nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ

    April 7, 2026

    ಮಧುಗಿರಿ: ಸ್ಮಾರ್ಟ್ ಮೀಟರ್ ಅಳವಡಿಕೆಗೆ ರೈತ ಸಂಘದ ತೀವ್ರ ವಿರೋಧ; ಏಪ್ರಿಲ್ 13ಕ್ಕೆ ಪ್ರತಿಭಟನೆ

    April 7, 2026

    ವೈ.ಎನ್.ಹೊಸಕೋಟೆ: ಶಾಲಾ ಆವರಣದಲ್ಲಿ ಮದ್ಯದ ಬಾಟಲಿಗಳ ರಾಶಿ: ಕುಡುಕರ ಅಡ್ಡೆಯಾದ ವಿದ್ಯಾಮಂದಿರ

    April 7, 2026
    Facebook Twitter Instagram
    ಟ್ರೆಂಡಿಂಗ್
    • ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ
    • ಮಧುಗಿರಿ: ಸ್ಮಾರ್ಟ್ ಮೀಟರ್ ಅಳವಡಿಕೆಗೆ ರೈತ ಸಂಘದ ತೀವ್ರ ವಿರೋಧ; ಏಪ್ರಿಲ್ 13ಕ್ಕೆ ಪ್ರತಿಭಟನೆ
    • ವೈ.ಎನ್.ಹೊಸಕೋಟೆ: ಶಾಲಾ ಆವರಣದಲ್ಲಿ ಮದ್ಯದ ಬಾಟಲಿಗಳ ರಾಶಿ: ಕುಡುಕರ ಅಡ್ಡೆಯಾದ ವಿದ್ಯಾಮಂದಿರ
    • ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ
    • ತಿಪಟೂರು: ಕೃಷ್ಣ ಅವರಿಗೆ ಕೆಯುಡಬ್ಲೂಜೆ ರಾಜ್ಯ ಮಟ್ಟದ ಟಿ.ಕೆ.ಮಲಗೊಂಡ ದತ್ತಿ ಪ್ರಶಸ್ತಿ
    • ಚಿತ್ರೀಕರಣ ಪೂರೈಸಿದ ‘ಶಿಲ್ಪಾ ಶ್ರೀನಿವಾಸ್’: ಫ್ಯಾಮಿಲಿ ಸ್ಟಾರ್ ಅಭಿಜಿತ್ ನೃತ್ಯದೊಂದಿಗೆ ಕ್ಲೈಮ್ಯಾಕ್ಸ್ ಪೂರ್ಣ!
    • ಭೀಮನಿಗೆ ಹುಚ್ಚು ನಾಯಿ ಕಡಿಯಿತು | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 3)
    • ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚರ್ಮದ ಮೇಲೆ ಈ ಲಕ್ಷಣ ಕಾಣಿಸಿಕೊಂಡರೆ  ಕಿಡ್ನಿ ಕಾಯಿಲೆಯ ಲಕ್ಷಣ: ನಿರ್ಲಕ್ಷಿಸಬೇಡಿ
    ಆರೋಗ್ಯ September 4, 2025

    ಚರ್ಮದ ಮೇಲೆ ಈ ಲಕ್ಷಣ ಕಾಣಿಸಿಕೊಂಡರೆ  ಕಿಡ್ನಿ ಕಾಯಿಲೆಯ ಲಕ್ಷಣ: ನಿರ್ಲಕ್ಷಿಸಬೇಡಿ

    By adminSeptember 4, 2025No Comments2 Mins Read
    kidney disease

    ಯಾವುದೇ ಕಿಡ್ನಿ ಕಾಯಿಲೆ ಇದ್ದರೆ ಆರಂಭಿಕ ಹಂತದಲ್ಲಿ ಸಾಮಾನ್ಯವಾಗಿ ಯಾವುದೇ ಸ್ಪಷ್ಟ ಲಕ್ಷಣಗಳಿರುವುದಿಲ್ಲ. ರೋಗ ಮುಂದುವರೆದಂತೆ ಅದರ ಚಿಹ್ನೆಗಳು ದೇಹದಲ್ಲಿ ಕಾಣಿಸಿಕೊಳ್ಳಲು ಆರಂಭವಾಗುತ್ತವೆ. ಮೂತ್ರಪಿಂಡದ ಕಾಯಿಲೆಯಿದ್ದರೆ ಚರ್ಮದ ಮೇಲೆ ಕೆಲವು ಬದಲಾವಣೆಗಳು ಕಾಣಿಸಿಕೊಳ್ಳುತ್ತವೆ ಎಂದು ಆರೋಗ್ಯ ತಜ್ಞರು ತಿಳಿಸುತ್ತಾರೆ.

    ಚರ್ಮದ ಮೇಲೆ ಕಾಣಿಸಿಕೊಳ್ಳುವ ಚಿಹ್ನೆಗಳು ದೇಹದೊಳಗೆ ಏನೋ ನಡೆಯುತ್ತಿದೆ ಎಂಬುದನ್ನು ಸೂಚನೆಯಾಗಿದೆ. ಒಣ ಚರ್ಮ, ಚರ್ಮದ ಮೇಲೆ ತುರಿಕೆ, ಚರ್ಮದ ಮೇಲೆ ದದ್ದುಗಳು ಅಥವಾ ಬಣ್ಣ ಬದಲಾವಣೆ, ಈ ರೀತಿಯ ಲಕ್ಷಣಗಳು ಕೇವಲ ಮೇಲ್ನೋಟದ ಸಮಸ್ಯೆಗಳಲ್ಲ. ಇವುಗಳು ಗಂಭೀರ ಕಿಡ್ನಿ ವೈಫಲ್ಯದ ಸಂಕೇತವಾಗಿರಬಹುದು.


    Provided by
    Provided by

    ಚರ್ಮದ ಶುಷ್ಕತೆ: ಮೂತ್ರಪಿಂಡಗಳಲ್ಲಿ ಯಾವುದೇ ಸಮಸ್ಯೆಯಿದ್ದರೆ, ಒಣ ಚರ್ಮ ಸಮಸ್ಯೆ ಕಾಡುತ್ತದೆ. ಮೂತ್ರಪಿಂಡದ ಸ್ಥಿತಿ ತೀವ್ರವಾಗಿದ್ದರೆ ಚರ್ಮವು ತುಂಬಾ ಒಣಗುತ್ತದೆ, ಒರಟಾಗಿರುತ್ತದೆ ಹಾಗೂ ಬಿಗಿಯಾಗಿರುತ್ತದೆ. ಚರ್ಮದಲ್ಲಿನ ಈ ಬದಲಾವಣೆಯು ಕಿಡ್ನಿಗಳಲ್ಲಿ ಸಮಸ್ಯೆಯಿದೆ ಎಂದು ತಿಳಿಯುತ್ತದೆ. ಚರ್ಮವು ಸುಲಭವಾಗಿ ಬಿರುಕು ಬಿಡುತ್ತದೆ. ಕೆಲವು ಜನರಲ್ಲಿ ಚರ್ಮವು ಮೀನಿನ ಚರ್ಮದಂತೆ ಚಿಪ್ಪುಗಳುಳ್ಳಂತೆ ಕಾಣಲು ಆರಂಭಿಸುತ್ತದೆ.

    ಚರ್ಮದಲ್ಲಿ ತುರಿಕೆ ಕಾಣಿಸುತ್ತೆ: ಕಿಡ್ನಿ ಸಮಸ್ಯೆಗಳು ಚರ್ಮದ ಮೇಲೆ ಬಹಳಷ್ಟು ತುರಿಕೆ ಉಂಟುಮಾಡುತ್ತದೆ. ತುರಿಕೆಯು ಅಲ್ಪಾವಧಿಗೆ ಮಾತ್ರವಲ್ಲ. ಈ ಸಮಸ್ಯೆ ನಿಮ್ಮನ್ನು ಹಗಲು ರಾತ್ರಿಯೂ ಕಾಡಬಹುದು. ಕೆಲವರಲ್ಲಿ ನಿದ್ರೆಯ ಕೊರತೆ ಮತ್ತು ಜೀವನಶೈಲಿ ಹದಗೆಡಲು ಆರಂಭಿಸುತ್ತದೆ. ನಿರಂತರ ತುರಿಕೆ ಇದ್ದರೆ ವೈದ್ಯರನ್ನು ಸಂಪರ್ಕಿಸಬೇಕು. ಸೂಕ್ತ ಪರೀಕ್ಷೆಗಳನ್ನು ಮಾಡಿಸಬೇಕಾಗುತ್ತದೆ. ನಿರ್ಲಕ್ಷ್ಯ ಮಾಡಿದರೆ ನಿಮ್ಮ ಮೂತ್ರಪಿಂಡಗಳನ್ನು ಅಪಾಯಕ್ಕೆ ಸಿಲುಕಿಸಬಹುದು.

    ಚರ್ಮದ ದಪ್ಪವಾಗುವುದು, ಗೀರುಗಳು ಕಾಣಿಸುವುದು: ಅಮೆರಿಕನ್ ಅಕಾಡೆಮಿ ಆಫ್ ಡರ್ಮಟಾಲಜಿ ಪ್ರಕಾರ, ನಿಮ್ಮ ಮೂತ್ರಪಿಂಡಗಳಲ್ಲಿ ಸಮಸ್ಯೆ ಇದ್ದರೆ ತುರಿಕೆ ಉಂಟಾಗುತ್ತದೆ. ನಿರಂತರ ತುರಿಕೆಯಿಂದಾಗಿ, ಚರ್ಮವು ಗೀರುವುದು ಪ್ರಾರಂಭವಾಗುತ್ತದೆ. ಜೊತೆಗೆ, ಗುಳ್ಳೆಗಳು, ದಪ್ಪ ಚರ್ಮ ಅಥವಾ ಉಬ್ಬುಗಳು ಸಹ ಕಾಣಿಸಿಕೊಳ್ಳಬಹುದು. ಈ ಲಕ್ಷಣಗಳು ಕಾಣಿಸಿಕೊಂಡರೂ ಸಹ ಅವುಗಳನ್ನು ನಿರ್ಲಕ್ಷಿಸಬೇಡಿ ಎಂದು ತಜ್ಞರು ಸಲಹೆ ನೀಡುತ್ತಾರೆ.

    ಚರ್ಮದ ಬಣ್ಣದಲ್ಲಿ ಬದಲಾವಣೆ: ಯಾವುದೇ ರೀತಿಯ ಮೂತ್ರಪಿಂಡದ ಕಾಯಿಲೆ ಇದ್ದರೆ, ಚರ್ಮದ ಬಣ್ಣದಲ್ಲಿ ಬದಲಾಗುತ್ತದೆ. ಮೂತ್ರಪಿಂಡಗಳ ಅಸಮರ್ಪಕ ಕಾರ್ಯನಿರ್ವಹಣೆಯಿಂದ ಚರ್ಮದಲ್ಲಿ ವಿಷಕಾರಿ ವಸ್ತುಗಳು ಸಂಗ್ರಹವಾಗುತ್ತವೆ. ಇದರಿಂದ ಚರ್ಮ ಹಳದಿ, ಬೂದು ಅಥವಾ ಕಂದು ಬಣ್ಣಕ್ಕೆ ತರುತ್ತದೆ. ತುರಿಕೆಯಿಂದ ಗೀರುವುದು ಚರ್ಮದ ಮೇಲೆ ದಪ್ಪ, ಹಳದಿ ಅಥವಾ ಗಟ್ಟಿಯಾದ ಪ್ರದೇಶಗಳಿಗೆ ಕಾರಣವಾಗುತ್ತದೆ.

    ಚರ್ಮದಲ್ಲಿ ಊತ: ಕಿಡ್ನಿಗಳಲ್ಲಿ ಸಮಸ್ಯೆಯಿದ್ದರೆ, ಅವು ದೇಹದಿಂದ ಹೆಚ್ಚುವರಿ ದ್ರವ ಮತ್ತು ಉಪ್ಪನ್ನು ತೆಗೆದುಹಾಕಲು ಸಾಧ್ಯವಿಲ್ಲ. ಪಾದಗಳು, ಕಣಕಾಲುಗಳು, ಕೈಗಳು, ಮುಖ ಅಥವಾ ಕಣ್ಣುರೆಪ್ಪೆಗಳ ಸುತ್ತಲೂ ಊತವನ್ನು ಉಂಟುಮಾಡಬಹುದು.

    ಚರ್ಮದ ಮೇಲೆ ದದ್ದು: ಮೂತ್ರಪಿಂಡಗಳಲ್ಲಿ ತೊಂದರೆಯಾದರೆ ಚರ್ಮದ ಮೇಲೆ ಸಣ್ಣ ಗುಮ್ಮಟಾಕಾರದ ಚಿಪ್ಪುಗಳುಳ್ಳ ದದ್ದುಗಳು ಕಾಣಿಸುತ್ತದೆ. ಇವು ತುಂಬಾ ತುರಿಕೆಯಾಗುತ್ತದೆ. ಚರ್ಮದಲ್ಲಿ ವಿಷಕಾರಿ ವಸ್ತುಗಳ ಸಂಗ್ರಹದಿಂದ ಇವು ಕಾಣಿಸಿಕೊಳ್ಳುತ್ತವೆ.

    ವಿ.ಸೂ.: ಇಲ್ಲಿ ನೀಡಲಾಗಿರುವ ಆರೋಗ್ಯ ಮಾಹಿತಿ, ಕೇವಲ ಮಾಹಿತಿಗಾಗಿ. ಅಂತರ್ಜಾಲಗಳಿಂದ ಸಂಗ್ರಹಿಸಲಾದ ಮಾಹಿತಿ ಹಂಚಿಕೊಳ್ಳಲಾಗಿದೆ. ಈ ಬಗ್ಗೆ ಯಾವುದೇ ವಿವರಗಳನ್ನು ತಿಳಿದುಕೊಳ್ಳಬೇಕಾದರೆ ನುರಿತ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಈ 3 ತಪ್ಪುಗಳು ನಿಮ್ಮ ಲಿವರ್ ಗೆ ಹಾನಿ ಮಾಡುತ್ತದೆ: ಈಗಲೇ ಬದಲಿಸಿಕೊಳ್ಳಿ

    February 22, 2026

    8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!

    January 20, 2026

    ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ಬಳಕೆ: ಶಿಕ್ಷಕಿಯರು ಮತ್ತು ತಾಯಂದಿರಿಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ನಿರ್ಧಾರ

    January 20, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ

    April 7, 2026

    ತುಮಕೂರು: ಪ್ರಸ್ತುತ ದಿನಗಳಲ್ಲಿ ಬಹಳಷ್ಟು ಜನರು ಮೇಲ್ನೋಟಕ್ಕೆ ಆರೋಗ್ಯವಂತರಾಗಿ ಕಂಡರೂ, ಒಳಗಿನಿಂದ ಮಾನಸಿಕವಾಗಿ ಹತ್ತಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಮಾಜಿ…

    ಮಧುಗಿರಿ: ಸ್ಮಾರ್ಟ್ ಮೀಟರ್ ಅಳವಡಿಕೆಗೆ ರೈತ ಸಂಘದ ತೀವ್ರ ವಿರೋಧ; ಏಪ್ರಿಲ್ 13ಕ್ಕೆ ಪ್ರತಿಭಟನೆ

    April 7, 2026

    ವೈ.ಎನ್.ಹೊಸಕೋಟೆ: ಶಾಲಾ ಆವರಣದಲ್ಲಿ ಮದ್ಯದ ಬಾಟಲಿಗಳ ರಾಶಿ: ಕುಡುಕರ ಅಡ್ಡೆಯಾದ ವಿದ್ಯಾಮಂದಿರ

    April 7, 2026

    ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ

    April 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.