nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಗುವಿಗೆ ಜನ್ಮ ನೀಡಿದ 15 ವರ್ಷದ ಬಾಲಕಿ: ಆರೋಪಿಯ ಬಂಧನ

    October 8, 2025

    ಪತ್ನಿ, ಅತ್ತೆಯಿಂದ ಕಿರುಕುಳ: ಗಂಡ ಆತ್ಮಹತ್ಯೆಗೆ ಯತ್ನ!

    October 8, 2025

    ತುಮಕೂರು | ಮುಕ್ತ ವಿಶ್ವವಿದ್ಯಾಲಯ:  ಜುಲೈ ಆವೃತ್ತಿ ಪ್ರವೇಶಾತಿಗೆ ಅಕ್ಟೋಬರ್ 15 ಕೊನೆಯ ದಿನಾಂಕ

    October 8, 2025
    Facebook Twitter Instagram
    ಟ್ರೆಂಡಿಂಗ್
    • ಮಗುವಿಗೆ ಜನ್ಮ ನೀಡಿದ 15 ವರ್ಷದ ಬಾಲಕಿ: ಆರೋಪಿಯ ಬಂಧನ
    • ಪತ್ನಿ, ಅತ್ತೆಯಿಂದ ಕಿರುಕುಳ: ಗಂಡ ಆತ್ಮಹತ್ಯೆಗೆ ಯತ್ನ!
    • ತುಮಕೂರು | ಮುಕ್ತ ವಿಶ್ವವಿದ್ಯಾಲಯ:  ಜುಲೈ ಆವೃತ್ತಿ ಪ್ರವೇಶಾತಿಗೆ ಅಕ್ಟೋಬರ್ 15 ಕೊನೆಯ ದಿನಾಂಕ
    • ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಮೇಲೆ ಶೂ ಎಸೆದ ವಕೀಲನನ್ನು ಗಲ್ಲಿಗೇರಿಸಿ: ದಸಂಸ ಒತ್ತಾಯ
    • ಸರಗೂರು | ಕ್ರೀಡಾಂಗಣಕ್ಕಾಗಿ ಜಮೀನು: ದಾಖಲೆ ನೀಡಲು ಖಾತೆದಾರರಿಗೆ ತಹಶೀಲ್ದಾರ್ ಸೂಚನೆ
    • ನಿಯಮ ಉಲ್ಲಂಘನೆ: ಬಿಗ್ ಬಾಸ್ ಮನೆಗೆ ಬೀಗ
    • ನ್ಯಾಯಮೂರ್ತಿ ಮೇಲೆ ಶೂ ಎಸೆತ: ವಕೀಲನ ವಿರುದ್ಧ ದೇಶದ್ರೋಹ ಕೇಸ್ ದಾಖಲಿಸಿ: ರತ್ನದೀಪ್‌ ಕಸ್ತೂರೆ ಒತ್ತಾಯ
    • ಬೀದರ್ | ಚೆಂಡು ಹೂವಿನ ಬೆಳೆಯ ನಡುವೆ ಗಾಂಜಾ ಬೆಳೆದ ಆರೋಪಿಯ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೇಮಾವತಿ ಲಿಂಕ್ ಕೆನಾಲ್ ವಿವಾದ: ಪ್ರತಿಭಟನಾಕಾರರ ವಿರುದ್ಧ ಕೇಸ್ ಖಂಡಿಸಿ ಅಮರನಾಂತ ಉಪವಾಸ
    ತುಮಕೂರು June 3, 2025

    ಹೇಮಾವತಿ ಲಿಂಕ್ ಕೆನಾಲ್ ವಿವಾದ: ಪ್ರತಿಭಟನಾಕಾರರ ವಿರುದ್ಧ ಕೇಸ್ ಖಂಡಿಸಿ ಅಮರನಾಂತ ಉಪವಾಸ

    By adminJune 3, 2025No Comments2 Mins Read
    protest

    ತುಮಕೂರು : ಹೇಮಾವತಿ ಲಿಂಕ್ ಕೆನಾಲ್ ಯೋಜನೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಸ್ವಾಮೀಜಿಗಳು ಹಾಗೂ ರೈತರು ಸೇರಿದಂತೆ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಮತ್ತು ಯೋಜನೆ ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿ  ಮಾಜಿ ಸಚಿವ ಸೊಗಡು ಶಿವಣ್ಣ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಮರನಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

    ಜಿಲ್ಲಾಧಿಕಾರಿ ಕಚೇರಿ ಒಳಗೆ ಚಾಪೆ, ದಿಂಬು, ಹೊದಿಕೆಯೊಂದಿಗೆ ಉಪವಾಸ ಆರಂಭಿಸಿದ್ದಾರೆ. ಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳು ಮೊಕ್ಕಾಮ್ ಹೂಡಿದ್ದಾರೆ.


    Provided by
    Provided by
    Provided by

    ಹೇಮಾವತಿ ಲಿಂಕ್ ಕೇನಾಲ್ ಯೋಜನೆ ವಿರೋಧಿಸಿ ಹೋರಾಟಕ್ಕೆ ಬೆಂಬಲಿಸಿ ಭಾಗಿಯಾಗಿದ್ದ ಸ್ವಾಮೀಜಿಗಳ ಮೇಲೆ ಎಫ್ ಐ ಆರ್ ದಾಖಲು ಮಾಡಿ ಸರ್ಕಾರ ಅವರನ್ನು ಹೆದರಿಸಲು ಮುಂದಾಗಿದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆರೋಪಿಸಿದ್ದಾರೆ.

    ತುಮಕೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರ್ಕಾರದ ನಿರ್ಧಾರ ಖಂಡಿಸಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು ಈ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹೋರಾಟಗಾರರ ಮೇಲಿನ ಪೊಲೀಸರ ದೌರ್ಜನ್ಯ ನೋಡಲು ಆಗದೆ ಸಂಕಟ ವಾಗುತ್ತಿದೆ ಎಂದರು.

    ಮಠಾಧೀಶರನ್ನು ಬಂಧಿಸುತ್ತೇವೆ ಎಂದರೆ ಅದು ದೇವಸ್ಥಾನಗಳ ಬಾಗಿಲನ್ನು ಹಾಕಿದಂತೆ.  ಹೀಗಾಗಿ ಮೊದಲಿಗೆ ಲಿಂಕ್ ಕೆನಾಲ್ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕು ಮತ್ತು ಮಠಾಧೀಶರ ಮೇಲೆ ದಾಖಲಿಸಿರುವ ಪ್ರಕರಣವನ್ನು ಪಡೆಯಬೇಕು ಅಲ್ಲಿಯವರೆಗೂ ಉಪವಾಸ ಸತ್ಯಾಗ್ರಹ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

    ಹೇಮಾವತಿ ಲಿಂಕ್ ಯೋಜನೆ ಕಾಮಗಾರಿ ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿ ತುಮಕೂರು ಜಿಲ್ಲಾಧಿಕಾರಿ ಕಚೇರಿ ಯಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಮಾಜಿ ಸಚಿವ ಸೊಗಡು ಶಿವಣ್ಣ ಅವರ ಬೆಂಬಲಿಗರೊಂದಿಗೆ ಘೋಷಣೆ ಕೂಗಲು ಆರಂಭಿಸುತ್ತಿದ್ದಂತೆ ಪೊಲೀಸರು ಅಡ್ಡಿ ಪಡಿಸಿದರು.

    ಸ್ಥಳದಲ್ಲಿದ್ದ ಡಿವೈಎಸ್ಪಿ ಚಂದ್ರಶೇಖರ್ ಜಿಲ್ಲಾಧಿಕಾರಿ ಕಚೇರಿ ಒಳಗೆ ಘೋಷಣೆ ಕೂಗದಂತೆ ತಾಕೀತು ಮಾಡಿದರು. ಕೆಲಕಾಲ ಪೊಲೀಸರು ಮತ್ತು ಉಪವಾಸ ಸತ್ಯಾಗ್ರಹ ನಿರತರ ನಡುವೆ ಮಾತಿನ ಚಕಮಕಿ ನಡೆಯಿತು.

    ಇನ್ನೊಂದೆಡೆ ಹೇಮಾವತಿ ಲಿಂಕ್ ಕೆನಾಲ್ ಯೋಜನೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸಿದ್ದು  ಉಚಿತವಾಗಿ ಹೋರಾಟಗಾರರ ಪರ ವಕಾಲತ್ತು ವಹಿಸಲು ಗುಬ್ಬಿ ವಕೀಲರ ಸಂಘ ನಿರ್ಧರಿಸಿದೆ.

    ಮೇ 31 ರಂದು ತುಮಕೂರಿನ ಗುಬ್ಬಿಯ ಸಂಕಾಪುರದಲ್ಲಿ ಹೇಮಾವತಿ ಕೆನಾಲ್ ವಿರುದ್ಧ  ಪ್ರತಿಭಟನೆ ನಡೆಸಿದ ಶಾಸಕರು, ಸ್ವಾಮೀಜಿಗಳು, ರೈತ ಮುಖಂಡರು, ರೈತರ ಮೇಲೆ 11 ಪ್ರತ್ಯೇಕ ಎಫ್ ಐಆರ್ ದಾಖಲಿಸಿಕೊಂಡು ಈಗಾಗ್ಲೇ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

    ಹೋರಾಟದಲ್ಲಿ ಪಾಲ್ಗೊಂಡ ನಾಲ್ವರು ಸ್ವಾಮೀಜಿಗಳ ಮೇಲೆ ಕೊಲೆ ಯತ್ನದ ಕೇಸ್ ಗೆ ಸಂಘ ಖಂಡನೆ ವ್ಯಕ್ತಪಡಿಸಿದೆ. ವಕೀಲ ಹಾಗೂ ಸಂಘದ ಕಾರ್ಯದರ್ಶಿ ಸುರೇಶ್ ಹೇಳಿಕೆ ನೀಡಿದ್ದು ಹೇಮಾವತಿ ಲಿಂಕಿಂಗ್ ಕೆನಾಲ್ ನ  ಯಾವುದೇ ಹೋರಾಟಕ್ಕೂ ಉಚಿತ ವಕಾಲತ್ತು‌ ವಹಿಸೋದಾಗಿ ಘೋಷಣೆ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಪತ್ನಿ, ಅತ್ತೆಯಿಂದ ಕಿರುಕುಳ: ಗಂಡ ಆತ್ಮಹತ್ಯೆಗೆ ಯತ್ನ!

    October 8, 2025

    ತುಮಕೂರು | ಮುಕ್ತ ವಿಶ್ವವಿದ್ಯಾಲಯ:  ಜುಲೈ ಆವೃತ್ತಿ ಪ್ರವೇಶಾತಿಗೆ ಅಕ್ಟೋಬರ್ 15 ಕೊನೆಯ ದಿನಾಂಕ

    October 8, 2025

    ತುಮಕೂರು | ಮಾರ್ಕೋನಹಳ್ಳಿ ಜಲಾಶಯದಲ್ಲಿ 6 ಮಂದಿ ಜಲಸಮಾಧಿ

    October 7, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಮಗುವಿಗೆ ಜನ್ಮ ನೀಡಿದ 15 ವರ್ಷದ ಬಾಲಕಿ: ಆರೋಪಿಯ ಬಂಧನ

    October 8, 2025

    ಕುಣಿಗಲ್: 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆಕೆ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯಾಗಲು ಕಾರಣನಾದ ಆರೋಪದ ಮೇಲೆ…

    ಪತ್ನಿ, ಅತ್ತೆಯಿಂದ ಕಿರುಕುಳ: ಗಂಡ ಆತ್ಮಹತ್ಯೆಗೆ ಯತ್ನ!

    October 8, 2025

    ತುಮಕೂರು | ಮುಕ್ತ ವಿಶ್ವವಿದ್ಯಾಲಯ:  ಜುಲೈ ಆವೃತ್ತಿ ಪ್ರವೇಶಾತಿಗೆ ಅಕ್ಟೋಬರ್ 15 ಕೊನೆಯ ದಿನಾಂಕ

    October 8, 2025

    ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಮೇಲೆ ಶೂ ಎಸೆದ ವಕೀಲನನ್ನು ಗಲ್ಲಿಗೇರಿಸಿ: ದಸಂಸ ಒತ್ತಾಯ

    October 8, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.