nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧರ್ಮದ ಹೆಸರಿನಲ್ಲಿ ಬುಡಕಟ್ಟು ಆಚರಣೆ, ಪದ್ಧತಿ, ದೈವಾರಾಧನೆ ನಶಿಸುತ್ತಿದೆ: ಸಿ.ಜಿ.ಲಕ್ಷ್ಮೀಪತಿ

    December 7, 2025

    ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಸಚಿವ ಕೆ.ಎನ್.ರಾಜಣ್ಣ

    December 6, 2025

    ವಿವಿಧ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ

    December 6, 2025
    Facebook Twitter Instagram
    ಟ್ರೆಂಡಿಂಗ್
    • ಧರ್ಮದ ಹೆಸರಿನಲ್ಲಿ ಬುಡಕಟ್ಟು ಆಚರಣೆ, ಪದ್ಧತಿ, ದೈವಾರಾಧನೆ ನಶಿಸುತ್ತಿದೆ: ಸಿ.ಜಿ.ಲಕ್ಷ್ಮೀಪತಿ
    • ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಸಚಿವ ಕೆ.ಎನ್.ರಾಜಣ್ಣ
    • ವಿವಿಧ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ
    • ಡಿಸೆಂಬರ್ 8ರಿಂದ ತುಮಕೂರು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಆಹಾರ ಅದಾಲತ್
    • ಶಿಕ್ಷಕರ ಅರ್ಹತಾ ಪರೀಕ್ಷೆ: ಅಡೆತಡೆಗಳಿಲ್ಲದೇ ವ್ಯವಸ್ಥಿತವಾಗಿ ನಡೆಸಲು ಅಪರ ಜಿಲ್ಲಾಧಿಕಾರಿ ಸೂಚನೆ
    • ದತ್ತ ಜಯಂತಿ ಬ್ಯಾನರ್ ತೆರವು ವಿಚಾರ: ಕಾಂಗ್ರೆಸ್ ಗ್ರಾ.ಪಂ. ಸದಸ್ಯನ ಬರ್ಬರ ಹತ್ಯೆ
    • ಹಣಕಾಸಿನ ವಿಚಾರಕ್ಕೆ ಮಹಿಳೆಯ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    • ಅಂಬೇಡ್ಕರ್ ಎಂದರೆ, ಮಹಾನ್ ಶಕ್ತಿ: ತಹಶೀಲ್ದಾರ್ ಮೋಹನಕುಮಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೀದರ್: ಜಿಲ್ಲಾ ಮಟ್ಟದಲ್ಲಿ ಪೋಷಕತ್ವ ಯೋಜನೆ ಹೊಸ ಪೋಸ್ಟರ್ ಬಿಡುಗಡೆ
    ಜಿಲ್ಲಾ ಸುದ್ದಿ October 20, 2025

    ಬೀದರ್: ಜಿಲ್ಲಾ ಮಟ್ಟದಲ್ಲಿ ಪೋಷಕತ್ವ ಯೋಜನೆ ಹೊಸ ಪೋಸ್ಟರ್ ಬಿಡುಗಡೆ

    By adminOctober 20, 2025No Comments2 Mins Read
    bidar

    ಬೀದರ್: ಪೋಷಕತ್ವ ಯೋಜನೆಯ ಕುರಿತು ಜನರಿಗೆ ಇನ್ನು ಹೆಚ್ಚಿನ ಜನಜಾಗೃತಿಯನ್ನು ಮೂಡಿಸುವ ಕುರಿತು ರಾಜ್ಯಮಟ್ಟದ ಪೋಷಕತ್ವ ಯೋಜನೆ ತಂಡದೊಂದಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಯ ಕಚೇರಿ ಬೀದರ್ ನಲ್ಲಿ ಸಭೆ ನಡೆಯಿತು.

    ಈ ಸಭೆಯನ್ನು ಪ್ರಾರ್ಥನೆ ಮೂಲಕ ಆರಂಭ ಮಾಡಲಾಯಿತು. ಈ ಸಭೆಯಲ್ಲಿ ಸ್ವಾಗತವನ್ನು ಪೋಷಕತ್ವ ಯೋಜನೆಯ ರಾಜ್ಯ ಸಂಚಾಲಕರಾದ ಶಿವಮಲ್ಲು  ಅವರು ಮಾಡಿದರು  ಮತ್ತು ಸಭೆಯ ಕುರಿತು ತಿಳುವಳಿಕೆಯನ್ನು ಮೂಡಿಸಿದರು.


    Provided by
    Provided by

    ಈ ಸಭೆಯಲ್ಲಿ ಮೊದಲಿಗೆ ಮಾತನಾಡಿದ ಫಾದರ್ ವರ್ಗೀಸ್ ಪಲ್ಲಿಪುರಂ ಅವರು, ಪೋಷಕತ್ವ ಯೋಜನೆ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಿದರು.  ಪೋಷಕತ್ವ ಯೋಜನೆಯಲ್ಲಿ ಇರುವಂತಹ ಹೊಸ ಬದಲಾವಣೆ ಕುರಿತು ಮಾಹಿತಿಯನ್ನು ಕೊಟ್ಟರು.  ರಾಜ್ಯಮಟ್ಟದಲ್ಲಿ ಯಾವ ರೀತಿಯಲ್ಲಿ ಪೋಷಕತ್ವ ಯೋಜನೆಯು ಕಾರ್ಯವನ್ನು ನಿರ್ವಹಿಸುತ್ತಿದೆ ಎಂದು ಮಾಹಿತಿ ನೀಡಿದರು.

    ಡಾನ್ ಬಾಸ್ಕೊ  ಚಿಕ್ಕಪೇಟೆ ಸಂಸ್ಥೆಯ ನಿರ್ದೇಶಕರಾದ ಫಾದರ್ ಸ್ಟೀವನ್ ಲಾರೆನ್ಸ್  ಮಾತನಾಡಿ,  ಪೋಷಕತ್ವ ಯೋಜನೆ ಕುರಿತು ಹಾಗೂ ಡಿ. ಸಿ. ಪಿ. ಯು. ನ ಸದಸ್ಯರು ಹಾಗೂ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ನಾವೆಲ್ಲರೂ ಮಕ್ಕಳ ಪರವಾಗಿ ಹೋರಾಟವನ್ನು ಮಾಡುತ್ತಿದ್ದೇವೆ. ತಂದೆ ತಾಯಿಯನ್ನು ಕಳೆದುಕೊಂಡು ಅನಾಥವಾಗಿ ಇರುವಂತ ಮಕ್ಕಳಿಗೆ ಪೋಷಕತ್ವ ಯೋಜನೆ ಲಾಭವನ್ನು ನಾವು ದೊರಕಿಸಿಕೊಳ್ಳಬೇಕೆಂದು ಹೇಳಿದರು.

    ಬೀದರ್ ಜಿಲ್ಲೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಯಾದ ರೂಪ ಮಾತನಾಡಿ, ಪೋಷಕತ್ವ ಯೋಜನೆ ಕುರಿತು ಅರಿವು ಸರ್ಕಾರದ ಎಲ್ಲರಂಗದ ಅಧಿಕಾರಿಗಳಿಗೆ ಮೂಡಿಸುವುದು ಬಹಳ ಮುಖ್ಯವಾದ ವಿಷಯವಾಗಿದೆ. ವಿಶೇಷವಾಗಿ ಪೋಷಕತ್ವ ಯೋಜನೆಯು ಸೂಕ್ತ ಮಕ್ಕಳಿಗೆ ದೊರೆಯಬೇಕಾದರೆ ಅಂಗನವಾಡಿ ಕಾರ್ಯಕರ್ತರಿಗೆ ಹಾಗೂ ಆಶಾ ಕಾರ್ಯಕರ್ತರಿಗೆ ಹೆಚ್ಚಿನ ಅರಿವು ಮೂಡಿಸುವುದು ಮುಖ್ಯವಾಗಿದೆ ಎಂದರು.

    ಬೀದರ್ ಜಿಲ್ಲೆಯಲ್ಲಿ ಡಾನ್ ಬೋಸ್ಕೋ ಚಿಕ್ಕಪೇಟೆ ಸಂಸ್ಥೆಯ ಪೋಷಕತ್ವ ಯೋಜನೆಯ ಕುರಿತು ಮಾಡುತ್ತಿರುವ ಕಾರ್ಯಕ್ಕೆ ಸಂತಸ ವ್ಯಕ್ತಪಡಿಸಿದರು. ಕೊನೆಯಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ  ಸೀಮಪ್ಪಾ ಮಾತನಾಡಿ, ಪೋಷಕತ್ವ ಯೋಜನೆಯ ರಾಜ್ಯ ನಿರ್ದೇಶಕರ ಜೊತೆಯಲ್ಲಿರಾದ ಫಾದರ್ ವರ್ಗಿಸ್ ಪಲ್ಲಿಪುರಂ ಅವರ ಜೊತೆಯಲ್ಲಿ ಕಲಿತಂತ ವಿಷಯಗಳ ಬಗ್ಗೆ ಮೇಲು ಹಾಗೂ ಡಾಗ್ ಬೋಸ್ಕೋ ಚಿಕ್ಕಪೇಟೆ ಸಂಸ್ಥೆಯಲ್ಲಿ ತಾವು ಕೆಲಸ ಮಾಡಿದ ಸಂದರ್ಭದಲ್ಲಿ ತಮಗೆ ದೊರೆತ ಬೆಂಬಲವೇ ಈ ಮಟ್ಟದಲ್ಲಿ ತನ್ನ ಬೆಳವಣಿಗೆ ಕಾರಣವೆಂದು ಹೇಳಿದರು.

    ಜಿಲ್ಲಾ ಮಕ್ಕಳ ರಕ್ಷಣೆ ಘಟಕದ ಅಸಾಂತಿಕ ಅಧಿಕಾರಿಯ  ಗೌರಿಶಂಕರ್ ಅವರು ಸಭೆಯಲ್ಲಿ ಧನ್ಯವಾದ ಅರ್ಪಿಸಿದರು. ಈ ಸಭೆಯಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಎಲ್ಲ ಸದಸ್ಯರು ಪಾಲ್ಗೊಂಡರು ಮತ್ತು ಡಿಸಿಪಿಯು ಯೂನಿಟ್ ಸದಸ್ಯರು ಮತ್ತು ಬೀದರ್ ಜಿಲ್ಲೆ ಡಾಗ್ ಬೋಸ್ಕೋ ಚಿಕ್ಕಪೇಟೆ ಪೋಷಕತ್ವ ಯೋಜನೆಯ ಸಾಮಾಜಿಕ ಸಂಯೋಜಕರಾದ ರಮೇಶ್ ಉಪಸ್ಥಿತರಿದ್ದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್ 


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ದತ್ತ ಜಯಂತಿ ಬ್ಯಾನರ್ ತೆರವು ವಿಚಾರ: ಕಾಂಗ್ರೆಸ್ ಗ್ರಾ.ಪಂ. ಸದಸ್ಯನ ಬರ್ಬರ ಹತ್ಯೆ

    December 6, 2025

    ಅಂಬೇಡ್ಕರ್ ಎಂದರೆ, ಮಹಾನ್ ಶಕ್ತಿ: ತಹಶೀಲ್ದಾರ್ ಮೋಹನಕುಮಾರಿ

    December 6, 2025

    ಕೆಟ್ಟು ನಿಂತ ಬಸ್: ವಿದ್ಯಾರ್ಥಿಗಳಿಂದ ಪರದಾಟ!

    December 4, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಧರ್ಮದ ಹೆಸರಿನಲ್ಲಿ ಬುಡಕಟ್ಟು ಆಚರಣೆ, ಪದ್ಧತಿ, ದೈವಾರಾಧನೆ ನಶಿಸುತ್ತಿದೆ: ಸಿ.ಜಿ.ಲಕ್ಷ್ಮೀಪತಿ

    December 7, 2025

    ತುಮಕೂರು: ಧರ್ಮಗಳ ಪ್ರಭಾವದಿಂದ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಆಚರಣೆಗಳು ಕ್ಷೀಣಿಸುತ್ತಿವೆ. ಆಹಾರ ಪದ್ಧತಿ, ದೈವಾರಾಧನೆ ನಶಿಸುತ್ತಿದೆ ಎಂದು ಬೆಂಗಳೂರು ಮಹಾರಾಣಿ…

    ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಸಚಿವ ಕೆ.ಎನ್.ರಾಜಣ್ಣ

    December 6, 2025

    ವಿವಿಧ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ

    December 6, 2025

    ಡಿಸೆಂಬರ್ 8ರಿಂದ ತುಮಕೂರು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಆಹಾರ ಅದಾಲತ್

    December 6, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.