nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಟ್ಯೂಷನ್‌ಗೆ ಹೋದ ಬಾಲಕ ನಾಪತ್ತೆ: ಮಾಹಿತಿ ನೀಡಲು ಮನವಿ

    January 12, 2026

    ಕಾನೂನಾತ್ಮಕವಾಗಿ ಪಡೆದ ಜಮೀನು, ಬೇರೆಯವರಿಗೆ ಅಕ್ರಮ ಖಾತೆ ಬದಲಾವಣೆ: ರೈತ ಮುಖಂಡ ರಂಗಸ್ವಾಮಿ ಆರೋಪ

    January 12, 2026

    ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್

    January 11, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಟ್ಯೂಷನ್‌ಗೆ ಹೋದ ಬಾಲಕ ನಾಪತ್ತೆ: ಮಾಹಿತಿ ನೀಡಲು ಮನವಿ
    • ಕಾನೂನಾತ್ಮಕವಾಗಿ ಪಡೆದ ಜಮೀನು, ಬೇರೆಯವರಿಗೆ ಅಕ್ರಮ ಖಾತೆ ಬದಲಾವಣೆ: ರೈತ ಮುಖಂಡ ರಂಗಸ್ವಾಮಿ ಆರೋಪ
    • ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್
    • ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ
    • ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
    • ಪಕ್ಷಕ್ಕೆ ಡ್ಯಾಮೇಜ್ ಆಗೋ ಕೆಲಸ ಯಾವತ್ತೂ ಮಾಡಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ
    • ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸುಂಕ ವಿನಾಯಿತಿ: ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾದ ಡಾ.ಸಿ.ಎನ್.ಮಂಜುನಾಥ್
    ರಾಜ್ಯ ಸುದ್ದಿ August 22, 2025

    ಸುಂಕ ವಿನಾಯಿತಿ: ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾದ ಡಾ.ಸಿ.ಎನ್.ಮಂಜುನಾಥ್

    By adminAugust 22, 2025No Comments1 Min Read

    ನವದೆಹಲಿ: ಕ್ಯಾನ್ಸರ್ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ವಿದೇಶದಿಂದ ಆಮದು ಮಾಡಿಕೊಳ್ಳಲಾಗುವ ಇಮ್ಯೂನೋಥೆರಪಿಗೆ ಬಳಸುವ ಔಷಧಗಳ ಮತ್ತು ರೇಡಿಯೋಥೆರಪಿ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕ ವಿನಾಯಿತಿ ನೀಡುವಂತೆ ಸಂಸದ ಡಾ.ಸಿ.ಎನ್.ಮಂಜುನಾಥ್ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

    ವಿದೇಶದಿಂದ ಆಮದು ಮಾಡಿಕೊಳ್ಳಲಾಗುವ ಈ ಔಷಧಗಳ ಮತ್ತು ರೇಡಿಯೋಥೆರಪಿ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕಕ್ಕೆ ವಿನಾಯಿತಿ ನೀಡುವಂತೆ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿರುವುದಾಗಿ ಮಂಜುನಾಥ್ ಅವರು ಹೇಳಿದ್ದಾರೆ.


    Provided by
    Provided by

    ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಹಣಕಾಸು ಸಚಿವರು, ಆದಷ್ಟು ಬೇಗ ಈ ಬಗ್ಗೆ ಕ್ರಮ ವಹಿಸುವ ಭರವಸೆ ನೀಡಿದ್ದಾರೆ ಎಂದು ಮಂಜುನಾಥ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

    January 11, 2026

    ವಾಟರ್ ಹೀಟರ್ ಬಳಸುವಾಗ ಜೀವಕ್ಕೆ ಕುತ್ತು ಬರಬಹುದು! ಪಾಲಿಸಲೇಬೇಕಾದ ಮುನ್ನೆಚ್ಚರಿಕೆಗಳಿವು…!

    January 9, 2026

    ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ಕೆ.ಎನ್. ರಾಜಣ್ಣ

    January 9, 2026

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಟ್ಯೂಷನ್‌ಗೆ ಹೋದ ಬಾಲಕ ನಾಪತ್ತೆ: ಮಾಹಿತಿ ನೀಡಲು ಮನವಿ

    January 12, 2026

    ತಿಪಟೂರು: ಇಲ್ಲಿನ ನಗರದ ನಿವಾಸಿಯಾದ ಗೌರವ್ ಎಂಬ ಬಾಲಕ ಇಂದು ಬೆಳಿಗ್ಗೆ ಟ್ಯೂಷನ್‌ಗೆ ಹೋದವನು ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದಾನೆ.…

    ಕಾನೂನಾತ್ಮಕವಾಗಿ ಪಡೆದ ಜಮೀನು, ಬೇರೆಯವರಿಗೆ ಅಕ್ರಮ ಖಾತೆ ಬದಲಾವಣೆ: ರೈತ ಮುಖಂಡ ರಂಗಸ್ವಾಮಿ ಆರೋಪ

    January 12, 2026

    ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್

    January 11, 2026

    ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ

    January 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.