nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್

    February 19, 2026

    ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ

    February 19, 2026

    ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು

    February 19, 2026
    Facebook Twitter Instagram
    ಟ್ರೆಂಡಿಂಗ್
    • ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್
    • ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ
    • ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ
    • ವೃದ್ಧೆಯ ಚಿನ್ನದ ಸರಕಸಿದು ಪರಾರಿಯಾದ ಕಳ್ಳ: ಬೆಚ್ಚಿಬಿದ್ದ ಜನ
    • ಯಾವ ಪಕ್ಷದಲ್ಲಿ ಬೇಕಾದರೂ ಟಿಕೆಟ್ ತರುವ ಯೋಗ್ಯತೆ ಉಳಿಸಿಕೊಂಡಿದ್ದೇನೆ: ಶಾಸಕ ಎಸ್.ಆರ್.ಶ್ರೀನಿವಾಸ್
    • ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮನಸ್ಸಿಗೆ ಬೇಜರಾದಾಗ ಮಾನಸಿಕ ತಜ್ಞರ ಬಳಿ ಹೋಗಿ: ಮನೋವಿಜ್ಞಾನಿ ಬೇಬಿ ಫಾತಿಮಾ ಸಲಹೆ
    ಜಿಲ್ಲಾ ಸುದ್ದಿ August 14, 2025

    ಮನಸ್ಸಿಗೆ ಬೇಜರಾದಾಗ ಮಾನಸಿಕ ತಜ್ಞರ ಬಳಿ ಹೋಗಿ: ಮನೋವಿಜ್ಞಾನಿ ಬೇಬಿ ಫಾತಿಮಾ ಸಲಹೆ

    By adminAugust 14, 2025No Comments2 Mins Read
    manasika

    ಸರಗೂರು:  ಪ್ರತಿ ವ್ಯಕ್ತಿಯು ಮಾನಸಿಕ ಆರೋಗ್ಯಕ್ಕೆ ಪ್ರಾಮುಖ್ಯತೆ ನೀಡಬೇಕು, ಹೇಗೆ ಶೀತ, ಜ್ವರ ಬಂದಾಗ ಡಾಕ್ಟರ್ ಗಳ ಬಳಿ ಹೋಗುತ್ತೇವೆ ಹಾಗೆಯೇ ಮನಸ್ಸಿಗೂ ಬೇಜಾರಾದಾಗ ಅಥವಾ ಮಾನಸಿಕ ಅಸ್ವಸ್ಥತೆ ಇದ್ದರೆ ಮಾನಸಿಕ ತಜ್ಞರ ಬಳಿ ತೋರಬೇಕೆಂದು ಮನೋವಿಜ್ಞಾನಿ ಬೇಬಿ ಫಾತಿಮಾ ತಿಳಿಸಿದರು.

    ಪಟ್ಟಣದ ಸಮುದಾಯ ಆಸ್ಪತ್ರೆಯಲ್ಲಿ ಬುಧವಾರದಂದು ಮಾನಸಿಕ–ಸಾಮಾಜಿಕ ಶಿಕ್ಷಣ  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿರುವ ಅಜ್ಞಾನ ಮತ್ತು ಕಳಂಕವನ್ನು ನಿವಾರಿಸುವ ಅಗತ್ಯವಿದೆ ಎಂಬುದನ್ನು ಗಂಭೀರವಾಗಿ ಪ್ರಸ್ತಾಪಿಸಿದರು


    Provided by
    Provided by

    ಅವರು ತಮ್ಮ ಉಪನ್ಯಾಸದಲ್ಲಿ ಈ ಕೆಳಗಿನ ವಿಷಯಗಳ ಕುರಿತು ಮನದಟ್ಟಾಗಿ ವಿವರಿಸಿದರು:

    ಆರೋಗ್ಯ ಮತ್ತು ಮಾನಸಿಕ ಆರೋಗ್ಯದ ಅರ್ಥ, ಮಾನಸಿಕ ಅಸ್ವಸ್ಥತೆಗಳ ವಿವರಣೆ, ಅವುಗಳ ವಿಧಗಳು, ಲಕ್ಷಣಗಳು ಮತ್ತು ಚಿಹ್ನೆಗಳು, ಕಾರಣಗಳು ಮತ್ತು ತಡೆಯುವ ಮಾರ್ಗಗಳು, ಮಿದುಳಿನ ಆರೋಗ್ಯದ ಮಹತ್ವ — “ಮಾನಸಿಕ ಆರೋಗ್ಯವಿಲ್ಲದೆ ದೈಹಿಕ ಆರೋಗ್ಯ ಸಾಧ್ಯವಿಲ್ಲ ಮೊದಲಾದ ಮಾಹಿಗಳನ್ನು ತಿಳಿದರು.

    ಇದಕ್ಕೂ ಮೇರೆಗೆ, ಬಿಬಿ ಫಾತಿಮಾ ಅವರು ಮಾನಸಿಕ ಒತ್ತಡದ ನಿರ್ವಹಣಾ ತಂತ್ರಗಳು ಕುರಿತು ಪ್ರಾಯೋಗಿಕ ಸೂಚನೆಗಳನ್ನು ನೀಡಿದರು.   ಔಷಧಿ ನಿಯಮಿತವಾಗಿ ತೆಗೆದುಕೊಳ್ಳುವುದು, ಅದರ ಮಹತ್ವ ಹಾಗೂ ಜೀವನಶೈಲಿಯನ್ನು ಹೇಗೆ ವೃದ್ಧಿಗೊಳಿಸಬೇಕು ಮತ್ತು ನಿರಂತರ ಚಿಕಿತ್ಸೆ ಪಡೆಯುವುದು ಎಷ್ಟು ಮುಖ್ಯ ಎಂಬುದನ್ನು ಒತ್ತಿ ಹೇಳಿದರು. ಅವರು ಚಿಕಿತ್ಸಾ ಶಿಬಿರದ ಸೌಲಭ್ಯಗಳು ಹಾಗೂ ನಿರ್ವಹಣಾ ಸಹಾಯ ಪುನರ್ವಸತಿ ಬಗ್ಗೆ ತಿಳಿಸಿದರು.

    ಎಪಿಡಿ ಸಂಸ್ಥೆಯ ಸೇವೆಗಳು, ಆರೋಗ್ಯ ಮತ್ತು ನಗದು ಸಹಾಯ ಯೋಜನೆಗಳು ಸೇರಿದಂತೆ ವಿವಿಧ ಸರ್ಕಾರದ ಯೋಜನೆಗಳು ಇವುಗಳ ಬಗ್ಗೆ ವಿವರವಾಗಿ ತಿಳಿಸಿದರು, ಹಾಗೂ ಪಡಿತರದಾರರು ಹೇಗೆ ಇದರಲ್ಲಿ ನೇರವಾಗಿ ಲಾಭ ಪಡೆಯಬಹುದು ಎಂಬುದನ್ನು ವಿವರಿಸಿದರು.

    ಈ ಕಾರ್ಯಕ್ರಮದಲ್ಲಿ ಜಿಲ್ಲಾ ಸಂಯೋಜಕ ಪ್ರಕಾಶ್ ಎ.,  ಡಾ.ಪೂರ್ಣಿಮಾ , ಸಾಹಿಲ್ , ಕ್ಷೇತ್ರ ಸಹಾಯಕ ಕುಮಾರಸ್ವಾಮಿ, ರಾಣಿ, ಹಾಗೂ ಇತರೆ ಸಿಬ್ಬಂದಿ ವರ್ಗದವರು  ಹಾಗೂ ಸರಗೂರು ತಾಲ್ಲೂಕಿನ ತಾಲ್ಲೂಕು ಸಂಯೋಜಕ, ಸರಗೂರು ತಾಲ್ಲೂಕಿನ ಮಾನಸಿಕ  ಅಸ್ವಸ್ಥರು ಹಾಗೂ ಅವರ ಆರೈಕೆದಾರರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ನೆರವಾದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್

    February 19, 2026

    ತುಮಕೂರು: ಕಂಪನಿಯೊಂದರ ಲೆಟರ್ ಹೆಡ್, ಮೊಹರು, ಸಹಿ ನಕಲು ಮಾಡಿ ಸುಳ್ಳು ಅನುಭವ ಪ್ರಮಾಣ ಪತ್ರ ಪಡೆದ ಆರೋಪದ ಮೇರೆಗೆ…

    ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ

    February 19, 2026

    ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು

    February 19, 2026

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ

    February 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.