nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚರ್ಮದ ಮೇಲೆ ಈ ಲಕ್ಷಣ ಕಾಣಿಸಿಕೊಂಡರೆ  ಕಿಡ್ನಿ ಕಾಯಿಲೆಯ ಲಕ್ಷಣ: ನಿರ್ಲಕ್ಷಿಸಬೇಡಿ

    September 4, 2025

    ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

    September 4, 2025

    ರಾಜ್ಯ ಸರ್ಕಾರದಿಂದ ಪರಿಶಿಷ್ಟರ ಹಣ ದುರ್ಬಳಕೆ: ಆರ್.ಅಶೋಕ್ ಆರೋಪ

    September 4, 2025
    Facebook Twitter Instagram
    ಟ್ರೆಂಡಿಂಗ್
    • ಚರ್ಮದ ಮೇಲೆ ಈ ಲಕ್ಷಣ ಕಾಣಿಸಿಕೊಂಡರೆ  ಕಿಡ್ನಿ ಕಾಯಿಲೆಯ ಲಕ್ಷಣ: ನಿರ್ಲಕ್ಷಿಸಬೇಡಿ
    • ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
    • ರಾಜ್ಯ ಸರ್ಕಾರದಿಂದ ಪರಿಶಿಷ್ಟರ ಹಣ ದುರ್ಬಳಕೆ: ಆರ್.ಅಶೋಕ್ ಆರೋಪ
    • ನಿಡಗಲ್ ಹೋಬಳಿ ಮಟ್ಟದ ಕ್ರೀಡಾಕೂಟ: ಸಹನಾ ಶಾಲೆ ಸಾಧನೆ
    • ಲೇಡಿಸ್ ಪಿಜಿಗೆ ನುಗ್ಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯ ಬಂಧನ
    • ತುಮಕೂರು: ಡಿಸಿಸಿ ಬ್ಯಾಂಕ್​ ಚುನಾವಣೆಯಲ್ಲಿ ಸತತ 7ನೇ ಬಾರಿ ಕೆ.ಎನ್.​​ ರಾಜಣ್ಣ ಗೆಲುವು
    • ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!
    • ದಾವಣಗೆರೆ ಎಸ್ ಪಿಯ ಅವಹೇಳನ: ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಎಫ್ ಐಆರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಸ್ಕಾಂ ಇಲಾಖೆ ವತಿಯಿಂದ 48ನೇ ವರ್ಷದ ವಿದ್ಯುತ್ ಗಣಪತಿ ವಿಸರ್ಜನಾ ಕಾರ್ಯಕ್ರಮ
    ಕೊರಟಗೆರೆ September 2, 2025

    ಬೆಸ್ಕಾಂ ಇಲಾಖೆ ವತಿಯಿಂದ 48ನೇ ವರ್ಷದ ವಿದ್ಯುತ್ ಗಣಪತಿ ವಿಸರ್ಜನಾ ಕಾರ್ಯಕ್ರಮ

    By adminSeptember 2, 2025No Comments1 Min Read
    ganapati visarjana

    ಕೊರಟಗೆರೆ: ಪಟ್ಟಣದ ಕೆಪಿಟಿಸಿಲ್ ಕಾಲೋನಿಯಲ್ಲಿ ಬೆಸ್ಕಾಂ ಇಲಾಖೆ ವತಿಯಿಂದ ಆಯೋಜಿಸಲಾದ 48ನೇ ವರ್ಷದ ವಿದ್ಯುತ್ ಗಣಪತಿ ವಿಸರ್ಜನಾ ಕಾರ್ಯಕ್ರಮವು ಇಲಾಖೆಯ ಎಇಇ ಪ್ರಸನ್ನಕುಮಾರ್ ಅನುಪಸ್ಥಿತಿ ಮತ್ತು ಬೆಸ್ಕಾಂ ನೌಕರರ ಸಂಘದ ಪದಾಧಿಕಾರಿಗಳ ನೇತೃತ್ವದಲ್ಲಿ ಸೋಮವಾರ ಯಶಸ್ವಿಗೊಂಡಿತ್ತು.

    ಬೆಸ್ಕಾಂ ನೌಕರರ ಸಂಘ ಅಧ್ಯಕ್ಷ ಎಚ್.ಕೃಷ್ಣಮೂರ್ತಿ ಮಾತನಾಡಿ, 48 ವರ್ಷಗಳಿಂದ ಉತ್ತಮ ಮಟ್ಟದಲ್ಲಿ ವಿದ್ಯುತ್‌ ಗಣಪತಿಯ ವಿಸರ್ಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾ ಬಂದಿದ್ದೇವೆ. ತಾಲ್ಲೂಕಿನ ಬೆಸ್ಕಾಂ ಎಲ್ಲಾ ಶಾಖೆಯ ಸಿಬ್ಬಂದಿಗಳಿಂದ ವಿಜೃಂಭಣೆಯ ಆಚರಣೆ ಮಾಡಲಾಗಿದೆ ಎಂದು ಹೇಳಿದರು.


    Provided by
    Provided by

    ಕಾರ್ಯದರ್ಶಿ ನಟರಾಜು ಕೆ.ವಿ ಮಾತನಾಡಿ, 1976ರಲ್ಲಿ ಎಇಇ ಪುಟ್ಟಶಾಮಯ್ಯನವರು ಮೊದಲಿಗೆ ಸ್ಥಾಪಿಸಿದ್ದು, 2 ವರ್ಷದ ನಂತರ ವಿದ್ಯುತ್ ಗಣಪತಿ ದೇವಾಲಯ ನಿರ್ಮಾಣಗೊಂಡಿತ್ತು. 48 ವರ್ಷಗಳ ಕಾಲ ನಿರಂತರ ಪೂಜೆ ನಡೆದುಕೊಂಡು ಬಂದಿದೆ. ನಗರದ ವಿದ್ಯುತ್ ಗ್ರಾಹಕರಿಗೆ ಮತ್ತು ನೌಕರರಿಗೆ ವಿದ್ಯುತ್ ಸುರಕ್ಷತೆ ನೀಡಿ ಗಣಪತಿಯು ಕಾಪಾಡಿಕೊಂಡು ಹೋಗುತ್ತಿದೆ. ವಿಶಿಷ್ಠ ರೀತಿಯಲ್ಲಿ ಗೌರಿ–ಗಣೇಶ ಹಬ್ಬವನ್ನು ಪ್ರತಿವರ್ಷ ಆಚರಿಸಿಕೊಂಡು ಬರುತ್ತಿದ್ದೇವೆ ಎಂದು ಹೇಳಿದರು.

    ಕಿರಿಯ ಇಂಜಿನಿಯರ್ ಹೆಚ್.ಸಿ ಮಲ್ಲಯ್ಯ ಮಾತನಾಡಿ, ತಾಲ್ಲೂಕಿನಲ್ಲಿ ವಿದ್ಯುತ್ ಗಣಪತಿ ಆಚರಣೆ ವಿಶೇಷ. ಪ್ರತಿವರ್ಷ ಗೌರಿ–ಗಣೇಶ ಹಬ್ಬದ ಅಂಗವಾಗಿ ಪ್ರತಿಷ್ಠಾಪಿಸಿದ ಗಣಪತಿಗೆ ವಿಶೇಷ ಪೂಜೆಗಳು ಜರುಗಲಿವೆ. ಈ ವೇಳೆ ಅನ್ನಸಂತರ್ಪಣೆ ಕಾರ್ಯಕ್ರಮವು ಯಶಸ್ವಿಯಾಗಿ ನಡೆದುಕೊಂಡು ಬರುತ್ತಿದೆ ಎಂದು ಹೇಳಿದರು.

    ತಾಂತ್ರಿಕ ಸಹಾಯಕ ಇಂಜಿನಿಯರ್ ಸುಹಾಸ್ ಎಚ್.ಡಿ ಮಾತನಾಡಿ, ಪ್ರತಿವರ್ಷ ಗೌರಿ ಗಣೇಶ ಹಬ್ಬದ ಅಂಗವಾಗಿ ವಿದ್ಯುತ್ ಗಣಪತಿ ದೇವಾಲಯದಲ್ಲಿ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆದುಕೊಂಡು ಬಂದಿದೆ. ಸುಸಜ್ಜಿತವಾಗಿ ಕಾರ್ಯಕ್ರಮ ಪೂರ್ಣಗೊಳಿಸಲು ಸಾರ್ವಜನಿಕರು ಹೆಚ್ಚಿನ ಸಂಖೈಯಲ್ಲಿ ಸಹಕಾರ ನೀಡಿದ್ದಾರೆ ಎಂದು ಹೇಳಿದರು.

    ಈ ವೇಳೆ ಕ್ಯಾಶಿಯರ್ ರಾಘವೇಂದ್ರ ಜಿ.ಡಿ., ತಾಲ್ಲೂಕಿನ ಎಲ್ಲಾ ಶಾಖೆಯ ಬೆಸ್ಕಾಂ ನೌಕರರು ಮತ್ತು ಸಂಘ–ಸಂಸ್ಥೆಗಳ ಮುಖಂಡರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸರ್ಕಾರಿ ಕೆರೆಯ ಫಲವತ್ತಾದ ಮಣ್ಣು ರಾತ್ರಿ ವೇಳೆ ಬಗೆದು ಫ್ಯಾಕ್ಟರಿ ಒಳಗೆ ಸಾಗಾಟ

    September 2, 2025

    ದೇಶದ ಸಂಪ್ರದಾಯ, ಆಚಾರ, ವಿಚಾರಗಳನ್ನು ಯುವ ಪೀಳಿಗೆ ಆಸಕ್ತಿಯಿಂದ ಕಾಪಾಡಬೇಕು: ಡಾ.ಜಿ.ಪರಮೇಶ್ವರ್

    September 2, 2025

    ಕೊರಟಗೆರೆ ವಿದ್ಯುತ್ ಗುತ್ತಿಗೆದಾರರ ಸಂಘದ ನೂತನ ಕಚೇರಿ ಕಟ್ಟಡ ಉದ್ಘಾಟನೆ

    August 30, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಚರ್ಮದ ಮೇಲೆ ಈ ಲಕ್ಷಣ ಕಾಣಿಸಿಕೊಂಡರೆ  ಕಿಡ್ನಿ ಕಾಯಿಲೆಯ ಲಕ್ಷಣ: ನಿರ್ಲಕ್ಷಿಸಬೇಡಿ

    September 4, 2025

    ಯಾವುದೇ ಕಿಡ್ನಿ ಕಾಯಿಲೆ ಇದ್ದರೆ ಆರಂಭಿಕ ಹಂತದಲ್ಲಿ ಸಾಮಾನ್ಯವಾಗಿ ಯಾವುದೇ ಸ್ಪಷ್ಟ ಲಕ್ಷಣಗಳಿರುವುದಿಲ್ಲ. ರೋಗ ಮುಂದುವರೆದಂತೆ ಅದರ ಚಿಹ್ನೆಗಳು ದೇಹದಲ್ಲಿ…

    ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

    September 4, 2025

    ರಾಜ್ಯ ಸರ್ಕಾರದಿಂದ ಪರಿಶಿಷ್ಟರ ಹಣ ದುರ್ಬಳಕೆ: ಆರ್.ಅಶೋಕ್ ಆರೋಪ

    September 4, 2025

    ನಿಡಗಲ್ ಹೋಬಳಿ ಮಟ್ಟದ ಕ್ರೀಡಾಕೂಟ: ಸಹನಾ ಶಾಲೆ ಸಾಧನೆ

    September 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.