nammatumakuru

    Subscribe to Updates

    Get the latest creative news from FooBar about art, design and business.

    What's Hot

    ತೋವಿನಕೆರೆ ಗ್ರಾ.ಪಂ. ಬಿಲ್‌ ಕಲೆಕ್ಟರ್ ಮಾರುತಿ ಮತ್ತು ಕಾರ್ಯದರ್ಶಿ ಸುಮಾ ಲೋಕಾಯುಕ್ತ ಬಲೆಗೆ

    October 16, 2025

    21 ಗ್ರಾಮ ದೇವತೆಗಳ ಉತ್ಸವ:  ಅದ್ದೂರಿಯಾಗಿ ನಡೆದ ದೊಡ್ಡಮ್ಮದೇವಿ ಮಂಡಲ ಪೂಜೆ

    October 16, 2025

    ನೂತನ ಔರಾದ್ ಕ್ರೀಡಾಂಗಣಕ್ಕೆ ಅಮರೇಶ್ವರ ಹೆಸರಿಡಿ: ಮುಖ್ಯಮಂತ್ರಿಗೆ ಜಾನಸನ್ ಘೋಡೆ ಮನವಿ

    October 16, 2025
    Facebook Twitter Instagram
    ಟ್ರೆಂಡಿಂಗ್
    • ತೋವಿನಕೆರೆ ಗ್ರಾ.ಪಂ. ಬಿಲ್‌ ಕಲೆಕ್ಟರ್ ಮಾರುತಿ ಮತ್ತು ಕಾರ್ಯದರ್ಶಿ ಸುಮಾ ಲೋಕಾಯುಕ್ತ ಬಲೆಗೆ
    • 21 ಗ್ರಾಮ ದೇವತೆಗಳ ಉತ್ಸವ:  ಅದ್ದೂರಿಯಾಗಿ ನಡೆದ ದೊಡ್ಡಮ್ಮದೇವಿ ಮಂಡಲ ಪೂಜೆ
    • ನೂತನ ಔರಾದ್ ಕ್ರೀಡಾಂಗಣಕ್ಕೆ ಅಮರೇಶ್ವರ ಹೆಸರಿಡಿ: ಮುಖ್ಯಮಂತ್ರಿಗೆ ಜಾನಸನ್ ಘೋಡೆ ಮನವಿ
    • ಗೂಡ್ಸ್‌ ಆಟೋ ಪಲ್ಟಿಯಾಗಿ 15 ಮಂದಿಗೆ ಗಾಯ, ಮೂವರ ಸ್ಥಿತಿ ಗಂಭೀರ: ಆ್ಯಂಬುಲೆನ್ಸ್ ನಾಪತ್ತೆ!
    • ಎಲೆಕ್ಟ್ರೋಕೆಮಿಸ್ಟ್ರಿ ಕುರಿತು ವಿಶೇಷ ಉಪನ್ಯಾಸ
    • ಮನುವಾದಿಗಳ ಸಂಚಿನಿಂದ ಸಮಾಜ ಬದಲಾವಣೆ ಸಾಧ್ಯವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
    • ಪಕ್ಷನಿಷ್ಠೆಗೆ ಜೈಲುವಾಸ ಆಯ್ಕೆ ಮಾಡಿಕೊಂಡೆ: ರಹಸ್ಯ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್
    • ಸಂತೆ ಮೈದಾನದಲ್ಲಿ ಮೂಲ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ | 6ನೇ ದಿನವೂ ರೈತರ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನ ಸಾಮಾನ್ಯರಿಗೆ ಕಾನೂನು ಬಹಳ ಮುಖ್ಯ: ವಕೀಲ ಟಿ.ಕೃಷ್ಣಮೂರ್ತಿ
    ಕೊರಟಗೆರೆ October 15, 2025

    ಜನ ಸಾಮಾನ್ಯರಿಗೆ ಕಾನೂನು ಬಹಳ ಮುಖ್ಯ: ವಕೀಲ ಟಿ.ಕೃಷ್ಣಮೂರ್ತಿ

    By adminOctober 15, 2025No Comments2 Mins Read
    kanunu

    ಕೊರಟಗೆರೆ: ನಮ್ಮ ನಿಮ್ಮ ಜೀವನಕ್ಕೆ ಕಾನೂನು ಬಹಳ ಮುಖ್ಯ, ಹೇಗೆ ನಮ್ಮ ನೆರಳು ನಮ್ಮನ್ನು ಹೇಗೆ ಹಿಂಬಾಲಿಸುವುದೋ ಅದೇ ರೀತಿ ಕಾನೂನು ಸಹ ನಮ್ಮ ಜೊತೆ ಇರಬೇಕು ಎಂದು ಕಾನೂನು ಸಲಹೆಗಾರ ವಕೀಲರಾದ ಟಿ. ಕೃಷ್ಣಮೂರ್ತಿ ತಿಳಿಸಿದರು.

    ತಾಲೂಕಿನ ಜಟ್ಟಿ ಅಗ್ರಹಾರ ಗ್ರಾಮ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,  ನಮ್ಮ ಹಕ್ಕು ಪಡೆಯಲು ನಮಗೆ ಕಾನೂನು ತುಂಬಾ ಅವಶ್ಯಕ, ಸಂವಿಧಾನದಲ್ಲಿ ಬಂದ ಕಾನೂನುಗಳ ಜೋತೆ ಹೊಸ ಹೊಸ ಕಾನೂನು ಸೇರ್ಪಡೆ ಆಗಿದೆ. ಈ ಎಲ್ಲಾ ಕಾನೂನು ನಮಗೆ ತಿಳಿದಿರಬೇಕು. ಹಾಗಾಗಿ ನಮಗೆ ಇಂತಹ ಕಾರ್ಯಕ್ರಮಗಳು ಬಹಳ ಮುಖ್ಯ 1982 ರಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ಬಂತು ಇದರಲ್ಲಿ ಬಹಳ ಪ್ರೀತಿಯಲ್ಲಿ ರಾಜ್ಯ ರಾಷ್ಟ್ರೀಯ ಹಾಗೂ ಜಿಲ್ಲಾ ತಾಲೂಕು ಕಾನೂನು ಪ್ರಾಧಿಕಾರಗಳಾಗಿ ವಿಂಗಡಣೆಯಾಗಿದೆ. ಬಡವರಿಗೆ ನ್ಯಾಯ ಪಡೆಯಲು ಈ ಪ್ರಾಧಿಕಾರ ಚಳುವಳಿಕೆ ನೀಡುವುದರ ಇದರ ಜೊತೆಗೆ ಯಾರು ಬಡವರು ವಕೀಲರಿಗೆ ಹಣ ನೀಡಿ ವಕೀಲರು ನೇಮಿಸಲು ಆಗದೆ ಇರುವವರು ಅರ್ಜಿ ಸಲ್ಲಿಸಿದರೆ ಅವರ ಪರವಾಗಿ ಉಚಿತವಾಗಿ ವಾದ ಮಾಡಿ ನ್ಯಾಯ ದೊರಕಿಸಲಾಗುವುದು ಎಂದರು.


    Provided by
    Provided by
    Provided by

    ಗ್ರಾಮ ಪಂಚಾಯತಿ ಅಧ್ಯಕ್ಷ ಸಿ.ಡಿ.ಪ್ರಭಾಕರ್ ಮಾತನಾಡಿ, ಇಂತಹ ಕಾರ್ಯಕ್ರಮಗಳು ಗ್ರಾಮೀಣ ಪ್ರದೇಶದಲ್ಲಿ ನಡೆಯುತ್ತಿರುವುದು ಸಾರ್ವಜನಿಕರಿಗೆ ಕಾನೂನು ಅರಿವು ಮೂಡಿಸುತ್ತಿರುವುದು ಬಹಳ ಉಪಯೋಗದ ಕೆಲಸ, ಇದರಿಂದ ನಾವು ಉಚಿತವಾಗಿ ಕಾನೂನು ಏನು ಹೇಳುತ್ತದೆ ಎಂಬುದನ್ನು ತಿಳಿಯಬಹುದಾಗಿದೆ, ಮಹಿಳೆಯರು ವಿಶೇಷ ಚೇತನಿಗೆ ಹಾಗೂ ಮಳೆ ಬೆಂಕಿ ಹಾನಿಯಾದಾಗ ಬಡತನ ರೇಖೆಗಿಂತ ಕೆಳಗಿರುವವರಿಗೆ ಈ ಕಾನೂನು ಬಹಳ ಉಪಯೋಗವಾಗಲಿದೆ, ಇನ್ನು ಮುಂದೆ ಗ್ರಾಮಗಳಲ್ಲಿ ಗ್ರಾಮ ನ್ಯಾಯಾಲಯ ಮಾಡಿದರೆ ರೈತರಿಗೂ ಬಡವರಿಗೆ ಬಹಳ ಉಪಯೋಗವಾಗುತ್ತದೆ. ಈ ಬಾರಿ ನಮ್ಮ ಅಗ್ರಹಾರ ಪಂಚಾಯಿತಿಯಲ್ಲಿ ಇಂತಹ ಕಾನೂನು ಅರಿವು ಕಾರ್ಯಕ್ರಮ ಮಾಡುತ್ತಿರುವುದು ಬಹಳ ಸಂತೋಷದ ವಿಷಯವಾಗಿದೆ ಎಂದರು.

    ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛತೆ ಮೂಲಭೂತ ಸೌಕರ್ಯ ಮೂಲಭೂತ ಹಕ್ಕು ಪಡೆಯುವುದು ಹೇಗೆ ಎಂಬುದು ಗ್ರಾಮೀಣ ಭಾಗದ ಜನರಿಗೆ ತಿಳಿಸಿಕೊಟ್ಟರೆ ಖುದ್ದು ಅವರೇ ಬಂದು ಪಂಚಾಯಿತಿ ಸೇರಿದಂತೆ ಕಛೇರಿಗಳಲ್ಲಿ ಕೆಲಸ ಮಾಡಿಸಿಕೊಳ್ಳಲು ಸುಲಭದ ದಾರಿಯಾಗಿದೆ ಎಂದರು.

    ಈ ಸಂದರ್ಭದಲ್ಲಿ ವಕೀಲ ಸಂಘದ ಕಾರ್ಯದರ್ಶಿ ರಾಜು, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ರಂಗನರಸಯ್ಯ, ಕಾರ್ಯದರ್ಶಿ ಮುನಿಯಯ್ಯ, ಉಪಾಧ್ಯಕ್ಷೆ ಸರಸ್ವತಿ ಮಂಜುನಾಥ್, ಸದಸ್ಯರುಗಳಾದ ದಾಕ್ಷಾಯಣಮ್ಮ, ಕರಿಯಣ್ಣ, ರಾಗಿಣಿ, ಸೇರಿದಂತೆ ಇನ್ನಿತರ ಸಾರ್ವಜನಿಕರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತೋವಿನಕೆರೆ ಗ್ರಾ.ಪಂ. ಬಿಲ್‌ ಕಲೆಕ್ಟರ್ ಮಾರುತಿ ಮತ್ತು ಕಾರ್ಯದರ್ಶಿ ಸುಮಾ ಲೋಕಾಯುಕ್ತ ಬಲೆಗೆ

    October 16, 2025

    21 ಗ್ರಾಮ ದೇವತೆಗಳ ಉತ್ಸವ:  ಅದ್ದೂರಿಯಾಗಿ ನಡೆದ ದೊಡ್ಡಮ್ಮದೇವಿ ಮಂಡಲ ಪೂಜೆ

    October 16, 2025

    ಕೊರಟಗೆರೆ | ವಿದ್ಯಾರ್ಥಿಗಳಿಗೆ ಇಟಲಿಯ ಏಕೀಕರಣ ಕುರಿತು ವಿಶೇಷ ಉಪನ್ಯಾಸ

    October 16, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ತೋವಿನಕೆರೆ ಗ್ರಾ.ಪಂ. ಬಿಲ್‌ ಕಲೆಕ್ಟರ್ ಮಾರುತಿ ಮತ್ತು ಕಾರ್ಯದರ್ಶಿ ಸುಮಾ ಲೋಕಾಯುಕ್ತ ಬಲೆಗೆ

    October 16, 2025

    ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ತೋವಿನಕೆರೆ ಗ್ರಾಮದ ವಾಸಿಯಾದ ಟಿ.ಕೆ.ಮೊಹಮ್ಮದ್ ಅದೇ ಗ್ರಾಮದ ಮಂಜಮ್ಮ ಎಂಬುವವರ ಹೆಸರಿನಲ್ಲಿದ್ದ ಮನೆ…

    21 ಗ್ರಾಮ ದೇವತೆಗಳ ಉತ್ಸವ:  ಅದ್ದೂರಿಯಾಗಿ ನಡೆದ ದೊಡ್ಡಮ್ಮದೇವಿ ಮಂಡಲ ಪೂಜೆ

    October 16, 2025

    ನೂತನ ಔರಾದ್ ಕ್ರೀಡಾಂಗಣಕ್ಕೆ ಅಮರೇಶ್ವರ ಹೆಸರಿಡಿ: ಮುಖ್ಯಮಂತ್ರಿಗೆ ಜಾನಸನ್ ಘೋಡೆ ಮನವಿ

    October 16, 2025

    ಗೂಡ್ಸ್‌ ಆಟೋ ಪಲ್ಟಿಯಾಗಿ 15 ಮಂದಿಗೆ ಗಾಯ, ಮೂವರ ಸ್ಥಿತಿ ಗಂಭೀರ: ಆ್ಯಂಬುಲೆನ್ಸ್ ನಾಪತ್ತೆ!

    October 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.