nammatumakuru

    Subscribe to Updates

    Get the latest creative news from FooBar about art, design and business.

    What's Hot

    ನರಭಕ್ಷಕ ಹುಲಿಗೆ ರೈತ ಬಲಿ: ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರಿಂದ ತೀವ್ರ ಆಕ್ರೋಶ

    October 27, 2025

    ತಿಪಟೂರು ನಗರಕ್ಕೆ ಸ್ವಾಗತಿಸುತ್ತಿರುವ ಗುಂಡಿಗಳ ಸಾಲು: ಎಲ್ಲೆಲ್ಲೂ ಗುಂಡಿಗಳು, ಕೆಸರುಮಯ ರಸ್ತೆ

    October 27, 2025

    ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್

    October 26, 2025
    Facebook Twitter Instagram
    ಟ್ರೆಂಡಿಂಗ್
    • ನರಭಕ್ಷಕ ಹುಲಿಗೆ ರೈತ ಬಲಿ: ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರಿಂದ ತೀವ್ರ ಆಕ್ರೋಶ
    • ತಿಪಟೂರು ನಗರಕ್ಕೆ ಸ್ವಾಗತಿಸುತ್ತಿರುವ ಗುಂಡಿಗಳ ಸಾಲು: ಎಲ್ಲೆಲ್ಲೂ ಗುಂಡಿಗಳು, ಕೆಸರುಮಯ ರಸ್ತೆ
    • ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್
    • ರಾಗಿ ಖರೀದಿ ಕೇಂದ್ರ: ಬೋಕರ್ ಗಳಿಗೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಕಡಿವಾಣ ಹಾಕಬೇಕು: ಶಾಸಕ ರಂಗನಾಥ್
    • ಜಾತಿ ನಿಂದನೆ: ರಮೇಶ್ ಕತ್ತಿ ವಿರುದ್ಧ ಕ್ರಮಕ್ಕೆ ವಾಲ್ಮೀಕಿ ನಾಯಕರಿಂದ ಒತ್ತಾಯ
    • ಕನಕ ಜಯಂತಿ: ಸಾಧಕರ ಸನ್ಮಾನಕ್ಕಾಗಿ ಅರ್ಜಿ ಆಹ್ವಾನ
    • ನವೆಂಬರ್ 3ರಂದು ಪುಸ್ತಕಗಳ ಬಹಿರಂಗ ಹರಾಜು
    • ಭೂಮಿ ಕಳೆದುಕೊಳ್ಳುವ ರೈತರಿಗೆ ಸಮಾನ ನ್ಯಾಯ ನೀಡುವುದು ಸರ್ಕಾರಗಳ ಕರ್ತವ್ಯ: ಶ್ರೀ ನಂಜಾವದೂತ ಸ್ವಾಮೀಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು ನಗರಕ್ಕೆ ಸ್ವಾಗತಿಸುತ್ತಿರುವ ಗುಂಡಿಗಳ ಸಾಲು: ಎಲ್ಲೆಲ್ಲೂ ಗುಂಡಿಗಳು, ಕೆಸರುಮಯ ರಸ್ತೆ
    ತಿಪಟೂರು October 27, 2025

    ತಿಪಟೂರು ನಗರಕ್ಕೆ ಸ್ವಾಗತಿಸುತ್ತಿರುವ ಗುಂಡಿಗಳ ಸಾಲು: ಎಲ್ಲೆಲ್ಲೂ ಗುಂಡಿಗಳು, ಕೆಸರುಮಯ ರಸ್ತೆ

    By adminOctober 27, 2025No Comments1 Min Read
    tipaturu

    ತಿಪಟೂರು: ತಿಪಟೂರು ನಗರಕ್ಕೆ ಹಾಸನ, ಅರಸೀಕೆರೆ, ಬೆಂಗಳೂರು, ಹುಳಿಯಾರು ಹಾಗೂ ತುರುವೇಕೆರೆ ಕಡೆಯಿಂದ ಪ್ರವೇಶಿಸಲು ಸಾಧ್ಯವಿದ್ದರೂ, ಈ ರಸ್ತೆಯಲ್ಲಿ ಪ್ರಯಾಣಿಸುವುದು ಮಾತ್ರ ಬಹಳ ಕಷ್ಟಕರ ಎನ್ನುವಂತಿದೆ ಈ ರಸ್ತೆಯ ಸ್ಥಿತಿ.

    ಹಾಲ್ಕುರಿಕೆ ರಸ್ತೆಯ ಗೋವಿನಪುರ, ಅಣ್ಣಾಪುರದ ಅಸುಪಾಸಿನಲ್ಲಿ ರಸ್ತೆ ಗುಂಡಿಗಳು ಎದುರಾಗುತ್ತವೆ. ತುರುವೇಕೆರೆ ದಿಕ್ಕಿನಿಂದ ಬರುವ ವಾಹನಗಳಿಗೆ ರೈಲ್ವೆ ಮಾರ್ಗದ ಬಳಿ ಗುಂಡಿಗಳ ಸಾಲು ವೆಲ್ ಕಂ ಮಾಡುತ್ತವೆ. ರಾತ್ರಿಯಂತೂ ರಸ್ತೆ ಗುಂಡಿಯಲ್ಲಿ ನೀರು ನಿಂತು ಗುಂಡಿಗೆ ಬಿದ್ದು ಎದ್ದು ಹೋಗುವ ದುಸ್ಥಿತಿ ಜನರದ್ದಾಗಿದೆ.


    Provided by
    Provided by
    Provided by

    ಬೆಂಗಳೂರು ಕಡೆಯಿಂದ ಬರುವಾಗ ಕೋಡಿ ವೃತ್ತದಿಂದಲೇ ರಸ್ತೆ ಸುಸಜ್ಜಿತವಾಗಿಲ್ಲ. ಯುಜಿಡಿ ನೀರು ಮಳೆ ನೀರಿನ ಜೊತ ಕಲೆತು ರಸ್ತೆ ಮೇಲೆ ಹರಿದು ದುರ್ವಾಸನೆ ಬೀರುತ್ತಿದೆ. ಚೆಂದನೇಹಳ್ಳಿ ಗಡಿಯಿಂದ ತಿಪಟೂರು ಹಾಸನ ರಸ್ತೆಯಲ್ಲಿ ಆಳವಾದ ಗುಂಡಿಗಳಿದ್ದು, ಹಲವು ಅಪಘಾತ ಇಲ್ಲಿ ನಡೆದಿವೆ.

    ಗ್ರಾಮಾಂತರ ಪ್ರದೇಶದಲ್ಲಿ ಬೋಚಿಹಳ್ಳಿ ಮತ್ತಿಘಟ್ಟ ಜಿಲ್ಲಾ ರಸ್ತೆ, ಬಳವವೇರಲು ಹೊಸೂರು ರಸ್ತೆ, ವಿಘ್ನಸಂತೆ ಗ್ರಾಮ, ಹಾಲ್ಕುರಿಕೆ ಬೈರಾಪುರ ರಸ್ತೆ, ಹಾಲೇನಹಳ್ಳಿಯ ತಿರುವುಗಳಲ್ಲಿ ಆಳವಾದ ಗುಂಡಿಗಳಾಗಿವೆ. ಬೊಮ್ಮಾಲಾಪುರ, ನಾಗತೀಹಳ್ಳಿ- ಮುಖ್ಯರಸ್ತೆ, ಮಾರಗೊಂಡನಹಳ್ಳಿ ಬಿದರೆಗುಡಿ, ಕರೀಕೆರೆ ಕೊನೇಹಳ್ಳಿ ಸಂಪರ್ಕ ರಸ್ತೆ, ಬಿಳಿಗೆರೆ ಪಾಳ್ಯ ಕಿಬ್ಬನಹಳ್ಳಿ, ಕಲ್ಲುಶೆಟ್ಟಿಹಳ್ಳಿ ಕೊಂಡ್ಲಘಟ್ಟ ರಸ್ತೆಗಳಲ್ಲಿ ಗುಂಡಿಗಳ ಸಾಲು ನೋಡಬಹುದಾಗಿದೆ.

    ಇದೇ ರಸ್ತೆಯಲ್ಲಿ ಅಧಿಕಾರಿಗಳು ದಿನನಿತ್ಯ ಪ್ರಯಾಣಿಸುತ್ತಿದ್ದಾರೆ. ಆದರೂ ಅವರಿಗೆ ಗುಂಡಿಗಳು ಕಾಣಿಸದೇ ಇರುವುದು ಅಚ್ಚರಿಯೇ ಸರಿ. ಸ್ಥಳೀಯ ಶಾಸಕರು ಸ್ವಲ್ಪ ಬಿಡುವು ಮಾಡಿಕೊಂಡು ಇನ್ನಾದರೂ ಇತ್ತ ಹೆಜ್ಜೆ ಹಾಕಿ ನೋಡಲಿ ಅನ್ನೋದು ಸಾರ್ವಜನಿಕರ ಒತ್ತಾಯವಾಗಿದೆ. ಜನರು ರಸ್ತೆಗಿಳಿಯುವ ಮುನ್ನ ಅಧಿಕಾರಿಗಳು ರಸ್ತೆ ದುರಸ್ತಿ ಪಡಿಸಲು ಮುಂದಾಗ್ತಾರಾ ಅನ್ನೋದನ್ನ ಕಾದು ನೋಡಬೇಕಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತಿಪಟೂರು | ಹೆದ್ದಾರಿ ಸರ್ವೀಸ್ ರಸ್ತೆಯಲ್ಲಿ ಮಳೆ ನೀರು ನಿಂತು ವಾಹನ ಸವಾರರ ಪರದಾಟ

    October 21, 2025

    ವೀರಶೈವ ಲಿಂಗಾಯತ ಸಮಾಜ ಒಗ್ಗಟ್ಟಾದರೆ ತಡೆಯುವ ಶಕ್ತಿ ಯಾರಿಗೂ ಇಲ್ಲ: ಶಿವಾಚಾರ್ಯ ಸ್ವಾಮೀಜಿ

    October 20, 2025

    ತಿಪಟೂರು: ದೀಪಾವಳಿ ಪ್ರಯುಕ್ತ ಲಕ್ಷ್ಮೀ ಪೂಜೆ

    October 20, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ನರಭಕ್ಷಕ ಹುಲಿಗೆ ರೈತ ಬಲಿ: ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರಿಂದ ತೀವ್ರ ಆಕ್ರೋಶ

    October 27, 2025

    ವರದಿ: ಹಾದನೂರು ಚಂದ್ರ ಸರಗೂರು:   ತಾಲೂಕಿನ ಬೆಣ್ಣೆಗೆರೆ ಗ್ರಾಮದ ರೈತ ರಾಜಶೇಖರ್ ಎಂಬುವರ ಮೇಲೆ ಹುಲಿ ದಾಳಿ ನಡೆಸಿ, ಪ್ರಾಣ…

    ತಿಪಟೂರು ನಗರಕ್ಕೆ ಸ್ವಾಗತಿಸುತ್ತಿರುವ ಗುಂಡಿಗಳ ಸಾಲು: ಎಲ್ಲೆಲ್ಲೂ ಗುಂಡಿಗಳು, ಕೆಸರುಮಯ ರಸ್ತೆ

    October 27, 2025

    ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್

    October 26, 2025

    ರಾಗಿ ಖರೀದಿ ಕೇಂದ್ರ: ಬೋಕರ್ ಗಳಿಗೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಕಡಿವಾಣ ಹಾಕಬೇಕು: ಶಾಸಕ ರಂಗನಾಥ್

    October 26, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.