nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಭವಾನಿ ಮಾತಾ ದೇವಿ ಮೆರವಣಿಗೆ

    October 4, 2025

    ಪಾವಗಡ | ಕೆ.ಟಿ.ಹಳ್ಳಿ ಗ್ರಾಮದಲ್ಲಿ ಕೆಂಪೇಗೌಡರ ಪುತ್ಥಳಿ ಅನಾವರಣ

    October 4, 2025

    ತಿಮ್ಮಾಪುರದಲ್ಲಿ ಶ್ರೀ ಬಾಲಾಜಿ ಮಠ ಪ್ರತಿಷ್ಠಾಪನೆ:  ನಾದಾಬ್ರಹ್ಮ ಯೋಗದಿಂದ ಆರೋಗ್ಯ ಕ್ಷೇಮದ ಸಂದೇಶ

    October 4, 2025
    Facebook Twitter Instagram
    ಟ್ರೆಂಡಿಂಗ್
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಭವಾನಿ ಮಾತಾ ದೇವಿ ಮೆರವಣಿಗೆ
    • ಪಾವಗಡ | ಕೆ.ಟಿ.ಹಳ್ಳಿ ಗ್ರಾಮದಲ್ಲಿ ಕೆಂಪೇಗೌಡರ ಪುತ್ಥಳಿ ಅನಾವರಣ
    • ತಿಮ್ಮಾಪುರದಲ್ಲಿ ಶ್ರೀ ಬಾಲಾಜಿ ಮಠ ಪ್ರತಿಷ್ಠಾಪನೆ:  ನಾದಾಬ್ರಹ್ಮ ಯೋಗದಿಂದ ಆರೋಗ್ಯ ಕ್ಷೇಮದ ಸಂದೇಶ
    • ವೈ.ಎನ್.ಹೊಸಕೋಟೆ | ಕಸ್ತೂರಿ ತಿಲಕ ವಂಶಜರ ಜಂಬೂಸವಾರಿ
    • ತುಮಕೂರು | ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿಗೆ ಮುಸ್ಲಿಂ ಎಂಬ ಕಾರಣಕ್ಕೆ ಅವಮಾನ!
    • ಪಾವಗಡ ತಾಲುಕಿನಾದ್ಯಂತ ಸಂಭ್ರಮದ ವಿಜಯದಶಮಿ ಹಬ್ಬ
    • ತುರ್ತು ಪರಿಸ್ಥಿತಿಯಲ್ಲಿ ಸ್ವಯಂ ಸೇವಕರ ಬಲಿದಾನ ಮರೆಯಬಾರದು: ಆರ್ ಎಸ್ ಎಸ್ ಮುಖಂಡ ಉಮೇಶ್‌
    • ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿಯವರ ಸರಳತೆ ಮತ್ತು ಶಿಸ್ತನ್ನು ಅನುಸರಿಸಿ: ಶಾಸಕ ಕೆ.ಷಡಕ್ಷರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು | ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿಗೆ ಮುಸ್ಲಿಂ ಎಂಬ ಕಾರಣಕ್ಕೆ ಅವಮಾನ!
    ತುಮಕೂರು October 4, 2025

    ತುಮಕೂರು | ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿಗೆ ಮುಸ್ಲಿಂ ಎಂಬ ಕಾರಣಕ್ಕೆ ಅವಮಾನ!

    By adminOctober 4, 2025No Comments1 Min Read
    sameekshe

    ತುಮಕೂರು: ಸರ್ಕಾರದ ಆದೇಶದಂತೆ ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿಯೊಬ್ಬರಿಗೆ ಧರ್ಮದ ಹೆಸರಿನಲ್ಲಿ ಅವಮಾನಿಸಿ, ಸಮೀಕ್ಷೆಗೆ ಅವಕಾಶ ನೀಡದೇ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

    ಮುಸ್ಲಿಂ ಸಮುದಾಯದ ಶಿಕ್ಷಕಿ ಎಂಬ ಕಾರಣಕ್ಕೆ ಸಮೀಕ್ಷೆಗೆ ಅವಕಾಶ ನೀಡದೆ ಗಲಾಟೆ ಮಾಡುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ.


    Provided by
    Provided by
    Provided by

    ಮುಸ್ಲಿಂ ಆಗಿ ಸಮೀಕ್ಷೆಗೆ ಹೇಗೆ ಮನೆ ಬಳಿ ಬಂದಿದ್ದೀಯಾ? ಸಮೀಕ್ಷೆ ಮಾಡಲು ನೀನು ಯಾರು? ಮುಸ್ಲಿಮರ ಮನೆ ಹತ್ತಿರ ಬಿಟ್ಟುಕೊಳ್ಳಬಾರದು. ಮನೆ ಬಳಿಗೆ ಏಕೆ ಬರುತ್ತೀರಾ? ಸಮೀಕ್ಷೆಗೆ ಬರುವಾಗ ಗುರುತಿನ ಕಾರ್ಡ್ ಏಕೆ ತಂದಿಲ್ಲ? ಎಂದೆಲ್ಲ ಪ್ರಶ್ನಿಸಿ ಶಿಕ್ಷಕಿಯನ್ನು ಅವಮಾನಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

    ನಮ್ಮಮನೆ ಸಮೀಪದಲ್ಲೇ ಇದ್ದು, ಐ.ಡಿ ಕಾರ್ಡ್ ತರುತ್ತೇನೆ. ಸಮೀಕ್ಷೆಗೆ ಅವಕಾಶ ಮಾಡಿಕೊಡಿ ಎಂದು ಶಿಕ್ಷಕಿ ಮನವೊಲಿಸಲು ಮುಂದಾದರೂ, ಅವಕಾಶ ನೀಡದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

    ಈ ಬಗ್ಗೆ ಇಲಾಖೆ ಅಧಿಕಾರಿಗಳಿಗೆ ಶಿಕ್ಷಕಿ ದೂರು ನೀಡಿದ್ದಾರೆ. ಆದರೆ ಈ ಬಗ್ಗೆ ಯಾವುದೇ ಕ್ರಮಕೈಗೊಂಡಿರುವ ಮಾಹಿತಿ ಲಭ್ಯವಾಗಿಲ್ಲ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುರ್ತು ಪರಿಸ್ಥಿತಿಯಲ್ಲಿ ಸ್ವಯಂ ಸೇವಕರ ಬಲಿದಾನ ಮರೆಯಬಾರದು: ಆರ್ ಎಸ್ ಎಸ್ ಮುಖಂಡ ಉಮೇಶ್‌

    October 3, 2025

    ತುಮಕೂರು ದಸರಾ: ಜಂಬೂ ಸವಾರಿಗೆ ಸಾಕ್ಷಿಯಾದ ಸಾವಿರಾರು ಜನರು

    October 3, 2025

    ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಸಚಿವ ಜಿ.ಪರಮೇಶ್ವರ್

    October 3, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಭವಾನಿ ಮಾತಾ ದೇವಿ ಮೆರವಣಿಗೆ

    October 4, 2025

    ಬೀದರ್: ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನವರಾತ್ರಿ ಅಂಗವಾಗಿ ಭವಾನಿ ದೇವಿಮೂರ್ತಿ ಪ್ರತಿಷ್ಠಾಪಿಸಿ ಒಂಬತ್ತು ದಿನಗಳ ಕಾಲ…

    ಪಾವಗಡ | ಕೆ.ಟಿ.ಹಳ್ಳಿ ಗ್ರಾಮದಲ್ಲಿ ಕೆಂಪೇಗೌಡರ ಪುತ್ಥಳಿ ಅನಾವರಣ

    October 4, 2025

    ತಿಮ್ಮಾಪುರದಲ್ಲಿ ಶ್ರೀ ಬಾಲಾಜಿ ಮಠ ಪ್ರತಿಷ್ಠಾಪನೆ:  ನಾದಾಬ್ರಹ್ಮ ಯೋಗದಿಂದ ಆರೋಗ್ಯ ಕ್ಷೇಮದ ಸಂದೇಶ

    October 4, 2025

    ವೈ.ಎನ್.ಹೊಸಕೋಟೆ | ಕಸ್ತೂರಿ ತಿಲಕ ವಂಶಜರ ಜಂಬೂಸವಾರಿ

    October 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.