nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳೆಯರಿಗೆ ಶೇ. 33 ಮೀಸಲಾತಿ: ‘ನಾರಿ ಶಕ್ತಿ ವಂದನ ಕಾಯ್ದೆ’ಗೆ ಬಿ.ವೈ. ವಿಜಯೇಂದ್ರ ಶ್ಲಾಘನೆ

    April 14, 2026

    ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ

    April 14, 2026

    ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ

    April 14, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳೆಯರಿಗೆ ಶೇ. 33 ಮೀಸಲಾತಿ: ‘ನಾರಿ ಶಕ್ತಿ ವಂದನ ಕಾಯ್ದೆ’ಗೆ ಬಿ.ವೈ. ವಿಜಯೇಂದ್ರ ಶ್ಲಾಘನೆ
    • ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ
    • ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ
    • ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಕೊರತೆ: ಬಡ ರೋಗಿಗಳ ಪರದಾಟ
    • “ನಾನ್ ನಾಳೆ ಇರ್ತೀನೋ ಇಲ್ವೋ ಗೊತ್ತಿಲ್ಲ”: ಬಾಯ್ ಫ್ರೆಂಡ್ ಸಾವಿನ ಬಗ್ಗೆ ಬಿಗ್ ಬಾಸ್ ಸೋನು ಗೌಡ ಕಣ್ಣೀರು!
    • ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
    • ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆ.ಎನ್.ರಾಜಣ್ಣ ಪರ ಇಂದು ತುಮಕೂರಿನಲ್ಲಿ ಅಭಿಮಾನಿಗಳಿಂದ ಪ್ರತಿಭಟನೆ
    ಕೊರಟಗೆರೆ August 13, 2025

    ಕೆ.ಎನ್.ರಾಜಣ್ಣ ಪರ ಇಂದು ತುಮಕೂರಿನಲ್ಲಿ ಅಭಿಮಾನಿಗಳಿಂದ ಪ್ರತಿಭಟನೆ

    By adminAugust 13, 2025No Comments2 Mins Read
    koratagere

    ಕೊರಟಗೆರೆ: ಮಾಜಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿರುವ ಹಿನ್ನೆಲೆ ಕೊರಟಗೆರೆ ತಾಲೂಕಿನ ಅಹಿಂದ ಸಂಘಟನೆಗಳ ಒಕ್ಕೂಟ ಮತ್ತು ಕೆ ಎನ್ ಆರ್ ಅಭಿಮಾನಿಗಳ ಬಳಗ ತುಮಕೂರಿನಲ್ಲಿ ನಡೆಯುವ ಪ್ರತಿಭಟನೆಗೆ ಜಿಲ್ಲಾದ್ಯಂತ ಅಭಿಮಾನಿಗಳು ಕಾರ್ಯಕರ್ತರು ಬರುವಂತೆ ಕರೆ ನೀಡಿದೆ.

    ಕೊರಟಗೆರೆ ಪಟ್ಟಣ ಪ್ರವಾಸಿ ಮಂದಿರದಲ್ಲಿ ತಾಲೂಕು ಅಹಿಂದ ಸಂಘಟನೆಯು ಏರ್ಪಡಿಸಿದ್ದ ಪ್ರತಿಕಾ ಗೋಷ್ಟಿಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಹನುಮಾನ್ ಮಾತನಾಡಿ ಕಳೆದ 40 ವರ್ಷಗಳಿಂದ ಕೆ.ಎನ್. ರಾಜಣ್ಣ ಸಹಕಾರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಮಾಡಿ ಬಡವರಿಗೆ ಮತ್ತು ರೈತರಿಗೆ ಬಹಳಷ್ಟು ಒಳ್ಳೆಯದನ್ನು ಮಾಡಿದ್ದಾರೆ, ಈಗ ಕಾಂಗ್ರೆಸ್ ಹೈಕಮಾಂಡ್ ಅವರಿಗೆ ಮಾಡಿರುವ ಅನ್ಯಾಯವನ್ನು ಸರಿಪಡಿಸಿ ಕೂಡಲೆ ಅವರನ್ನು ಮತ್ತೆ ಸಹಕಾರ ಸಚಿವರನ್ನಾಗಿ ಮಾಡಬೇಕು ಈ ಸಂಭಂದ ಇಂದು ಬೆಳಿಗ್ಗೆ 10 ಗಂಟೆಗೆ ತುಮಕೂರಿನ ಟೌನ್ ಹಾಲ್ ವೃತ್ತದಿಂದ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಅಹಿಂದ ವರ್ಗದವರು, ಕೆ.ಎನ್.ಆರ್. ಅಭಿಮಾನಿಗಳು ಹಾಗೂ ಎಲ್ಲಾ ಸಹಕಾರ ಬಂಧುಗಳು ಪ್ರತಿಭಟನೆಗೆ ಆಗಮಿಸುವಂತೆ ಮನವಿ ಮಾಡಿದರು.


    Provided by
    Provided by

    ಬರಕ ವಿಎಸ್‌ಎಸ್‌ಎನ್ ಅಧ್ಯಕ್ಷ ಗಟ್ಲಹಳ್ಳಿ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಅಹಿಂದ ನಾಯಕರಾದ ಕೆ.ಎನ್.ರಾಜಣ್ಣ ನವರು ಈ ಜಿಲ್ಲೆಯಲ್ಲಿ ಪ್ರತಿ ಕ್ಷೇತ್ರದಲ್ಲು 10 ಸಾವಿರಕ್ಕೂ ಹೆಚ್ಚು ಅಭಿಮಾನಿ  ಮತದಾರದನ್ನು ಹೊಂದಿದ್ದಾರೆ, ಇಂತಹ ಧೀಮಂತನಾಯಕನನ್ನು ಸತ್ಯ ಮಾತನಾಡಿದರು ಎನ್ನುವ ವಿಚಾರಕ್ಕೆ ಏಕಾಏಕಿ ಸಚಿವ ಸ್ಥಾನದಿಂದ ತೆಗೆದಿರುವುದು ಅವರ ಅಭಿಮಾನಿಗಳ ಆಕ್ರೂಶಕ್ಕೆ ಗುರಿಯಾಗಿದೆ, ಇದನ್ನು ಸರಿಪಡಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರಹೋರಾಟಕ್ಕೆ ಅಭಿಮಾನಿಗಳು ಇಳಿಯಬೇಕಾಗುತ್ತದೆ ಎಂದರು.

    ತಾಲೂಕು ಅಹಿಂದ ಒಕ್ಕೂಟದ ಅಧ್ಯಕ್ಷ ಅಶ್ವತ್ಥ ನಾರಾಯಣರಾಜು ಮಾತನಾಡಿ, ಜಿಲ್ಲೆಯಲ್ಲಿ ಕೆ.ಎನ್.ರಾಜಣ್ಣ ಜಿಲ್ಲೆಯ ಒಂದು ಶಕ್ತಿಯಾಗಿ ಬೆಳೆದಿದ್ದಾರೆ, ಅವರಿಗೆ ಅಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿ ಎಲ್ಲಾ ಸಂಘಟನೆಗಳು ಹಾಗೂ ಜಿಲ್ಲಾ ಅಹಿಂದ ಒಕ್ಕೂಟ ಪ್ರತಿಭಟನೆ ಮಾಡಲಿದೆ ಎಂದರು.

    ಅಹಿಂದ ನಾಯಕ ಪವನ್‌ ಕುಮಾರ್ ಮಾತನಾಡಿ ಕೆ.ಎನ್.ರಾಜಣ್ಣ ಪಕ್ಷಾತೀತವಾಗಿ ಎಲ್ಲರನ್ನು ಒಟ್ಟಾಗಿ ಗೌರವಿಸಿ ಎಲ್ಲಾ ವರ್ಗದ ಬಡವರಿಗೆ ಸಹಾಯ ಮಾಡುತ್ತಿದ್ದಂತಹ ನಾಯಕರಿಗೆ ಈ ರೀತಿಯ ಅನ್ಯಾಯ ಸರಿಯಿಲ್ಲ ಕೂಡಲೇ ಅ ಪಕ್ಷದ ನಾಯಕರು ಇದನ್ನು ಸರಿಪಡಿಸಬೇಕು ಎಂದರು.

    ಜಿಲ್ಲಾ ಸಹಕಾರಿ ಯೂನಿಯನ್ ಉಪಾಧ್ಯಕ್ಷ ವಿ,ಪಿ.ಕಾಂತರಾಜು ಮಾತನಾಡಿ ಕೆ.ಎನ್.ರಾಜಣ್ಣರ ಸೇವೆಯನ್ನು ಹೈಕಮಾಂಡ್ ಅನ್ಯಾಯ ಮಾಡುವಾಗ ಪರಿಗಣಿಸಬೇಕಿತ್ತು, ರಾಜ್ಯದಲ್ಲಿ ಯಾರದೂ ಕುಯಿಕ್ತಿ ರಾಜಕಾರಣ ಯಿಂದ ಈ ಅನ್ಯಾಯವಾಗಿದ್ದು ಮುಂದಿನ ದಿನಗಳಲ್ಲಿ ಅಹಿಂದ ಸಂಘಟನೆ ಅವರಿಗೆ ಪಾಠ ಕಲಿಸಲಿದೆ ಎಂದರು.

    ಕಸಬಾ ವಿಎಸ್‌ಎಸ್‌ಎನ್ ಅಧ್ಯಕ್ಷ ವಿನಯ್‌ ಕುಮಾರ್ ಮಾತನಾಡಿ ರಾಜಣ್ಣ ನವರಿಗೆ ಆದ ಅನ್ಯಾಯ ಇಡೀ ರಾಜ್ಯದ ಜನರಿಗೆ ನೋವು ತಂದಿದೆ, ಕೆ.ಎನ್.ರಾಜಣ್ಣ ಶಕ್ತಿ ಅವರ 75ನೇ ಹುಟ್ಟು ಹಬ್ಬದ ಅಂಗವಾಗಿ ಅಭಿಮಾನಿಗಳು ಆಚರಿಸಿದ ಲಕ್ಷಾಂತರ ಜನರ ಭಾವನೆ ಹೈಕಮಾಂಡ್ ಅರ್ಥ ಮಾಡಿಕೊಂಡು ಅನ್ಯಾಯವನ್ನು ಸರಿಪಡಿಸಬೇಕು ಎಂದರು.

    ಹೊಳವನಹಳ್ಳಿ ವಿಎಸ್‌ಎಸ್‌ಎನ್ ಅಧ್ಯಕ್ಷ ಕೇಶವಮೂರ್ತಿ ಮಾತನಾಡಿ ಕೆ.ಎನ್.ರಾಜಣ್ಣ ನವರು ಮೊದಲಿನಿಂದಲೂ ಸತ್ಯವನ್ನು ನೇರವಾಗಿ ಮಾತನಾಡುತ್ತಾರೆ, ಮೊನ್ನೆಯೂ ಸಹ ಸತ್ಯವನ್ನೇ ಹೇಳಿದ್ದಾರೆ, ಅದನ್ನು ಕಾಂಗ್ರೆಸ್ ಹೈಕಮಾಂಡ್ ತಪ್ಪಾಗಿ ಗ್ರಹಿಸಿ ಈ ರೀತಿ ಅನ್ಯಾಯ ಮಾಡಿದರೆ ಮುಂದೆ ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸೂನ್ಯ ಸ್ಥಾನ ಸಂಪಾದಿಸಿ ರಾಜ್ಯದಲ್ಲಿ ಅಧಿಕಾರ ಕಳೆದುಕೊಳ್ಳಲಿದೆ ಎಂದರು.

    ಪ್ರತಿಕಾಗೋಷ್ಠಿಯಲ್ಲಿ ಅಭಿಮಾನಿ ಬಳಗದ ವಿಎಸ್‌ ಎಸ್‌ ಎನ್ ಅಧ್ಯಕ್ಷ ಮಧು ಕುಮಾರ್, ಜಬಿಉಲ್ಲಾ, ಈಶಪ್ರಸಾದ್, ಎ.ಬಿ.ಸುನಿಲ್, ರಾಜಣ್ಣ, ಜಯರಾಮ್, ವಿಜಯ್‌ ಕುಮಾರ್, ಆರ್.ರಾಜಶೇಖರಯ್ಯ, ರಮೇಶ್, ಮಂಜುನಾಥ್, ಶಶಿಕುಮಾರ್, ಮಲ್ಲಣ್ಣ,ದಿನಕರ್, ಹನುಮಂತರಾಯಪ್ಪ, ರವಿಕುಮಾರ್, ಕಾಳಿಚರಣ್ ಸುರೇಶ್, ಸಹಕಾರ ಸಂಘಗಳ ಸದಸ್ಯರು ಅಭಿಮಾನಿಗಳು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮಹಿಳೆಯರಿಗೆ ಶೇ. 33 ಮೀಸಲಾತಿ: ‘ನಾರಿ ಶಕ್ತಿ ವಂದನ ಕಾಯ್ದೆ’ಗೆ ಬಿ.ವೈ. ವಿಜಯೇಂದ್ರ ಶ್ಲಾಘನೆ

    April 14, 2026

    ಬೆಂಗಳೂರು: ಕೇಂದ್ರ ಸರ್ಕಾರವು ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡಲು ಕೈಗೊಂಡಿರುವ ನಿರ್ಧಾರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು…

    ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ

    April 14, 2026

    ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ

    April 14, 2026

    ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್

    April 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.