nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕದ ಬಾಡಿ ಬಿಲ್ಡರ್‌ ಅಮೆರಿಕದಲ್ಲಿ ಅಪಘಾತಕ್ಕೆ ಬಲಿ

    September 3, 2025

    ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ವಿದ್ಯುತ್ ಶಾಕ್: ಓರ್ವ ಸಾವು, ಇಬ್ಬರು ಗಂಭೀರ

    September 3, 2025

    “ನಿನ್ನ ಹೆರಿಗೆಗೆ ಆಸ್ಪತ್ರೆ ಮಾಡಿಸೋಣ, ಚಿಂತಿಸಬೇಡ”: ಪತ್ರಕರ್ತೆಗೆ ಆರ್.ವಿ. ದೇಶಪಾಂಡೆ ಅವಮಾನ

    September 3, 2025
    Facebook Twitter Instagram
    ಟ್ರೆಂಡಿಂಗ್
    • ಕರ್ನಾಟಕದ ಬಾಡಿ ಬಿಲ್ಡರ್‌ ಅಮೆರಿಕದಲ್ಲಿ ಅಪಘಾತಕ್ಕೆ ಬಲಿ
    • ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ವಿದ್ಯುತ್ ಶಾಕ್: ಓರ್ವ ಸಾವು, ಇಬ್ಬರು ಗಂಭೀರ
    • “ನಿನ್ನ ಹೆರಿಗೆಗೆ ಆಸ್ಪತ್ರೆ ಮಾಡಿಸೋಣ, ಚಿಂತಿಸಬೇಡ”: ಪತ್ರಕರ್ತೆಗೆ ಆರ್.ವಿ. ದೇಶಪಾಂಡೆ ಅವಮಾನ
    • ಬಿಗ್ ಬಾಸ್ ಕನ್ನಡ ಸೀಸನ್ 12 ಆರಂಭಕ್ಕೆ ದಿನಗಣನೆ
    • ಒಂದೇ ಕುಟುಂಬದ ಅಣ್ಣ –ತಮ್ಮ ಹೃದಯಾಘಾತಕ್ಕೆ ಬಲಿ!
    • ಧರ್ಮಸ್ಥಳ ಚಲೋ ಬಿಜೆಪಿಯ ರಾಜಕೀಯ ಲಾಭಕ್ಕಾಗಿ: ಸಿಎಂ ಸಿದ್ದರಾಮಯ್ಯ
    • ಕೆ.ಎನ್.ರಾಜಣ್ಣ ಬಿಜೆಪಿಗೆ ಹೋಗಲು ಅರ್ಜಿ ಹಾಕಿದ್ದಾರೆ: ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ
    • ಸರ್ಕಾರಿ ಕೆರೆಯ ಫಲವತ್ತಾದ ಮಣ್ಣು ರಾತ್ರಿ ವೇಳೆ ಬಗೆದು ಫ್ಯಾಕ್ಟರಿ ಒಳಗೆ ಸಾಗಾಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಷ್ಣುವರ್ಧನ್ ಸಮಾಧಿ ಮರುಸ್ಥಾಪನೆಗೆ ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆಗೆ ಮನವಿ
    ರಾಜ್ಯ ಸುದ್ದಿ August 31, 2025

    ವಿಷ್ಣುವರ್ಧನ್ ಸಮಾಧಿ ಮರುಸ್ಥಾಪನೆಗೆ ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆಗೆ ಮನವಿ

    By adminAugust 31, 2025No Comments1 Min Read
    ishwar khandre

    ಬೆಂಗಳೂರು: ಅಭಿಮಾನ್‌ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್ ಅವರ ಸಮಾಧಿಯನ್ನು ನೆಲಸಮಗೊಳಿಸಲಾಗಿದೆ. ಆ ಸಮಾಧಿಯನ್ನು ಮರುಸ್ಥಾಪಿಸಬೇಕು ಮತ್ತು ಅಭಿಮಾನ್‌ ಸ್ಟುಡಿಯೋ ಜಾಗವನ್ನು ಸರ್ಕಾರ ವಾಪಸ್ಸು ಪಡೆಯಬೇಕು ಎಂದು ಡಾ.ವಿಷ್ಣುಸೇನಾ ಸಮತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ ಅವರಿಗೆ ಮನವಿ ಮಾಡಿದ್ದಾರೆ.

    ಅರಣ್ಯ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ನೆಲಸಮಗೊಳಿಸಲಾಗಿರುವ ವಿಷ್ಣು ಸಮಾಧಿಯನ್ನು ಮರು ಸ್ಥಾಪಿಸುವಂತೆ ಮನವಿ ಮಾಡಿಕೊಂಡರು.


    Provided by
    Provided by

    ಇದೇ ಆಗಸ್ಟ್ 7 ರಂದು ರಾತ್ರೋರಾತ್ರಿ ಅಭಿಮಾನ್ ಸ್ಡುಡಿಯೋದಲ್ಲಿದ್ದ ಕನ್ನಡದ ಮೇರುನಟ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಸಮಾಧಿಯನ್ನ ಧ್ವಂಸ ಮಾಡಲಾಗಿತ್ತು. ಈ ಕಾರಣಕ್ಕೆ ಭಾರೀ ವಿವಾದಕ್ಕೀಡಾಗಿದ್ದ ಜಾಗವನ್ನ ಇದೀಗ ಸರ್ಕಾರ ವಶಪಡಿಸಿಕೊಳ್ಳುವಂತೆ ಅರಣ್ಯ ಇಲಾಖೆ ಡಿಸಿ ಜಗದೀಶ್ ಅವರಿಗೆ ಪತ್ರ ಬರೆದಿದೆ. ಈ ಮೂಲಕ ಅಭಿಮಾನ್ ಸ್ಟುಡಿಯೋ ಜಾಗ ವಿವಾದ ಮತ್ತೊಂದು ತಿರುವು ಪಡೆದುಕೊಂಡಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬಿಗ್ ಬಾಸ್ ಕನ್ನಡ ಸೀಸನ್ 12 ಆರಂಭಕ್ಕೆ ದಿನಗಣನೆ

    September 3, 2025

    ಒಂದೇ ಕುಟುಂಬದ ಅಣ್ಣ –ತಮ್ಮ ಹೃದಯಾಘಾತಕ್ಕೆ ಬಲಿ!

    September 3, 2025

    ಧರ್ಮಸ್ಥಳ ಚಲೋ ಬಿಜೆಪಿಯ ರಾಜಕೀಯ ಲಾಭಕ್ಕಾಗಿ: ಸಿಎಂ ಸಿದ್ದರಾಮಯ್ಯ

    September 2, 2025
    Our Picks

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025

    ದೀಪಾವಳಿಗೆ ಡಬಲ್ ಗಿಫ್ಟ್ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

    August 15, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕರ್ನಾಟಕದ ಬಾಡಿ ಬಿಲ್ಡರ್‌ ಅಮೆರಿಕದಲ್ಲಿ ಅಪಘಾತಕ್ಕೆ ಬಲಿ

    September 3, 2025

    ಕೋಲಾರ: ಕರ್ನಾಟಕದ ಬಾಡಿ ಬಿಲ್ಡರ್‌ ಅಮೆರಿಕದಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸುರೇಶ್ ಕುಮಾರ್ (42) ಎಂಬ ಖ್ಯಾತ…

    ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ವಿದ್ಯುತ್ ಶಾಕ್: ಓರ್ವ ಸಾವು, ಇಬ್ಬರು ಗಂಭೀರ

    September 3, 2025

    “ನಿನ್ನ ಹೆರಿಗೆಗೆ ಆಸ್ಪತ್ರೆ ಮಾಡಿಸೋಣ, ಚಿಂತಿಸಬೇಡ”: ಪತ್ರಕರ್ತೆಗೆ ಆರ್.ವಿ. ದೇಶಪಾಂಡೆ ಅವಮಾನ

    September 3, 2025

    ಬಿಗ್ ಬಾಸ್ ಕನ್ನಡ ಸೀಸನ್ 12 ಆರಂಭಕ್ಕೆ ದಿನಗಣನೆ

    September 3, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.