nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!

    August 13, 2026

    ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ

    August 13, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!
    • ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ
    • ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ
    • ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ
    • ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ
    • ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ
    • ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ
    • ತುಮಕೂರು: ಮಹಾನ್ ಕ್ರಾಂತಿಕಾರಿ ಖುದಿರಾಮ್ ಬೋಸ್ 118ನೇ ಹುತಾತ್ಮ ದಿನಾಚರಣೆ – ಎಐಡಿಎಸ್ ಒ ವತಿಯಿಂದ ಶ್ರದ್ಧಾಂಜಲಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೂಡ್ಲಿಗಿ ರಾಜೀವಗಾಂಧಿ ನಗರ: ಸಮಸ್ಯೆಗಳ ಆಗರ
    ಜಿಲ್ಲಾ ಸುದ್ದಿ May 26, 2025

    ಕೂಡ್ಲಿಗಿ ರಾಜೀವಗಾಂಧಿ ನಗರ: ಸಮಸ್ಯೆಗಳ ಆಗರ

    By adminMay 26, 2025No Comments2 Mins Read
    kudligi

    ವಿಜಯನಗರ ಜಿಲ್ಲೆ ಕೂಡ್ಲಿಗಿ: ಕ್ಷೇತ್ರದ ಶಾಸಕರಾದ ಡಾ.ಎನ್.ಟಿ.ಶ್ರೀನಿವಾಸ್ ರವರ ಇಚ್ಛಾಶಕ್ತಿಯ ಮೇರೆಗೆ ಪಟ್ಟಣ ಅಭಿವೃದ್ಧಿಯತ್ತ ಸಾಗುತ್ತಿದೆಯಾದರೂ, ರಾಜೀವ ಗಾಂಧಿನಗರ ಮಾತ್ರ ಅದಕ್ಕೆ ಹೊರತಾಗಿದೆ. ವಿದ್ಯುತ್ ಪರಿವರ್ತಕಗಳು ಪದೆ ಪದೇ ಸುಟ್ಟು ಕರಕಲಾಗುತ್ತಿದ್ದು, ಸಮರ್ಪಕವಾಗಿ  ವಿದ್ಯುತ್  ಸರಬರಾಜಾಗುತ್ತಿಲ್ಲ. ವಿದ್ಯುತ್ ಸರಬರಾಜು ಕಂಪನಿಯ ನಿರ್ವಹಣೆ  ತೀರಾ ಕಳಪೆಯದ್ದಾಗಿದ್ದು, ನಿರ್ಲಕ್ಷ್ಯ ಧೋರಣೆ ತಾಳಲಾಗಿದೆ ಎಂದು ರೈತ ಮುಖಂಡ ಕಾಲ್ಚಟ್ಟಿ ಕೃಷ್ಣಪ್ಪ ಹಾಗೂ ಕಾರ್ಮಿಕ ಮುಖಂಡ ಗುನ್ನಳ್ಳಿ ರಾಘವೇಂದ್ರ  ದೂರಿದ್ದಾರೆ.

    ಕಳೆದ ತಿಂಗಳಿಂದ ನಿರಂತರವಾಗಿ ವಿದ್ಯುತ್ ಕೊರತೆ ಕಾಡುತ್ತಿದೆ ,  ವರ್ಷದ ಹಿಂದೆ ಜಿಲ್ಲಾಧಿಕಾರಿಗಳು ಜನಸ್ಪಂದನ ಸಂದರ್ಭದಲ್ಲಿ ಬಂದಿದ್ದರು. ಪರಿಶೀಲಿಸಿದರು ಅಹವಾಲು ಆಲಿಸಿದರು ಹೋದರು. ಆದರೆ ದುಸ್ಥಿತಿ ಸಂಪೂರ್ಣ ಸುಧಾರಿಸಿಲ್ಲ , ಪಟ್ಟಣ ಪಂಚಾಯ್ತಿಯಿಂದ ನಿರಂತರ ನಿರ್ಲಕ್ಷ್ಯಕ್ಕೊಳಗಾಗಿದೆ ಎಂದು  ಹೋರಾಟಗಾರರು ಆರೋಪಿಸಿದ್ದಾರೆ.

    ಕಾನೂನು ಸುವ್ಯವಸ್ಥೆಯ ಹಿತದೃಷ್ಠಿಯಿಂದ, ಆರಂಭಗೊಂಡ ಮಿನಿ ಪೊಲೀಸ್ ಠಾಣೆ  ಆರೋಗ್ಯ ಕೇಂದ್ರಗಳು. ಹಲವು ವರ್ಷಗಳಿಂದ  ತ್ಯಾಜ್ಯವಸ್ತುಗಳ ಗೋದಾಮಾಗಿದ್ದು, ಶೀಘ್ರವೇ  ಪುನಃ ಆರಂಭಿಸಬೇಕಿದೆ. ಪೊಲೀಸ್ ಠಾಣೆ ಹಾಗೂ ಸಾರ್ವಜನಿಕೆ ಆಸ್ಪತ್ರೆಗಳು , ಸುಮಾರು ಒಂದೂವರಿಗೆ ಕಿ.ಮೀ. ದೂರದಲ್ಲಿವೆ. ತುರ್ತಾಗಿ ಒದಗಬೇಕಿರುವ ಅತ್ಯಗತ್ಯ ಸೇವೆಗಳು,  ಜಿಲ್ಲಾಧಿಕಾರಿಗಳು ಹಾಗೂ ಶಾಸಕರು ಕಾಳಜಿ ತೋರಬೇಕಿದೆ. ನಗರದಲ್ಲಿ ನೈರ್ಮಲ್ಯತೆ ಕಾಪಾಡಬೇಕು , ಹಾಗೂ ಅಗತ್ಯ ಮೂಲ ಸೌಕರ್ಯಗಳನ್ನು ಶೀಘ್ರವೇ ಒದಗಿಸಬೇಕೆಂದು ರಾಜೀವ ಗಾಂಧಿನಗರವಾಸಿಗಳು ಕೋರಿದ್ದಾರೆ.

    ಪಟ್ಟಣ ಪಂಚಾಯ್ತಿಯಿಂದ ನಿರ್ಲಕ್ಷ್ಯ ಧೋರಣೆ ವ್ಯಕ್ತವಾಗುತ್ತಿದ್ದು, ಸಂಬಂಧಿಸಿದಂತೆ ಪಟ್ಟಣ ಪಂಚಾಯ್ತಿ ಹಾಗೂ ಜೆಸ್ಕಾಂ ಸಂಸ್ಥೆಯ ವಿರುದ್ಧ ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದೆಂದು. ರಾಜೀವ ಗಾಂಧಿನಗರದ ಸಾರ್ವಜನಿಕರು ಹಾಗೂ ನಾಗರೀಕರು ಹೋರಾಟಗಾರರು ಎಚ್ಚರಿಸಿದ್ದಾರೆ.

    ಈ ಸಂದರ್ಭದಲ್ಲಿ ರೈತ ಮುಖಂಡ ಹಾಗೂ ದಲಿತ ಮುಖಂಡರಾದ , ಅಮ್ಮನಕೇರಿ ತಿಪ್ಪೇಸ್ವಾಮಿ, ಜಿಂಕಲರ  ನಾಗೇಶ, ಕಾರ್ಮಿಕ ಮುಖಂಡ ಗುನ್ನಳ್ಳಿ ರಾಘವೇಂದ್ರ, ಉಪ್ಪಾರ ರಾಘವೇಂದ್ರ, ಮೌನಾಚಾರಿ ಸೇರಿದಂತೆ, ರೈತ ಮುಖಂಡರು,  ಮಹಿಳಾ ಸಂಘಟನೆಗಳ ಪದಾಧಿಕಾರಿಗಳು, ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು, ರೈತ ಸಂಘದ ಪದಾಧಿಕಾರಿಗಳು, ದಲಿತ ಪರ ಹಾಗೂ ಕನ್ನಡ ಪರ ಸಂಘಟನೆಗಳು. ವಿವಿಧ ಸಮಾಜಗಳ ಮುಖಂಡರು, ಯುವಕರು, ಹಿರಿಯರು ರೈತರು ಉಪಸ್ಥಿತರಿದ್ದರು.

    ವರದಿ:  ವಿ.ಜಿ.ವೃಷಭೇಂದ್ರ, ಕೂಡ್ಲಿಗಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ

    August 12, 2026

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ

    August 11, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!

    August 13, 2026

    ವರದಿ: ಅರವಿಂದ ಮಲ್ಲೀಗೆ, ಬೀದರ್ ಬೀದರ್: ನಗರದ ಹೃದಯ ಭಾಗದಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ₹83 ಲಕ್ಷದ ಹೈ–ವೋಲ್ಟೇಜ್ ಶೂಟ್…

    ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ

    August 13, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ

    August 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.