nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೋಯಾಬಿನ್ ಬಣವೆಗೆ ಬೆಂಕಿ: ಲಕ್ಷಾಂತರ ಮೌಲ್ಯದ ಸೋಯಾ ನಾಶ

    October 27, 2025

    ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ: ಶ್ರೀ ವೀರಭದ್ರಶಿವಾಚಾರ್ಯ ಸ್ವಾಮೀಜಿ

    October 27, 2025

    ತುಮಕೂರು  | ‘ಸಾಬೂನು ಮೇಳ’ಕ್ಕೆ  ಚಾಲನೆ ನೀಡಿದ  ಸಿದ್ಧಲಿಂಗಮಹಾಸ್ವಾಮೀಜಿ

    October 27, 2025
    Facebook Twitter Instagram
    ಟ್ರೆಂಡಿಂಗ್
    • ಸೋಯಾಬಿನ್ ಬಣವೆಗೆ ಬೆಂಕಿ: ಲಕ್ಷಾಂತರ ಮೌಲ್ಯದ ಸೋಯಾ ನಾಶ
    • ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ: ಶ್ರೀ ವೀರಭದ್ರಶಿವಾಚಾರ್ಯ ಸ್ವಾಮೀಜಿ
    • ತುಮಕೂರು  | ‘ಸಾಬೂನು ಮೇಳ’ಕ್ಕೆ  ಚಾಲನೆ ನೀಡಿದ  ಸಿದ್ಧಲಿಂಗಮಹಾಸ್ವಾಮೀಜಿ
    • ಕಾಡಾನೆ ದಾಳಿ: 2 ಎಕರೆ ಬಾಳೆ ಕೃಷಿ ಸಂಪೂರ್ಣ ನಾಶ: ರೈತ ಕಂಗಾಲು
    • ಗ್ರಾಮ ದೇವತೆ ಮಾರಮ್ಮ ದೇವಾಲಯದ ಉದ್ಘಾಟನೆ, ದೇವರ ಪ್ರತಿಷ್ಠಾಪನೆ ಕಾರ್ಯಕ್ರಮ
    • ಸಮಾಜದ ಅಭಿವೃದ್ಧಿಗೆ ಮಠ, ಮಾನ್ಯಗಳ ಕೊಡುಗೆ ಅಪಾರ: ಸಚಿವ ಈಶ್ವರ ಬಿ.ಖಂಡ್ರೆ
    • ಜಮೀನಿನಲ್ಲಿ ಮೇಯುತ್ತಿದ್ದ ಮೇಕೆಯ ಮೇಲೆ ಹುಲಿ ದಾಳಿ!
    • ಮಧುಗಿರಿ—ಕೊರಟಗೆರೆ ಕ್ಷೇತ್ರ ನನ್ನನ್ನು ಉನ್ನತ ಮಟ್ಟಕ್ಕೆ ಬೆಳೆಸಿದೆ: ಗೃಹ ಸಚಿವ ಜಿ.ಪರಮೇಶ್ವರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನರಭಕ್ಷಕ ಹುಲಿಗೆ ರೈತ ಬಲಿ: ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರಿಂದ ತೀವ್ರ ಆಕ್ರೋಶ
    ಜಿಲ್ಲಾ ಸುದ್ದಿ October 27, 2025

    ನರಭಕ್ಷಕ ಹುಲಿಗೆ ರೈತ ಬಲಿ: ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರಿಂದ ತೀವ್ರ ಆಕ್ರೋಶ

    By adminOctober 27, 2025No Comments2 Mins Read
    tiger

    ವರದಿ: ಹಾದನೂರು ಚಂದ್ರ

    ಸರಗೂರು:   ತಾಲೂಕಿನ ಬೆಣ್ಣೆಗೆರೆ ಗ್ರಾಮದ ರೈತ ರಾಜಶೇಖರ್ ಎಂಬುವರ ಮೇಲೆ ಹುಲಿ ದಾಳಿ ನಡೆಸಿ, ಪ್ರಾಣ ಬಲಿ ಪಡೆದಿದೆ. ಬಡಗಲಪುರ ಗ್ರಾಮದಲ್ಲಿ ಘಟನೆ ಮಾಸುವ ಮುನ್ನವೇ ಮತ್ತೊಬ್ಬ ರೈತನ ಮೇಲೆ ನರಭಕ್ಷಕ ಹುಲಿ ದಾಳಿ ನಡೆಸಿರುವ ಘಟನೆ ಮುಳ್ಳೂರು(ಬೆಣ್ಣೇಗೆರೆ) ಗ್ರಾಮದಲ್ಲಿ ಭಾನುವಾರ ನಡೆದಿದೆ.


    Provided by
    Provided by
    Provided by

    ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಂಚಿನ ನುಗು ವನ್ಯಜೀವಿ ವಲಯ ಅರಣ್ಯದಂಚಿನ ಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಣ್ಣೇಗೆರೆ ಗ್ರಾಮದ ರಾಜಶೇಖರ್(65) ಹುಲಿ ದಾಳಿಯಿಂದ ಮೃತಪಟ್ಟವರು.

    ಮೃತರಿಗೆ ಒಬ್ಬರು ಪುತ್ರರು, ಪತ್ನಿ ಇದ್ದಾರೆ. ಇವರು ಜಮೀನಿನಲ್ಲಿ ದನ ಮೇಯಿಸುವಾಗ ಹುಲಿ ಏಕಾಏಕಿ ದಾಳಿ ನಡೆಸಿ, ಕುತ್ತಿಗೆಗೆ ಬಲವಾಗಿ ಕಚ್ಚಿದೆ. ತಿನ್ನಲು ಯತ್ನಿಸಿ 100 ಮೀ. ದೂರದವರೆಗೂ ಎಳೆದುಕೊಂಡು ಹೋಗಿದೆ. ಆದರೆ, ತಿಂದಿಲ್ಲ. ಇದರಿಂದ ತೀವ್ರ ರಕ್ತಸ್ರಾವವಾಗಿದ್ದು, ರಾಜಶೇಖರ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ರೈತರ ಆಕ್ರೋಶ: ಹುಲಿ ದಾಳಿಯಿಂದ ರೈತ ಸಾವಿಗೀಡಾದ ಸಂಗತಿ ತಿಳಿದ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸದೇ ಬಾರದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರು  ಅರಣ್ಯ ಇಲಾಖೆ ವಿರುದ್ಧ ಆಕ್ರೋಶವ್ಯಕ್ತಪಡಿಸಿದರು. ಮೃತಕುಟುಂಬಕ್ಕೆ 30 ಲಕ್ಷ ರೂ.ಸಹಾಯಧನ ನೀಡಬೇಕೆಂದು ಒತ್ತಾಯಿಸಿದರು.

    ಹುಲಿ ದಾಳಿಯಿಂದ ರೈತ ಸಾವಿಗೀಡಾದ ಸಂಗತಿ ತಿಳಿದ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸದೇ ಇದ್ದುದರಿಂದ ಆಕ್ರೋಶಗೊಂಡ ರೈತರು ಅರಣ್ಯ ಇಲಾಖೆ ಕಚೇರಿ ಬಳಿ ಮೃತದೇಹ ತಂದು ಪ್ರತಿಭಟನೆ ಮಾಡಲು ಮುಂದಾಗುತ್ತೆವೆ ಎಂದು ಎಚ್ಚರಿಸಿದರು.

    ಆಗ ಸ್ಥಳಕ್ಕೆ ಸರಗೂರು ಪೋಲಿಸ್ ಠಾಣೆ ಅದು ಅಧಿಕಾರಿಗಳು ತೆರಳಿ ಹುಲಿ ದಾಳಿ ಮಾಡಿದ ಸ್ಥಳವನ್ನು ಪರಿಶೀಲನೆ ನಡೆಸಿದರು.ನಂತರ ರೈತರು ಹಾಗೂ ಗ್ರಾಮಸ್ಥರನ್ನು ಮನವೊಲಿಸಲು ಅಧಿಕಾರಿಗಳು ಮುಂದಾಗಿದೆ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆಯಿತು.

    ನಂತರ ತಾಲ್ಲೂಕಿನ ಶಾಸಕರಾದ ಅನೀಲ್ ಚಿಕ್ಕಮಾದುರವರು ಹುಲಿ ದಾಳಿಗೆ ಮೃತಪಟ್ಟ ಸ್ಥಳಕ್ಕೆ ಭೇಟಿ ನೀಡಿದರು. ನಂತರ ಗ್ರಾಮಸ್ಥರ ಸಮ್ಮುಖದಲ್ಲಿ ಸಭೆ ಮಾಡಲು ಮುಂದಾದ ವೇಳೆ  ಅರಣ್ಯಾಧಿಕಾರಿಗಳು ಬರುವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ  ಎಂದು ಸಾರ್ವಜನಿಕರು ಪಟ್ಟು ಹಿಡಿದರು.

    ಹೆಡಿಯಾಲ ಉಪ ವಲಯದ ಕಾಡಂಚಿನ ಭಾಗದಲ್ಲಿ ಹುಲಿ ಚಿರತೆ ಕಾಡು ಪ್ರಾಣಿಗಳಿಂದ ರಕ್ಷಣೆ ಇಲ್ಲದೆ ಪರದಾಡುತ್ತಿದ್ದಾರೆ. ಅದರೆ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಬೇಜವಾಬ್ದಾರಿಯಿಂದ ವರ್ತನೆ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಶಾಸಕರಿಗೆ ದೂರು ನೀಡಿದರು.

    ಸ್ಥಳದಲ್ಲೇ ಅಡಗಿದ್ದ ಹುಲಿ:

    ವಿಷಯ ತಿಳಿದು ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿದ್ದಾರೆ. ಈ ವೇಳೆ ಸ್ಥಳದಲ್ಲೇ ಅಡಗಿದ್ದ ಹುಲಿ, ಜನರ ಗದ್ದಲ ಹೆಚ್ಚಾಗುತ್ತಿದ್ದಾಂತೆ ಜನರ ಮಧ್ಯೆ ಘರ್ಜಿಸುತ್ತ ಓಡಿತು. ಹುಲಿ ಕಾಣಿಸಿಕೊಂಡದ್ದರಿಂದ ಜನರು ಭಯಭೀತರಾಗಿ ಓಡಿದರು.

    ಸ್ಥಳಕ್ಕೆ ಬಾರದ ಸಚಿವರು:

    ಹುಲಿ ದಾಳಿಗೆ ರೈತ ಬಲಿಯಾಗಿರುವ ವಿಚಾರ ಸಚಿವ ಈಶ್ವರ್ ಬಿ ಖಂಡ್ರೆ ಅವರಿಗೆ ಗಮನಕ್ಕೆ ತಂದಿದ್ದರೂ ಅವರು ಸ್ಥಳಕ್ಕೆ ಆಗಮಿಸದೆ, ನಿರ್ಲಕ್ಷ್ಯ ವಹಿಸಿದ್ದರು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರಲ್ಲದೇ, ಸಚಿವರಿಗೆ ರೈತರ ಜೀವಕ್ಕಿಂತ ಇವರ ಅಧಿಕಾರವೇ ಹೆಚ್ಚಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸೋಯಾಬಿನ್ ಬಣವೆಗೆ ಬೆಂಕಿ: ಲಕ್ಷಾಂತರ ಮೌಲ್ಯದ ಸೋಯಾ ನಾಶ

    October 27, 2025

    ಕಾಡಾನೆ ದಾಳಿ: 2 ಎಕರೆ ಬಾಳೆ ಕೃಷಿ ಸಂಪೂರ್ಣ ನಾಶ: ರೈತ ಕಂಗಾಲು

    October 27, 2025

    ಗ್ರಾಮ ದೇವತೆ ಮಾರಮ್ಮ ದೇವಾಲಯದ ಉದ್ಘಾಟನೆ, ದೇವರ ಪ್ರತಿಷ್ಠಾಪನೆ ಕಾರ್ಯಕ್ರಮ

    October 27, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸೋಯಾಬಿನ್ ಬಣವೆಗೆ ಬೆಂಕಿ: ಲಕ್ಷಾಂತರ ಮೌಲ್ಯದ ಸೋಯಾ ನಾಶ

    October 27, 2025

    ಬೀದರ್ : ಔರಾದ್ ತಾಲೂಕಿನ ನಾಗೂರ್ (ಬಿ) ಗ್ರಾಮದಲ್ಲಿ ರೈತರೊಬ್ಬರು ತಮ್ಮ ಹೊಲದಲ್ಲಿ ಸೋಯಾ ಬೆಳೆ ಕಟಾವು ಮಾಡಿ ರಾಶಿ…

    ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ: ಶ್ರೀ ವೀರಭದ್ರಶಿವಾಚಾರ್ಯ ಸ್ವಾಮೀಜಿ

    October 27, 2025

    ತುಮಕೂರು  | ‘ಸಾಬೂನು ಮೇಳ’ಕ್ಕೆ  ಚಾಲನೆ ನೀಡಿದ  ಸಿದ್ಧಲಿಂಗಮಹಾಸ್ವಾಮೀಜಿ

    October 27, 2025

    ಕಾಡಾನೆ ದಾಳಿ: 2 ಎಕರೆ ಬಾಳೆ ಕೃಷಿ ಸಂಪೂರ್ಣ ನಾಶ: ರೈತ ಕಂಗಾಲು

    October 27, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.