nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್

    October 26, 2025

    ರಾಗಿ ಖರೀದಿ ಕೇಂದ್ರ: ಬೋಕರ್ ಗಳಿಗೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಕಡಿವಾಣ ಹಾಕಬೇಕು: ಶಾಸಕ ರಂಗನಾಥ್

    October 26, 2025

    ಜಾತಿ ನಿಂದನೆ: ರಮೇಶ್ ಕತ್ತಿ ವಿರುದ್ಧ ಕ್ರಮಕ್ಕೆ ವಾಲ್ಮೀಕಿ ನಾಯಕರಿಂದ ಒತ್ತಾಯ

    October 26, 2025
    Facebook Twitter Instagram
    ಟ್ರೆಂಡಿಂಗ್
    • ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್
    • ರಾಗಿ ಖರೀದಿ ಕೇಂದ್ರ: ಬೋಕರ್ ಗಳಿಗೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಕಡಿವಾಣ ಹಾಕಬೇಕು: ಶಾಸಕ ರಂಗನಾಥ್
    • ಜಾತಿ ನಿಂದನೆ: ರಮೇಶ್ ಕತ್ತಿ ವಿರುದ್ಧ ಕ್ರಮಕ್ಕೆ ವಾಲ್ಮೀಕಿ ನಾಯಕರಿಂದ ಒತ್ತಾಯ
    • ಕನಕ ಜಯಂತಿ: ಸಾಧಕರ ಸನ್ಮಾನಕ್ಕಾಗಿ ಅರ್ಜಿ ಆಹ್ವಾನ
    • ನವೆಂಬರ್ 3ರಂದು ಪುಸ್ತಕಗಳ ಬಹಿರಂಗ ಹರಾಜು
    • ಭೂಮಿ ಕಳೆದುಕೊಳ್ಳುವ ರೈತರಿಗೆ ಸಮಾನ ನ್ಯಾಯ ನೀಡುವುದು ಸರ್ಕಾರಗಳ ಕರ್ತವ್ಯ: ಶ್ರೀ ನಂಜಾವದೂತ ಸ್ವಾಮೀಜಿ
    • ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆ ವೇಳೆ ಮಾಜಿ ಶಾಸಕರಿಗೆ ತಿವಿದ ಹೋರಿ
    • ಕಿತ್ತೂರು ಉತ್ಸವವನ್ನು ಮೊದಲ ಬಾರಿಗೆ ಆರಂಭಿಸಿದ್ದು ನಮ್ಮ ಸರ್ಕಾರ: ಸಿಎಂ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭೂಮಿ ಕಳೆದುಕೊಳ್ಳುವ ರೈತರಿಗೆ ಸಮಾನ ನ್ಯಾಯ ನೀಡುವುದು ಸರ್ಕಾರಗಳ ಕರ್ತವ್ಯ: ಶ್ರೀ ನಂಜಾವದೂತ ಸ್ವಾಮೀಜಿ
    ಕೊರಟಗೆರೆ October 26, 2025

    ಭೂಮಿ ಕಳೆದುಕೊಳ್ಳುವ ರೈತರಿಗೆ ಸಮಾನ ನ್ಯಾಯ ನೀಡುವುದು ಸರ್ಕಾರಗಳ ಕರ್ತವ್ಯ: ಶ್ರೀ ನಂಜಾವದೂತ ಸ್ವಾಮೀಜಿ

    By adminOctober 26, 2025No Comments1 Min Read
    koratagere

    ಕೊರಟಗೆರೆ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯೋಜನೆಗಳನ್ನು ರೂಪಿಸಬೇಕಾದರೆ ದೂರ ದೃಷ್ಠಿಯನ್ನು ಇಟ್ಟುಕೊಳ್ಳಬೇಕು ಹಾಗೂ ಯೋಜನೆಗಳಲ್ಲಿ ಭೂಮಿ ಕಳೆದುಕೊಳ್ಳುವ ರೈತರಿಗೆ ಸಮಾನ ನ್ಯಾಯ ನೀಡುವುದು ಸರ್ಕಾರಗಳ ಕರ್ತವ್ಯವಾಗಿದೆ ಎಂದು ಪಟ್ಟನಾಯ್ಕನಹಳ್ಳಿಯ ಸ್ಪಟಿಕಮುರಿಯ ಪೀಠಾಧ್ಯಕ್ಷ ಶ್ರೀ ನಂಜಾವದೂತಸ್ವಾಮೀಜಿ ತಿಳಿಸಿದರು.

    ಅವರು ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮದ ಬಳಿಯ ಭಂಢಾರದಹಳ್ಳಿಯ ಶ್ರೀಭಂಡಾರದಮ್ಮ ದೇವಿಯ ನೂತನ ದೇವಾಲಯ ಜೀರ್ಣೋದ್ದಾರ ಹಾಗೂ ಪ್ರತಿಷ್ಠಾಪನೆ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಸರ್ಕಾರದ ಹಲವು ಯೋಜನೆಗಳಲ್ಲಿ ಜಮೀನು ಕಳೆದುಕೊಂಡ ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯವಾಗುತ್ತಿದೆ. ಇಂತಹ ತಾರತಮ್ಯಗಳ ಬಗ್ಗೆ ಸರ್ಕಾರಗಳು ಹಾಗೂ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪರಿಹಾರ ನೀಡುವಾಗ ಹಲವು ತಾಂತ್ರಿಕ  ಕಾರಣಗಳನ್ನು ನೀಡಿ ಬುದ್ದಿವಂತಿಕೆಯನ್ನು ತೋರುತ್ತಾರೆ. ಇದ ಬಂದ ರೈತರಿಗೆ ಅನ್ಯಾಯವಾಗುತ್ತಿದ್ದು ನೀರಾವರಿ ಯೋಜನೆಗಳು ರೈತರ ಬಾಳಿಗೆ ಗೋಳಿನ ಘಟನೆಗಳಾಗಬಾರದು, ಇಂತಹವುಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸ ಬೇಕಾಗುತ್ತದೆ. ಉದಾಹರಣೆಗೆ ಕೊರಟಗೆರೆ ತಾಲೂಕಿನಲ್ಲಿ ಎತ್ತಿನಹೊಳೆ ಯೋಜನೆಯಲ್ಲಿ ಕೊರಟಗೆರೆ ಮತ್ತು ದೊಡ್ಡಬಳ್ಳಾಪುರ ರೈತರುಗಳ ಒಂದೇ ಬದುವಿನ ಎರಡು ಜಮೀನುಗಳಿಗೆ ಬೇರೆ ಬೇರೆ ರೀತಿಯ ಪರಿಹಾರವನ್ನು ಸರ್ಕಾರಗಳು ನಿಗದಿ ಪಡಿಸಿದರೆ ಜಮೀನು ಕಳೆದುಕೊಳ್ಳುವ ರೈತರ ಪರಿಸ್ಥಿತಿ ಏನಾಗಬೇಕಾಗುತ್ತದೆ, ಇಂತಹ ಅವೈಜ್ಞಾನಿಕ ಪರಿಹಾರಗಳ ನೀತಿಯಿಂದ ರಾಜ್ಯದ ಹಲವಾರು ರೈತರು ಭೂಮಿ ನೀಡಿ ಗೋಳಿನಲ್ಲಿ ಇದ್ದಾರೆ ಇಂತಹ ಹಲವಾರು ಪ್ರಕರಣಗಳಲ್ಲಿ ಸರ್ಕಾರ ಎಚ್ಚರದಿಂದ ಕ್ರಮ ವಹಿಸಬೇಕು ಎಂದರು.


    Provided by
    Provided by
    Provided by

    ಕಾರ್ಯಕ್ರಮದಲ್ಲಿ ಮುಖಂಡರುಗಳಾದ ವಸಂತರಾಜು, ಲಿಂಗರಾಜು, ಶಿವಕುಮಾರಸ್ವಾಮಿ, ವಿ.ಕೆ.ವೀರಕ್ಯಾತರಾಯ್, ರವಿಕುಮಾರ್, ರಕ್ಷಿತಾವೀರ ಕ್ಯಾತರಾಯ, ಸಂತೋಷಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಂಬಾಡಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ರಮೇಶ್ ಆಯ್ಕೆ

    October 25, 2025

    ವಿದ್ಯಾರ್ಥಿಗಳ ಬಳಿಯೇ ಅಕ್ರಮ ‘ಸುಲಿಗೆ’ : ರಣಧೀರರ ವೇದಿಕೆ ದೂರಿನ ಬೆನ್ನಲ್ಲೇ SDA ಸಸ್ಪೆಂಡ್!

    October 24, 2025

    ಕೆರೆಯೋ, ರಸ್ತೆಯೋ: ಗೃಹ ಸಚಿವರ ಕ್ಷೇತ್ರದಲ್ಲಿ ಗುಂಡಿಮಯ ರಸ್ತೆಗಳು!

    October 24, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್

    October 26, 2025

    ತುರುವೇಕೆರೆ: ಇಂದು ತುರುವೇಕೆರೆಯ ಪ್ರವಾಸಿಮಂದಿರದಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಸಲುವಾಗಿ (ವ್ಯಾಪ್ತಿ — ತುಮಕೂರುˌ ಚಿತ್ರದುರ್ಗˌ ಚಿಕ್ಕಬಳ್ಳಾಪುರˌ ದಾವಣಗೆರೆˌ…

    ರಾಗಿ ಖರೀದಿ ಕೇಂದ್ರ: ಬೋಕರ್ ಗಳಿಗೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಕಡಿವಾಣ ಹಾಕಬೇಕು: ಶಾಸಕ ರಂಗನಾಥ್

    October 26, 2025

    ಜಾತಿ ನಿಂದನೆ: ರಮೇಶ್ ಕತ್ತಿ ವಿರುದ್ಧ ಕ್ರಮಕ್ಕೆ ವಾಲ್ಮೀಕಿ ನಾಯಕರಿಂದ ಒತ್ತಾಯ

    October 26, 2025

    ಕನಕ ಜಯಂತಿ: ಸಾಧಕರ ಸನ್ಮಾನಕ್ಕಾಗಿ ಅರ್ಜಿ ಆಹ್ವಾನ

    October 26, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.