಸೌಧ ಸಮಿತಿ ಕೊಠಡಿಯಲ್ಲಿ ಶುಕ್ರವಾರ ಕರೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಎಸ್ ಸಿ ಒಳ ಮೀಸಲು ಏಕಸದಸ್ಯ ವಿಚಾರಣಾ ಆಯೋಗದ ಮುಖ್ಯಸ್ಥ ನ್ಯಾ.ಡಾ.ಎಚ್.ಎನ್.ನಾಗಮೋಹನ್ ದಾಸ್ ಅವರು, ಅನೇಕ ಸಂಘಟನೆಗಳು ಹಾಗೂ ಹಲವು ಜಿಲ್ಲಾಧಿಕಾರಿಗಳು ಮನೆ ಮನೆಗೆ ಭೇಟಿ ಮಾಡಿ ಸಮೀಕ್ಷೆ ನಡೆಸಲು ಇನ್ನಷ್ಟು ಕಾಲಾವಕಾಶ ನೀಡಬೇಕೆಂದು ಕೋರಿದ ಹಿನ್ನೆಲೆಯಲ್ಲಿ ಅವಧಿ ವಿಸ್ತರಿಸಲಾಗಿದೆ ಎಂದು ಹೇಳಿದರು.

    ಮೇ 5ರಿಂದ ಶುರುವಾಗಿರುವ ಸಾಕ್ಷಾತ್ ಸಮೀಕ್ಷೆಯಲ್ಲಿ ಮೇ 15ರವರೆಗೆ ಶೇಕಡ 73.72ರಷ್ಟು ಪ್ರಗತಿ ಸಾಧಿಸಲಾಗಿದೆ. ಒಟ್ಟು 31 ಜಿಲ್ಲೆಗಳಲ್ಲಿ 1841258, ಬಿಬಿಎಂಪಿ ವ್ಯಾಪ್ತಿಯಲ್ಲಿ 55027 ಕುಟುಂಬಗಳ ಸಮೀಕ್ಷಾ ಕಾರ್ಯಮುಗಿದಿದ್ದರೆ, 31 ಜಿಲ್ಲೆಗಳ 970233, ಬಿಬಿಎಂಪಿ ವ್ಯಾಪ್ತಿಯಲ್ಲಿ 1326323 ಸೇರಿ ಒಟ್ಟು 11032556 ಎಸ್ ಸಿಯೇತರ ಕುಟುಂಬಗಳನ್ನು ಭೇಟಿ ಮಾಡಲಾಗಿದೆ. ಶುಕ್ರವಾರ ಸಂಜೆಯ ವೇಳೆಗೆ 20 ಲಕ್ಷ ಎಸ್ ಸಿ ಕುಟುಂಬಗಳ ಸಮೀಕ್ಷೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

    ಮನೆ ಮನೆಗೆ ಭೇಟಿ ಅವಧಿ ವಿಸ್ತರಣೆ, ವಿಶೇಷ ಶಿಬಿರ ಹಾಗೂ ಆನ್ ಲೈನ್ ನಲ್ಲಿ ಸಲ್ಲಿಕೆ ದಿನಾಂಕ ಪರಿಷ್ಕರಿಸಿದ್ದರೂ ಸುಪ್ರೀಂ ಕೋರ್ಟ್ ನಿಗದಿಪಡಿಸಿ ವೈಜ್ಞಾನಿಕ, ನಿಖರ ದತ್ತಾಂಶಗಳ ಆಧಾರದಲ್ಲಿ ಎಸ್ ಸಿ ಮೀಸಲು ವರ್ಗೀಕರಣ ಶಿಫಾರಸು ಸಹಿತ ನಿಗದಿತ ಕಾಲಮಿತಿಯೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————

    admin
    • Website

    Related Posts

    ತುಮಕೂರು | ಮಾರ್ಕೋನಹಳ್ಳಿ ಜಲಾಶಯದಲ್ಲಿ 6 ಮಂದಿ ಜಲಸಮಾಧಿ

    October 7, 2025

    ತುಮಕೂರು | ಅವೈಜ್ಞಾನಿಕ ಬಿಪಿಎಲ್ ಪಡಿತರ ಕಾರ್ಡ್ ರದ್ಧತಿ ವಿರುದ್ಧ ಪ್ರತಿಭಟನೆ

    October 6, 2025

    ಕೆರೆಗೆ ರಾಸಾಯನಿಕ ತ್ಯಾಜ್ಯ ಸುರಿದ ಆರೋಪ: ಮೂವರ ಬಂಧನ

    October 6, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು | ಕ್ರೀಡಾಂಗಣಕ್ಕಾಗಿ ಜಮೀನು: ದಾಖಲೆ ನೀಡಲು ಖಾತೆದಾರರಿಗೆ ತಹಶೀಲ್ದಾರ್ ಸೂಚನೆ

    October 8, 2025

    ಸರಗೂರು: ಪಟ್ಟಣದಲ್ಲಿ ಕ್ರೀಡಾ ಚಟುವಟಿಕೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸರ್ಕಾರದ ಕಾರ್ಯಕ್ರಮಗಳನ್ನು ಆಯೋಜಿಸಲು ಬಾಲ್ ಫೀಲ್ಡ್ ನ್ನು ಹಸ್ತಾಂತರಿಸುವಂತೆ ಮುಖ್ಯಾಧಿಕಾರಿಗಳು,…

    ನಿಯಮ ಉಲ್ಲಂಘನೆ: ಬಿಗ್ ಬಾಸ್ ಮನೆಗೆ ಬೀಗ

    October 8, 2025

    ನ್ಯಾಯಮೂರ್ತಿ ಮೇಲೆ ಶೂ ಎಸೆತ: ವಕೀಲನ ವಿರುದ್ಧ ದೇಶದ್ರೋಹ ಕೇಸ್ ದಾಖಲಿಸಿ: ರತ್ನದೀಪ್‌ ಕಸ್ತೂರೆ ಒತ್ತಾಯ

    October 8, 2025

    ಬೀದರ್ | ಚೆಂಡು ಹೂವಿನ ಬೆಳೆಯ ನಡುವೆ ಗಾಂಜಾ ಬೆಳೆದ ಆರೋಪಿಯ ಬಂಧನ

    October 8, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.