nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಳೆ ವೈಷಮ್ಯ: ಇಬ್ಬರು ಯುವಕರ ಹತ್ಯೆ

    October 13, 2025

    ಆರ್ ಎಸ್ ಎಸ್, ತಾಲಿಬಾನಿಗಳ ಮೈಂಡ್ ಸೆಟ್ ಒಂದೇ: ಡಾ.ಯತೀಂದ್ರ ಸಿದ್ದರಾಮಯ್ಯ

    October 13, 2025

    ಸ್ತ್ರೀ ಶಕ್ತಿ ಗುಂಪುಗಳಿಂದ ಮಹಿಳೆಯವರಿಗೆ ಸ್ವಾವಲಂಬಿ ಜೀವನ ಸಾಧ್ಯ: ಮೃತ್ಯುಂಜಯಪ್ಪ

    October 13, 2025
    Facebook Twitter Instagram
    ಟ್ರೆಂಡಿಂಗ್
    • ಹಳೆ ವೈಷಮ್ಯ: ಇಬ್ಬರು ಯುವಕರ ಹತ್ಯೆ
    • ಆರ್ ಎಸ್ ಎಸ್, ತಾಲಿಬಾನಿಗಳ ಮೈಂಡ್ ಸೆಟ್ ಒಂದೇ: ಡಾ.ಯತೀಂದ್ರ ಸಿದ್ದರಾಮಯ್ಯ
    • ಸ್ತ್ರೀ ಶಕ್ತಿ ಗುಂಪುಗಳಿಂದ ಮಹಿಳೆಯವರಿಗೆ ಸ್ವಾವಲಂಬಿ ಜೀವನ ಸಾಧ್ಯ: ಮೃತ್ಯುಂಜಯಪ್ಪ
    • ಸರಗೂರು | ಬಿ.ಆರ್.ಗವಾಯಿ ಮೇಲೆ ಶೂ ಎಸೆದ ಘಟನೆ ಖಂಡಿಸಿ ಪ್ರತಿಭಟನೆ
    • ಒಂದು ಪಕ್ಷದ ಗುಲಾಮರಾದರೆ, ವ್ಯವಸ್ಥೆ ಸುಧಾರಣೆ ಯಾವಾಗ?: ಜೆ.ಸಿ.ಮಾಧುಸ್ವಾಮಿ
    • ತುರುವೇಕೆರೆ: ಪಾಳುಬಿದ್ದ ಬಿಎಂಶ್ರೀ ಭವನ
    • ಪ್ರತಿ ಹಿಂದೂವಿನ ಮನೆಗೂ ಆರ್ ಎಸ್ ಎಸ್ ವಿಚಾರ ತಲುಪಿಸಬೇಕು: ರವೀಂದ್ರ ತಗ್ಗಿನಮನೆ
    • ಸಿದ್ದರಾಮಯ್ಯ ಇಷ್ಟೊಂದು ದುರ್ಬಲರು ಎಂದು ಭಾವಿಸಿರಲಿಲ್ಲ: ಜೆ.ಸಿ.ಮಾಧುಸ್ವಾಮಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾಗಶಂಕರ್ ಅವರಿಗೆ ಕರುನಾಡ ರತ್ನ ಶ್ರೀ ಪ್ರಶಸ್ತಿ ಪ್ರದಾನ
    ಪಾವಗಡ October 13, 2025

    ನಾಗಶಂಕರ್ ಅವರಿಗೆ ಕರುನಾಡ ರತ್ನ ಶ್ರೀ ಪ್ರಶಸ್ತಿ ಪ್ರದಾನ

    By adminOctober 13, 2025No Comments1 Min Read
    naga shankhar

    ಪಾವಗಡ: ತಾಲೂಕಿನ ವೆಂಕಟಾಪುರ ಗ್ರಾಮದ  ನಾಗಶಂಕರ್ ಅವರಿಗೆ ಕರುನಾಡ ರತ್ನ ಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಗುರುವಾರ ಸಂಜೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ “ಶಕ್ತಿ ಅಸ್ತ್ರ ಮೀಡಿಯಾ ಕ್ರಿಯೆಷನ್” ಪತ್ರಕರ್ತರ ವೇದಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಡೆಯಿತು.

    ಪಾವಗಡ  ತಾಲೂಕಿನ ವೆಂಕಟಾಪುರ ಗ್ರಾಮದ  ನಾಗಶಂಕರ್ ಕರ್ನಾಟಕ ಹಾಗೂ ಆಂಧ್ರದ ಗಡಿನಾಡ ಕನ್ನಡಿಗರು ಮತ್ತು “ಕವಿ ಶಂಕರ್” ಎಂದೇ ಗುರುತಿಸಿ ಕೊಂಡವರು. ಪ್ರೌಢ ಶಿಕ್ಷಣ ವ್ಯಾಸಂಗದ ಅವಧಿಯಿಂದಲೂ ಸಾಹಿತ್ಯ ಆಸಕ್ತಕರಾಗಿದ್ದು, ಪ್ರಸ್ತುತ ತಮ್ಮ ವೃತ್ತಿ ಜೀವನವನ್ನು (VRL) ಬೆಂಗಳೂರಿನ ವಿ. ಆರ್.ಎಲ್. ಸಮೂಹ ಮಾಧ್ಯಮದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಸಾಹಿತ್ಯ ಕೃಷಿಯಲ್ಲೂ ಉತ್ತಮ ಸಾಧನೆಮಾಡಿದ್ದಾರೆ.


    Provided by
    Provided by
    Provided by

    ಇವರು ಬರೆದಿರುವ ಅನೇಕ ಕವನಗಳು ರಾಜ್ಯ ಮಟ್ಟದ ಕವನ ಸಂಕಲನಗಳಲ್ಲಿ ಆಯ್ಕೆಯಾಗಿ ಮುದ್ರಣ ಗೊಂಡಿರುತ್ತವೆ. ಇವರ ಸಾಹಿತ್ಯ ಸಾಧನೆಯನ್ನು ಗುರುತಿಸಿದ ಕರ್ನಾಟಕದ ಹಲವು ಜಿಲ್ಲೆಯ ಕನ್ನಡಪರ ಸಂಘ — ಸಂಸ್ಥೆಗಳು ಅವರಿಗೆ ಜಿಲ್ಲಾ ಹಾಗು ರಾಜ್ಯ ಮಟ್ಟದ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಗೌರವಿಸಿದೆ.

    ಗುರುವಾರ ಸಂಜೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ “ಶಕ್ತಿ ಅಸ್ತ್ರ ಮೀಡಿಯಾ ಕ್ರಿಯೆಷನ್” ಪತ್ರಕರ್ತರ ವೇದಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ನಾಗಶಂಕರ್ ಅವರಿಗೆ ಕರುನಾಡರತ್ನಶ್ರೀ 2025 ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಉತ್ತರ ಕರ್ನಾಟಕದ ನೆರೆ ಬಾಧಿತರಿಗೆ ಪಾವಗಡದಿಂದ ಮಾನವೀಯ ನೆರವು: 2,000 ಕಿಟ್‌ ಗಳ ತಯಾರಿ ಆರಂಭ

    October 12, 2025

    Y.N.ಹೊಸಕೋಟೆ | ಶ್ರೀ ಸತ್ಯನಾರಾಯಣ ಸ್ವಾಮಿ ಸಾಮೂಹಿಕ ಪೂಜೆ

    October 11, 2025

    ನಾಪತ್ತೆಯಾದ ಮಳೆ: ನೆರವಿಗೆ ರೈತರ ಮೊರೆ ಬರಪೀಡಿತ ಎಂದು ಘೋಷಿಸಲು ಆಗ್ರಹ

    October 8, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹಳೆ ವೈಷಮ್ಯ: ಇಬ್ಬರು ಯುವಕರ ಹತ್ಯೆ

    October 13, 2025

    ವಿಜಯಪುರ: ವಿಜಯಪುರ ತಾಲ್ಲೂಕಿನ ಕಣ್ಣೂರು ಗ್ರಾಮದಲ್ಲಿ ಇಬ್ಬರು ಯುವಕರನ್ನು ಕ್ರೂರವಾಗಿ ಕೊಲೆ ಮಾಡಲಾಗಿದ್ದು, ಹಳೆ ವೈಷಮ್ಯದ ಶಂಕೆ ವ್ಯಕ್ತವಾಗಿದೆ ಎಂದು…

    ಆರ್ ಎಸ್ ಎಸ್, ತಾಲಿಬಾನಿಗಳ ಮೈಂಡ್ ಸೆಟ್ ಒಂದೇ: ಡಾ.ಯತೀಂದ್ರ ಸಿದ್ದರಾಮಯ್ಯ

    October 13, 2025

    ಸ್ತ್ರೀ ಶಕ್ತಿ ಗುಂಪುಗಳಿಂದ ಮಹಿಳೆಯವರಿಗೆ ಸ್ವಾವಲಂಬಿ ಜೀವನ ಸಾಧ್ಯ: ಮೃತ್ಯುಂಜಯಪ್ಪ

    October 13, 2025

    ಸರಗೂರು | ಬಿ.ಆರ್.ಗವಾಯಿ ಮೇಲೆ ಶೂ ಎಸೆದ ಘಟನೆ ಖಂಡಿಸಿ ಪ್ರತಿಭಟನೆ

    October 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.