nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಫಿಟ್ವೀಲ್  ಟೂಲ್ಸ್ ಸಂಸ್ಥೆಯಲ್ಲಿ ಕಾರ್ಮಿಕರಿಗಾಗಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

    September 16, 2025

    ಬೀದರ್ | ಬಾಲಕಿಯರ ಕುಸ್ತಿ ಪಂದ್ಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶೋಭಾ

    September 16, 2025

    ದ್ವೇಷಭಾಷಣ: ಶಾಸಕ ಯತ್ನಾಳ್ ವಿರುದ್ಧ ತುಮಕೂರಿನಲ್ಲಿ ದೂರು ದಾಖಲು

    September 16, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಫಿಟ್ವೀಲ್  ಟೂಲ್ಸ್ ಸಂಸ್ಥೆಯಲ್ಲಿ ಕಾರ್ಮಿಕರಿಗಾಗಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ
    • ಬೀದರ್ | ಬಾಲಕಿಯರ ಕುಸ್ತಿ ಪಂದ್ಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶೋಭಾ
    • ದ್ವೇಷಭಾಷಣ: ಶಾಸಕ ಯತ್ನಾಳ್ ವಿರುದ್ಧ ತುಮಕೂರಿನಲ್ಲಿ ದೂರು ದಾಖಲು
    • ರಾಜ್ಯದಲ್ಲೂ ಜಾರಿಯಾಗುತ್ತಾ, 15 ವರ್ಷ ಹಳೆಯ ವಾಹನ ಗುಜರಿಗೆ ಹಾಕುವ ರೂಲ್ಸ್!
    • ಕುಡಿತ ಬಿಟ್ಟರು, ಹತ್ತಾರು ಶಾಲೆಗಳಿಗೆ ಬೆಳಕಾದರು: ಕುಶಲಕರ್ಮಿ ಸಮಾಜ ಸೇವಕ ಮಂಟೇಲಿಂಗಾಚಾರ್
    • ಅಂಗನವಾಡಿ ಕೇಂದ್ರದ ತಾಯಂದಿರಿಗೆ ಪೋಷಕತ್ವ ಯೋಜನೆಯ ಕುರಿತು ಮಾಹಿತಿ
    • ಸಂತಪೂರ ಮರಿಯ ಕೃಪಾ ದವಾಖಾನೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ
    • ಸತ್ವಯುತ ಆಹಾರ ಸೇವನೆ, ನಿಯಮಿತ ವ್ಯಾಯಾಮದಿಂದ ಉತ್ತಮ ಆರೋಗ್ಯ: ಹಾದನೂರು ಪ್ರಕಾಶ್ 
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಜರಾಯಿ ದೇವಾಲಯಗಳ ಆವರಣದಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧ!
    ಕೊರಟಗೆರೆ September 9, 2025

    ಮುಜರಾಯಿ ದೇವಾಲಯಗಳ ಆವರಣದಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧ!

    By adminSeptember 9, 2025No Comments2 Mins Read
    koratagere

    ಕೊರಟಗೆರೆ : ಕರ್ನಾಟಕ ರಾಜ್ಯ ಸರ್ಕಾರದ ರಾಜ್ಯದ ಎಲ್ಲಾ 36,000 ಮುಜರಾಯಿ ದೇವಾಲಯಗಳಲ್ಲಿ 2025ರ ಆಗಸ್ಟ್ 15ರಿಂದ ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಪರಿಸರ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಗಾಗಿ ಈ ಕ್ರಮವನ್ನು ಘನ ಸರ್ಕಾರ ಕೈಗೊಳ್ಳಲಾಗಿದ್ದು, ಪ್ಲಾಸ್ಟಿಕ್ ಲೋಟ, ತಟ್ಟೆ, ಬ್ಯಾಗ್‌ ಗಳು ಮತ್ತು ಇನ್ನಿತರ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ನಿಷೇಧಿಸಲಾಗಿದೆ. ಸರ್ಕಾರದ ಈ ನಿಯಮವನ್ನು ಉಲ್ಲಂಘಿಸಿದರೆ ದೇವಾಲಯಗಳ ಆಡಳಿತ ಮಂಡಳಿಯು ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೊರಟಗೆರೆ ಗ್ರೇಡ್ 2 ತಹಶೀಲ್ದಾರ್ ರಾಮ್ ಪ್ರಸಾದ್ ತಿಳಿಸಿದ್ದಾರೆ.

    ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಸಸ್ಯಕಾಶಿ, ಸಿದ್ದರ ತಪೋವನ, ಆಯುರ್ವೇದಿಕ್ ಔಷಧಿಗಳ ದಿವ್ಯತಾಣವಾದ ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಶ್ರೀ ಸಿದ್ದೇಶ್ವರ ಸ್ವಾಮಿಯ ದೇವಾಲಯದ  ಅವರಣದಲ್ಲಿ ಇರುವಂತಹ ಅಂಗಡಿ ಮುಂಗಟ್ಟುಗಳು,ಹೋಟೆಲ್ ಗಳು, ಟೀ ಅಂಗಡಿಗಳು, ಪೂಜಾ ಸಾಮಗ್ರಿಗಳ ಅಂಗಡಿಗಳಿಗೆ ಗ್ರೇಡ್ 2 ತಹಶೀಲ್ದಾರ್ ರಾಮ್ ಪ್ರಸಾದ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ಲಾಸ್ಟಿಕ್ ವಸ್ತುಗಳನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಅಂಗಡಿಗಳ ಮಾಲೀಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.


    Provided by
    Provided by
    Provided by

     ಪರಿಸರ ಸಂರಕ್ಷಣೆಗಾಗಿ ಪ್ಲಾಸ್ಟಿಕ್ ಬಳಕೆ ನಿಷೇಧ :

    ಪ್ಲಾಸ್ಟಿಕ್ ತ್ಯಾಜ್ಯದ ಅಪಾಯಗಳನ್ನು ಕಡಿಮೆ ಮಾಡಿ, ಪರಿಸರವನ್ನು ಸ್ವಚ್ಛವಾಗಿಡಲು ರಾಜ್ಯ ಸರ್ಕಾರವು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

    ಮುಜರಾಯಿ ದೇವಾಲಯಗಳ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವ ಸದುದ್ದೇಶ:

    ಮುಜರಾಯಿ ದೇವಾಲಯಗಳ ಆವರಣದಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ತಡೆಗಟ್ಟುವ ಮೂಲಕ ಸ್ವಚ್ಛತೆಯನ್ನು ಕಾಪಾಡುವುದು ಇದರ ಮುಖ್ಯ ಉದ್ದೇಶವಾಗಿದೆ.

     ಯಾವ ಯಾವ. ಪ್ಲಾಸ್ಟಿಕ್ ವಸ್ತುಗಳನ್ನು ನಿಷೇಧಿಸಲಾಗಿದೆ..?

    ಪ್ಲಾಸ್ಟಿಕ್ ಲೋಟಗಳು,ಪ್ಲಾಸ್ಟಿಕ್ ತಟ್ಟೆಗಳು, ಪ್ಲಾಸ್ಟಿಕ್ ಬೌಲ್‌ಗಳು, ಪ್ಲಾಸ್ಟಿಕ್ ಬ್ಯಾಗ್‌ ಗಳು, ಪೂಜಾ ಕಾರ್ಯಕ್ರಮಗಳಿಗೆ ಬಳಸುವ ಪ್ಲಾಸ್ಟಿಕ್ ಬಿಂದಿಗೆ, ಜಗ್, ಮತ್ತು ಲಕೋಟೆಗಳನ್ನು ಸೇರಿದಂತೆ ಇನ್ನಿತರೆ ಪ್ಲಾಸ್ಟಿಕ್ ವಸ್ತುಗಳನ್ನು ನಿಷೇಧಿಸಲಾಗಿದೆ.

    ನಾಗರಿಕರಿಗೆ, ಭಕ್ತರಿಗೆ ಸೂಚನೆಗಳು:

    ದೇವಾಲಯಗಳಿಗೆ ಭೇಟಿ ನೀಡುವ ಭಕ್ತಾದಿಗಳು ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳ ಬಗ್ಗೆ ಅರಿತುಕೊಂಡು, ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವುದನ್ನು ತಪ್ಪಿಸಬೇಕು. ಪ್ರಸಾದ ವಿತರಣೆಗೆ ಪ್ಲಾಸ್ಟಿಕ್ ತಟ್ಟೆಗಳ ಬದಲಿಗೆ ಪರ್ಯಾಯ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಲಾಗುವುದು.  ಭಕ್ತಾದಿಗಳು ಪ್ಲಾಸ್ಟಿಕ್ ಬದಲು ತಮ್ಮ ಸ್ವಂತ ಚೀಲಗಳನ್ನು ತರಲು ಪ್ರೋತ್ಸಾಹಿಸಲಾಗುತ್ತದೆ.

    ಈ ಸಂದರ್ಭದಲ್ಲಿ ಉಪ ತಹಶೀಲ್ದಾರ್ ಎ.ಜಿ.ರಾಜು, ಆರ್.ಐ.ಪ್ರತಾಪ್, ಗ್ರಾಮ ಆಡಳಿತಾಧಿಕಾರಿಗಳಾದ ರಮೇಶ್, ನಾಗಶ್ರೀ, ಮುಜರಾಯಿ ಸಿಬ್ಬಂದಿಗಳಾದ ಸೌಭಾಗ್ಯಮ್ಮ, ಸತ್ಯನಾರಾಯಣ ಸೇರಿದಂತೆ ಗ್ರಾಮಸ್ಥರು ಭಕ್ತರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಅರಸಾಪುರ ಗ್ರಾ.ಪಂ. ನೂತನ ಅಧ್ಯಕ್ಷೆಯಾಗಿ ಗಂಗರತ್ನಮ್ಮ ಅವಿರೋಧ ಆಯ್ಕೆ

    September 12, 2025

    ರಾಜಕೀಯ ಸ್ಥಿತಿಗತಿಯಲ್ಲಿ ಶಿಕ್ಷಕ ಪ್ರಶಸ್ತಿಗಳಿಸುವುದು ಸುಲಭವಲ್ಲ: ಈರಣ್ಣ

    September 12, 2025

    50ಕ್ಕೂ ಹೆಚ್ಚು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಮೊಣಕಾಲು ಉದ್ದದ ಗುಂಡಿಗಳು!

    September 12, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಫಿಟ್ವೀಲ್  ಟೂಲ್ಸ್ ಸಂಸ್ಥೆಯಲ್ಲಿ ಕಾರ್ಮಿಕರಿಗಾಗಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

    September 16, 2025

    ತುಮಕೂರು: ಅಂತರಸನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವ FITWEL TOOLS AND FORGINGS PRIVATE LIMITED ಸಂಸ್ಥೆಯಲ್ಲಿ ಕಾರ್ಮಿಕರಿಗಾಗಿ ರಸ್ತೆ ಸುರಕ್ಷತಾ ಜಾಗೃತಿ…

    ಬೀದರ್ | ಬಾಲಕಿಯರ ಕುಸ್ತಿ ಪಂದ್ಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶೋಭಾ

    September 16, 2025

    ದ್ವೇಷಭಾಷಣ: ಶಾಸಕ ಯತ್ನಾಳ್ ವಿರುದ್ಧ ತುಮಕೂರಿನಲ್ಲಿ ದೂರು ದಾಖಲು

    September 16, 2025

    ರಾಜ್ಯದಲ್ಲೂ ಜಾರಿಯಾಗುತ್ತಾ, 15 ವರ್ಷ ಹಳೆಯ ವಾಹನ ಗುಜರಿಗೆ ಹಾಕುವ ರೂಲ್ಸ್!

    September 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.