nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಸಕ ಯತ್ನಾಳ್ ಗೆ ಮುತ್ತಿಗೆ ಹಾಕಿ ಕಪ್ಪುಬಟ್ಟೆ ಪ್ರದರ್ಶಿಸಿದ ಯುವಕರು!

    August 17, 2025

    ಲಾರಿಗೆ ಡಿಕ್ಕಿ ಹೊಡೆದ KSRTC ಬಸ್: ಇಬ್ಬರು ಸಾವು, ಹಲವರಿಗೆ ಗಾಯ

    August 17, 2025

    ದರ್ಶನ್ ಸೋಷಿಯಲ್ ಮೀಡಿಯಾ ನಿರ್ವಹಿಸಲಿದ್ದಾರೆ ಪತ್ನಿ ವಿಜಯಲಕ್ಷ್ಮೀ

    August 17, 2025
    Facebook Twitter Instagram
    ಟ್ರೆಂಡಿಂಗ್
    • ಶಾಸಕ ಯತ್ನಾಳ್ ಗೆ ಮುತ್ತಿಗೆ ಹಾಕಿ ಕಪ್ಪುಬಟ್ಟೆ ಪ್ರದರ್ಶಿಸಿದ ಯುವಕರು!
    • ಲಾರಿಗೆ ಡಿಕ್ಕಿ ಹೊಡೆದ KSRTC ಬಸ್: ಇಬ್ಬರು ಸಾವು, ಹಲವರಿಗೆ ಗಾಯ
    • ದರ್ಶನ್ ಸೋಷಿಯಲ್ ಮೀಡಿಯಾ ನಿರ್ವಹಿಸಲಿದ್ದಾರೆ ಪತ್ನಿ ವಿಜಯಲಕ್ಷ್ಮೀ
    • ಪ್ರೀತ್ಸೆ ಅಂತ ಎದೆಗೆ ಇರಿದುಕೊಂಡ ಯುವಕ: ಪೋಕ್ಸೋ ಕೇಸ್ ದಾಖಲು
    • ವಿಷ್ಣುವರ್ಧನ್ ಸ್ಮಾರಕ ನಿರ್ಮಿಸಲು ‘ನಿಮ್ಮ ಜೊತೆ ನಾವಿದ್ದೇವೆ’: ಅಭಿಮಾನಿಗಳಿಗೆ ಸಾಥ್ ನೀಡಿದ ನಟ ಅನಿರುದ್ಧ
    • ದೇವಲಕೆರೆ ಗ್ರಾಮದಲ್ಲಿ ರಸ್ತೆಯಲ್ಲೇ ಹರಿಯುತ್ತಿರುವ ಚರಂಡಿ ನೀರು: ಸಾಂಕ್ರಾಮಿಕ ರೋಗದ ಭೀತಿ ಸೃಷ್ಟಿ
    • ದೇಶ ಎಂದರೆ ಭೂಪಟ ಅಥವಾ ಗಡಿರೇಖೆ ಅಲ್ಲ, ದೇಶ ಎಂದರೆ ಜನರು: ಟೂಡ ಶಶಿಧರ್
    • ಪ.ಜಾತಿ ಒಳ ಮೀಸಲಾತಿ ಜಾರಿಗೆ ಮಾದಿಗ ಹೋರಾಟ ಸಮಿತಿ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಷ್ಣುವರ್ಧನ್ ಸ್ಮಾರಕ ನಿರ್ಮಿಸಲು ‘ನಿಮ್ಮ ಜೊತೆ ನಾವಿದ್ದೇವೆ’: ಅಭಿಮಾನಿಗಳಿಗೆ ಸಾಥ್ ನೀಡಿದ ನಟ ಅನಿರುದ್ಧ
    ರಾಜ್ಯ ಸುದ್ದಿ August 17, 2025

    ವಿಷ್ಣುವರ್ಧನ್ ಸ್ಮಾರಕ ನಿರ್ಮಿಸಲು ‘ನಿಮ್ಮ ಜೊತೆ ನಾವಿದ್ದೇವೆ’: ಅಭಿಮಾನಿಗಳಿಗೆ ಸಾಥ್ ನೀಡಿದ ನಟ ಅನಿರುದ್ಧ

    By adminAugust 17, 2025No Comments1 Min Read

    ಬೆಂಗಳೂರು: ವಿಷ್ಣುವರ್ಧನ್ ಸ್ಮಾರಕ ನಿರ್ಮಿಸಲು ‘ನಿಮ್ಮ ಜೊತೆ ನಾವಿದ್ದೇವೆ’ ಎಂದು ನಟ ಅನಿರುದ್ಧ ವಿಷ್ಣು ಅಭಿಮಾನಿಗಳ ಪರವಾಗಿ ನಿಂತಿದ್ದಾರೆ.  ವಿಷ್ಣುವರ್ಧನ್ ಪುಣ್ಯ ಭೂಮಿ ಉಳಿವಿಗೆ ಹೋರಾಟ ಹಾಗೂ ಸಮಾಧಿ ನೆಲಸಮ ವಿಚಾರವಾಗಿ ಅನಿರುದ್ಧ ಅವರು ಇಂದು ಬೆಂಗಳೂರಿನ ಜಯನಗರದಲ್ಲಿರುವ ವಿಷ್ಣುವರ್ಧನ್ ನಿವಾಸದಲ್ಲಿ ಸಭೆ ನಡೆಸಿದರು.

    ಅಭಿಮಾನ್ ಸ್ಟುಡಿಯೋದಲ್ಲಿ ನಡೆದ ಘಟನೆ ಖಂಡನೀಯ. ನಮಗೆಲ್ಲರಿಗೂ ದುಃಖ ಆಗಿದೆ. ನಮ್ಮ ಕುಟುಂಬದ ಮೇಲೆ ಒಂದಷ್ಟು ಜನ ಆರೋಪ ಮಾಡ್ತಿದ್ದಾರೆ. ಹೀಗಾಗಿ ಈ ಬಗ್ಗೆ ಮೊದಲು ನಾನು ಮಾತನಾಡುತ್ತೇನೆ. ಇದೇ ಮೊದಲ ಬಾರಿ ಅಲ್ಲ, ಇದಕ್ಕೂ ಮುನ್ನ ಸಾಕಷ್ಟು ಬಾರಿ ಸಭೆ ಮಾಡಿದ್ದೀನಿ. ಎರಡು ವಿಡಿಯೋ ಇದೆ, ಒಂದು ಮೈಸೂರಲ್ಲಿ ಸ್ಮಾರಕ ಉದ್ಘಾಟನೆಗೂ ಮುಂಚೆ ಹಾಗೂ ಹಳೆ ಮನೆಯಲ್ಲಿ ಸಭೆ ಮಾಡಿದ್ದೇವೆ ಎಂದು ವಿಡಿಯೋ ತೋರಿಸಿದರು.


    Provided by
    Provided by

    ಸಮಾಧಿ ತೆರವು ವಿಚಾರ ನಮಗೆ ಗೊತ್ತಿತ್ತು, ಆ ವಿಚಾರದಲ್ಲಿ ದುಡ್ಡು ಬಂದಿದೆ ಅಂತೆಲ್ಲ ಕೆಲವರು ಹೇಳುತ್ತಿದ್ದಾರೆ. ಆದರೆ ದಾದಾ ಸಮಾಧಿ ತೆರವು ವಿಚಾರದಲ್ಲಿ ನಾವು ಸಂತೋಷಪಡೋಕೆ ಆಗುತ್ತಾ? ಇದೆಂಥಾ ವಿಕೃತ ಮನಸ್ಸು, ತಂದೆ ಸ್ಮಾರಕ ತೆರವುಗೊಳಿಸೋಕೆ ನಾವು ದುಡ್ಡು ತೆಗೆದುಕೊಳ್ತೀವಾ? ಈ ರೀತಿ ಒಂದಷ್ಟು ಜನ ಆರೋಪ ಮಾಡಿದ್ದಾರೆ. ಚಾಮರಾಜಪೇಟೆಯಲ್ಲಿ ಸಂಸ್ಕಾರ ಮಾಡೋಕೆ ಪ್ಲ್ಯಾನ್‌ ಮಾಡಿದ್ದೆವು. ಆದರೆ ಸರ್ಕಾರ ಹಾಗೂ ಅಂಬರೀಶ್ ಅವರ ಒತ್ತಾಯದಂತೆ ಅಭಿಮಾನ್ ಸ್ಟುಡಿಯೋದಲ್ಲಿ ಸಂಸ್ಕಾರ ಮಾಡಿದ್ವಿ. ಆದರೆ ಆ ಅವಸರದಲ್ಲಿ ಅದು ವಿವಾದಿತ ಜಾಗ ಅನ್ನೋದು ಅವ್ರಿಗೆ ಗೊತ್ತಾಗಿಲ್ಲ ಅನ್ನಿಸುತ್ತದೆ. 20 ಎಕರೆ ಜಾಗವನ್ನು ಸರ್ಕಾರ ಬಾಲಣ್ಣ ಅವರಿಗೆ ಕೊಟ್ಟಿತ್ತು. ಅದರಲ್ಲಿ 10 ಎಕರೆ ಜಾಗ ಮಾರಿಕೊಂಡಿದ್ದರು. ಉಳಿದ 10 ಎಕರೆ ಜಾಗದಲ್ಲಿ ಸ್ಟುಡಿಯೋ ಮಾಡ್ತೀವಿ ಎಂದು ಒಪ್ಪಿಕೊಂಡಿದ್ದರು. ಆದರೆ ಇದೆಲ್ಲವೂ ಅಕಸ್ಮಾತ್ ಆಗಲಿಲ್ಲ, ಸರ್ಕಾರ ಜಾಗವನ್ನು ಮುಟ್ಟುಗೋಲು ಹಾಕಿಕೊಳ್ತೀವಿ ಎಂದು ಉಲ್ಲೇಖ ಮಾಡಿದೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ನಟ ದರ್ಶನ್ ಜೈಲುಪಾಲು: ಜೀವನ ಹಾಳು ಮಾಡಿಕೊಂಡರು: ನಟಿ ರಮ್ಯಾ ಪ್ರತಿಕ್ರಿಯೆ

    August 15, 2025

    ಮುಸ್ಲಿಂ ಯುವತಿಯರ ಮದುವೆಯಾದ್ರೆ 5 ಲಕ್ಷ ಹೇಳಿಕೆ: ಯತ್ನಾಳ್ ವಿರುದ್ಧ ಎಫ್ ಐಆರ್

    August 14, 2025

    ನಟ ದರ್ಶನ್ ಮತ್ತೆ ಜೈಲಿಗೆ: ಏನಂದ್ರು ನಟಿ ರಮ್ಯಾ?

    August 14, 2025
    Our Picks

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025

    ದೀಪಾವಳಿಗೆ ಡಬಲ್ ಗಿಫ್ಟ್ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

    August 15, 2025

    ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಐವರ ಬಂಧನ

    August 11, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಾಸಕ ಯತ್ನಾಳ್ ಗೆ ಮುತ್ತಿಗೆ ಹಾಕಿ ಕಪ್ಪುಬಟ್ಟೆ ಪ್ರದರ್ಶಿಸಿದ ಯುವಕರು!

    August 17, 2025

    ವಿಜಯಪುರ: ಹಿಂದೂ ಯುವಕರು ಮುಸ್ಲಿಂ ಯುವತಿಯನ್ನು ಮದುವೆಯಾದರೇ ಅವರಿಗೆ 5 ಲಕ್ಷ ರೂ. ನೀಡುವುದಾಗಿ ಘೋಷಣೆ ಮಾಡಿದ್ದ ಶಾಸಕ ಬಸನಗೌಡ…

    ಲಾರಿಗೆ ಡಿಕ್ಕಿ ಹೊಡೆದ KSRTC ಬಸ್: ಇಬ್ಬರು ಸಾವು, ಹಲವರಿಗೆ ಗಾಯ

    August 17, 2025

    ದರ್ಶನ್ ಸೋಷಿಯಲ್ ಮೀಡಿಯಾ ನಿರ್ವಹಿಸಲಿದ್ದಾರೆ ಪತ್ನಿ ವಿಜಯಲಕ್ಷ್ಮೀ

    August 17, 2025

    ಪ್ರೀತ್ಸೆ ಅಂತ ಎದೆಗೆ ಇರಿದುಕೊಂಡ ಯುವಕ: ಪೋಕ್ಸೋ ಕೇಸ್ ದಾಖಲು

    August 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.