nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶೆಡ್, ದನದ ಕೊಟ್ಟಿಗೆಗೆ ಸ್ಟಿಕ್ಕರ್ ಹಾಕಿದ್ದಾರೆ: ಬೆಸ್ಕಾಂ ಸಿಬ್ಬಂದಿ ಯಡವಟ್ಟಿಗೆ ಸಮೀಕ್ಷೆದಾರರು ಕಂಗಾಲು

    October 5, 2025

    ಒಕ್ಕಲಿಗರ ಮೀಸಲಾತಿಗೆ ಧಕ್ಕೆಯಾದರೆ ಉಗ್ರ ಹೋರಾಟ: ನಂಜಾವಧೂತ ಸ್ವಾಮೀಜಿ

    October 5, 2025

    ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಹಿಳೆಯರು ಸಾವು!

    October 5, 2025
    Facebook Twitter Instagram
    ಟ್ರೆಂಡಿಂಗ್
    • ಶೆಡ್, ದನದ ಕೊಟ್ಟಿಗೆಗೆ ಸ್ಟಿಕ್ಕರ್ ಹಾಕಿದ್ದಾರೆ: ಬೆಸ್ಕಾಂ ಸಿಬ್ಬಂದಿ ಯಡವಟ್ಟಿಗೆ ಸಮೀಕ್ಷೆದಾರರು ಕಂಗಾಲು
    • ಒಕ್ಕಲಿಗರ ಮೀಸಲಾತಿಗೆ ಧಕ್ಕೆಯಾದರೆ ಉಗ್ರ ಹೋರಾಟ: ನಂಜಾವಧೂತ ಸ್ವಾಮೀಜಿ
    • ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಹಿಳೆಯರು ಸಾವು!
    • ಬಸ್—ಕಾರಿನ ನಡುವೆ ಭೀಕರ ಅಪಘಾತ: ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ
    • ಕೆಆರ್ ಎಸ್ ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್: ಕೆ.ಎನ್.ರಾಜಣ್ಣ ಹೇಳಿಕೆ
    • ತುಮಕೂರು |  ಬೇಗೂರು ಡೇರಿ ಸೂಪರ್ ಸೀಡ್: ಪ್ರತಿಭಟನೆ
    • ದೇಶಕ್ಕೆ ಅನ್ನ ನೀಡುವ ರೈತನ ಯಾರು ಕೂಡ ಮರೆಯಬಾರದು: ವೀರಬಸವ ಮಹಾಸ್ವಾಮಿ
    • ನಕ್ಷತ್ರಗಳ ಬೆಳಕ ಹೊರತಾಗಿಯೂ ರಾತ್ರಿ ಆಕಾಶ ಕಪ್ಪೇಕೆ ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆಆರ್ ಎಸ್ ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್: ಕೆ.ಎನ್.ರಾಜಣ್ಣ ಹೇಳಿಕೆ
    ತುಮಕೂರು October 5, 2025

    ಕೆಆರ್ ಎಸ್ ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್: ಕೆ.ಎನ್.ರಾಜಣ್ಣ ಹೇಳಿಕೆ

    By adminOctober 5, 2025No Comments1 Min Read
    k n rajanna

    ತುಮಕೂರು: ಟಿಪ್ಪು ಸುಲ್ತಾನ್‌ ನನ್ನ ಬಹಳ ಅವಹೇಳನಕಾರಿಯಾಗಿ ತೋರಿಸಲಾಗುತ್ತೆ. ಆದ್ರೆ ನಾನು ಓದಿರುವ ಪ್ರಕಾರ ಕನ್ನಂಬಾಡಿ ಕಟ್ಟೆಯನ್ನ ಪ್ರಾರಂಭ ಮಾಡಿದ್ದೇ ಅವನು. ಅನಂತರ ನಾಲ್ವಡಿ ಕೃಷ್ಣರಾಜ ಒಡೆಯರ್ ತಮ್ಮ ಕಾಲದಲ್ಲಿ ಅದನ್ನ ಸಂಪೂರ್ಣ ಮಾಡಿದ್ದಾರೆ. ನಮ್ಮ ಮಕ್ಕಳಿಗೆ ಇತಿಹಾಸ ಸ್ಪಷ್ಟವಾಗಿ ತಿಳಿಸಬೇಕು, ಅದನ್ನ ತಿರುಚಬಾರದು ಎಂದು ಮಾಜಿ ಸಚಿವ ಕೆ.ಎನ್​.ರಾಜಣ್ಣ ಹೇಳಿದ್ದಾರೆ.

    ತುಮಕೂರಿನಲ್ಲಿ ಮಾತನಾಡಿದ ಅವರು, ಒಡೆಯರ್ ಕಾಲದಲ್ಲಿ ಕೆಆರ್ ಎಸ್  ಸಂಪೂರ್ಣ ಮಾಡಬೇಕಾದ್ರೆ ಹಣಕಾಸಿನ‌ ತೊಂದರೆ ಬಂತು. ಮನೆಯಲ್ಲಿದ್ದ ಚಿನ್ನ ತೆಗೆದುಕೊಂಡು‌ ಹೋಗಿ ಬಾಂಬೆಯಲ್ಲಿ ಮಾರ್ತಾರೆ. ನಾವು ಇದನ್ನ ಮರೆಯಬಾರದು ಎಂದೂ ರಾಜಣ್ಣ ತಿಳಿದ್ದಾರೆ.


    Provided by
    Provided by
    Provided by

    ಟಿಪ್ಪು ಸುಲ್ತಾನ್‌ ನಾಲ್ಕು ಯುದ್ಧ ಮಾಡ್ತಾನೆ. 3ನೇ ಯುದ್ದದಲ್ಲಿ ಸೋತು ಬಿಡ್ತಾನೆ. ಈ ವೇಳೆ ಬ್ರಿಟಿಷ್‌ನವರು 3 ಕೋಟಿ 30 ಲಕ್ಷ ಯುದ್ಧದ ಖರ್ಚು ಕೇಳಿದ್ದಕ್ಕೆ ಆತ ಮಕ್ಕಳನ್ನು ಅಡವಿಡುತ್ತಾನೆ. ಜೈಲಿನಲ್ಲಿ ಇಟ್ಟ ಮಕ್ಕಳನ್ನ ದುಡ್ಡು ಕೊಟ್ಟು ಬಿಡಿಸಿಕೊಳ್ಳಬೇಕಾದರೆ, 4ನೇ ಯುದ್ಧದಲ್ಲಿ ಮೀರ್‌ ಸಾದಿಕ್‌ ಕಥೆಯಿಂದಾಗಿ ಸೋಲುತ್ತಾನೆ. ಟಿಪ್ಪು ಸುಲ್ತಾನ್‌ ಗೆ ಮೀರ್‌ ಸಾದಿಕ್‌ ದ್ರೋಹ ಮತ್ತು ಶಸ್ತ್ರಾಗಾರ ಡ್ಯಾಮೇಜ್ ಆಗದೆ ಇದ್ದಿದ್ದರೆ ಅವನು ಸೋಲುತ್ತಿರಲಿಲ್ಲ. ಮೋಸದಿಂದ ಯುದ್ಧದಲ್ಲಿ ಆತನನ್ನ ಸೋಲಿಸಲಾಯ್ತು ಎಂದು ರಾಜಣ್ಣ ಹೇಳಿದ್ದಾರೆ.

    ನಮ್ಮ ರಾಜ್ಯದಲ್ಲಿ ರೇಷ್ಮೆ ಬರಲು ಟಿಪ್ಪು ಕಾರಣ, ಟಿಪ್ಪು ರೇಷ್ಮೆ ಜನಕ. ರೇಷ್ಮೆ ಮೊದಲನೇ ಬೆಳೆಯನ್ನ ಸುಲ್ತಾನ್ ಕಡ್ಡಿ ಅಂತಾ ಪರ್ಷಿಯಾದಿಂದ ತಂದಿದ್ದೇ ಅವನು. ಟಿಪ್ಪು ಆನೆಗೆ ಕಣ್ಣು ಹೋದಾಗ ಆತ ನಂಜುಂಡೇಶ್ವರನಿಗೆ ಹರಕೆ ಮಾಡಿಕೊಳ್ತಾನೆ. ಆ ಬಳಿಕ ಆನೆಗೆ ಕಣ್ಣು ಬರುತ್ತೆ. ಹೀಗಾಗಿ ಪಚ್ಚೆಯನ್ನು ನಂಜುಂಡೇಶ್ವರನ ಲಿಂಗದ ಮೇಲಿಟ್ಟು ಪೂಜೆ ಮಾಡ್ತಾನೆ.  ಇದೆಲ್ಲಾ ಟಿಪ್ಪು ಸುಲ್ತಾನ್ ಬಗ್ಗೆ ಇರುವ ಒಳ್ಳೆಯ ಅಂಶಗಳು ಎಂದು ಅವರು ವಿವರಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬಸ್—ಕಾರಿನ ನಡುವೆ ಭೀಕರ ಅಪಘಾತ: ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ

    October 5, 2025

    ತುಮಕೂರು |  ಬೇಗೂರು ಡೇರಿ ಸೂಪರ್ ಸೀಡ್: ಪ್ರತಿಭಟನೆ

    October 4, 2025

    ತುಮಕೂರು | ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿಗೆ ಮುಸ್ಲಿಂ ಎಂಬ ಕಾರಣಕ್ಕೆ ಅವಮಾನ!

    October 4, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಶೆಡ್, ದನದ ಕೊಟ್ಟಿಗೆಗೆ ಸ್ಟಿಕ್ಕರ್ ಹಾಕಿದ್ದಾರೆ: ಬೆಸ್ಕಾಂ ಸಿಬ್ಬಂದಿ ಯಡವಟ್ಟಿಗೆ ಸಮೀಕ್ಷೆದಾರರು ಕಂಗಾಲು

    October 5, 2025

    ಕುಣಿಗಲ್‌: ಬೆಸ್ಕಾಂ ಸಿಬ್ಬಂದಿ ಯಡವಟ್ಟಿನಿಂದಾಗಿ ಜಾತಿವಾರು ಸಮೀಕ್ಷೆಗೆ ಸರಿಯಾದ ಮನೆ ವಿಳಾಸ ಸಿಗುತ್ತಿಲ್ಲ ಎಂದು ಆರೋಪಿಸಿದ ಸಮೀಕ್ಷೆದಾರರು ಶನಿವಾರ ದಿಢೀರ್…

    ಒಕ್ಕಲಿಗರ ಮೀಸಲಾತಿಗೆ ಧಕ್ಕೆಯಾದರೆ ಉಗ್ರ ಹೋರಾಟ: ನಂಜಾವಧೂತ ಸ್ವಾಮೀಜಿ

    October 5, 2025

    ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಹಿಳೆಯರು ಸಾವು!

    October 5, 2025

    ಬಸ್—ಕಾರಿನ ನಡುವೆ ಭೀಕರ ಅಪಘಾತ: ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ

    October 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.