nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧ ಆಯ್ಕೆ

    November 14, 2025

    ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು

    November 13, 2025

    ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ

    November 13, 2025
    Facebook Twitter Instagram
    ಟ್ರೆಂಡಿಂಗ್
    • ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧ ಆಯ್ಕೆ
    • ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು
    • ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ
    • ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ
    • ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
    • ನಂದಿಹಳ್ಳಿ ಮಲ್ಲಸಂದ್ರ ಬೈಪಾಸ್‌ ರಸ್ತೆಗೆ ವಿರೋಧ: ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳು ವಾಪಸ್
    • ಕುಣಿಗಲ್ | ನರೇಗಾ ಯೋಜನೆ ಬಿಲ್ ಪಾವತಿಗೆ ಒತ್ತಾಯಿಸಿ ಗ್ರಾ.ಪಂ.ಗೆ ಬೀಗ ಜಡಿದು ಪ್ರತಿಭಟನೆ
    • ಅಂತರ್ಜಲ ಹೆಚ್ಚಳಕ್ಕೆ ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಾಣ: ಶಾಸಕ ಟಿ.ಬಿ.ಜಯಚಂದ್ರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸುನೀಲ್ ಬೋಸ್ ಅಭಿಮಾನಿಗಳ ಬಳಗದ ನೂತನ ಅಧ್ಯಕ್ಷರಾಗಿ ದೇವಲಾಪುರ ಸಿದ್ದರಾಜು ಆಯ್ಕೆ
    ಜಿಲ್ಲಾ ಸುದ್ದಿ September 10, 2025

    ಸುನೀಲ್ ಬೋಸ್ ಅಭಿಮಾನಿಗಳ ಬಳಗದ ನೂತನ ಅಧ್ಯಕ್ಷರಾಗಿ ದೇವಲಾಪುರ ಸಿದ್ದರಾಜು ಆಯ್ಕೆ

    By adminSeptember 10, 2025No Comments2 Mins Read
    sunil bose

    ಸರಗೂರು: ಸುನೀಲ್ ಬೋಸ್ ಅಭಿಮಾನಿಗಳ ಬಳಗದ ನೂತನ ಅಧ್ಯಕ್ಷರಾಗಿ ದೇವಲಾಪುರ ಸಿದ್ದರಾಜುರನ್ನು ಹಿರಿಯರ ಮುಖಂಡರ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು.

    ತಾಲೂಕಿನ ಸಮೀಪದ ‌ಹ್ಯಾಂಡ್ ಪೋಸ್ಟ್ ನ ಮೈರಾಡ ಪಾನ್ ಸಭಾಂಗಣದಲ್ಲಿ ಬುಧವಾರದಂದು ನಡೆದ ಸಂಸದ ಸುನೀಲ್ ಬೋಸ್ ಅಭಿಮಾನಿಗಳ ಬಳಗದ ಅಧ್ಯಕ್ಷರ ಆಯ್ಕೆ ಬಗ್ಗೆ ಹಾಗೂ ಬಲಗೈ ಸಮಾಜದ ಕುಂದುಕೊರತೆಗಳ ಪೂರ್ವಭಾವಿ ಸಭೆಯನ್ನು ಹಮ್ಮಿಕೊಂಡು ಸಮಾಜದ ಹಿರಿಯರ ಸಮ್ಮುಖದಲ್ಲಿ ಸಂಸದ ಸುನೀಲ್ ಬೋಸ್ ಅಭಿಮಾನಿಗಳ ಬಳಗದ ನೂತನ ಅಧ್ಯಕ್ಷರಾಗಿ ದೇವಲಾಪುರ ಸಿದ್ದರಾಜು ಅವರನ್ನು ಆಯ್ಕೆ ಮಾಡಲಾಯಿತು ‌.


    Provided by
    Provided by

    ನಂತರ ಮಾತನಾಡಿದ ನೂತನ ಅಧ್ಯಕ್ಷ ದೇವಲಾಪುರ ಸಿದ್ದರಾಜು,  ತಾಲೂಕಿನ ಜನತೆ ಸಮಾಜ ಕಲ್ಯಾಣ ಹಾಗೂ ಮೈಸೂರು ಉಸ್ತುವಾರಿ ಸಚಿವ ಡಾ.ಎಸ್.ಸಿ.ಮಹದೇವಪ್ಪ ಮತ್ತು ಶಾಸಕ ಅನಿಲ್ ಚಿಕ್ಕಮಾದು ಹಾಗೂ ಸಂಸದ ಸುನೀಲ್ ಬೋಸ್ ರವರ ಮಾರ್ಗದರ್ಶನದಲ್ಲಿ ಈ ಬಳಗವನ್ನು ಮುನ್ನಡೆಸಿಕೊಂಡು ಹೋಗುತ್ತೇನೆ. ಎಲ್ಲಾ ಸಮಾಜ ಅಭಿವೃದ್ಧಿ ಕೆಲಸ ಹೆಚ್ಚಿನ ಆದ್ಯತೆ ನೀಡಿ ಇವರ ಮಾರ್ಗದರ್ಶನದಲ್ಲಿ ಸರ್ಕಾರದಿಂದ ಬರುವ ಸೌಲಭ್ಯವನ್ನು ಸಾರ್ವಜನಿಕರಿಗೆ ತಲುಪುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದರು.

    ಸಂಶೋಧಕ ಸಂಘದ ರಾಜ್ಯಾಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ಡಾ.ಮರಿದೇವಯ್ಯ ಮಾತನಾಡಿ, ನೂತನ ಅಧ್ಯಕ್ಷರಾದ ಸಿದ್ದರಾಜಣ್ಣರವರು ಸಚಿವ ಡಾ.ಎಸ್.ಸಿ.ಮಹದೇವಪ್ಪ ಹಾಗೂ ಸಂಸದ ಸುನೀಲ್ ಬೋಸ್ ತುಂಬಾ ಹತ್ತಿರದಲ್ಲಿ ಇದ್ದಾರೆ. ಅವರ ಮೂಲಕ ತಾಲೂಕಿನ ಬಡ ಕುಟುಂಬಗಳಿಗೆ ಸರ್ಕಾರ ಸೌಲಭ್ಯಗಳನ್ನು ಕೊಡಿಸಿಕೊಂಡು ಬರುತ್ತಿದ್ದಾರೆ. ಅವರನ್ನು ನಮ್ಮ ಬಲಗೈ ಸಮಾಜದ ಸಮ್ಮುಖದಲ್ಲಿ ಅವರನ್ನು ಸುನೀಲ್ ಬೋಸ್ ಅಭಿಮಾನಿಗಳ ಬಳಗದ ಅಧ್ಯಕ್ಷರಾಗಿ ಆಯ್ಕೆ ಮಾಡಿಕೊಂಡು ಇನ್ನಷ್ಟು ನಮ್ಮ ಸಮಾಜದ ಬಂಧುಗಳಿಗೆ ಸೌಲಭ್ಯವನ್ನು ಕೊಡಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ಆಯ್ಕೆ ಮಾಡಿದ್ದೇವೆ. ಅದರಂತೆ ಸಿದ್ದರಾಜಣ್ಣರವರು ನಮ್ಮ ಸಮಾಜದ ಜನರಿಗೆ ಕೆಲಸ ಮಾಡಿಸಿಕೊಳ್ಳಲು ಅನುಕೂಲವಾಗುತ್ತದೆ ಎಂಬ ನಿಟ್ಟಿನಲ್ಲಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಸಮಾಜದ ‌ಹಿರಿಯ ಮುಖಂಡರು ತಿಮ್ಮಯ್ಯ, ಕುಳ್ಳಯ್ಯ, ದೊಡ್ಡಯ್ಯ, ಗ್ರಾಪಂ ಉಪಾಧ್ಯಕ್ಷ ಲಂಕೆ ರಮೇಶ್, ಸದಸ್ಯ ಮಹೇಶ್, ಬಿ.ಶಿವಣ್ಣ, ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಚೆಲುವರಾಜು, ಯೂತ್ ಕಾಂಗ್ರೆಸ್ ಅಧ್ಯಕ್ಷ ಮಸಹಳ್ಳಿ ನವೀನ್, ಮುಖಂಡರು ಹಳಿಯೂರು ಚಿನ್ನಣ್ಣ, ಹಳೆಹೆಗ್ಗುಡಿಲು ಸೋಮಣ್ಣ, ತುಂಬಸೋಗೆ ನಾಗಣ್ಣ, ಬಿಡಗಲು ಗೋಪಾಲ್, ಮಲ್ಲಿಕಾರ್ಜುನ, ಅಂಬೇಡ್ಕರ್ ಟ್ರಸ್ಟ್ ಅಧ್ಯಕ್ಷ ಎಸ್.ಡಿ.ಸಣ್ಣಸ್ವಾಮಿ, ಕಳೆಶ್, ಕೃಷಿ ಪತ್ತಿನ ಸಹಕಾರ ಸಂಘ ನಿರ್ದೇಶಕ ಹುಣಸಹಳ್ಳಿ ನಾಗರಾಜು, ಉಯ್ಯಂಬಳ್ಳಿ ನಾಗರಾಜು, ಮುಳ್ಳೂರು ಮಂಜು,ಸೂರ್ಯ ಕುಮಾರ್, ರಂಗಸ್ವಾಮಿ, ಕಾಮಿಸ್ವಾಮಿ, ಪ್ರಭಾಕರ್, ರಾಜು, ಅಗತ್ತೂರು ಮಹೇಶ್, ಬಿದರಹಳ್ಳಿ ಸೋಮೇಶ್, ನರಸಿಪುರ ಶ್ರೀನಿವಾಸ, ಸೋಮು, ಸೋಮಣ್ಣ, ಶಿವಲಿಂಗ, ವೆಂಕಟಸ್ವಾಮಿ, ಮಾಲವಿಂಕ್, ಶಿವು, ರೈತ ಸಂಘದ ಯುವ ಘಟಕದ ಪ್ರಧಾನ ಕಾರ್ಯದರ್ಶಿ ನವೀನ್ ಹಳೆಹೆಗ್ಗುಡಿಲು, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ

    November 13, 2025

    ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

    November 13, 2025

    ಕಬ್ಬಿಗೆ ಬೆಲೆ ನಿಗದಿ ವಿಚಾರ: ಹುಮನಾಬಾದ್‌ ನಲ್ಲಿ ರೈತರಿಂದ ಬೃಹತ್ ಪ್ರತಿಭಟನೆ

    November 13, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧ ಆಯ್ಕೆ

    November 14, 2025

    ಕೊರಟಗೆರೆ: ತಾಲ್ಲೂಕಿನ ಕಸಬಾ ಹೋಬಳಿ ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗ್ರಾ.ಪಂ. ಅಧ್ಯಕ್ಷೆ ರಂಗಮ್ಮ ರಾಜಣ್ಣ…

    ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು

    November 13, 2025

    ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ

    November 13, 2025

    ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ

    November 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.