ತುಮಕೂರು: ಪಕ್ಷ ಸಂಘಟನೆಗೆ ಅವಕಾಶ ಸಿಕ್ಕರೆ ನಾನು ಸಚಿವ ಸ್ಥಾನವನ್ನು ತೊರೆಯುತ್ತೇನೆ ಎಂದು ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವಂತಹ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ. ರಾಜಕಾರಣದಲ್ಲಿ ಅಧಿಕಾರ ಬರುತ್ತೆ ಎಂದರೆ ಯಾರು ಬೇಡ ಅನ್ನುತ್ತಾರೆ ಹೀಗಾಗಿ ನಾನು ಸಾಕಷ್ಟು ನಿರೀಕ್ಷೆಯಲ್ಲಿದ್ದೇನೆ ಎಂದರು.
ರಾಜಕಾರಣದಲ್ಲಿ ಯಾರು ಸನ್ಯಾಸಿಗಳಲ್ಲ ಅಧಿಕಾರ ಸಿಗುತ್ತೆ ಅಂತಾನೆ ನಾವು ಹೋರಾಟ ಮಾಡುತ್ತಿರುತ್ತಾರೆ ಎಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW