nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಳ್ಳಾರಿ:  ಮೃತರಿಗೆ ಗೃಹಲಕ್ಷ್ಮೀ ಹಣ ಜಮೆ; ಫಲಾನುಭವಿಗಳ ಮರು ಪರಿಶೀಲನೆಗೆ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ತಾಕೀತು

    July 11, 2026

    “ನಿಮ್ಮ ಜಿಲ್ಲೆಯನ್ನು ಕ್ಷಯಮುಕ್ತಗೊಳಿಸಿ”: ಕ್ಷಯ ರೋಗದ ಲಕ್ಷಣಗಳೇನು? ಚಿಕಿತ್ಸೆ ಪಡೆಯೋದು ಹೇಗೆ? | ಪ್ರತಿ ತಿಂಗಳು ರೂ.1,000 ನೆರವು

    July 11, 2026

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026
    Facebook Twitter Instagram
    ಟ್ರೆಂಡಿಂಗ್
    • ಬಳ್ಳಾರಿ:  ಮೃತರಿಗೆ ಗೃಹಲಕ್ಷ್ಮೀ ಹಣ ಜಮೆ; ಫಲಾನುಭವಿಗಳ ಮರು ಪರಿಶೀಲನೆಗೆ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ತಾಕೀತು
    • “ನಿಮ್ಮ ಜಿಲ್ಲೆಯನ್ನು ಕ್ಷಯಮುಕ್ತಗೊಳಿಸಿ”: ಕ್ಷಯ ರೋಗದ ಲಕ್ಷಣಗಳೇನು? ಚಿಕಿತ್ಸೆ ಪಡೆಯೋದು ಹೇಗೆ? | ಪ್ರತಿ ತಿಂಗಳು ರೂ.1,000 ನೆರವು
    • ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’
    • ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ
    • ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ
    • ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
    • ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
    • ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಶ್ವಕರ್ಮ ಸಮಾಜವು ಸಂಘಟಿತರಾದಾಗ ಯೋಜನೆಗಳ ಸದ್ಬಳಕೆಗೆ ಸಹಕಾರಿ: ತಹಶೀಲ್ದಾರ್ ಮೋಹನಕುಮಾರಿ ಸಲಹೆ
    ಜಿಲ್ಲಾ ಸುದ್ದಿ September 18, 2025

    ವಿಶ್ವಕರ್ಮ ಸಮಾಜವು ಸಂಘಟಿತರಾದಾಗ ಯೋಜನೆಗಳ ಸದ್ಬಳಕೆಗೆ ಸಹಕಾರಿ: ತಹಶೀಲ್ದಾರ್ ಮೋಹನಕುಮಾರಿ ಸಲಹೆ

    By adminSeptember 18, 2025No Comments2 Mins Read
    vishwakarma

    ಸರಗೂರು:  ವಿಶ್ವಕರ್ಮ ಸಮಾಜವು ಸಂಘಟಿತರಾಗಿ ಒಗ್ಗೂಡಿದಾಗ ಮಾತ್ರ ಸರಕಾರದ ವಿವಿಧ ಯೋಜನೆಗಳ ಸದ್ಬಳಕೆಗೆ ಸಹಕಾರಿಯಾಗಲಿದೆ ಎಂದು ತಹಶೀಲ್ದಾರ್ ಮೋಹನಕುಮಾರಿ ಸಲಹೆ ನೀಡಿದರು.

    ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ವಿಶ್ವಕರ್ಮ ಸಮಾಜದಿಂದ ಬುಧವಾರ ನಡೆದ ವಿಶ್ವಕರ್ಮ ಜಯಂತೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ವಿಶ್ವಕರ್ಮ ಸಮುದಾಯ ಶಿಕ್ಷಣ ಪಡೆಯುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಎಂಜಿನಿಯರ್‌ ಗಳಂತೆ ಕೆಲಸ ಮಾಡುತ್ತಾ ಬಂದಿದ್ದಾರೆ. ಸಮುದಾಯದವರಿಗೆ ಕಲೆ ರಕ್ತಗತವಾಗಿ ಬಂದಿದೆ. ಇಂಥ ಸಮುದಾಯದ ಅಭಿವೃದ್ಧಿಗಾಗಿ ಸರಕಾರ ವಿವಿಧ ಯೋಜನೆ ಸೌಲಭ್ಯಗಳನ್ನು ರೂಪಿಸಿದೆ. ಅದರ ಬಗ್ಗೆ ಸಮುದಾಯದವರಲ್ಲಿ ಮಾಹಿತಿಯ ಕೊರತೆಯಿದೆ. ಹೀಗಾಗಿ ಎಲ್ಲರೂ ಸಂಘಟಿತರಾಗಬೇಕು. ಅಧಿಕಾರಿಗಳೂ ಮಾಹಿತಿ ನೀಡಬೇಕು ಎಂದು ಅವರು ಸಲಹೆ ನೀಡಿದರು.

    ಸರಗೂರು ವಿಶ್ವಕರ್ಮ ಸಮಾಜದ ಅಧ್ಯಕ್ಷ ನಟರಾಜು ಮಾತನಾಡಿ, ಸಮಾಜದ ಅಭಿವೃದ್ಧಿಗೆ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾಗಿದೆ. ಸಮುದಾಯ ಇಲ್ಲದೆ ಸಮಾಜ ಕಟ್ಟಲು ಸಾಧ್ಯವಿಲ್ಲ. ವಿಗ್ರಹಗಳ ಕೆತ್ತನೆ, ಮರಗೆಲಸ,  ವ್ಯವಸಾಯಕ್ಕೆ ಅಗತ್ಯ ನೇಗಿಲು, ಮದುವೆ ಸಂದರ್ಭದಲ್ಲಿ ಅಗತ್ಯ ಮಾಂಗಲ್ಯ. ಹೀಗೆ ಹತ್ತು-ಹಲವು ಸಮಾಜ ಸೇವಾಕಾರ್ಯದಲ್ಲಿ ತೊಡಗಿದ್ದಾರೆ ಎಂದರು.

    ಗೌರವಾದ್ಯಕ್ಷ ಜಿ.ರವಿಕುಮಾರ್ ಮಾತನಾಡಿ, ವಿಶ್ವಕರ್ಮರು ವಿಶ್ವದಲ್ಲಿಯೇ ಖ್ಯಾತಿ ಗಳಿಸಿದ್ದಾರೆ. ಇವರಿಲ್ಲದೆ ದೇವಾಲಯ, ಮನೆಗಳಿಲ್ಲ. ಹೀಗಾಗಿ ದೇವತೆಗಳ ಎಂಜಿನಿಯರ್‌ಗಳಾದ ವಿಶ್ವಕರ್ಮರು ಶ್ರೇಷ್ಠರು ಎಂದರು.

    ಜೆಎಸ್‌ ಎಸ್ ಶಾಲಾ ಶಿಕ್ಷಕ ಸಿದ್ದಲಿಂಗಸ್ವಾಮಿ ಉಪನ್ಯಾಸ ನೀಡಿದರು. ಪಟ್ಟಣ ಪಂಚಾಯಿತಿ ಸದಸ್ಯರಾದ ಶ್ರೀನಿವಾಸ್, ಶಿವಕುಮಾರ್, ಸ್ವಾಮಿ, ನವೀನ್, ಕಸಾಪ ಅಧ್ಯಕ್ಷ ಎಂ.ಕೆಂಡಗಣ್ಣಸ್ವಾಮಿ, ಉಪಾಧ್ಯಕ್ಷ ಶ್ರೀನಿವಾಸ್, ಖಜಾಂಚಿ ಸಂತೋಷ್, ಕಾರ್ಯದರ್ಶಿ ಮಂಜುನಾಥ್, ಕಾಳಸ್ವಾಮಿ, ಎಸ್.ವಿ.ಕೃಷ್ಣಾಚಾರ್, ಸುರೇಶ್, ಶಶಿ, ಗೋಪಾಲಕೃಷ್ಣ, ಶಂಭುಲಿಂಗನಾಯಕ, ಬ್ರಾಹ್ಮಣ ಸಮಾಜದ ಅಧ್ಯಕ್ಷ ಶಂಭವಮೂರ್ತಿ, ಯುವಬ್ರಿಗೇಡ್ ಅಧ್ಯಕ್ಷ ಬಿ.ಡಿ.ದಾಸಚಾರಿ, ಜಿ.ಕಾಳಸ್ವಾಮಿ, ಸೋಮಣ್ಣ, ಲೋಕೇಶ್, ಬಾಡಗ ರವಿ, ನಿಂಗಾಚಾರ್, ಮಂಜುನಾಥ್, ರಾಜು, ನಾಗರಾಜಚಾರ್, ದಡದಹಳ್ಳಿ ಪಾಪಣ್ಣ, ಪ್ರಕಾಶ್, ಪುಟ್ಟು, ನಾಗಸುಂದರ್, ವಿನಯ್, ನರಸಿಂಹಸ್ವಾಮಿ, ಮಹೇಶ್, ವೇಣು, ಎಎಸ್‌ ಐ ಶ್ರೀಕಂಠಸ್ವಾಮಿ, ಸೇರಿದಂತೆ ಇಲಾಖಾಧಿಕಾರಿಗಳು ಇನ್ನಿತರರು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಬಳ್ಳಾರಿ:  ಮೃತರಿಗೆ ಗೃಹಲಕ್ಷ್ಮೀ ಹಣ ಜಮೆ; ಫಲಾನುಭವಿಗಳ ಮರು ಪರಿಶೀಲನೆಗೆ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ತಾಕೀತು

    July 11, 2026

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ

    July 10, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬಳ್ಳಾರಿ:  ಮೃತರಿಗೆ ಗೃಹಲಕ್ಷ್ಮೀ ಹಣ ಜಮೆ; ಫಲಾನುಭವಿಗಳ ಮರು ಪರಿಶೀಲನೆಗೆ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ತಾಕೀತು

    July 11, 2026

    ಬಳ್ಳಾರಿ:  ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಯಡಿ ಕೇಂದ್ರ ಕಚೇರಿ ಪಟ್ಟಿ ಪ್ರಕಾರ 5,972 ಮಂದಿ ಮರಣ ಹೊಂದಿದ ಫಲಾನುಭವಿಗಳಾಗಿದ್ದು, ಅವರಲ್ಲಿ 3,748…

    “ನಿಮ್ಮ ಜಿಲ್ಲೆಯನ್ನು ಕ್ಷಯಮುಕ್ತಗೊಳಿಸಿ”: ಕ್ಷಯ ರೋಗದ ಲಕ್ಷಣಗಳೇನು? ಚಿಕಿತ್ಸೆ ಪಡೆಯೋದು ಹೇಗೆ? | ಪ್ರತಿ ತಿಂಗಳು ರೂ.1,000 ನೆರವು

    July 11, 2026

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.