ಹೆಚ್.ಡಿ.ಕೋಟೆ : ಕೃಷ್ಣಾಪುರ ಗ್ರಾಮದ ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಖಂಡರು ಬಾಬು ಜಗಜೀವನ್ ರಾಮ್ ವಿಚಾರ ವೇದಿಕೆಯ ಗೌರವಾಧ್ಯಕ್ಷರು ಮತ್ತು ಡಿಸಿಸಿ ಸದಸ್ಯರು ಹಾಗೂ ತಂಬಾಕು ಮಂಡಳಿಯ ಸದಸ್ಯ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರರ ಪರಶಿವಮೂರ್ತಿ ಕೃಷ್ಣಾಪುರ ಅವರ ಹುಟ್ಟುಹಬ್ಬವನ್ನು ಮಾತಂಗ ಜನಜಾಗೃತಿ ವೇದಿಕೆ ಸೇರಿದಂತೆ ಅಭಿಮಾನಿಗಳು ಮುಖಂಡರು ಡಾ.ಬಿ.ಆರ್.ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಪಟಾಕಿ ಸಿಡಿಸಿ ಕೇಕ್ ಕತ್ತರಿಸಿ ಕೃಷ್ಣಾಪುರ ಸರ್ಕಲ್ ಬಳಿ ಹುಟ್ಟು ಹಬ್ಬವನ್ನು ಆಚರಣೆ ಮಾಡಿದರು.
ನಂತರ ಹುಟ್ಟುಹಬ್ಬ ಕುರಿತು ನಾಗನಹಳ್ಳಿ ಪ್ರದೀಪ್, ಎಡತೊರೆ ಚೆಲುವರಾಜು, ಮಾತಂಗ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ರವೀಶ್, ಉಪಾಧ್ಯಕ್ಷ ವಿನೋದ್ ಪ್ರಸಾದ್ ಕೆಟಿಎಸ್, ಕೊತ್ತೇಗಾಲ ಮಹದೇವು, ಕಲ್ಲಟ್ಟಿ ನಾಗೇಶ್, ವನಸಿರಿ ಶಂಕರ್ ಅವರು ಹುಟ್ಟು ಹಬ್ಬ ಕುರಿತು ಮಾತನಾಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಚ್.ಸಿ.ಮಂಜುನಾಥ್, ಕರವೇ ಸತೀಶ್ ಗೌಡ, ಉಡ ನಾಗರಾಜ್, ಗುತ್ತಿಗೆದಾರ ಮಹೇಶ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜ್, ಮಲಾರ ಶಿವಣ್ಣ, ಕಳಸೂರು ಬಸವರಾಜು, ಮೊತ್ತ ಶಿವಮಲ್ಲಪ್ಪ, ರೈತ ಸಂಘದ ಅಧ್ಯಕ್ಷರಾದ ರಫೀವುಲ್ಲಾಖಾನ್, ಗೌರವಾಧ್ಯಕ್ಷರಾದ ಸುಬ್ರಹ್ಮಣ್ಯ ಗೌಡ, ತಾಲೊಕು ಅಧ್ಯಕ್ಷ ಗಂಗಾಧರ್, ಉಪಾಧ್ಯಕ್ಷ ಮಹದೇವು, ಕಾರ್ಯದರ್ಶಿ ದಶ್ಲೀಮ್, ಸೋಮು ಪಟೇಲ್, ಶಿವರಾಜಯ್ಯ, ದೇವನಾಥ್, ಗುತ್ತಿಗೆದಾರ ಹರೀಶ್ ಕೆ.ಟಿ, ಮಹೇಂದ್ರ, ವೆಂಕಿಕೋಟೆ, ಮಟಕೆರೆ ಶಿವರಾಜ್, ಶಿವರಾಜ್, ಮಂಜು ಕಲ್ಲಂಬಾಳು, ಶಿವಾಜಿ, ವನಸಿರಿ ಶಂಕರ್, ಶ್ರೀಕಂಠ, ನಂದೀಶ್, ಗ್ಯಾಸ್ ಪ್ರಕಾಶ್, ದೊಡ್ಡಸಿದ್ದು, ರಮೇಶ್, ಸರಗೂರು ರಮೇಶ್, ಮೊಳೆಯೂರು ನಾಗೇಂದ್ರ, ಮಹದೇವು, ಹೀರಳ್ಳಿ ನಾಗೇಂದ್ರ, ಸತೀಶ್, ನಾಗರಾಜ್, ಸತೀಶ್, ಶಿವರಾಜ್, ಹೆಬ್ಬಲಗುಪ್ಪೆ ಸತೀಶ್, ರವಿ ಬೂದನೂರು, ಚನ್ನಪ್ಪ, ನಾಗರಾಜ್, ಜಯರಾಂ ಸೇರಿದಂತೆ ಅಪಾರ ಸಂಖ್ಯೆಯ ಸ್ನೇಹಿತರು ತಾಲೂಕಿನ ಹಲವಾರು ಗ್ರಾಮದ ಅಭಿಮಾನಿಗಳು ರೈತ ಮುಖಂಡರು ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW