nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗ್ಯಾಂಗ್ ರೇಪ್ ಪ್ರಕರಣ: ಶಾಸಕ ಮುನಿರತ್ನಗೆ ಬಿಗ್ ರಿಲೀಫ್

    September 3, 2025

    ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ವಿಚಾರ: ಸಿಎಂನ್ನು  ಭೇಟಿಯಾದ ಭಾರತಿ, ಅನಿರುದ್ಧ್

    September 3, 2025

    ಡಿ.ಕೆ. ಶಿವಕುಮಾರ್‌ ಸಿಎಂ ಆಗಬೇಕು ಅಂತ ಕಾರ್ಯಕರ್ತರು ಹೇಳೋದ್ರಲ್ಲಿ ಅರ್ಥ ಇದೆ: ಕುಣಿಗಲ್ ಶಾಸಕ ರಂಗನಾಥ್

    September 3, 2025
    Facebook Twitter Instagram
    ಟ್ರೆಂಡಿಂಗ್
    • ಗ್ಯಾಂಗ್ ರೇಪ್ ಪ್ರಕರಣ: ಶಾಸಕ ಮುನಿರತ್ನಗೆ ಬಿಗ್ ರಿಲೀಫ್
    • ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ವಿಚಾರ: ಸಿಎಂನ್ನು  ಭೇಟಿಯಾದ ಭಾರತಿ, ಅನಿರುದ್ಧ್
    • ಡಿ.ಕೆ. ಶಿವಕುಮಾರ್‌ ಸಿಎಂ ಆಗಬೇಕು ಅಂತ ಕಾರ್ಯಕರ್ತರು ಹೇಳೋದ್ರಲ್ಲಿ ಅರ್ಥ ಇದೆ: ಕುಣಿಗಲ್ ಶಾಸಕ ರಂಗನಾಥ್
    • ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಡಲ್ಲ: ಮಾಜಿ ಸಚಿವ ಕೆ.ಎನ್.ರಾಜಣ್ಣ
    • ಔರಾದ್ ಟಿಎಚ್‍ ಒ ವಿರುದ್ಧ ದೂರು: ಕ್ರಮಕ್ಕೆ ಸೂಚನೆ
    • ಕರ್ನಾಟಕದ ಬಾಡಿ ಬಿಲ್ಡರ್‌ ಅಮೆರಿಕದಲ್ಲಿ ಅಪಘಾತಕ್ಕೆ ಬಲಿ
    • ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ವಿದ್ಯುತ್ ಶಾಕ್: ಓರ್ವ ಸಾವು, ಇಬ್ಬರು ಗಂಭೀರ
    • “ನಿನ್ನ ಹೆರಿಗೆಗೆ ಆಸ್ಪತ್ರೆ ಮಾಡಿಸೋಣ, ಚಿಂತಿಸಬೇಡ”: ಪತ್ರಕರ್ತೆಗೆ ಆರ್.ವಿ. ದೇಶಪಾಂಡೆ ಅವಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಡಲ್ಲ: ಮಾಜಿ ಸಚಿವ ಕೆ.ಎನ್.ರಾಜಣ್ಣ
    ರಾಜ್ಯ ಸುದ್ದಿ September 3, 2025

    ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಡಲ್ಲ: ಮಾಜಿ ಸಚಿವ ಕೆ.ಎನ್.ರಾಜಣ್ಣ

    By adminSeptember 3, 2025No Comments1 Min Read
    k n rajanna

    ತುಮಕೂರು: ಯಾವುದೇ ಕಾರಣಕ್ಕೂ ನಾನು ಕಾಂಗ್ರೆಸ್ ಪಕ್ಷ ಬಿಡಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದ್ದಾರೆ.

    ಮಧುಗಿರಿಯ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಪಾರ್ಟಿ ನನಗೆ ಏನೂ ಮೋಸ ಮಾಡಿಲ್ಲ. ಯಾವ ಕಾರಣಕ್ಕೂ ನಾನು ಕಾಂಗ್ರೆಸ್ ಬಿಡಲ್ಲ. ಜನರು ನನಗೆ ಕಾಂಗ್ರೆಸ್, ಬಿಜೆಪಿ ಅಥವಾ ಇಂಡಿಪೆಂಡೆಂಟ್ ನಿಂತರೂ ಮತ ಹಾಕುತ್ತಾರೆ. ರಾಹುಲ್ ಗಾಂಧಿ ಮತಗಳ್ಳತನ ಹೋರಾಟವನ್ನು ನಾನು ಬೆಂಬಲಿಸುತ್ತೇನೆ. ಸಿದ್ದರಾಮಯ್ಯ ನೇತೃತ್ವ ಇರೋವರೆಗೂ ನನ್ನ ಭವಿಷ್ಯಕ್ಕೆ ತೊಂದರೆ ಇಲ್ಲ ಎಂದು ರಾಜಣ್ಣ ಹೇಳಿದರು.


    Provided by
    Provided by

    ಅನ್ನಭಾಗ್ಯ ಕಾರ್ಯಕ್ರಮ ನನಗೆ ಬಹಳ ಪ್ರೀತಿಯ ಯೋಜನೆ. ಸಿದ್ದರಾಮಯ್ಯ ಅವರು ಅನ್ನಭಾಗ್ಯ ಕಾರ್ಯಕ್ರಮದಿಂದ ನನಗೆ ಅಚ್ಚುಮೆಚ್ಚು. ಅದಕ್ಕೆ ನಾನು ಅವರನ್ನು ಹೆಚ್ಚು ಪ್ರೀತಿ ಮಾಡುತ್ತೇನೆ. ಹಸಿವಿನ ಪಿಡುಗು ತೊಡೆದು ಹಾಕಿದ್ದು ಮಾನ್ಯ ಸಿದ್ದರಾಮಯ್ಯ. ಉಳಿದ ಸಿಎಂಗಳಿಗೆ ಮನಸ್ಥಿತಿ ಇರಲಿಲ್ಲ. ಹಾಗಾಗಿ ಅವರು ಅನ್ನಭಾಗ್ಯದಂತಹ ಕಾರ್ಯಕ್ರಮ ತಂದಿಲ್ಲ. ಸಿದ್ದರಾಮಯ್ಯನವರು ಅವರ ಮನೆಯಿಂದ ತಂದು ಕೊಟ್ಟಿಲ್ಲ ನಿಜ. ಆದರೆ ಬೇರೆ ಸಿಎಂಗಳು ಯಾಕೆ ಕೊಟ್ಟಿಲ್ಲ. ಮಧುಗಿರಿ ತಾಲೂಕಿನಲ್ಲಿ ಅನ್ನಭಾಗ್ಯ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿದೆ ಎಂದರು.

    ಬಡವರ ಕಾರ್ಯಕ್ರಮ ಮಂಜೂರು ಮಾಡುವಾಗ ನಾವು ತಾರತಮ್ಯ ಮಾಡಿಲ್ಲ. ಪಕ್ಷಕ್ಕೆ ಮತ ಹಾಕಿಲ್ಲ ಎಂದು ಸವಲತ್ತು ಕೊಡದೇ ಇಲ್ಲ ನಾನು. ಎಲ್ಲಾ ಪಕ್ಷ, ಜಾತಿಯವರಿಗೆ ಮನೆಗಳು ಮಂಜೂರು ಮಾಡಿದ್ದೇನೆ ಎಂದು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಗ್ಯಾಂಗ್ ರೇಪ್ ಪ್ರಕರಣ: ಶಾಸಕ ಮುನಿರತ್ನಗೆ ಬಿಗ್ ರಿಲೀಫ್

    September 3, 2025

    ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ವಿಚಾರ: ಸಿಎಂನ್ನು  ಭೇಟಿಯಾದ ಭಾರತಿ, ಅನಿರುದ್ಧ್

    September 3, 2025

    ಡಿ.ಕೆ. ಶಿವಕುಮಾರ್‌ ಸಿಎಂ ಆಗಬೇಕು ಅಂತ ಕಾರ್ಯಕರ್ತರು ಹೇಳೋದ್ರಲ್ಲಿ ಅರ್ಥ ಇದೆ: ಕುಣಿಗಲ್ ಶಾಸಕ ರಂಗನಾಥ್

    September 3, 2025
    Our Picks

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025

    ದೀಪಾವಳಿಗೆ ಡಬಲ್ ಗಿಫ್ಟ್ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

    August 15, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಗ್ಯಾಂಗ್ ರೇಪ್ ಪ್ರಕರಣ: ಶಾಸಕ ಮುನಿರತ್ನಗೆ ಬಿಗ್ ರಿಲೀಫ್

    September 3, 2025

    ಬೆಂಗಳೂರು: ಆರ್‌ಎಂಸಿ ಯಾರ್ಡ್‌ನಲ್ಲಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರ್‌.ಆರ್.ನಗರ ಶಾಸಕ ಮುನಿರತ್ನ ಅವರಿಗೆ ವಿಶೇಷ ತನಿಖಾ ದಳ…

    ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ವಿಚಾರ: ಸಿಎಂನ್ನು  ಭೇಟಿಯಾದ ಭಾರತಿ, ಅನಿರುದ್ಧ್

    September 3, 2025

    ಡಿ.ಕೆ. ಶಿವಕುಮಾರ್‌ ಸಿಎಂ ಆಗಬೇಕು ಅಂತ ಕಾರ್ಯಕರ್ತರು ಹೇಳೋದ್ರಲ್ಲಿ ಅರ್ಥ ಇದೆ: ಕುಣಿಗಲ್ ಶಾಸಕ ರಂಗನಾಥ್

    September 3, 2025

    ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಡಲ್ಲ: ಮಾಜಿ ಸಚಿವ ಕೆ.ಎನ್.ರಾಜಣ್ಣ

    September 3, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.