nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೃದಯಾಘಾತದಿಂದ ಭಾರತದಲ್ಲಿ ಸುಮಾರು 30 ಲಕ್ಷ ಜನ ಸಾವಿಗೀಡಾಗುತ್ತಿದ್ದಾರೆ: ಸಂಸದ ಸಿ.ಎನ್​.ಮಂಜುನಾಥ್

    September 15, 2025

    ಮುಸ್ಲಿಮ್ ಮಹಿಳೆಗೆ ಸೀಮಂತ ಮಾಡಿದ ಹಿಂದೂ ಮಹಿಳೆಯರು: ಹೀಗೊಂದು ಸೌಹಾರ್ದ ಆಚರಣೆ

    September 15, 2025

    1.5 ಲಕ್ಷ ರೂಪಾಯಿಗೆ ಮಗು ಮಾರಾಟ: ನಾಲ್ವರು ಆರೋಪಿಗಳ ಬಂಧನ

    September 15, 2025
    Facebook Twitter Instagram
    ಟ್ರೆಂಡಿಂಗ್
    • ಹೃದಯಾಘಾತದಿಂದ ಭಾರತದಲ್ಲಿ ಸುಮಾರು 30 ಲಕ್ಷ ಜನ ಸಾವಿಗೀಡಾಗುತ್ತಿದ್ದಾರೆ: ಸಂಸದ ಸಿ.ಎನ್​.ಮಂಜುನಾಥ್
    • ಮುಸ್ಲಿಮ್ ಮಹಿಳೆಗೆ ಸೀಮಂತ ಮಾಡಿದ ಹಿಂದೂ ಮಹಿಳೆಯರು: ಹೀಗೊಂದು ಸೌಹಾರ್ದ ಆಚರಣೆ
    • 1.5 ಲಕ್ಷ ರೂಪಾಯಿಗೆ ಮಗು ಮಾರಾಟ: ನಾಲ್ವರು ಆರೋಪಿಗಳ ಬಂಧನ
    • ಜಾನುವಾರು ಮೇಯಿಸಲು ಹೋದ ರೈತನ ಮೇಲೆ ಕರಡಿ ದಾಳಿ!
    • ಗದ್ದೆಯಂತಾದ ರಸ್ತೆ: ಬೆಳಕುಣಿ ಚೌದ್ರಿ ಗ್ರಾಮದ ವಾರ್ಡ್ ನಂಬರ್ 2 ರಲ್ಲಿ ಅವ್ಯವಸ್ಥೆ: ಗಾಢ ನಿದ್ದೆಯಲ್ಲಿರುವ ಅಧಿಕಾರಿಗಳು
    • ಜೈನ್ ಪಿಯು ಕಾಲೇಜು: ವಿಶೇಷ ಶಿಕ್ಷಣ ಮೇಳ, ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ
    • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಆರೋಗ್ಯ ತಪಾಸಣಾ ಶಿಬಿರ
    • ಬಾಲ್ಯ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಬಹುಮುಖ್ಯ: ರವಿಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಾನುವಾರು ಮೇಯಿಸಲು ಹೋದ ರೈತನ ಮೇಲೆ ಕರಡಿ ದಾಳಿ!
    ರಾಜ್ಯ ಸುದ್ದಿ September 15, 2025

    ಜಾನುವಾರು ಮೇಯಿಸಲು ಹೋದ ರೈತನ ಮೇಲೆ ಕರಡಿ ದಾಳಿ!

    By adminSeptember 15, 2025No Comments2 Mins Read
    prakash

    ಸರಗೂರು:  ಜಮೀನಿನಲ್ಲಿ ಜಾನುವಾರುಗಳನ್ನು ಹಾಗೂ ಮೇಕೆಗಳನ್ನು ಮೇಯಿಸಲು ರೈತನ ಮೇಲೆ ಕರಡಿ ದಾಳಿ ನಡೆಸಿರುವ ಘಟನೆ ಜಯಲಕ್ಷೀಪುರ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.

    ತಾಲೂಕಿನ ಎಂ.ಸಿ.ತಳಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಯಲಕ್ಷೀಪುರ ಗ್ರಾಮದ ರೈತ ಪ್ರಕಾಶ್ (35) ಕರಡಿ ದಾಳಿಗೆ ಒಳಗಾದವರು. ಜಾನುವಾರುಗಳನ್ನು ಜಮೀನಿನಲ್ಲಿ ಮೇಯಿಸಲು ಹೋಗಿದ್ದ  ಪೊದೆಯಲ್ಲಿದ್ದ ಕರಡಿ ಏಕಾಏಕಿ ದಾಳಿ ನಡೆಸಿ ಗಾಯಗೊಳಿಸಿದೆ. ಅವರ ಚೀರಾಟದಿಂದ ಅಕ್ಕ ಪಕ್ಕದ ಜಮೀನಲ್ಲಿದ್ದ ರೈತರು ಬಂದು ಕರಡಿಯನ್ನು ಓಡಿಸಿದ್ದಾರೆ. ಗಾಯಾಳುಗೆ ಕೈ ಕಾಲು ಗಾಯಗೊಂಡಿದ್ದ ರೈತ ಪ್ರಕಾಶ್ ಅವರನ್ನು ಹೆಡಿಯಾಲ ವಲಯದ ಅರಣ್ಯ ಎಸಿಎಫ್ ಸತೀಶ್ ವರಿಗೆ ಗಮನಕ್ಕೆ ಬಂದ ಕೂಡಲೇ ಹಾಗೂ ಅರಣ್ಯ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಸರಗೂರು ಪಟ್ಟಣದ ವಿವೇಕಾನಂದರ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ.


    Provided by
    Provided by
    Provided by

    ಅರಣ್ಯ ಇಲಾಖೆ ಅಧಿಕಾರಿಗಳು ಬಂದ ಕೂಡಲೇ ಗ್ರಾಮಸ್ಥರು ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡು ಜಮೀನಿಗೆ ರೈತರು ಮತ್ತು ಹೆಂಗಸರು ಜಮೀನಿಗೆ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ‌ ಎಂದು ತರಾಟೆ ತೆಗೆದುಕೊಂಡರು.

    ನಂತರ ಮಾತನಾಡಿದ ಗ್ರಾಮದ ಮುಖಂಡ ವೆಂಕಟರಾಮು, ನಮ್ಮ ಗ್ರಾಮದ ದಟ್ಟ ಕಾಡಂಚಿನ ಭಾಗದಲ್ಲಿ ಇದೆ ಅಗಲು ಹಾಗೂ ರಾತ್ರಿ ಎನ್ನದೆ ಕಾಡು ಪ್ರಾಣಿಗಳು ದಿನನಿತ್ಯ ಗ್ರಾಮದ ಒಳಗಡೆ ಹಾಗೂ ಜಮೀನುಗಳಿಗೆ ಬರುತ್ತಿದ್ದೇವೆ.ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಗ್ರಹಿಸಿದರು.

    ಕಾಡು ಪ್ರಾಣಿಗಳಿಂದ ಶಾಲೆ ಕಾಲೇಜಿಗೆ ಮಕ್ಕಳು ತಪ್ಪಿಸಿಕೊಂಡು ಹೋಗವ ಪರಿಸ್ಥಿತಿ ಬಂದಿದೆ. ಇನ್ನೂ ಮುಂದೆ ನಮ್ಮ ಮಕ್ಕಳನ್ನು ಯಾವ ಧೈರ್ಯದಿಂದ ಶಾಲೆಗೆ ಕಳಿಸಬೇಕು ಹೇಳಿ. ನಾವುಗಳು ಜಮೀನಲ್ಲಿ ಬೆಳೆಯನ್ನು ರಕ್ಷಣೆ ಮಾಡಿಕೊಳ್ಳಲು ಕಾಡು ಪ್ರಾಣಿಗಳು ಬಿಟ್ಟುತ್ತಿಲ್ಲ. ನಾಶ ಮಾಡುತ್ತಿದ್ದೇವೆ.ನಾಶ ಮಾಡಿರುವ ಬೆಳೆಗೆ ಸೂಕ್ತ ಪರಿಹಾರವನ್ನು ನೀವುಗಳು ನೀಡುತ್ತಿಲ್ಲ. ಕಾಡು ಪ್ರಾಣಿಗಳನ್ನು ಕಾಡಿಗೆ ಹೋಡಿಸಲು ಮುಂದಾಗಿ ಎಂದು ಹೇಳಿದರು.

    ನಂತರ ಮಾತನಾಡಿದ ಹೆಡಿಯಾಲ ವಲಯದ ಅರಣ್ಯಾಧಿಕಾರಿ ಸತೀಶ್ ರವರು ಕರಡಿ ದಾಳಿಗೆ ಗಾಯಗೊಂಡ ಒಳಗಾದ ರೈತ ಪ್ರಕಾಶ್ ರವರಿಗೆ ಹೆಚ್ಚಿನ ರೀತಿಯಲ್ಲಿ ನಮ್ಮ ಇಲಾಖೆ ವತಿಯಿಂದ ಚಿಕಿತ್ಸೆ ಕೊಡಿಸಲು ಮುಂದಾಗಿದ್ದೇವೆ. ಅದರಂತೆ ಸರ್ಕಾರ ಮಟ್ಟದಿಂದ ಪರಿಹಾರ ನೀಡುವ ಬಗ್ಗೆ ಮಾಹಿತಿಯನ್ನು ನಮ್ಮ ಮೇಲಾಧಿಕಾರಿ ರವರಿಗೆ ಗಮನಕ್ಕೆ ತರಲಾಗುವುದು ಎಂದರು.

    ವಲಯದ ವ್ಯಾಪ್ತಿಯ ಕಾಡಂಚಿನ ಭಾಗದಲ್ಲಿರುವ ಗ್ರಾಮಗಳು ಹೆಚ್ಚು ಇವೆ.ಅದರೆ ಮುಂದಿನ ದಿನಗಳಲ್ಲಿ ನಮ್ಮ ಸಿಬ್ಬಂದಿಗಳನ್ನು ನೇಮಕ ಮಾಡಿ ಕಾಡುಪ್ರಾಣಿಗಳನ್ನು ತಡೆಗಟ್ಟಲು ಮುಂಜಾಗ್ರತೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹೃದಯಾಘಾತದಿಂದ ಭಾರತದಲ್ಲಿ ಸುಮಾರು 30 ಲಕ್ಷ ಜನ ಸಾವಿಗೀಡಾಗುತ್ತಿದ್ದಾರೆ: ಸಂಸದ ಸಿ.ಎನ್​.ಮಂಜುನಾಥ್

    September 15, 2025

    ಮುಸ್ಲಿಮ್ ಮಹಿಳೆಗೆ ಸೀಮಂತ ಮಾಡಿದ ಹಿಂದೂ ಮಹಿಳೆಯರು: ಹೀಗೊಂದು ಸೌಹಾರ್ದ ಆಚರಣೆ

    September 15, 2025

    1.5 ಲಕ್ಷ ರೂಪಾಯಿಗೆ ಮಗು ಮಾರಾಟ: ನಾಲ್ವರು ಆರೋಪಿಗಳ ಬಂಧನ

    September 15, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹೃದಯಾಘಾತದಿಂದ ಭಾರತದಲ್ಲಿ ಸುಮಾರು 30 ಲಕ್ಷ ಜನ ಸಾವಿಗೀಡಾಗುತ್ತಿದ್ದಾರೆ: ಸಂಸದ ಸಿ.ಎನ್​.ಮಂಜುನಾಥ್

    September 15, 2025

    ಹಾಸನ: ಹೃದಯಾಘಾತದಿಂದ ಭಾರತದಲ್ಲಿ ಸುಮಾರು 30 ಲಕ್ಷ ಮಂದಿ ಪ್ರತಿ ವರ್ಷ ಸಾವಿಗೀಡಾಗುತ್ತಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಸಿ.…

    ಮುಸ್ಲಿಮ್ ಮಹಿಳೆಗೆ ಸೀಮಂತ ಮಾಡಿದ ಹಿಂದೂ ಮಹಿಳೆಯರು: ಹೀಗೊಂದು ಸೌಹಾರ್ದ ಆಚರಣೆ

    September 15, 2025

    1.5 ಲಕ್ಷ ರೂಪಾಯಿಗೆ ಮಗು ಮಾರಾಟ: ನಾಲ್ವರು ಆರೋಪಿಗಳ ಬಂಧನ

    September 15, 2025

    ಜಾನುವಾರು ಮೇಯಿಸಲು ಹೋದ ರೈತನ ಮೇಲೆ ಕರಡಿ ದಾಳಿ!

    September 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.