nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉಗ್ರ ಹೋರಾಟ ಮಾಡ್ತೇವೆ ಎಂದ ಯಶ್ ತಾಯಿ ಪುಷ್ಪಾ: ಏಕಾಏಕಿ ಆಕ್ರೋಶಗೊಂಡಿದ್ದೇಕೆ?

    August 12, 2025

    AI ಸಿ.ಸಿ. ಟಿವಿಯ ಸಹಾಯದಿಂದ ಆಟೋದಲ್ಲಿ ಕಳೆದು ಹೋದ ಬೆಲೆ ಬಾಳುವ ಬಟ್ಟೆ ಮರಳಿ ಪಡೆದ ವ್ಯಕ್ತಿ!

    August 12, 2025

    ಶಿಕ್ಷಕರು ಮನೆ–ಮನೆಗಳಲ್ಲಿ ಬೇಡುವ ಪರಿಸ್ಥಿತಿ ವಿಷಾದನೀಯ: ಶ್ರೀ ಹನುಮಂತನಾಥ ಸ್ವಾಮೀಜಿ

    August 12, 2025
    Facebook Twitter Instagram
    ಟ್ರೆಂಡಿಂಗ್
    • ಉಗ್ರ ಹೋರಾಟ ಮಾಡ್ತೇವೆ ಎಂದ ಯಶ್ ತಾಯಿ ಪುಷ್ಪಾ: ಏಕಾಏಕಿ ಆಕ್ರೋಶಗೊಂಡಿದ್ದೇಕೆ?
    • AI ಸಿ.ಸಿ. ಟಿವಿಯ ಸಹಾಯದಿಂದ ಆಟೋದಲ್ಲಿ ಕಳೆದು ಹೋದ ಬೆಲೆ ಬಾಳುವ ಬಟ್ಟೆ ಮರಳಿ ಪಡೆದ ವ್ಯಕ್ತಿ!
    • ಶಿಕ್ಷಕರು ಮನೆ–ಮನೆಗಳಲ್ಲಿ ಬೇಡುವ ಪರಿಸ್ಥಿತಿ ವಿಷಾದನೀಯ: ಶ್ರೀ ಹನುಮಂತನಾಥ ಸ್ವಾಮೀಜಿ
    • ಕೆ.ಎನ್.ರಾಜಣ್ಣ ಬೆಂಬಲಿಗರಿಂದ ಹೈಡ್ರಾಮಾ:  ಸಂಪುಟದಿಂದ ವಜಾಗೊಂಡ ಬೆನ್ನಲ್ಲೇ ಬಂದ್ ಗೆ ಕರೆ
    • ಕೆ.ಎನ್.ರಾಜಣ್ಣ ವಜಾ, ನನಗೂ ನೋವಾಗಿದೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್
    • ಉಪೇಂದ್ರ ಬುದ್ಧಿವಂತ ನಿರ್ದೇಶಕರಿಗೆಲ್ಲಾ ದೊಡ್ಡ ಸ್ಪೂರ್ತಿ: ರಜನಿಕಾಂತ್
    • ಬೀದರ್: ಡಾ.ಅಂಬೇಡ್ಕರ್‌ ಗೆ ಅವಮಾನ ಆರೋಪ: ಪ್ರಕರಣ ದಾಖಲು
    • ಕೆ.ಎನ್.ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಲ್ಲ, ಸಂಪುಟದಿಂದಲೇ ಕಿತ್ತೆಸೆದ ಹೈಕಮಾಂಡ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ
    ಪಾವಗಡ June 16, 2025

    ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ

    By adminJune 16, 2025No Comments2 Mins Read
    pavagada

    ಪಾವಗಡ: ಜೂ 15: ಆಗಸ್ಟ್ 1 ರೊಳಗೆ ಆಟೋ ರಿಕ್ಷಾಗಳಿಗೆ ಸಂಬಂಧಿಸಿದ ಚಾಲನ ಪರವಾನಗಿ, ಎಫ್ ಸಿ, ವಿಮಾ, ಪರ್ಮಿಟ್, ಸಮವಸ್ತ್ರ ಇನ್ನಿತರೆ ದಾಖಲಾತಿಗಳು ಕಡ್ಡಾಯವಾಗಿ ಆಟೋ ಚಾಲಕರು ಹೊಂದಿರಬೇಕು, ಇಲ್ಲವಾದಲ್ಲಿ ದಂಡದ ಬದಲು ಕೇಸು ದಾಖಲಿಸಿ ಆಟೋವನ್ನು ಸೀಜ್ ಮಾಡಲಾಗುವುದೆಂದು ಆಟೋ ಚಾಲಕರಿಗೆ ಪಾವಗಡ ಪೊಲೀಸ್ ಠಾಣೆಯ ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ ನೀಡಿದರು.

    ಪಾವಗಡ ಪಟ್ಟಣದ ಎಸ್ ಎಸ್ ಕೆ ಹಳೆ ಛತ್ರದಲ್ಲಿ ತುಮಕೂರು ಜಿಲ್ಲಾ ಪೊಲೀಸ್, ಮಧುಗಿರಿ ಉಪವಿಭಾಗ, ಪಾವಗಡ ಪೊಲೀಸ್ ಠಾಣೆ ವತಿಯಿಂದ ಆಟೋ ಚಾಲಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.


    Provided by
    Provided by

    ಇತ್ತೀಚಿಗೆ ಅಪಘಾತಗಳು ಹೆಚ್ಚಾಗುತ್ತಿದ್ದು  ಈ ಹಿನ್ನಲೆ ಆಟೋ ಚಾಲಕರು ಸಾರಿಗೆ ಇಲಾಖೆಯ ಮಾನದಂಡಗಳನ್ನು ಅನುಸರಿಸದೆ ಅಗತ್ಯ ದಾಖಲಾತಿಗಳಿಲ್ಲದೆ ಬೇಕಾಬಿಟ್ಟಿ ಆಟೋ ಚಲಾಯಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದ್ದು ಆಗಸ್ಟ್ 1 ರೊಳಗೆ ದಾಖಲಾತಿ ಸರಿಪಡಿಸಿಕೊಂಡು ಪೊಲೀಸ್ ಠಾಣೆಯಲ್ಲಿ ಆಟೋಗಳಿಗೆ ಸಂಬಂದ ಪಟ್ಟ ದಾಖಲಾತಿ ನೀಡಿ ಪೊಲೀಸ್ ಠಾಣೆಯ ಕ್ರಮ ಸಂಖ್ಯೆಯನ್ನು ಪಡೆದು ಆಟೋಗಳನ್ನು ಚಲಾಯಿಸುವಂತೆ ಖಡಕ್ ಸಂದೇಶ ನೀಡಿದರು.

    ನಾಳೆಯಿಂದಲೇ ರಸ್ತೆ ಸುರಕ್ಷಾ ನಿಯಮಗಳು, ಕಡ್ಡಾಯವಾಗಿ ಸಮವಸ್ತ್ರ,  ಅಗತ್ಯಕ್ಕಿಂತ ಹೆಚ್ಚು ಪ್ರಯಾಣಿಕರನ್ನು ತುಂಬುವುದನ್ನು ನಿಷೇದಿಸಿದೆ ಪ್ರಯಾಣಿಕರೊಂದಿಗೆ ಸಭ್ಯತೆ ಯಿಂದ ವರ್ತಿಸುವುದು, ಸರತಿ ಸಾಲಿನಲ್ಲಿ ಆಟೋಗಳ ನಿಲುಗಡೆ  ಇನ್ನೂ ಮುಂತಾದ ಕಟ್ಟಪ್ಪಣೆಯ ಸೂಚನೆಗಳನ್ನು ನೀಡಿದರು.

    ಈ ಸಂದರ್ಭದಲ್ಲಿ ಆಟೋ ಚಾಲಕರ ಸಮಸ್ಯೆಗಳನ್ನು ಅಳಿಸಿದ ಸಿ.ಐ.ಸುರೇಶ್ ಗ್ಯಾಸ್ ಬಂಕ್ ಸ್ಥಾಪನೆ, ಆಟೋ ನಿಲ್ದಾಣಗಳಲ್ಲಿ ಮೂಲಭೂತ ಸೌಲಭ್ಯ, ಸಾರಿಗೆ ಇಲಾಖೆ ಅಧಿಕಾರಿಗಳ ಜೊತೆ ಸಮನ್ವಯ ಸಾದಿಸಿ  ಆಟೋ ದಾಖಲಾತಿಗಳನ್ನು ಸರ್ಕಾರ ನಿಗದಿಪಡಿಸಿರುವ ವೆಚ್ಚದಲ್ಲಿ ಸರಿಪಡಿಸಲು ಸಾರಿಗೆ ಇಲಾಖೆ ಅಧಿಕಾರಿ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು.

    ಈ ಸಂದರ್ಭದಲ್ಲಿ ಪೊಲೀಸ್ ಪೇದೆಗಳಾದ ಪ್ರವೀಣ್, ದೀಪಕ್  ಆಟೋ ಚಾಲಕರ ಸಂಘದ ಅಧ್ಯಕ್ಷರಾದ  ನಾಗರಾಜ್, ಆಟೋ ಚಾಲಕರ ಸಂಘಟನೆಯ ಪದಾಧಿಕಾರಿಗಳು, ಸುಮಾರು 200 ಕ್ಕೂ ಹೆಚ್ಚು ಆಟೋ ಚಾಲಕರು ಸಭೆಯಲ್ಲಿ ಭಾಗವಹಿಸಿದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಜೆಡಿಎಸ್ ವತಿಯಿಂದ ಸದಸ್ಯತ್ವ ನೋಂದಣಿ ಅಭಿಯಾನ

    August 9, 2025

    ಕನ್ನಮೇಡಿ ಆರ್ಯವೈಶ್ಯ ಸಂಘ: ಸನ್ಮಾನ ಕಾರ್ಯಕ್ರಮ

    August 7, 2025

    ವೈ.ಎನ್.ಹೊಸಕೋಟೆ ರೇಷ್ಮೆ ಸೀರೆಗೆ ರಾಜ್ಯ ಪ್ರಶಸ್ತಿ: ನೇಕಾರರ ಸಂತಸ

    August 5, 2025
    Our Picks

    ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಐವರ ಬಂಧನ

    August 11, 2025

    ಟ್ರಂಪ್ ಗೆ ತಿರುಗೇಟು ನೀಡಿದ ಪ್ರಧಾನಿ ಮೋದಿ

    August 7, 2025

    ಅಪ್ರಾಪ್ತ ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ: ಓರ್ವ ಅಪ್ರಾಪ್ತನ ಸಹಿತ ಮೂವರ ಬಂಧನ

    August 7, 2025

    ಖ್ಯಾತ ಹಾಸ್ಯ ನಟ ಮದನ್ ಬಾಬ್ ನಿಧನ

    August 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಉಗ್ರ ಹೋರಾಟ ಮಾಡ್ತೇವೆ ಎಂದ ಯಶ್ ತಾಯಿ ಪುಷ್ಪಾ: ಏಕಾಏಕಿ ಆಕ್ರೋಶಗೊಂಡಿದ್ದೇಕೆ?

    August 12, 2025

    ಯಶ್ ತಾಯಿ  ಪುಷ್ಪಾ ಅರುಣ್ ಕುಮಾರ್ ನಿರ್ಮಾಣದ  ‘ಕೊತ್ತಲವಾಡಿ’ಸಿನಿಮಾ ಆಗಸ್ಟ್ 1ರಂದು ರಿಲೀಸ್ ಆಯಿತು. ಇದೀಗ ಚಿತ್ರದ ಬಗ್ಗೆ ನೆಗೆಟಿವ್…

    AI ಸಿ.ಸಿ. ಟಿವಿಯ ಸಹಾಯದಿಂದ ಆಟೋದಲ್ಲಿ ಕಳೆದು ಹೋದ ಬೆಲೆ ಬಾಳುವ ಬಟ್ಟೆ ಮರಳಿ ಪಡೆದ ವ್ಯಕ್ತಿ!

    August 12, 2025

    ಶಿಕ್ಷಕರು ಮನೆ–ಮನೆಗಳಲ್ಲಿ ಬೇಡುವ ಪರಿಸ್ಥಿತಿ ವಿಷಾದನೀಯ: ಶ್ರೀ ಹನುಮಂತನಾಥ ಸ್ವಾಮೀಜಿ

    August 12, 2025

    ಕೆ.ಎನ್.ರಾಜಣ್ಣ ಬೆಂಬಲಿಗರಿಂದ ಹೈಡ್ರಾಮಾ:  ಸಂಪುಟದಿಂದ ವಜಾಗೊಂಡ ಬೆನ್ನಲ್ಲೇ ಬಂದ್ ಗೆ ಕರೆ

    August 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.