nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ

    August 25, 2026

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026

    “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು

    August 25, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ
    • ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ
    • “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು
    • ಕರ್ನಾಟಕ ಸರ್ಕಾರಕ್ಕೆ ಅದಾನಿ ಕೇವಲ ಒಬ್ಬ ಗುತ್ತಿಗೆದಾರ ಅಷ್ಟೇ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ
    • ಮಹಿಳಾ ಪಿಎಸ್ ಐಗೆ ಬಿಜೆಪಿ ಶಾಸಕನ ಪುತ್ರಿಯಿಂದ ಕಪಾಳಮೋಕ್ಷ: ವಿಡಿಯೋ ವೈರಲ್, ಎಫ್ ಐಆರ್ ದಾಖಲಾಗಿದ್ದರೂ ಆಗಿಲ್ಲ ಬಂಧನ
    • ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ
    • ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್
    • ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸುತ್ತೂರು ಶ್ರೀಗಳ ಕೊಡುಗೆ ಇಡೀ ವಿಶ್ವಕ್ಕೆ ಮಾದರಿ: ಡಿ.ಜಿ.ಶಿವರಾಜು
    ಜಿಲ್ಲಾ ಸುದ್ದಿ October 24, 2025

    ಸುತ್ತೂರು ಶ್ರೀಗಳ ಕೊಡುಗೆ ಇಡೀ ವಿಶ್ವಕ್ಕೆ ಮಾದರಿ: ಡಿ.ಜಿ.ಶಿವರಾಜು

    By adminOctober 24, 2025No Comments2 Mins Read
    sargur

    ಸರಗೂರು:  ಪಂಚದಾಸೋಹಗಳ ಮೂಲಕ ಸಮಾಜದ ಅಭಿವೃದ್ಧಿಗಾಗಿ ಜೀವನವನ್ನೇ ಮುಡಿಪಾಗಿಟ್ಟ ಸುತ್ತೂರು ಮಹಾಸಂಸ್ಥಾನ ಮಠದ ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳ ಕೊಡುಗೆ ಇಡೀ ವಿಶ್ವಕ್ಕೆ ಮಾದರಿ ಎಂದು  ಡಾ.ರಾಜೇಂದ್ರ ಮಹಾಸ್ವಾಮಿಗಳ ಭಕ್ತ ಬಳಗ ಗೌರವಾಧ್ಯಕ್ಷ ಹಾಗೂ ನಿಕಟಪೂರ್ವ ಅಧ್ಯಕ್ಷ ದಡದಹಳ್ಳಿ ಡಿ.ಜಿ.ಶಿವರಾಜು ಹೇಳಿದರು.

    ಪಟ್ಟಣದ ಜೆಎಸ್ ಎಸ್ ಶಿವರಾತ್ರಿ ಶಿವಾನುಭವ ಮಂಗಳ ಮಂಟಪದಲ್ಲಿ ಮುಂಭಾಗದಲ್ಲಿ ಗುರುವಾರ ದಂದು ಜಗದ್ಗುರು ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಶತೋತ್ತರ ದಶಮಾನೋತ್ಸವ ಅ.26ರಂದು  ಕಾರ್ಯಕ್ರಮ ನಡೆಯಲಿದ್ದು, ಪ್ರಚಾರ ಕಾರ್ಯಕ್ರಮದ ರಥಕ್ಕೆ ಚಾಲನೆ ನೀಡಿ ಮಾತನಾಡಿದರು.

    ಇಡೀ ವಿಶ್ವಕ್ಕೆ ಜ್ಞಾನ ಬೆಳಕು ನೀಡಿದ ಸುತ್ತೂರು ಗುರುಪರಂಪರೆ ಸೇವೆ ಕೊಡುಗೆ ಅವರು ನೀಡಿರುವ ತತ್ವ ಸಿದ್ಧಾಂತಗಳನ್ನು ಸರ್ವಕಾಲಕ್ಕೂ ಪ್ರಸ್ತುತವಾಗಿದೆ. ಇಂತಹ ಮಹನೀಯರ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಅರ್ಥ ಪೂರ್ಣವಾಗಿ ಆಚರಣೆ ಮಾಡುವ ಮೂಲಕ ಅವರ ಕೃಪೆಗೆ ಪಾತ್ರರಾಗೋಣ ಎಂದು ತಿಳಿಸಿದರು.

    ಇಂದು ಮತ್ತು ನಾಳೆ ಸರಗೂರು ತಾಲೂಕಿನ ಎಲ್ಲಾ ಗ್ರಾಮಗಳಿಗೆ ಹೋಗಿ ಪ್ರಚಾರಕ್ಕೆ ಮಾಡಲಾಗುವುದು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಬರುತ್ತಾರೆ ಎಂದರು.

    ಮೈಸೂರು–ಚಾಮರಾಜನಗರ ಜಿಲ್ಲಾ ವೀರಶೈವ ಲಿಂಗಾಯತ ಮಠಾಧಿಪತಿಗಳ ಗೋಷ್ಟಿ ಹಾಗೂ ದೀಕ್ಷಾ ಸಂಸ್ಕಾರ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರವನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾ ತಾಲ್ಲೂಕು ಘಟಕ, ಶ್ರೀರಾಜೇಂದ್ರ ಸ್ವಾಮಿಗಳವರ ಭಕ್ತ ಬಳಗ ಜೆಎಸ್ ಎಎಸ್, ಶಿಕ್ಷಣ ಸಂಸ್ಥೆಗಳು ಸರಗೂರು ಇವರ ಸಹಯೋಗದಲ್ಲಿ ಪಟ್ಟಣದ ಜೆಎಸ್‌ಎಸ್‌ಎಸ್ ಶಾಲಾ ಆವರಣದಲ್ಲಿ ಈ ಕಾರ್ಯಕ್ರಮದ ದಿವ್ಯ ಸಾನಿದ್ಯ ಸುತ್ತೂರು ಶ್ರೀಕ್ಷೇತ್ರದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ವಹಿಸಲಿದ್ದಾರೆ ಎಂದು ತಿಳಿಸಿದರು.

    ಹಂಚೀಪುರ ಮಠದ ಕಿರಿಯ ತೋಂಟದಾರ್ಯ ಸ್ವಾಮೀಜಿ ಮಾತನಾಡಿ, ಮನುಕುಲದ ಒಳಿತಿಗಾಗಿ ಜೀವನವನ್ನೇ ಅರ್ಪಿಸಿ ಶಿಕ್ಷಣ, ಆರೋಗ್ಯ, ಜ್ಞಾನ, ಅನ್ನ ದಾಸೋಹದ ಮೂಲಕ ಕೋಟ್ಯಂತರ ಜನರಿಗೆ ಜ್ಞಾನದ ಬೆಳಕು ಹಚ್ಚಿದ್ದರು. ದೇಶದಲ್ಲಿ ಸಾವಿರಾರು ಮಠಗಳಿವೆ, ಅಂತಹ ಮಠಗಳಲ್ಲಿಸದಾ ಸಮಾಜದ ಏಳ್ಗೆಗಾಗಿ ಶ್ರಮಿಸುತ್ತಿರುವ ಸುತ್ತೂರು ಮಠದ ಶ್ರೀ ರಾಜೇಂದ್ರ ಶ್ರೀಗಳ ಕೂಡುಗೆ ವಿಶೇಷ ಎಂದರು.

    ಶಾಸಕರು ಹಾಗೂ ಅರಣ್ಯ ವಸತಿ ಮತ್ತು ವಿಹಾರಧಾಮಗಳ ಅಧ್ಯಕ್ಷರು ಅನೀಲ್ ಚಿಕ್ಕಮಾದು, ಮುಖ್ಯ ಅಥಿಗಳಾಗಿ ಸಂಸದರಾದ ಸುನಿಲ್ ಬೋಸ್, ಶಾಸಕ ರಾದ ಹೆಚ್.ಎಂ.ಗಣೇಶ್ ಪ್ರಸಾದ್, ಮಾಜಿ ಸಚಿವ ಶಿವಣ್ಣ, ಮಾಜಿ ಶಾಸಕರಾದ ಚಿಕ್ಕಣ್ಣ, ಸೇರಿದಂತೆ ಜನಪ್ರತಿಧಿನಿಗಳು ಹಾಗೂ ಗಣ್ಯಾತಿ ಗಣ್ಯರು ಭಾಗವಹಿಸಲಿದ್ದು, ಈ ಪವಿತ್ರ ಕಾರ್ಯಕ್ರವನ್ನು ಯಶಸ್ವಿಗೊಳಿಸಲು ಪ್ರತಿಯೊಬ್ಬರೂ ಆಗಮಿಸ ಬೇಕೆ೦ದು ಮನವಿ ಮಾಡಿಕೊಂಡರು.

    ಈ ಸಂದರ್ಭದಲ್ಲಿ, ಡಾ ರಾಜೇಂದ್ರ ಮಹಾಸ್ವಾಮಿಗಳ ಭಕ್ತ ಬಳಗ ಅಧ್ಯಕ್ಷ ಡಾ.ಮಹೇಶ್, ಅಖಿಲ ಭಾರತ ವೀರಶೈವ –ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಕಾಟವಾಳು ವೀರಭದ್ರಪ್ಪ, ಬಸವ ಬಳಗದ ತಾಲ್ಲೂಕು ಅಧ್ಯಕ್ಷ ಹಂಚೀಪುರ ಗಣಪತಿ, ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ಯೋಗೇಶ್,ಯುವ ಘಟಕದ ಅಧ್ಯಕ್ಷ ಪಿ. ನಂದೀಶ್, ಬಕ್ತಿ ಬಳಗ ಪ್ರದಾನ ಕಾರ್ಯದರ್ಶಿ ಬಾಡಗ ಸಿದ್ದಪ್ಪ, ಅಕ್ಕನ ಬಳಗದ ತಾಲ್ಲೂಕು ಅಧ್ಯಕ್ಷೆ ಸುನಂದರಾಜು, ಕಾರ್ಯದರ್ಶಿ ಬಸವರಾಜು, ಮುಖಂಡರು ಪರಶಿವ, ಜಯಕುಮಾರ್, ನಿಜಗುಣ, ಕಸಾಪ ಅಧ್ಯಕ್ಷ ಕೆಂಡಗಣ್ಣಸ್ವಾಮಿ, ಜೆಎಸ್ ಎಸ್ ಪ್ರಾಂಶುಪಾಲರು ಮಹದೇವಸ್ವಾಮಿ, ಜಯಣ್ಣ, ಕೃಷ್ಣಮೂರ್ತಿ, ಇನ್ನೂ ಮುಖಂಡರು ಸೇರಿದಂತೆ ಜೆಎಸ್ಎಸ್ ಶಾಲೆಯ ಶಿಕ್ಷಕರು ವೃಂದದವರು ಭಾಗಿಯಾಗಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    ಬೀದರ್: ಬರ ಘೋಷಣೆ, ಸಾಲಮನ್ನಾ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ಬೃಹತ್ ರಸ್ತೆ ತಡೆ

    August 22, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ

    August 25, 2026

    ತುಮಕೂರು: ಮಹಿಳೆಯೊಬ್ಬರನ್ನು ಕೊಲೆ ಮಾಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು…

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026

    “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು

    August 25, 2026

    ಕರ್ನಾಟಕ ಸರ್ಕಾರಕ್ಕೆ ಅದಾನಿ ಕೇವಲ ಒಬ್ಬ ಗುತ್ತಿಗೆದಾರ ಅಷ್ಟೇ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

    August 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.