nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸುಭಾಷ್ ಪದವಿ ಪೂರ್ವ ಕಾಲೇಜಿನಲ್ಲಿ ವೆಲ್ಕಮ್ ಡೇ  

    July 4, 2025

    ಚಿಕ್ಕದೇವಮ್ಮನ ಬೆಟ್ಟವನ್ನು ಪ್ರವಾಸಿ ತಾಣ ಮಾಡಲು ಸಿಎಂಗೆ ಮನವಿ: ಶಾಸಕ ಅನಿಲ್ ಚಿಕ್ಕಮಾದು

    July 4, 2025

    ಚಿಪ್ಸ್ ಖರೀದಿಸಲು ಬಂದಿದ್ದ ಬಾಲಕಿಗೆ ಅಂಗಡಿ ಮಾಲಿಕನಿಂದ ಲೈಂಗಿಕ ಕಿರುಕುಳ!

    July 4, 2025
    Facebook Twitter Instagram
    ಟ್ರೆಂಡಿಂಗ್
    • ಸುಭಾಷ್ ಪದವಿ ಪೂರ್ವ ಕಾಲೇಜಿನಲ್ಲಿ ವೆಲ್ಕಮ್ ಡೇ  
    • ಚಿಕ್ಕದೇವಮ್ಮನ ಬೆಟ್ಟವನ್ನು ಪ್ರವಾಸಿ ತಾಣ ಮಾಡಲು ಸಿಎಂಗೆ ಮನವಿ: ಶಾಸಕ ಅನಿಲ್ ಚಿಕ್ಕಮಾದು
    • ಚಿಪ್ಸ್ ಖರೀದಿಸಲು ಬಂದಿದ್ದ ಬಾಲಕಿಗೆ ಅಂಗಡಿ ಮಾಲಿಕನಿಂದ ಲೈಂಗಿಕ ಕಿರುಕುಳ!
    • ಭೂಸ್ವಾಧೀನ ವಿರುದ್ಧದ ಪ್ರತಿಭಟನೆಗೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು
    • ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!
    • ತಿಪಟೂರು:  ಆರ್ಥಿಕ ಸಂಕಷ್ಟದಲ್ಲಿದ್ದ ಬಡ ವಿದ್ಯಾರ್ಥಿಗಳಿಗೆ ಕಲಿಕಾ ಪರಿಕರಗಳ ವಿತರಣೆ
    • ಜುಲೈ 6ರಂದು ರೋಟರಿ ಸಂಸ್ಥೆಯ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ
    • ವೈ.ಎನ್.ಹೊಸಕೋಟೆ ಪಟ್ಟಣದಲ್ಲಿ ಕರಡಿ ಸಂಚಾರ: ಜನರಲ್ಲಿ ಆತಂಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸುಭಾಷ್ ಪದವಿ ಪೂರ್ವ ಕಾಲೇಜಿನಲ್ಲಿ ವೆಲ್ಕಮ್ ಡೇ  
    ಕೊರಟಗೆರೆ July 4, 2025

    ಸುಭಾಷ್ ಪದವಿ ಪೂರ್ವ ಕಾಲೇಜಿನಲ್ಲಿ ವೆಲ್ಕಮ್ ಡೇ  

    By adminJuly 4, 2025No Comments2 Mins Read
    koratagere

    ಕೊರಟಗೆರೆ : ಪಟ್ಟಣದ ಸುಭಾಷ್ ಪದವಿ ಪೂರ್ವ ಕಾಲೇಜ್ 2025–26  ನೇ ಸಾಲಿನ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ–ವಿದ್ಯಾರ್ಥಿನಿಯರಿಗೆ ವರ್ಷದ ಮೊದಲ ಕಲಿಕಾ ದಿನದ ಶುಭ ಹಾರೈಕೆಯನ್ನು ಕಾಲೇಜಿನ ಆಡಳಿತ ಮಂಡಳಿ ಮತ್ತು ಸಂಸ್ಥೆಯ ಅಧ್ಯಕ್ಷರಾದ ಗಂಗರಾಜು “ಗ್ರಾಂಡ್ ವೆಲ್ಕಮ್ ಡೇ” ಎಂಬ ವಿನೂತನ ಕಾರ್ಯಕ್ರಮವನ್ನು ಆಯೋಜಿಸಿದ್ದರು.

    ಜಿಲ್ಲೆಯ ಹೆಸರಾಂತ ಮುಖ್ಯ ಭಾಷಣಕಾರ, ಕವಿ–ಲೇಖಕರಾದ ಗಂಗಾಧರ್ ಕೊಡ್ಲಿರವರು ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಸರಸ್ವತಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು.


    Provided by

    ಪ್ರಥಮ ಪಿಯುಸಿ ವಿದ್ಯಾರ್ಥಿ — ವಿದ್ಯಾರ್ಥಿನಿಯರಿಗೆ ವರ್ಷದ ಮೊದಲ ಕಲಿಕಾ ಚಟುವಟಿಕೆಗಳ  ಬಗ್ಗೆ ಸಮಗ್ರ ಮಾಹಿತಿ ನೀಡುವುದರ ಜೊತೆಗೆ ಮೌಲ್ಯಧಾರಿತ ಶಿಕ್ಷಣವನ್ನು ಕಾಲೇಜಿನ ಆಡಳಿತ ಮಂಡಳಿ ವತಿಯಿಂದ ನೀಡಲಾಗುವುದು. ವಿದ್ಯಾರ್ಥಿಗಳಿಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಮತ್ತು ಅಗತ್ಯವಾದ ಪ್ರಯೋಗೀಕ ಶಿಕ್ಷಣವನ್ನು ಸಂಸ್ಥೆಯು ಪೂರೈಸಲಾಗುವುದು ಎಂದು ಸಂಸ್ಥೆಯ ಕಾರ್ಯದರ್ಶಿಯಾದ ನಿರ್ಮಲಾ ತಿಳಿಸಿದರು.

    ನಂತರ ಮಾತನಾಡಿದ ಸುಭಾಷ್, ಪದವಿ ಪೂರ್ವ ಕಾಲೇಜಿನ ಅಧ್ಯಕ್ಷರಾದ ಗಂಗರಾಜು, ಪ್ರೌಢಶಾಲೆಯ 10ನೇ ತರಗತಿ ವ್ಯಾಸಂಗವನ್ನು ಮುಗಿಸಿ ಕಾಲೇಜು ಹಂತದ ಶಿಕ್ಷಣ ಪಡೆಯಲು ಬಂದಂತಹ ವಿದ್ಯಾರ್ಥಿ ವಿದ್ಯಾರ್ಥಿನಿಯರು ಹೊಸತನದ ಶಿಕ್ಷಣವನ್ನು ಶ್ರದ್ಧಾ ಏಕಾಗ್ರತೆ ವಿಶ್ವಾಸ ಮತ್ತು ಭಕ್ತಿಯಿಂದ ವಿದ್ಯಾಭ್ಯಾಸ ಕಲಿಯಬೇಕು ನಮ್ಮ ಸಂಸ್ಥೆಯು ಸಕಲ ಮೂಲಭೂತ ಸೌಕರ್ಯಗಳನ್ನು ನೀಡುವುದರ ಜೊತೆಗೆ ಮೌಲ್ಯ ಆಧಾರಿತ ಶಿಕ್ಷಣವನ್ನು ಸಹ ನೀಡಲಾಗುವುದು. ಈ ನಮ್ಮ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬುವುದರ ಜೊತೆಗೆ ಮುಂದಿನ ವೃತ್ತಿಪರ ಕೋರ್ಸ್ ಗಳಿಗೆ ಹೋಗಲು ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಭವಿಷ್ಯದ ಗುರಿಯನ್ನು ತಲುಪಲು ಶ್ರಮ, ಶಿಸ್ತು ಮತ್ತು ಸಂಯಮ ನಿಮ್ಮಲ್ಲಿದ್ದರೆ ಖಂಡಿತ ತಮ್ಮ ತಮ್ಮ ಗುರಿ ತಲುಪುತ್ತೀರಿ ಹಾಗೆಯೇ ಕಾಲೇಜಿನ ಆಡಳಿತ ಮಂಡಳಿಯು ಸದಾಕಾಲ ತಮ್ಮಗಳ ಜೊತೆ ಸಕಾರಾತ್ಮಕವಾಗಿ ಸ್ಪಂದಿಸುತ್ತದೆ ಎಂದು ತಿಳಿಸಿದರು.

    ಭಾಷಣಕಾರ ಕವಿ, ಲೇಖಕರಾದ ಗಂಗಾಧರ್ ಕೊಡ್ಲಿ ಮಾತನಾಡಿ, ಸುಭಾಷ್ ಪದವಿ ಪೂರ್ವ ಕಾಲೇಜು ತಾಲ್ಲೂಕಿನಲ್ಲಿ ಉತ್ತಮವಾದ ಶಿಕ್ಷಣ ನೀಡುತ್ತಿದೆ. ನುರಿತ ಅನುಭವಿ ಉಪನ್ಯಾಸಕರಿಂದ ಒಳ್ಳೆಯ ಶಿಕ್ಷಣ ಮಕ್ಕಳಿಗೆ ದೊರಕುತ್ತಿದೆ. ಮೌಲ್ಯಧಾರಿತ ಶಿಕ್ಷಣದ ಜೊತೆಗೆ ಪ್ರಾಯೋಗಿಕ ತರಬೇತಿಗಳಿಗೆ ಹೆಚ್ಚಿನ ಹೊತ್ತು ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಶ್ರದ್ಧೆ ಭಕ್ತಿ ವಿನಯದಿಂದ ಓದಿದರೆ ಭವಿಷ್ಯದಲ್ಲಿ ಒಳ್ಳೆಯ ಗುರಿ ತಲುಪುತ್ತಾರೆ ಎಂದರು.

    ಕಾಲೇಜಿನ ಪ್ರಾಂಶುಪಾಲರಾದ ನಿರ್ಮಲ ಗಂಗಾಧರ್, ಕನ್ನಡ ಪ್ರಾಧ್ಯಾಪಕರಾದ ದೊಡ್ಡನಾಗಪ್ಪ, ಉಪನ್ಯಾಸಕರಾದ ನವೀನ್, ದಯಾನಂದ್, ವಿವೇಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸಾರ್ವಜನಿಕ ಸ್ಮಶಾನದ ಅಭಿವೃದ್ಧಿಗೆ ಮೀನಾಮೇಷ:  ಬೈಚಾಪುರ ಗ್ರಾ.ಪಂ.ನಲ್ಲಿ ಅಂತ್ಯ ಸಂಸ್ಕಾರಕ್ಕೂ ಸಿಗುತ್ತಿಲ್ಲ ಮುಕ್ತಿ!

    July 2, 2025

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ಜಾಗೃತರಾಗಿರಬೇಕು: ತಹಶೀಲ್ದಾರ್ ಮಂಜುನಾಥ್ ಕೆ.

    June 27, 2025
    Our Picks

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    July 3, 2025

    ಹೃದಯಾಘಾತದ ಸಾವು ಕೊರೋನಾ ಲಸಿಕೆಗೂ ಸಂಬಂಧವಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

    July 2, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಸುಭಾಷ್ ಪದವಿ ಪೂರ್ವ ಕಾಲೇಜಿನಲ್ಲಿ ವೆಲ್ಕಮ್ ಡೇ  

    July 4, 2025

    ಕೊರಟಗೆರೆ : ಪಟ್ಟಣದ ಸುಭಾಷ್ ಪದವಿ ಪೂರ್ವ ಕಾಲೇಜ್ 2025–26  ನೇ ಸಾಲಿನ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ–ವಿದ್ಯಾರ್ಥಿನಿಯರಿಗೆ…

    ಚಿಕ್ಕದೇವಮ್ಮನ ಬೆಟ್ಟವನ್ನು ಪ್ರವಾಸಿ ತಾಣ ಮಾಡಲು ಸಿಎಂಗೆ ಮನವಿ: ಶಾಸಕ ಅನಿಲ್ ಚಿಕ್ಕಮಾದು

    July 4, 2025

    ಚಿಪ್ಸ್ ಖರೀದಿಸಲು ಬಂದಿದ್ದ ಬಾಲಕಿಗೆ ಅಂಗಡಿ ಮಾಲಿಕನಿಂದ ಲೈಂಗಿಕ ಕಿರುಕುಳ!

    July 4, 2025

    ಭೂಸ್ವಾಧೀನ ವಿರುದ್ಧದ ಪ್ರತಿಭಟನೆಗೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು

    July 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.