nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ

    April 14, 2026

    ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ

    April 14, 2026

    ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್

    April 14, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ
    • ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ
    • ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಕೊರತೆ: ಬಡ ರೋಗಿಗಳ ಪರದಾಟ
    • “ನಾನ್ ನಾಳೆ ಇರ್ತೀನೋ ಇಲ್ವೋ ಗೊತ್ತಿಲ್ಲ”: ಬಾಯ್ ಫ್ರೆಂಡ್ ಸಾವಿನ ಬಗ್ಗೆ ಬಿಗ್ ಬಾಸ್ ಸೋನು ಗೌಡ ಕಣ್ಣೀರು!
    • ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
    • ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು
    • ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಸಕ ಅನೀಲ್ ಚಿಕ್ಕಮಾಧು ವಿರುದ್ಧ ಅಪಪ್ರಚಾರಕ್ಕೆ ಮುಖಂಡ ಶ್ರೀನಿವಾಸ ತಿರುಗೇಟು!
    ಜಿಲ್ಲಾ ಸುದ್ದಿ July 10, 2025

    ಶಾಸಕ ಅನೀಲ್ ಚಿಕ್ಕಮಾಧು ವಿರುದ್ಧ ಅಪಪ್ರಚಾರಕ್ಕೆ ಮುಖಂಡ ಶ್ರೀನಿವಾಸ ತಿರುಗೇಟು!

    By adminJuly 10, 2025No Comments2 Mins Read
    shrinivas

    ಸರಗೂರು:  ತಾಲೂಕು ಅಭಿವೃದ್ಧಿ ಕಂಡಿಲ್ಲ ಎಂದು ಶಾಸಕ ಅನಿಲ್ ಚಿಕ್ಕಮಾಧು ಅವರ ವಿರುದ್ಧ ಯಾರೋ  ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡಿದ್ದಾರೆ, ತಾಲೂಕು ಅಭಿವೃದ್ಧಿಯಾಗಿರುವ ಜಾಗ ಮತ್ತು ದಾಖಲೆಗಳನ್ನು ನೀಡುತ್ತಾನೆ ಎಂದು ಪ.ಪಂ. ಸದಸ್ಯ ಹಾಗೂ ನಾಯಕ ಸಮಾಜದ ಉಪಾಧ್ಯಕ್ಷ ಶ್ರೀನಿವಾಸ ತಿರುಗೇಟು ನೀಡಿದ್ದಾರೆ.

    ಪಟ್ಟಣದ ತಾಲೂಕು ನಾಯಕ ಸಮಾಜದ ವತಿಯಿಂದ ಬುಧವಾರದಂದು ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿ ಮಾತನಾಡಿದ ಅವರು,  ನಮ್ಮ ಶಾಸಕರಾದ ಅನೀಲ್ ಚಿಕ್ಕಮಾದು ರವರ ತಂದೆ ಶಾಸಕರಾಗಿದ್ದ ಸಮಯದಲ್ಲಿ ತಾಲೂಕಿನ ಬಗ್ಗೆ ಹಿಂದುಳಿದ ತಾಲೂಕು ಎಂಬ ಹಣೆಪಟ್ಟಿ ಹೋಗಲಾಡಿಸಲು ಜೀವವನ್ನು ತ್ಯಾಗ ಮಾಡಿ ಹೋಗಿದ್ದಾರೆ. ಅವರಂತೆಯೇ ಇವರು ಕೂಡ ಎರಡು ತಾಲ್ಲೂಕು ಎರಡು ಕಣ್ಣು ಇದ್ದಾಂಗೆ ನೋಡಿಕೊಂಡು ಅಭಿವೃದ್ಧಿ ಕೆಲಸ ಮಾಡಿಕೊಂಡು ಹೊಗುತ್ತಿದ್ದಾರೆ ಎಂದರು.


    Provided by
    Provided by

    ಯಾರೋ ಕಿಡಿಗೇಡಿಗಳು ಅವರ ವಿರುದ್ಧ ಮಾಧ್ಯಮಗಳಲ್ಲಿ ಪ್ರಸಾರ ಮಾಡಿದ್ದಾರೆ. ಅವರ ಬಗ್ಗೆ ತಲೆಕೆಡಿಸಿಕೊಳ್ಳದೇ ನಮ್ಮ ಅಭಿವೃದ್ಧಿ ಕೆಲಸ ಬಗ್ಗೆ ನಾವುಗಳು ಹೋಗೋಣ ಎಂದು  ಕಾರ್ಯಕರ್ತರಿಗೆ ಕರೆ ನೀಡಿದರು.

    ಅವರಿಗೆ ನಮ್ಮ ತಾಲೂಕಿನಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ತೋರಿಸುತ್ತೇವೆ, ತಾಲೂಕಿನಲ್ಲಿ ಎಷ್ಟು ಶಾ‌ಸಕರಾಗಿ ಬಂದು ಹೋಗಿದ್ದಾರೆ. ಅವರು ಏನು ಮಾಡಿದ್ದಾರೆ ಅದನ್ನೂ  ತೋರಿಸಲಿ ಎಂದು ಸವಾಲು ಹಾಕಿದರು.

    ಪಟ್ಟಣದಲ್ಲಿ ಮಿನಿ ವಿಧಾನಸೌಧ, 100 ಬೆಡ್ ಆಸ್ಪತ್ರೆ, ಕೋರ್ಟ್ ಹಾಗೂ ಎಲ್ಲಾ ಸಮುದಾಯಗಳ ಭವನಗಳಿಗೆ ಅಂಬೇಡ್ಕರ್, ವಾಲ್ಮೀಕಿ, ಬಾಬು ಜಗಜೀವನರಾಂ ಇನ್ನೂ ಸಮುದಾಯ ಭವನಗಳಿಗ ಜಾಗವನ್ನು ಗುರುತಿಸಿ ಪರಿಶೀಲನೆ ನಡೆಸಿ ನೀಡಿದ್ದಾರೆ. ಗ್ರಾಮೀಣ ಭಾಗದ ಗ್ರಾಮಗಳಿಗೂ ಕೂಡ ಭವನವನ್ನು ನಿರ್ಮಿಸಲಾಗಿದೆ. ಇನ್ನೂ ಕೆಲವು ಗ್ರಾಮಗಳಲ್ಲಿ ಭವನಗಳ ಕಾಮಗಾರಿ ನಡೆಯುತ್ತಿದೆ. ಎಚ್ ಡಿ ಕೋಟೆ ಮತ್ತು ಸರಗೂರು ತಾಲೂಕು ಮಾರ್ಗವಾಗಿ ಗುಂಡ್ಲುಪೇಟೆ ತಾಲೂಕಿನ ಬೇಗೂರು ವರೆಗೆ ಡಬಲ್ ರೋಡ್ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರದಿಂದ ಅನುದಾನ ಬಂದ ಕೂಡಲೇ ಕಾಮಗಾರಿ ಮಾಡಿಸುತ್ತಾರೆ. ಕೆಲವು ಗ್ರಾಮಗಳ ರಸ್ತೆ ಹಾಳಾಗಿದ್ದು, ಅದರ ದುರಸ್ತಿಗೆ ಗುದ್ದಲಿ ಪೂಜೆ ನೆರವೇರಿಸಿದ್ದಾರೆ. ರಸ್ತೆಗಳು ಪ್ರಗತಿಯಲ್ಲಿದೆ ಎಂದರು.

    ಈ ಸಂದರ್ಭದಲ್ಲಿ ನಾಯಕ ಸಮಾಜದ ವಾಲ್ಮೀಕಿ ಸಂಘ ಅಧ್ಯಕ್ಷ ಚನ್ನಪ್ಪನಾಯಕ, ಕಾರ್ಯದರ್ಶಿ ಗುರುರಾಜ್, ನಾಗೇಶ್, ವಿನಾಯಕ ಸಂಘದ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಮುಖಂಡರು ಸೇರಿದಂತೆ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ

    April 14, 2026

    ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು

    April 12, 2026

    ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

    April 7, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ

    April 14, 2026

    ಚಿಕ್ಕಮಗಳೂರು: ಜಿಲ್ಲೆಯ ಹೆಬ್ಬಳ್ಳಿ ಗ್ರಾಮದಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಸೀರೆಯ ಜೋಕಾಲಿ ಆಕಸ್ಮಿಕವಾಗಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ಉಸಿರುಗಟ್ಟಿ…

    ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ

    April 14, 2026

    ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್

    April 14, 2026

    ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಕೊರತೆ: ಬಡ ರೋಗಿಗಳ ಪರದಾಟ

    April 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.