nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಲವಾರು ಭಾಷೆಗಳಿಗೆ ನಮ್ಮ ಕನ್ನಡ ತಾಯಿ: ವೈ.ಡಿ.ರಾಜಣ್ಣ 

    November 14, 2025

    ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ!

    November 14, 2025

    ಹೊಸದಾಗಿ 30 ಕೊಳವೆ ಬಾವಿ ಕೊರೆಸಲು ಜಿ.ಪಂ. ಸಿಇಒ ಜಿ.ಪ್ರಭು ಅನುಮೋದನೆ

    November 14, 2025
    Facebook Twitter Instagram
    ಟ್ರೆಂಡಿಂಗ್
    • ಹಲವಾರು ಭಾಷೆಗಳಿಗೆ ನಮ್ಮ ಕನ್ನಡ ತಾಯಿ: ವೈ.ಡಿ.ರಾಜಣ್ಣ 
    • ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ!
    • ಹೊಸದಾಗಿ 30 ಕೊಳವೆ ಬಾವಿ ಕೊರೆಸಲು ಜಿ.ಪಂ. ಸಿಇಒ ಜಿ.ಪ್ರಭು ಅನುಮೋದನೆ
    • ಕಲ್ಪತರು ತಾಂತ್ರಿಕ ಮಹಾವಿದ್ಯಾಲಯ: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ
    • ಬಡ ಕೂಲಿ ಕಾರ್ಮಿಕರ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸದಿದ್ದರೆ ಹೋರಾಟ: ಭಾರತೀಯ ಕಿಸಾನ್‌ ಸಂಘ
    • ಹುಲಿ ಸೆರೆಗೆ ಕೂಂಬಿಂಗ್ ಕಾರ್ಯಾಚರಣೆ: ಪತ್ತೆಯಾಗದ ಹುಲಿಯ ಗುರುತು!
    • ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ
    • ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭೂ ಹೋರಾಟ ಸಮಿತಿಯಿಂದ ರೈತ ಹುತಾತ್ಮ ದಿನ
    ಜಿಲ್ಲಾ ಸುದ್ದಿ July 22, 2025

    ಭೂ ಹೋರಾಟ ಸಮಿತಿಯಿಂದ ರೈತ ಹುತಾತ್ಮ ದಿನ

    By adminJuly 22, 2025No Comments2 Mins Read
    protest

    ಸರಗೂರು:  ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ದೇವನಹಳ್ಳಿ ಚನ್ನರಾಯಪಟ್ಟಣ ಭೂ ಹೋರಾಟ ಸಮಿತಿಯಿಂದ ರೈತ ಹುತಾತ್ಮ ದಿನ ಆಚರಿಸಲಾಯಿತು. ಈ ವೇಳೆ  ಸರಳವಾಗಿ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ರವರಿಗೆ ಮನವಿ ಸಲ್ಲಿಸಿದರು .

    ನಂತರ ಮಾತನಾಡಿದ ರೈತ ಸಂಘದ ತಾಲೂಕು ಅಧ್ಯಕ್ಷ ಚನ್ನನಾಯಕ, ಶಿಕ್ಷಣ ಚನ್ನರಾಯಪಟ್ಟಣದ 1777 ಎಕರೆ ಭೂಸ್ವಾಧೀನವನ್ನು ಕೈಬಿಟ್ಟಿದ್ದು ಇದನ್ನು ಕೂಡಲೇ ಗೆಜೆಟ್ ಮಾತಿನಂತೆ ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯನ್ನು ಮುಂಬರುವ ಅಧಿವೇಶನದಲ್ಲಿ ವಾಪಸ್ಸು ಪಡೆಯಬೇಕು ಎಪಿಎಂಸಿ ಕಾಯ್ದೆಯನ್ನು ಮತ್ತಷ್ಟು ರೈತಪರ ಗಟ್ಟಿಗೊಳಿಸಬೇಕು ಎಂದು ತಿಳಿಸಿದರು.


    Provided by
    Provided by

    ರೈತ ಸಂಘದ ಯುವ ಘಟಕದ ಅಧ್ಯಕ್ಷ ನವೀನ್ ಹಳೆಹೆಗ್ಗುಡಿಲು ಮಾತನಾಡಿ, ಕೇಂದ್ರ ನ್ಯಾಷನಲ್ ಕೃಷಿ ಮಾರುಕಟ್ಟೆ, ಪ್ರೇಮ್ ವರ್ಕ್ ನೀತಿಯನ್ನು ತಿರಸ್ಕರಿಸ ಬೇಕು ಹಾಗೇನೆ ವಿದ್ಯುತ್ ಖಾಸಗೀಕರಣವನ್ನು ರಾಜ್ಯದಲ್ಲಿ ಜಾರಿಗೆ ತರಬಾರದು. ಕಾರ್ಮಿಕತಿದ್ದುಪಡಿ ಕೋಡ್ ಗಳನ್ನು ರಾಜ್ಯದಲ್ಲಿ ಜಾರಿ ಮಾಡಬಾರದು. ರಸ ಗೊಬ್ಬರದ ಕೊರತೆಯನ್ನು ಸರಿಪಡಿಸಬೇಕು. ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ಕೊಡಬೇಕು. ಭೂ ಮಂಜೂರಾತಿ ಹಕ್ಕನ್ನು ನೀಡಿ 10 ವರ್ಷದಿಂದ ಸಾಗುವಳಿ ಮಂಜೂರಾತಿ ಸಿಗದ ರೈತರಿಗೆ ಭೂ ಮಂಜೂರಾತಿ ದೊರಕಬೇಕು. ಭೂ ವಿವಾದಗಳಿಂದಾಗುವ ಸಮಸ್ಯೆಗಳಿಗೆ ದುರಸ್ತಿ ಕಾರ್ಯ ಕಾಲಮಿತಿ ಒಳಗೆ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.

    ಹೋರಾಟ ಸಮಿತಿ ಸಂಚಾಲಕ ಸರಗೂರು ಕೃಷ್ಣ, ದಸಂಸ (ಅಂಬೇಡ್ಕರ್ ವಾದ) ಸಂಘಟನೆ ತಾಲೂಕು ಸಂಚಾಲಕ ಕೂಡಗಿ ಗೋವಿಂದರಾಜು ಮಾತನಾಡಿದರು.

    ಕೆರೆಕಟ್ಟೆಗಳ ಒತ್ತೂರಿ ತೆರುಗುಳಿಸಬೇಕು ಹಾಗೂ ರೈತರ ಭೂಮಿಗೆ ಸಂಪರ್ಕ ರಸ್ತೆಯನ್ನು ಕಲ್ಪಿಸಿ ಕೊಡುವ ಕಾಯಿದೆಯನ್ನು ಜಾರಿಗೆ ತರಬೇಕು.  ಸರಗೂರು ತಾಲೂಕು ಕಚೇರಿಯಲ್ಲಿ ಕೇವಲ 4 ಅಧಿಕಾರಿಗಳು ಕಾರ್ಯನಿರ್ವಾಹಿಸುತ್ತಿದ್ದು, ಪೂರ್ಣ ಅಧಿಕಾರಿಗಳ ಹಾಕಿಕೊಡಬೇಕು. ಸರಗೂರು ತಾಲ್ಲೂಕಿನ ಹಾಡಿಗಳ ಜನರಿಗೆ ರೇಷನ್ ಕಾರ್ಡ್. ಇಲ್ಲದೆ. ಟ್ರೈಬಲ್ ಆಹಾರ ಪದಾರ್ಥ ಪಡೆಯ ಅನರ್ಹರಾಗಿದ್ದಾರೆ ಆದ್ದರಿಂದ ಸೀಘ್ರುದಲ್ಲಿ ರೇಷನ್ ಕಾರ್ಡ್ ನೋಂದಣಿ ಮಾಡಲು ಅವಕಾಶ ಮಾಡಿಕೊಡಬೇಕು ಬಿ. ಮಟಕರೆ ನಾಡಕಛೇರಿ ಯಲ್ಲಿ ಆಧಾರ್ ನೋಂದಣಿ. ಇಲ್ಲದೆ ವಿದ್ಯಾರ್ಥಿಗಳು, ಹಾಡಿಯ ಜನಗಳು ಸಾರ್ವಜನಿಕರು. ಬಿ. ಮಟಕೆರೆ ಯಿಂದ 20 ಕಿಲೋಮೀಟರ್ ದೂರ ಅಲೆಯಲ್ಲಿ ಬೇಕಾಗಿದೆ ಆದ್ದರಿಂದ ಆಧಾರ್ ನೋಂದಣಿ ಕೇಂದ್ರ ತಗೆಯಬೇಕು.

    ಸಾಗರೆ ಸರ್ವೆ ನಂಬರ್ 388, 389 ರಲ್ಲಿ ಕಬಿನಿ ಜಲಾಶಯಕ್ಕೆ ಮುಳುಗಡೆಯಾದ ರೈತರಿಗೆ ಜಮೀನು ನೀಡಿದ್ದು, ಇದರಲ್ಲಿ ಬೇರೆ ರೈತರು ಬಂದು ದುರುಪಯೋಗ ಮಾಡಿ 50, 51 ಮತ್ತು 53 ಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದ್ದರಿಂದ ಈ ಮೇಲ್ಕಂಡ ಸರ್ವೆ ನಂಬರುಗಳಿಗೆ ಹೊಸದಾಗಿ ಸಾಗುವಳಿ ನೀಡಬಾರದು ಎಂದರು.

    ಈ ಸಂದರ್ಭದಲ್ಲಿ ರೈತ ಸಂಘದ ಗೌರವಾಧ್ಯಕ್ಷ ಶಿವಕುಮಾರಸ್ವಾಮಿ, ಉಪಾಧ್ಯಕ್ಷ ಗಣೇಶ್ ಹಳಿಯೂರು, ಪ್ರಧಾನ ಕಾರ್ಯದರ್ಶಿ ನಂದೀಶ್ವರಸ್ವಾಮಿ, ಯುವ ಘಟಕದ ಅಧ್ಯಕ್ಷ ಶಿವಪ್ಪ, ಕಾರಯ್ಯ, ಕಾರ್ಯಾಧ್ಯಕ್ಷ ಕುಮಾರಗೌಡ, ಗೋವಿಂದ ನಾಯಕ, ರತ್ನಮ್ಮ, ಸಿದ್ದರಾಜು ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹಲವಾರು ಭಾಷೆಗಳಿಗೆ ನಮ್ಮ ಕನ್ನಡ ತಾಯಿ: ವೈ.ಡಿ.ರಾಜಣ್ಣ 

    November 14, 2025

    ಹುಲಿ ಸೆರೆಗೆ ಕೂಂಬಿಂಗ್ ಕಾರ್ಯಾಚರಣೆ: ಪತ್ತೆಯಾಗದ ಹುಲಿಯ ಗುರುತು!

    November 14, 2025

    ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ

    November 13, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹಲವಾರು ಭಾಷೆಗಳಿಗೆ ನಮ್ಮ ಕನ್ನಡ ತಾಯಿ: ವೈ.ಡಿ.ರಾಜಣ್ಣ 

    November 14, 2025

    ಸರಗೂರು:  ಕನ್ನಡ ನಮ್ಮ ನಾಡಿನ ಹೆಮ್ಮೆಯ ಭಾಷೆ ಈ ಭಾಷೆ ಹಲವಾರು ಭಾಷೆಗಳಿಗೆ ತಾಯಿಯಾಗಿದೆ ಎಂದು ಪಶು ಸಂಗೋಪನಾ ಇಲಾಖೆ…

    ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ!

    November 14, 2025

    ಹೊಸದಾಗಿ 30 ಕೊಳವೆ ಬಾವಿ ಕೊರೆಸಲು ಜಿ.ಪಂ. ಸಿಇಒ ಜಿ.ಪ್ರಭು ಅನುಮೋದನೆ

    November 14, 2025

    ಕಲ್ಪತರು ತಾಂತ್ರಿಕ ಮಹಾವಿದ್ಯಾಲಯ: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ

    November 14, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.