nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದಿ ನಾಯಿಗಳ ಮಾಹಿತಿ ನೀಡಲು ಸೂಚನೆ

    December 7, 2025

    ರಾಗಿ ಖರೀದಿ: ನೋಂದಣಿಗೆ ಡಿ.15 ಕೊನೆಯ ದಿನ

    December 7, 2025

    ತಾಯಿ ಚಿಕ್ಕದೇವಮ್ಮನ ಬೆಟ್ಟ–ಇಟ್ನ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಸಹಕಾರ: ಶಾಸಕ ಅನಿಲ್ ಚಿಕ್ಕಮಾದು

    December 7, 2025
    Facebook Twitter Instagram
    ಟ್ರೆಂಡಿಂಗ್
    • ಬೀದಿ ನಾಯಿಗಳ ಮಾಹಿತಿ ನೀಡಲು ಸೂಚನೆ
    • ರಾಗಿ ಖರೀದಿ: ನೋಂದಣಿಗೆ ಡಿ.15 ಕೊನೆಯ ದಿನ
    • ತಾಯಿ ಚಿಕ್ಕದೇವಮ್ಮನ ಬೆಟ್ಟ–ಇಟ್ನ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಸಹಕಾರ: ಶಾಸಕ ಅನಿಲ್ ಚಿಕ್ಕಮಾದು
    • ಅರಸೀಕೆರೆಯ ವಿದ್ಯಾರ್ಥಿಗಳು ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
    • ಧರ್ಮದ ಹೆಸರಿನಲ್ಲಿ ಬುಡಕಟ್ಟು ಆಚರಣೆ, ಪದ್ಧತಿ, ದೈವಾರಾಧನೆ ನಶಿಸುತ್ತಿದೆ: ಸಿ.ಜಿ.ಲಕ್ಷ್ಮೀಪತಿ
    • ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಸಚಿವ ಕೆ.ಎನ್.ರಾಜಣ್ಣ
    • ವಿವಿಧ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ
    • ಡಿಸೆಂಬರ್ 8ರಿಂದ ತುಮಕೂರು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಆಹಾರ ಅದಾಲತ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆರೋಗ್ಯದ ಬಗ್ಗೆ ಅರಿವು ಅಗತ್ಯ: ಶಾಸಕ ಕೆ.ಷಡಕ್ಷರಿ
    ತಿಪಟೂರು October 17, 2025

    ಆರೋಗ್ಯದ ಬಗ್ಗೆ ಅರಿವು ಅಗತ್ಯ: ಶಾಸಕ ಕೆ.ಷಡಕ್ಷರಿ

    By adminOctober 17, 2025No Comments1 Min Read
    shadakshari

    ತಿಪಟೂರು: ಕಾಲ ಬದಲಾಗುವಂತೆ ಮನುಷ್ಯನ ಜೀವನ ಶೈಲಿ ಮತ್ತು ಆಹಾರ ಪದ್ಧತಿ ಬದಲಾಗುತ್ತಿದೆ. ಆರೋಗ್ಯದ ಬಗ್ಗೆ ಅರಿವು ಅಗತ್ಯ ಎಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.

    ನಗರಸಭೆಯಲ್ಲಿ ಕೃಷಿ ವಿಜ್ಞಾನ ಕೇಂದ್ರ ಕೊನೇಹಳ್ಳಿ ಹಾಗೂ ನಗರಸಭೆಯಿಂದ ವಿಶ್ವ ಆಹಾರ ದಿನದ ಅಂಗವಾಗಿ ಪೌರ ಕಾರ್ಮಿಕರು ಹಾಗೂ ನೀರು ವಿತರಕರಿಗೆ ಕಾರ್ಯಾಗಾರ ನಡೆಯಿತು.


    Provided by
    Provided by

    ಮಾನವ ಪೌಷ್ಟಿಕತೆ, ವಿಜ್ಞಾನ ಮತ್ತು ಆರೋಗ್ಯದ ಆಧಾರದಲ್ಲಿ ಆಹಾರ ಆಯ್ಕೆಮಾಡುತ್ತಿದ್ದಾನೆ. ಉತ್ತಮ ಆಹಾರ ಮತ್ತು ಭವಿಷ್ಯಕ್ಕಾಗಿ ಕೈ ಜೋಡಿಸಿ ಎಂಬ ಘೋಷವಾಕ್ಯದಲ್ಲಿ ವಿಶ್ವ ಆಹಾರ ದಿನ ಆಯೋಜಿಸಲಾಗಿದೆ ಎಂದರು.

    ನಗರಸಭೆ ಪ್ರಭಾರ ಅಧ್ಯಕ್ಷೆ ಮೇಘಶ್ರೀ ಭೂಷಣ್‌ ಮಾತನಾಡಿ, ಆಧುನಿಕ ಜೀವನ ಶೈಲಿ ವೇಗವಾಗಿ ಬದಲಾಗುತ್ತಿದ್ದು, ನಮ್ಮ ಆಹಾರ ಪದ್ಧತಿ ಆರೋಗ್ಯವನ್ನು ನಿರ್ಧರಿಸುತ್ತದೆ ಎಂದು ಹೇಳಿದರು.

    ಜಿಕವಿಕ ವಿಸ್ತರಣಾ ನಿರ್ದೇಶಕ ವೈ.ಎನ್‌.ಶಿವಲಿಂಗಯ್ಯ ಮಾತನಾಡಿ, ಪೌಷ್ಟಿಕ ಆಹಾರದ ಅಗತ್ಯತೆ, ಆಹಾರದ ಗುಣಮಟ್ಟ ಮತ್ತು ಪೌಷ್ಟಿಕ ಬೆಳೆಗಳ ಬೆಳವಣಿಗೆ ಕುರಿತು ಉಪನ್ಯಾಸ ನೀಡಿದರು. ಮನುಷ್ಯನ ಬೆಳವಣಿಗೆಯ ಹಾದಿಯಲ್ಲಿ ಆಹಾರದ ಗುಣಮಟ್ಟವೇ ಅವನ ಬುದ್ಧಿ ಮತ್ತು ಆರೋಗ್ಯವನ್ನು ನಿರ್ಧರಿಸಿದೆ ಎಂದರು.

    ಜಿಕೆವಿಕೆಯ ವಿಸ್ತರಣಾಧಿಕಾರಿ ವೈ.ಎನ್.ಶಿವಲಿಂಗಯ್ಯ, ಕವಿಕೆ ಮುಖ್ಯಸ್ಥಎಂ.ಎಚ್.ಶಂಕ‌ರ್, ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಎಮ್.ಎಸ್.ಯೋಗೀಶ್, ಪೌರಾಯುಕ್ತ ವಿಶ್ವೇಶ್ವರ ಬದರಗಡೆ, ವಿಜ್ಞಾನಿ ದರ್ಶನ್ ಎಂ.ಈ. ಆರ್ಥಿಕ ಸಾಕ್ಷರತಾ ಸಮಾಲೋಚಕಿ ರೇಖಾ, ನಗರಸಭೆ ಅಧಿಕಾರಿಗಳು, ಪೌರಕಾರ್ಮಿಕರು, ಜಿಕೆವಿಕೆ ವಿದ್ಯಾರ್ಥಿಗಳು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತಿಪಟೂರು: ಸ್ಯಾನಿಟರಿ ಪ್ಯಾಡ್ ನೀಡಿಲ್ಲ, ವಿದ್ಯಾರ್ಥಿನಿಯರನ್ನು ಬಿಕಾರಿ ಅಂತಾರಂತೆ: ಉಪಲೋಕಾಯುಕ್ತ ಮುಂದೆ ವಿದ್ಯಾರ್ಥಿನಿಯರ ಅಳಲು

    December 1, 2025

    ತಿಪಟೂರು | ಹಿಂದೂ ಸಮಾಜೋತ್ಸವ ಸಮಿತಿಯಿಂದ ಮನೆ ಮನೆ ಸಂಪರ್ಕ ಅಭಿಯಾನ

    November 30, 2025

    ಗಣಪತಿ ಮಹೋತ್ಸವ, ಕಲ್ಪೋತ್ಸವ: ಸ್ವಚ್ಛತಾ ಸೈನಿಕರಾದ ಪೌರ ಕಾರ್ಮಿಕರ ಕಾರ್ಯಕ್ಕೆ ಮೆಚ್ಚುಗೆ

    November 26, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಬೀದಿ ನಾಯಿಗಳ ಮಾಹಿತಿ ನೀಡಲು ಸೂಚನೆ

    December 7, 2025

    ತುಮಕೂರು: ಕೊರಟಗೆರೆ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿರುವ ಖಾಸಗಿ/ ಸರ್ಕಾರಿ ಶಿಕ್ಷಣ ಸಂಸ್ಥೆ, ಆಸ್ಪತ್ರೆ, ಕ್ರೀಡಾ ಸಂಕೀರ್ಣ, ಬಸ್ / ರೈಲ್ವೆ…

    ರಾಗಿ ಖರೀದಿ: ನೋಂದಣಿಗೆ ಡಿ.15 ಕೊನೆಯ ದಿನ

    December 7, 2025

    ತಾಯಿ ಚಿಕ್ಕದೇವಮ್ಮನ ಬೆಟ್ಟ–ಇಟ್ನ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಸಹಕಾರ: ಶಾಸಕ ಅನಿಲ್ ಚಿಕ್ಕಮಾದು

    December 7, 2025

    ಅರಸೀಕೆರೆಯ ವಿದ್ಯಾರ್ಥಿಗಳು ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

    December 7, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.