nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ

    February 10, 2026

    ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು

    February 10, 2026

    ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ

    February 10, 2026
    Facebook Twitter Instagram
    ಟ್ರೆಂಡಿಂಗ್
    • ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ
    • ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು
    • ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
    • ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    • ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು
    • ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ
    • ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೆ.ಜೆ.ಎಮ್.ಗುತ್ತಿಗೆದಾರರ ಸಮಸ್ಯೆ ಬಗೆಹರಿಸಲು ಕಚೇರಿ ಮುಂದೆ ಪ್ರತಿಭಟನೆ
    ತುಮಕೂರು September 5, 2025

    ಜೆ.ಜೆ.ಎಮ್.ಗುತ್ತಿಗೆದಾರರ ಸಮಸ್ಯೆ ಬಗೆಹರಿಸಲು ಕಚೇರಿ ಮುಂದೆ ಪ್ರತಿಭಟನೆ

    By adminSeptember 5, 2025No Comments2 Mins Read
    jjm protest

    ತುಮಕೂರು: ತುಮಕೂರು ಜಿಲ್ಲೆ ಜೆ.ಜೆ.ಎಮ್. ಗುತ್ತಿಗೆದಾರರು ತುಮಕೂರು  ನಗರದ ಕುಣಿಗಲ್ ರಸ್ತೆಯಲ್ಲಿರುವ ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಕಚೇರಿ ಮುಂದೆ ತುಮಕೂರು ಜಿಲ್ಲೆಯ ಎಲ್ಲಾ ತಾಲೂಕುಗಳ ಜೆ.ಜೆ.ಎಮ್. ಕಾಮಗಾರಿ ಮಾಡಿರುವ ಗುತ್ತಿಗೆದಾರರು ಪ್ರತಿಭಟನೆ ಮಾಡಿ ಮೆನೇಜರ್ ಸಿದ್ದರಾಜು ಅವರಿಗೆ ಮನವಿ ಪತ್ರ ನೀಡಿದರು.

    ಪ್ರತಿಭಟನೆ ಉದ್ದೇಶಿಸಿ ಗುತ್ತಿಗೆದಾರರಾದ ಚಂದ್ರಶೇಖರ್ ರೆಡ್ಡಿ ಮಾತನಾಡಿ, ತುಮಕೂರು ಜಿಲ್ಲೆಯ ಜೆ.ಜೆ.ಎಮ್. ಗುತ್ತಿಗೆದಾರರು ಮನೆಮನೆ ಗಂಗೆ  ಕಾಮಗಾರಿಯನ್ನು ಜಿಲ್ಲೆಯ ನೂರಾರು ಗುತ್ತಿಗೆದಾರರು ಕೆಲಸ ಮಾಡಿದ್ದು, ವರ್ಷಗಳೇ ಕಳೆದರೂ ಗುತ್ತಿಗೆದಾರರ ಬಿಲ್ ಪಾವತಿಯಾಗುತ್ತಿಲ್ಲ ದಯವಿಟ್ಟು ಸರ್ಕಾರ ಹಾಗೂ ಜನಪ್ರತಿನಿಧಿಗಳು ಅಧಿಕಾರಿಗಳು ಮುಂದೆ ಬಂದು ಗುತ್ತಿಗೆದಾರರಿಗೆ ಹಣ ಪಾವತಿ ಮಾಡಬೇಕೆಂದು  ಒತ್ತಾಯಿಸಿದರು.


    Provided by
    Provided by

    ಪ್ರತಿಭಟನೆಯಲ್ಲಿ ಗುತ್ತಿಗೆದಾರರಾದ ಲೋಕೇಶ್ ಪಾಳೇಗಾರ್ ಮಾತನಾಡಿ, ಜಿಲ್ಲೆಯ ಜೆ.ಜೆ.ಎಮ್. ಗುತ್ತಿಗೆದಾರರ ಸಮಸ್ಯೆಗಳಾದ ಸಿ.ಸಿ. ಹಣವನ್ನು ತಕ್ಷಣವೇ ಬಿಡುಗಡೆ ಮಾಡಬೇಕು, ಕಾಮಗಾರಿ ಮುಗಿದು ವರ್ಷಗಳೇ ಕಳೆದರೂ ಇ.ಓ.ಟಿ. ಹಾಗೂ ವರ್ಕ್ ಸ್ಲಿಪ್ ಗೆ ಸಂಬಂಧಿಸಿದಂತೆ ಕಡತಗಳನ್ನು ತಡೆಹಿಡಿಯದೆ ಗುತ್ತಿಗೆದಾರರಿಗೆ ತೊಂದರೆ ಆಗದಂತೆ  ಕಡಿಮೆ ದಂಡ ವಿಧಿಸಿ ಗುತ್ತಿಗೆದಾರರಿಗೆ ಅನುಕೂಲ ಕಲ್ಪಿಸಬೇಕೆಂದು ಒತ್ತಾಯಿಸಿದರು

    ಪ್ರತಿಭಟನೆ ಉದ್ದೇಶಿಸಿ ಗುತ್ತಿಗೆದಾರರಾದ ಚಿನ್ನಪ್ಪ ರೆಡ್ಡಿ ಮಾತನಾಡಿ, ಗುತ್ತಿಗೆದಾರರ ಸಮಸ್ಯೆಯನ್ನು ಬಗೆಹರಿಸಿ ಇಲ್ಲವೇ ಗುತ್ತಿಗೆದಾರರಿಗೆ ವಿಷ ಕೊಡಿ ಸಾಲ ಮಾಡಿ ಕಾಮಗಾರಿಗಳನ್ನು ಮಾಡಿದ್ದರು ವರ್ಷಗಳಾದರೂ ಹಣ ಬಾರದೇ ಇರುವುದರಿಂದ ಗುತ್ತಿಗೆದಾರರ ಸಂಕಷ್ಟದಲ್ಲಿದ್ದೇವೆ, ಬೇರೆ ಜಿಲ್ಲೆಗಳಲ್ಲಿ ಕಡಿಮೆ  ದಂಡ ಹಾಕಿ  ಇ.ಓ.ಟಿ. ಫೈನಲ್ ಮಾಡಲಾಗಿದೆ.  ನಮ್ಮ ಜಿಲ್ಲೆಯಲ್ಲಿ ಅಧಿಕಾರಿಗಳು ಈ.ಓ.ಟಿ. ಸಮಸ್ಯೆಯನ್ನು ಬಗೆಹರಿಸಿ ಫೈನಲ್ ಮಾಡಬೇಕೆಂದು ಒತ್ತಾಯಿಸಿದರು.

    ಪ್ರತಿಭಟನೆಯಲ್ಲಿ ತುಮಕೂರು ಜಿಲ್ಲೆಯ. ಗುತ್ತಿಗೆದಾರರಾದ ಪಾಲ ನಾಯ್ಕ್,  ದಿವಾಕರಪ್ಪ, ವೀರಾರೆಡ್ಡಿ, ರಮೇಶ್, ಮಂಜುನಾಥ್, ಬ್ರಹ್ಮಾನಂದ ರೆಡ್ಡಿ, ಸಂತೋಷ್ ಕುಮಾರ್, ಮಾರಪ್ಪ, ಸತೀಶ್ ರೆಡ್ಡಿ, ಗಂಗಾಧರಯ್ಯ,  ಸುಬ್ರ ನಾಯ್ಕ್, ರಾಮಸ್ವಾಮಿ ಪಾಂಡುರಂಗಪ್ಪ,  ರಘು ಹರೀಶ್,  ಷಣ್ಮುಖ ಸ್ವಾಮಿ,  ರವಿ ಕುಮಾರ್, ಮೋಹನ್ ವಿಜಯ್ ಕುಮಾರ್ ನರಸಿಂಹಯ್ಯ, ಮಲ್ಲಿಕಾರ್ಜುನಯ್ಯ ಹನುಮಂತರಾಯಪ್ಪ ಮುಂತಾದ ನೂರಾರು ಗುತ್ತಿಗೆದಾರರು ಹಾಜರಿದ್ದರು.

    ವರದಿ:  ನಂದೀಶ್ ನಾಯ್ಕ ಪಿ.  ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ

    February 10, 2026

    ಮಧುಗಿರಿ : ತಾಲ್ಲೂಕಿನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಅಧಿಕಾರಿಗಳ ನಿರ್ಲಕ್ಷಕ್ಕೆ ಬೇಸತ್ತಿರುವ ಶಾಸಕ ಕೆ.ಎನ್.ರಾಜಣ್ಣ ಕೆಡಿಪಿ ಸಭೆಯಲ್ಲಿ ಡಿಸಿ…

    ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು

    February 10, 2026

    ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ

    February 10, 2026

    ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್

    February 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.