nammatumakuru

    Subscribe to Updates

    Get the latest creative news from FooBar about art, design and business.

    What's Hot

    ದತ್ತು ಮತ್ತು ಪೋಷಕತ್ವ ಯೋಜನೆ ಕುರಿತು ಮಾಹಿತಿ ನೀಡಿದ ಜಿಲ್ಲಾ ಸಂಯೋಜಕ ರಮೇಶ್ ಸೂರ್ಯವಂಶಿ

    August 23, 2025

    ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು  ಒತ್ತಾಯ

    August 23, 2025

    ಸೆ.13ರಂದು ರಾಷ್ಟ್ರೀಯ ಲೋಕಾ ಅದಾಲತ್ 2025: ಸಂಧಾನದ ಮೂಲಕ ವ್ಯಾಜ್ಯಗಳ ಇತ್ಯರ್ಥ: ನ್ಯಾಯಾಧೀಶೆ ನೂರುನ್ನೀಸ

    August 23, 2025
    Facebook Twitter Instagram
    ಟ್ರೆಂಡಿಂಗ್
    • ದತ್ತು ಮತ್ತು ಪೋಷಕತ್ವ ಯೋಜನೆ ಕುರಿತು ಮಾಹಿತಿ ನೀಡಿದ ಜಿಲ್ಲಾ ಸಂಯೋಜಕ ರಮೇಶ್ ಸೂರ್ಯವಂಶಿ
    • ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು  ಒತ್ತಾಯ
    • ಸೆ.13ರಂದು ರಾಷ್ಟ್ರೀಯ ಲೋಕಾ ಅದಾಲತ್ 2025: ಸಂಧಾನದ ಮೂಲಕ ವ್ಯಾಜ್ಯಗಳ ಇತ್ಯರ್ಥ: ನ್ಯಾಯಾಧೀಶೆ ನೂರುನ್ನೀಸ
    • ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು
    • ದಲಿತರ ಬಗ್ಗೆ ಮಹಿಳೆಯರ ಬಗ್ಗೆ ಜಿ.ಟಿ.ದೇವೇಗೌಡ ಹೇಳಿಕೆ ಖಂಡನೀಯ: ದೇವಲಾಪುರ ಸಿದ್ದರಾಜು
    • ಅ.24ರಂದು ಅದೃಷ್ಠ ಭೈರವಿ ದೇವಸ್ಥಾನ ಉದ್ಘಾಟನಾ ಸಮಾರಂಭ
    • ಮಾಸ್ಕ್ ಮ್ಯಾನ್ ಬಂಧನ: ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು
    • ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣದಲ್ಲಿ ತುಂಬಾ ಡಿಸ್ಟರ್ಬ್ ಆಗಿದ್ದೇನೆ: ಸಿಎಂ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದತ್ತು ಮತ್ತು ಪೋಷಕತ್ವ ಯೋಜನೆ ಕುರಿತು ಮಾಹಿತಿ ನೀಡಿದ ಜಿಲ್ಲಾ ಸಂಯೋಜಕ ರಮೇಶ್ ಸೂರ್ಯವಂಶಿ
    ಜಿಲ್ಲಾ ಸುದ್ದಿ August 23, 2025

    ದತ್ತು ಮತ್ತು ಪೋಷಕತ್ವ ಯೋಜನೆ ಕುರಿತು ಮಾಹಿತಿ ನೀಡಿದ ಜಿಲ್ಲಾ ಸಂಯೋಜಕ ರಮೇಶ್ ಸೂರ್ಯವಂಶಿ

    By adminAugust 23, 2025No Comments1 Min Read
    bidar

    ಬೀದರ್: ಜಿಲ್ಲೆಯ ಹೀರಾಲಾಲ್ ಮತ್ತು ಪನ್ನಾಲಾಲ್  ಪದವಿಪೂರ್ವ ಕಾಲೇಜಿನ ಪ್ರಥಮ ದ್ವಿತೀಯ ಕಾಲೇಜಿನ ವಿದ್ಯಾರ್ಥಿಗಳಿಗೆ ಪೋಷಕತ್ವ ಯೋಜನೆ ಕುರಿತು ಮಾಹಿತಿ ನೀಡಲಾಯಿತು.

    ಪೋಷಕತ್ವ ಯೋಜನೆ ಅಡಿಯಲ್ಲಿ ಮಗುವಿನ ಪಾಲನೆ, ಘೋಷಣೆ, ರಕ್ಷಣೆಗಾಗಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮತ್ತು ಬೋಸ್ಕೋ ಬೆಂಗಳೂರು ಮತ್ತು ಡಾನ್ ಬಾಸ್ಕೋ ಬೀದರ್ ಇವರ ಆದೇಶದ ಮೇರೆಗೆ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


    Provided by
    Provided by

    ಪೂಜ್ಯ ಪೋಷಕತ್ವ ಯೋಜನೆ ಎಂದರೆ, ಜೈವಿಕ ಕುಟುಂಬವಲ್ಲದ ಬೇರೊಂದು ಕುಟುಂಬಕ್ಕೆ ತಾತ್ಕಾಲಿಕ ಅಥವಾ ವಿಸ್ತರಿಸಲ್ಪಟ್ಟ ಅವಧಿಯವರೆಗೆ 2 ವರ್ಷಕ್ಕೆ ಮೀರದ ಅವಧಿಯವರೆಗೆ ಬಾಲ ನ್ಯಾಯ ಕಾಯ್ದೆ 2005ರ ಕಲಂ 44ರ ಪ್ರಕಾರ ಮಗುವನ್ನು ಕಲ್ಪಿಸಿಕೊಡಲಾಗುತ್ತದೆ ಎಂದು ಪೋಷಕತ್ವ ಯೋಜನೆಯ ಬೀದರ್ ಜಿಲ್ಲೆಯ ಸಂಯೋಜಕರಾದ ರಮೇಶ್ ಅವರು ತಿಳಿಸಿದರು.

    ಕಾಲೇಜಿನ ವಿದ್ಯಾರ್ಥಿಗಳಿಗೆ ದತ್ತು ಮತ್ತು ಪೋಷಕತ್ವ ಯೋಜನೆ ಕುರಿತು ಅರಿವು ಮೂಡಿಸಿದರು. ಪೋಷಕತ್ವ  ಎಂದರೆ ಕಾನೂನು ಪ್ರಕಾರ ಅನಾಥವಾಗಿರುವ ಮಕ್ಕಳಿಗೆ ಲಾಲನೆ ಪಾಲನೆ ಪೋಷಣೆ ಇಂದ ವಂಚಿತರಾದ ಮಕ್ಕಳಿಗೆ ತಾತ್ಕಾಲಿಕವಾಗಿ ಪರಿವಾರದ ಮೂಲಕ ಸಿಗುವ ಕಾಳಜಿಯೇ ಪೋಷಕತ್ವ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತರಾದ ಪ್ರಕಾಶ್ ಹಿಪ್ಪಳಗಾಂವ್ ಅವರು ವಿಶೇಷವಾಗಿ ಬಾಲ್ಯ ವಿವಾಹ ಕುರಿತು ಹಾಗೂ ಮಕ್ಕಳ ಮಾನಸಿಕ ಚಟುವಟಿಕೆ ಕುರಿತು ಬೋಧನೆಯನ್ನು ಮಾಡಿದರು.

    ಈ ಸಂದರ್ಭದಲ್ಲಿ ಡಾನ್ ಬೋಸ್ಕೋ ಬೀದರ್ ನಿರ್ದೇಶಕರಾದ ಫಾದರ್ಸ್ ಸ್ಟೀವನ್ ಲಾರೆನ್ಸ್ ಅವರು ಮತ್ತು ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು  ಒತ್ತಾಯ

    August 23, 2025

    ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

    August 23, 2025

    ದಲಿತರ ಬಗ್ಗೆ ಮಹಿಳೆಯರ ಬಗ್ಗೆ ಜಿ.ಟಿ.ದೇವೇಗೌಡ ಹೇಳಿಕೆ ಖಂಡನೀಯ: ದೇವಲಾಪುರ ಸಿದ್ದರಾಜು

    August 23, 2025
    Our Picks

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025

    ದೀಪಾವಳಿಗೆ ಡಬಲ್ ಗಿಫ್ಟ್ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

    August 15, 2025

    ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಐವರ ಬಂಧನ

    August 11, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ದತ್ತು ಮತ್ತು ಪೋಷಕತ್ವ ಯೋಜನೆ ಕುರಿತು ಮಾಹಿತಿ ನೀಡಿದ ಜಿಲ್ಲಾ ಸಂಯೋಜಕ ರಮೇಶ್ ಸೂರ್ಯವಂಶಿ

    August 23, 2025

    ಬೀದರ್: ಜಿಲ್ಲೆಯ ಹೀರಾಲಾಲ್ ಮತ್ತು ಪನ್ನಾಲಾಲ್  ಪದವಿಪೂರ್ವ ಕಾಲೇಜಿನ ಪ್ರಥಮ ದ್ವಿತೀಯ ಕಾಲೇಜಿನ ವಿದ್ಯಾರ್ಥಿಗಳಿಗೆ ಪೋಷಕತ್ವ ಯೋಜನೆ ಕುರಿತು ಮಾಹಿತಿ…

    ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು  ಒತ್ತಾಯ

    August 23, 2025

    ಸೆ.13ರಂದು ರಾಷ್ಟ್ರೀಯ ಲೋಕಾ ಅದಾಲತ್ 2025: ಸಂಧಾನದ ಮೂಲಕ ವ್ಯಾಜ್ಯಗಳ ಇತ್ಯರ್ಥ: ನ್ಯಾಯಾಧೀಶೆ ನೂರುನ್ನೀಸ

    August 23, 2025

    ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

    August 23, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.