nammatumakuru

    Subscribe to Updates

    Get the latest creative news from FooBar about art, design and business.

    What's Hot

    ತೆಲಂಗಾಣ | ಭೀಕರ ರಸ್ತೆ ಅಪಘಾತ: 24 ಸಾವು, ಎಂಟು ಮಂದಿಗೆ ಗಾಯ

    November 3, 2025

    ವಿದ್ಯುತ್ ಸ್ಪರ್ಶದಿಂದ ಆನೆಗಳು ಸಾವು: ತನಿಖೆಗೆ ಸಚಿವ ಈಶ್ವರ ಬಿ ಖಂಡ್ರೆ ಆದೇಶ

    November 3, 2025

    ಮಾತಿನ ಮಲ್ಲಿ ಮಲ್ಲಮ್ಮ ಬಿಗ್ ಬಾಸ್ ನಿಂದ ಔಟ್ ಆಗಿದ್ದು ಹೇಗೆ?

    November 3, 2025
    Facebook Twitter Instagram
    ಟ್ರೆಂಡಿಂಗ್
    • ತೆಲಂಗಾಣ | ಭೀಕರ ರಸ್ತೆ ಅಪಘಾತ: 24 ಸಾವು, ಎಂಟು ಮಂದಿಗೆ ಗಾಯ
    • ವಿದ್ಯುತ್ ಸ್ಪರ್ಶದಿಂದ ಆನೆಗಳು ಸಾವು: ತನಿಖೆಗೆ ಸಚಿವ ಈಶ್ವರ ಬಿ ಖಂಡ್ರೆ ಆದೇಶ
    • ಮಾತಿನ ಮಲ್ಲಿ ಮಲ್ಲಮ್ಮ ಬಿಗ್ ಬಾಸ್ ನಿಂದ ಔಟ್ ಆಗಿದ್ದು ಹೇಗೆ?
    • ಎಲ್ಲ ಆರೋಪಗಳನ್ನು ನಿರಾಕರಿಸಿದ ನಟ ದರ್ಶನ್ ಮತ್ತು ಇತರ ಆರೋಪಿಗಳು
    • ಬಿಹಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಜಾನಸನ್ ಘೋಡೆ ಪ್ರಚಾರ
    • ಮೈಸೂರು ಗ್ರೇಟರ್ ಮೈಸೂರು ಆಗಬೇಕು: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
    • ತುಮಕೂರು | ನಕಲಿ ಮದ್ಯ ಸೇವಿಸಿ  15 ಮಂದಿ ಅಸ್ವಸ್ಥ
    • ಲಾರಿಗೆ ಟಿಟಿ ವಾಹನ ಡಿಕ್ಕಿ: ಇಬ್ಬರು ಸಾವು , 7 ಮಂದಿಗೆ ಗಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು: ಇತಿಹಾಸ ಸೃಷ್ಟಿಸಿದ ಸಂವಿಧಾನ ಸಂವಿಧಾನ ಸಂರಕ್ಷಣಾ ಸಮಿತಿ ಪ್ರತಿಭಟನೆ
    Uncategorized February 10, 2022

    ಸರಗೂರು: ಇತಿಹಾಸ ಸೃಷ್ಟಿಸಿದ ಸಂವಿಧಾನ ಸಂವಿಧಾನ ಸಂರಕ್ಷಣಾ ಸಮಿತಿ ಪ್ರತಿಭಟನೆ

    By adminFebruary 10, 2022No Comments2 Mins Read
    shs

    ಸರಗೂರು: ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ವಿರುದ್ಧ ನಡೆದ ಪ್ರತಿಭಟನೆಯು ಬಹಳ ಯಶಸ್ವಿಯಾಗಿದ್ದು, ಸರಗೂರು ತಾಲೂಕಿನಲ್ಲಿ ಇತಿಹಾಸವನ್ನೇ ಸೃಷ್ಟಿಸಿದೆ. ಇದುವರೆಗೂ ಸರಗೂರಿನಲ್ಲಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಪ್ರತಿಭಟನೆ ನಡೆದ ಉದಾಹರಣೆ ಇಲ್ಲ. ಈ ಪ್ರತಿಭಟನೆಗೆ ಆರು ಸಾವಿರಕ್ಕೂ ಹೆಚ್ಚಿನ ಜನ ಭಾಗಿಯಾಗಿದ್ದರು ಎಂದು  ಗ್ರಾಮೀಣ ಮಹೇಶ್ ಹೇಳಿದರು.

    ಸರಗೂರಿನಲ್ಲಿ ಇರುವ ಅತಿಥಿಗೃಹದಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿ, ಸರಗೂರು ಘಟಕ ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು,  ಮಾಜಿ ಪ.ಪಂ.ಅಧ್ಯಕ್ಷ ಶಿವಣ್ಣ ಸರಗೂರು ಮಾತನಾಡಿ, ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆಗೆದರೆ ಮಾತ್ರ ನಾನು ಬರುತ್ತಿನಿ ಎಂದಿದಕ್ಕೆ ಅವನ ವಿರುದ್ಧ ಸರಗೂರು ನಲ್ಲಿ  ಪ್ರತಿಭಟನೆ ಮಾಡಿದ್ದೇವೆ. ಮಲ್ಲಿಕಾರ್ಜುನ ಗೌಡನನ್ನು ಸೇವೆಯಿಂದ ವಜಾಗೊಳಿಸಬೇಕು ಹಾಗೂ ದೇಶದ್ರೋಹ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಒತ್ತಾಯಿಸಿದರು.


    Provided by
    Provided by

    ಗ್ರಾ.ಪಂ. ಸದಸ್ಯ ಬೆಟ್ಟಸ್ವಾಮಿ ಮಾತನಾಡಿ, ಸಂವಿಧಾನ ಸಂರಕ್ಷಣಾ ಸಮಿತಿಯ ಎಲ್ಲಾ ಸದಸ್ಯರು ಗ್ರಾಮಗಳಿಗೆ ಭೇಟಿಕೊಟ್ಟಾಗ ಜನರು ಬೆಂಬಲಿಸಿ ಸಹಕಾರ  ನೀಡಿದರು. ಪರಿಣಾಮವಾಗಿ  ಬೃಹತ್ ಪ್ರತಿಭಟನೆ ಯಶಸ್ಸಿ ನಡೆದಿದೆ. ಇದೆ ಸಂದರ್ಭದಲ್ಲಿ ಪೋಲಿಸ್ ಇಲಾಖೆಯವರು ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಿದ್ದು, ಅವರಿಗೆ ಧನ್ಯವಾದಗಳನ್ನು ತಿಳಿಸಿದರು.

    ಈ ಪ್ರತಿಭಟನೆಗೆ ಪ್ರತಿ ಹಳ್ಳಿಗಳಿಂದ ಬಂದಂತಹ ಎಲ್ಲಾ ಭೀಮ ಅನುಯಾಯಿಗಳಿಗೆ ತುಂಬುಹೃದಯದ ಧನ್ಯವಾದಗಳನ್ನು ಸಂವಿಧಾನ ಸಂರಕ್ಷಣಾ ಸಮಿತಿ, ಸರಗೂರು ಘಟಕ ತಿಳಿಸುತ್ತದೆ. ಮುಖ್ಯವಾಗಿ ಸರಗೂರು ಪಟ್ಟಣದ ಯಜಮಾನರು ಪ್ರತಿಭಟನೆಗೆ ಬಂದಂತಹ ಆರು ಸಾವಿರ ಜನರಿಗೆ ಅನ್ನ ನೀಡಿ ಸತ್ಕರಿಸಿದ್ದಾರೆ. ಅವರಿಗೂ ವಿಶೇಷವಾಗಿ ಸಂವಿಧಾನ ಸಂರಕ್ಷಣಾ ಸಮಿತಿಯ ವತಿಯಿಂದ ಧನ್ಯವಾದಗಳನ್ನು ತಿಳಿಸಿದ ಅವರು, ಪ್ರತಿಭಟನೆಗೆ ಸಹಕರಿಸಿದವರೆಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು.

    ಪ್ರತಿಭಟನೆಯಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿ ಸರಗೂರು ಘಟಕದ ಆದಿ ಕರ್ನಾಟಕ ಮಹಾಸಭಾ ಅಧ್ಯಕ್ಷರಾದ ಶಿವಣ್ಣ, ಡಿಎಸ್ಎಸ್ ಸಂಚಾಲಕರಾದ ಇಟ್ನ ರಾಜಣ್ಣ, ಬಿಡುಗಲು ಶಿವಣ್ಣ, ಹೊಸಬೀರ್ವಾಳು ಗ್ರಾಮೀಣ ಮಹೇಶ್,ಸರಗೂರು ಕೃಷ್ಣ .ಕುರ್ಣೇಗಾಲ ಬೆಟ್ಟಸ್ವಾಮಿ ಗ್ರಾಪಂ ಸದಸ್ಯ.

    ಸರಗೂರು ಭೀಮಯ್ಯ, ಇದಿಯಪ್ಪ, ದೇವಲಾಪುರ ಸಿದ್ದರಾಜು, ಲಂಕೆ ಶ್ರೀನಿವಾಸ್, ಚೆನ್ನಿಪುರ ಮಲ್ಲೇಶ್, ಸಾಗರೆ ಶಂಕರ್, ಮುಳ್ಳೂರು ನಿಂಗರಾಜು.ಬಾಸ್ಕರ್ ನಂಜಿಪುರ. ಮತ್ತು ಮಹೇಶ್, ಸರಗೂರು ಕೃಷ್ಣ ಕಲ್ಲಂಬಾಳು ನಾಗಣ್ಣ, ಕೊರ್ಣೇಗಾಲ ಬೆಟ್ಟಸ್ವಾಮಿ, ಅಂಚಿಪುರ ನಾಗರಾಜ್, ಹಳೆ ಹೆಗ್ಗುಡಿಲು ಸೋಮಣ್ಣ, ಶಂಕರ್ ಯಾಜಮಾರುಸರಗೂರು. ಕಂದೇಗಾಲ ಶಿವರಾಜು, ವೆಂಕಟಪ್ಪ. ಹಾಗೂ ಇತರರು ಉಪಸ್ಥಿತರಿದ್ದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ವನ್ಯಜೀವಿ–ಮಾನವ ಸಂಘರ್ಷ ನಿರ್ವಹಣಾ ಕಾರ್ಯಪಡೆ ರಚನೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

    October 28, 2025

    ತುಮಕೂರು  | ‘ಸಾಬೂನು ಮೇಳ’ಕ್ಕೆ  ಚಾಲನೆ ನೀಡಿದ  ಸಿದ್ಧಲಿಂಗಮಹಾಸ್ವಾಮೀಜಿ

    October 27, 2025

    ಹೋರಿ ತಿವಿದು ಓರ್ವ ವಯೋವೃದ್ಧ ಸಾವು

    October 23, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ತೆಲಂಗಾಣ | ಭೀಕರ ರಸ್ತೆ ಅಪಘಾತ: 24 ಸಾವು, ಎಂಟು ಮಂದಿಗೆ ಗಾಯ

    November 3, 2025

    ತೆಲಂಗಾಣ: ಜಲ್ಲಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 24…

    ವಿದ್ಯುತ್ ಸ್ಪರ್ಶದಿಂದ ಆನೆಗಳು ಸಾವು: ತನಿಖೆಗೆ ಸಚಿವ ಈಶ್ವರ ಬಿ ಖಂಡ್ರೆ ಆದೇಶ

    November 3, 2025

    ಮಾತಿನ ಮಲ್ಲಿ ಮಲ್ಲಮ್ಮ ಬಿಗ್ ಬಾಸ್ ನಿಂದ ಔಟ್ ಆಗಿದ್ದು ಹೇಗೆ?

    November 3, 2025

    ಎಲ್ಲ ಆರೋಪಗಳನ್ನು ನಿರಾಕರಿಸಿದ ನಟ ದರ್ಶನ್ ಮತ್ತು ಇತರ ಆರೋಪಿಗಳು

    November 3, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.