nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ: ಸೆ.13ಕ್ಕೆ ಜಿಲ್ಲಾ ನ್ಯಾಯಾಲಯದಲ್ಲಿ ಲೋಕ್ ಅದಾಲತ್ ಕಾರ್ಯಕ್ರಮ
    ಮಧುಗಿರಿ September 11, 2025

    ಮಧುಗಿರಿ: ಸೆ.13ಕ್ಕೆ ಜಿಲ್ಲಾ ನ್ಯಾಯಾಲಯದಲ್ಲಿ ಲೋಕ್ ಅದಾಲತ್ ಕಾರ್ಯಕ್ರಮ

    By adminSeptember 11, 2025No Comments2 Mins Read
    lok adalath

    ಮಧುಗಿರಿ: ನ್ಯಾಯಾಲಯದಲ್ಲಿರುವ ಸಾರ್ವಜನಿಕರ ಹಲವಾರು ಪ್ರಕರಣಗಳಿಗೆ ರಾಜಿ ಪಂಚಾಯ್ತಿ ಮೂಲಕ ತೆರೆ ಎಳೆಯಲು ನ್ಯಾಯಾಂಗ ಇಲಾಖೆ ಸಿದ್ಧವಿದ್ದು, ಇದೇ ಸೆ.13 ಕ್ಕೆ ಜಿಲ್ಲಾ ನ್ಯಾಯಾಲಯದಲ್ಲಿ ಲೋಕ್ ಅದಾಲತ್‌ ಕಾರ್ಯಕ್ರಮ ಏರ್ಪಡಿಸಿದ್ದು, ನೊಂದವರು ಯಾವುದೇ ಶುಲ್ಕವಿಲ್ಲದೆ ನಿಮ್ಮ ಸಮಸ್ಯೆಗೆ ನೇರವಾಗಿ ಅಥವಾ ವಕೀಲರ ಮೂಲಕವಾಗಲಿ ಪರಿಹಾರ ಕಂಡುಕೊಳ್ಳಬಹುದಾಗಿದ್ದು, ಈ ಅವಕಾಶವನ್ನು ಸಾರ್ವಜನಿಕರು ಸದುಪಯೋಗ ಮಾಡಿಕೊಳ್ಳುವಂತೆ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ವೆಂಕಟಪ್ಪ ತಿಳಿಸಿದ್ದಾರೆ.

    ಪಟ್ಟಣದ ಹೊರವಲಯದಲ್ಲಿರುವ ನ್ಯಾಯಾಲಯ ಸಂಕೀರ್ಣದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನ್ಯಾಯಾಧೀಶರು, ಇದೇ ಮಧುಗಿರಿ ನ್ಯಾಯಾಲಯದಲ್ಲಿ ಸೆ.13 ಶನಿವಾರ ನಡೆಯಲಿರುವ ಲೋಕ್ ಆದಾಲತ್ ಸೇವೆಯನ್ನು ಸಾರ್ವಜನಿಕರು ಭಾಗಿಯಾಗಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು, 2007ರಲ್ಲಿ ಸರ್ಕಾರ ಸ್ಥಾಪಿಸಿರುವ ಖಾಯಂ ಜನತಾ ನ್ಯಾಯಾಲಯದಲ್ಲಿ ಸಾರ್ವಜನಿಕ ಉಪಯುಕ್ತ ಸೇವೆಗಳಿಗೆ ಸಂಬಂಧಿಸಿದಂತೆ ವಿವಾದಗಳನ್ನು ರಾಜಿ ಮತ್ತು ವಿಚಾರಣೆ ಮೂಲಕ ತೀರ್ಮಾನ ಮಾಡುವ ಅಧಿಕಾರವನ್ನು ಹೊಂದಿರುತ್ತದೆ. ಅದರಂತೆ ಸಾರಿಗೆ ಇಲಾಖೆಯಿಂದ ಬಂದಿರುವ ದಂಡ ಪಾವತಿ, ಅಂಚೆ ಇಲಾಖೆಯ ಸೇವೆಗಳು, ವಿದ್ಯುತ್, ಬೆಳಕು, ನೀರು ನೀಡುವ ಸಂಸ್ಥೆಗಳ ಸೇವೆಗಳು ಸಾರ್ವ ಜನಿಕ ನೈರ್ಮಲ್ಯ ವ್ಯವಸ್ಥೆ, ಚರಂಡಿ ವ್ಯವಸ್ಥೆಗಳು, ವಿಮಾ, ಆಸ್ಪತ್ರೆ, ಔಷಧಗಳು ಮತ್ತು ಆರೋಗ್ಯ ಸೇವೆಗಳು, ಶಿಕ್ಷಣ, ಶಿಕ್ಷಣ ಸಂಸ್ಥೆಗಳ ಸೇವೆಗಳು, ಎಲ್‌ ಪಿಜಿ ಗ್ಯಾಸ್‌ ಸೇವೆಗಳು, ಬ್ಯಾಂಕುಗಳು, ಹಣಕಾಸು ನಾಲ ಸೌಲಭ್ಯಗಳ ಸೇವೆಗಳು, 1 ಕೋಟಿ ಮೌಲ್ಯದ ಇತರೆ ಪ್ರಕರಣಗಳಲ್ಲಿ ನ್ಯಾಯ ನಿರೀಕ್ಷಿಸಬಹುದಾಗಿದೆ ಎಂದರು.


    Provided by
    Provided by

    ಅಲ್ಲದೆ ಉಭಯತ್ರಯರು ರಾಜಿ ಸಂಧಾನಕ್ಕೆ ಮುಂದಾಗದಿದ್ದರೆ ತ್ವರಿತ ವಿಚಾರಣೆ ನಡೆಸಿ ಕಾನೂನು ರೀತಿ ತೀರ್ಪು ನೀಡಲಾಗುವುದು. ಈ ಖಾಯಂ ಜನತಾ ನ್ಯಾಯಾಲಯದಲ್ಲಿ ನೀಡುವ ತೀರ್ಪನ್ನು ಯಾವುದೇ ಸ್ಥಳೀಯ ಸಿವಿಲ್ ಅಥವಾ ಜಿಲ್ಲಾ ನ್ಯಾಯಾಲಯದಲ್ಲಿ ಪ್ರಶ್ನಿಸಲು ಬರುವುದಿಲ್ಲ. ಆದರೆ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿ ಪ್ರಶ್ನಿಸಲು ಮಾತ್ರ ಅವಕಾಶವಿದೆ. ಖಾಯಂ ನ್ಯಾಯಾಲಯವು ನೀಡಿದ ತೀರ್ವ ಸ್ಥಾನಿಕ ಅಧಿಕಾರ ವ್ಯಾಪ್ತಿ ಹೊಂದಿರುವ ಸಿವಿಲ್ ನ್ಯಾಯಾಲಯವು ತಮ್ಮ ನ್ಯಾಯಾಲಯವೇ ಮಾಡಿದ ಡಿಕ್ಕಿಯೆಂದು ಪರಿಗಣಿಸಿ ಜಾರಿ ಮಾಡುವ ಅಧಿಕಾರ ಹೊಂದಿರುತ್ತದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಪ್ರಧಾನ ಸಿವಿಲ್‌ ನ್ಯಾಯಾಧೀಶರಾದ ಅಮರನಾಥ್ ಬಿ.ಎನ್. ಜೊತೆಗಿದ್ದರು.

     

    ಯಾವುದೇ ಬ್ಯಾಂಕಿನ ಹಣ ಕಾಸು ಸಾಲ ಸೌಲಭ್ಯ, ಚೆಕ್ ಪೂರಣಗಳು, ಇತರ ಹಣ ವರ್ಗಾವಣೆಯ ಪ್ರಕರಣಗಳಲ್ಲಿ ಕಾನೂನು ನಿಗದಿಪಡಿಸಿರುವಂತೆ ಶೇ.40 ರಿಂದ ಶೇ.50 ರಷ್ಟು ಬಿಡುಗಡೆ ನೀಡಿ, ಸಬ್ಸಿಡಿಯ ಸೌಲಭ್ಯವನ್ನು ನೀಡುವುದಲ್ಲದೆ ಒಟಿಎಸ್‌ (ಒನ್ ಟೈಮ್ ಸೆಟಲ್‌ ಮೆಂಟ್ ) ಮೂಲಕ ಬಗೆಹರಿಸಲಾಗುವುದು ನೊಂದವರು ಈ ಯೋಜನೆಯ ಲಾಭ ಪಡೆಯಬೇಕು.

    — ಬಿ.ವೆಂಕಟಪ್ಪ, ಪ್ರಧಾನ ಹಿರಿಯ ಸಿವಿಲ್, ನ್ಯಾಯಾಧೀಶರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ:  ಯಾವ ‘ಟ್ರಬಲ್ ಶೂಟರ್’ ಎಂದು ಪ್ರಶ್ನೆ!

    June 5, 2026

    ಮಿಡಿಗೇಶಿ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಯುವಕ ಪ್ರಾಣಾಪಾಯದಿಂದ ಪಾರು!

    June 2, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.