nammatumakuru

    Subscribe to Updates

    Get the latest creative news from FooBar about art, design and business.

    What's Hot

    ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!

    April 10, 2026

    ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ

    April 10, 2026

    ಬೆಂಗಳೂರು–ಮೈಸೂರು ನಡುವೆ ಶೀಘ್ರವೇ 130 ಕಿ.ಮೀ. ವೇಗದಲ್ಲಿ ರೈಲು ಸಂಚಾರ: ಪ್ರಯಾಣದ ಅವಧಿ ಇಳಿಕೆ: ಸಚಿವ ವಿ. ಸೋಮಣ್ಣ

    April 10, 2026
    Facebook Twitter Instagram
    ಟ್ರೆಂಡಿಂಗ್
    • ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!
    • ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ
    • ಬೆಂಗಳೂರು–ಮೈಸೂರು ನಡುವೆ ಶೀಘ್ರವೇ 130 ಕಿ.ಮೀ. ವೇಗದಲ್ಲಿ ರೈಲು ಸಂಚಾರ: ಪ್ರಯಾಣದ ಅವಧಿ ಇಳಿಕೆ: ಸಚಿವ ವಿ. ಸೋಮಣ್ಣ
    • ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ
    • ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು
    • ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ
    • ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ
    • ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ನಿಲ್ಲಿಸಿ: ಕೇಂದ್ರ ಸಚಿವ ವಿ.ಸೋಮಣ್ಣ ಆಗ್ರಹ
    ರಾಜ್ಯ ಸುದ್ದಿ June 4, 2025

    ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ನಿಲ್ಲಿಸಿ: ಕೇಂದ್ರ ಸಚಿವ ವಿ.ಸೋಮಣ್ಣ ಆಗ್ರಹ

    By adminJune 4, 2025No Comments1 Min Read
    v somanna

    ಬೆಂಗಳೂರು: ವಿವಾದಿತ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಫೀಡರ್ ಯೋಜನೆಯನ್ನು ಕೂಡಲೇ ನಿಲ್ಲಿಸಿ, ಹೋರಾಟಕ್ಕಿಳಿದ ರೈತರು, ಸಾರ್ವಜನಿಕರು, ಮಠಾಧೀಶರುಗಳ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಿರಿ ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಮಂಗಳವಾರ ಆಗ್ರಹಿಸಿದ್ದಾರೆ.

    ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ವಿವಾದಿತ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಫೀಡರ್ ಯೋಜನೆಯಿಂದ ತುಮಕೂರು ಭಾಗದ ರೈತರಿಗೆ ಅನ್ಯಾಯ ಆಗುತ್ತಿದ್ದು, ತಕ್ಷಣವೇ ಈ ಯೋಜನೆಯ ಕಾಮಗಾರಿಯನ್ನು ನಿಲ್ಲಿಸುವಂತೆ ಸಾಕಷ್ಟು ಭಾರಿ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ತಂದರೂ, ಅವರು ಈ ಬಗ್ಗೆ ಗಮನಹರಿಸದಿರುವುದು ಹಾಗೂ ಈ ಅನ್ಯಾಯದ ವಿರುದ್ಧ ಹೋರಾಟಕ್ಕಿಳಿದ ರೈತರು, ಸಾರ್ವಜನಿಕರು, ಮಠಾಧೀಶರುಗಳ ಮೇಲೆ ಪ್ರಕರಣ ದಾಖಲಿಸಿ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಿರುವುದು ವಿಷಾದನೀಯ ಸಂಗತಿ ಎಂದು ಹೇಳಿದ್ದಾರೆ.


    Provided by
    Provided by

    ಈ ಸಂಬಂಧ ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ ಅವರು ಸಹ ಪ್ರಸ್ತುತ ಬೆಳವಣಿಗೆಯ ಬಗ್ಗೆ ದೂರವಾಣಿ ಮುಖಾಂತರ ಚರ್ಚಿಸಿದ್ದು, ಅತ್ಯಂತ ಕಳವಳವನ್ನು ವ್ಯಕ್ತಪಡಿಸಿದ್ದಾರೆ.

    ಆದಾಗ್ಯೂ ಈ ಭಾಗದ ಜನರ ಹಿತದೃಷ್ಟಿಯಿಂದ ಹಾಗೂ ರೈತರ ಜೀವನಾಡಿ ನೀರಿಲ್ಲದೇ ಬದುಕು ಇಲ್ಲ ಎಂಬುದರ ಸಾಧಕ ಬಾಧಕಗಳ ಬಗ್ಗೆ ರೈತರ, ಮಠಾಧೀಶರ ಹಾಗೂ ಜನಸಾಮಾನ್ಯರ ಮೇಲಿನ ದೌರ್ಜನ್ಯ ನಿವಾರಣೆಗೊಳಿಸಲು ಮತ್ತು ವಿವಾದಿತ ಯೋಜನೆಯ ನಿಜವಾದ ತಾಂತ್ರಿಕ ಅಂಶಗಳ ಮೇಲೆ ಚರ್ಚಿಸಲು ಈ ಯೋಜನಾ ವ್ಯಾಪ್ತಿಯಲ್ಲಿ ಬರುವ ಸಂಬಂಧಪಟ್ಟ ಎಲ್ಲಾ ಜನಪ್ರತಿನಿಧಿಗಳ ಸಭೆಯನ್ನು ಉಪ ಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರ ಉಪಸ್ಥಿತಿಯಲ್ಲಿ ತಕ್ಷಣ ಏರ್ಪಡಿಸುವಂತೆ ಒತ್ತಾಯಿಸಿದ್ದಾರೆ.

    ಈ ಸಭೆಗೆ ತಾಂತ್ರಿಕ ತಜ್ಞರನ್ನು ಮತ್ತು ಈ ಹಿಂದೆ ಯೋಜನೆಯ ಕಾರ್ಯಸಾಧ್ಯತೆ ಇಲ್ಲವೆಂದು ಈಗ ಯೋಜನೆಯ ಕಾರ್ಯಸಾಧ್ಯತೆಯ ಬಗ್ಗೆ ಒಪ್ಪಿಗೆ ನೀಡಿರುವ ಅಧಿಕಾರಿಗಳನ್ನು ಸಹ ಈ ಸಭೆಯಲ್ಲಿ ಹಾಜರಿರುವಂತೆ ಸೋಮಣ್ಣ ಅವರು ಮನವಿ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————

    admin
    • Website

    Related Posts

    ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!

    April 10, 2026

    ಬೆಂಗಳೂರು–ಮೈಸೂರು ನಡುವೆ ಶೀಘ್ರವೇ 130 ಕಿ.ಮೀ. ವೇಗದಲ್ಲಿ ರೈಲು ಸಂಚಾರ: ಪ್ರಯಾಣದ ಅವಧಿ ಇಳಿಕೆ: ಸಚಿವ ವಿ. ಸೋಮಣ್ಣ

    April 10, 2026

    ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ

    April 10, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!

    April 10, 2026

    ಮಂಗಳೂರು: ಜೀವನದಲ್ಲಿ ಎದುರಾದ ಅತಿದೊಡ್ಡ ದುರಂತವನ್ನೇ ಮೆಟ್ಟಿ ನಿಂತು, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮೂಡುಬಿದಿರೆ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ…

    ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ

    April 10, 2026

    ಬೆಂಗಳೂರು–ಮೈಸೂರು ನಡುವೆ ಶೀಘ್ರವೇ 130 ಕಿ.ಮೀ. ವೇಗದಲ್ಲಿ ರೈಲು ಸಂಚಾರ: ಪ್ರಯಾಣದ ಅವಧಿ ಇಳಿಕೆ: ಸಚಿವ ವಿ. ಸೋಮಣ್ಣ

    April 10, 2026

    ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ

    April 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.