nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ

    September 13, 2026

    ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ

    September 13, 2026

    ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!

    September 13, 2026
    Facebook Twitter Instagram
    ಟ್ರೆಂಡಿಂಗ್
    • ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ
    • ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ
    • ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!
    • ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್
    • ತಂಗಿ ಜೊತೆ ಅನೈತಿಕ ಸಂಬಂಧ ಶಂಕೆ; ಊಟ ಮಾಡುತ್ತಿದ್ದಾಗಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಹತ್ಯೆ
    • ಸಚಿವ ಸತೀಶ್ ಜಾರಕಿಹೊಳಿ ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿ ಆಗ್ರಹ: ಆರ್. ಅಶೋಕ್ ತೀವ್ರ ವಾಗ್ದಾಳಿ
    • ಹುಬ್ಬಳ್ಳಿ: ಗಣೇಶ ಮೆರವಣಿಗೆಯಲ್ಲಿ ಮಹಿಳೆಯರ ಜೊತೆ ಅಸಭ್ಯ ವರ್ತನೆ – ಕಿಡಿಗೇಡಿಗಳಿಗೆ ಪೊಲೀಸರಿಂದ ಲಾಠಿ ರುಚಿ
    • ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು  | ‘ಸಾಬೂನು ಮೇಳ’ಕ್ಕೆ  ಚಾಲನೆ ನೀಡಿದ  ಸಿದ್ಧಲಿಂಗಮಹಾಸ್ವಾಮೀಜಿ
    Uncategorized October 27, 2025

    ತುಮಕೂರು  | ‘ಸಾಬೂನು ಮೇಳ’ಕ್ಕೆ  ಚಾಲನೆ ನೀಡಿದ  ಸಿದ್ಧಲಿಂಗಮಹಾಸ್ವಾಮೀಜಿ

    By adminOctober 27, 2025No Comments1 Min Read
    soap fair

    ತುಮಕೂರು: ತುಮಕೂರಿನಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ವತಿಯಿಂದ ತುಮಕೂರು ನಗರದಲ್ಲಿ ಅಕ್ಟೋಬರ್ 25ರಿಂದ ನವೆಂಬರ್ 4ರವರೆಗೆ ಹಮ್ಮಿಕೊಂಡಿರುವ ಸಾಬೂನು ಮೇಳಕ್ಕೆ ಚಿಲುಮೆ ಸಮುದಾಯ ಭವನದಲ್ಲಿ ಸಿದ್ಧಗಂಗಾ ಮಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಸಿದ್ಧಲಿಂಗಮಹಾಸ್ವಾಮಿಗಳವರ ಅಮೃತ ಹಸ್ತದಿಂದ ಚಾಲನೆ ನೀಡಲಾಯಿತು.

    ಪೂಜ್ಯರು  ಮೈಸೂರು ಸ್ಯಾಂಡಲ್ ಸೋಪು ಮತ್ತು ಕೆಎಸ್‌ ಡಿಎಲ್ ಉತ್ಪನ್ನಗಳು ಗ್ರಾಹಕರ ಮನ್ನಣೆ ಗಳಿಸಿವೆ. ಯಾವ ಉತ್ಪನ್ನಗಳು ಗುಣಮಟ್ಟದಿಂದ ಕೂಡಿರುತ್ತವೆಯೋ ಅವುಗಳನ್ನು ಗ್ರಾಹಕರು ಕೊಳ್ಳುತ್ತಾರೆ ಎಂದರು.

    ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದೃಷ್ಟಿತ್ವದಿಂದ ಸ್ಥಾಪಿತವಾದ ಈ ಸಂಸ್ಥೆ 100 ವರ್ಷಗಳ ಭವ್ಯ ಪರಂಪರೆಯನ್ನು ಹೊಂದಿದೆ. ಅಂದಿನಿಂದ ಇಂದಿನ ತನಕ ಸಂಸ್ಥೆಯು ಗುಣಮಟ್ಟ ಕಾಪಾಡಿಕೊಂಡು ಬಂದಿದೆ. ವಿಶೇಷತೆ ಎಂದರೆ, ವರ್ಷದಿಂದ ವರ್ಷಕ್ಕೆ ಈ ಸಂಸ್ಥೆ ಲಾಭದಾಯಕದತ್ತ ಮುನ್ನಡೆಯುತ್ತಿದೆ. ಸರ್ಕಾರಕ್ಕೆ ಡಿವಿಡೆಂಡ್ ಪಾವತಿಸಿದೆ. ಇವೆಲ್ಲವನ್ನೂ ಗಮನಿಸಿದರೆ ಗ್ರಾಹಕರು ಈ ಉತ್ಪನ್ನಗಳ ಬಗ್ಗೆ ಆಕರ್ಷಣೆ ಗೊಂಡಿದ್ದಾರೆ ಎಂಬುದನ್ನು ತಿಳಿಯಬಹುದು ಎಂದರು.

    ಕೆ.ಎಸ್.ಡಿ.ಎಲ್. ಸಂಸ್ಥೆಯು ಪರೋಕ್ಷವಾಗಿ ರೈತರಿಗೂ ಸಹಕಾರಿಯಾಗಿದೆ. ಶ್ರೀಗಂಧ ಮರ ಬೆಳೆಯಲು ಪ್ರೋತ್ಸಾ ಹಿಸುವುದು, ಅವುಗಳನ್ನು ಪಡೆದು ಮೈಸೂರು ಸೋಪು ಮತ್ತು ಉತ್ಪನ್ನಗಳಿಗೆ ಬಳಸುತ್ತಾ ಬಂದಿರುವುದರಿಂದ ರೈತರಿಗೂ ಪ್ರಯೋಜನವಾಗಿದೆ ಎಂದವರು ವಿವರಿಸಿದರು.

    ವಿಶ್ವದಲ್ಲಿಯೇ ಹೆಸರು ಗಳಿಸಿರುವ ಹಾಗೂ ಶತಮಾನೋತ್ಸವವನ್ನು ಪೂರೈಸಿರುವ ಕರ್ನಾಟಕ ಸರ್ಕಾರದ ಹೆಮ್ಮೆಯ ಸಂಸ್ಥೆ ಎಂಬ ಖ್ಯಾತಿಗೆ ಪಾತ್ರವಾಗಿರುವ ಕರ್ನಾಟಕ ಸೋಪ್ಸ್ & ಡಿಟರ್ಜೆಂಟ್ಸ್ ಲಿಮಿಟೆಡ್ ರಿಯಾಯಿತಿ ದರದಲ್ಲಿ ಶುದ್ಧ ನೈಸರ್ಗಿಕ ಶ್ರೀಗಂಧದೆಣ್ಣೆಯುಕ್ತ ಉತ್ಕೃಷ್ಟ ಗುಣಮಟ್ಟದ  ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಿದೆ. ತುಮಕೂರಿನ ಬಾರ್ ಲೈನ್ ರಸ್ತೆಯಲ್ಲಿರುವ ಚಿಲುಮೆ ಪೊಲೀಸ್‌ ಸಮುದಾಯ ಭವನದಲ್ಲಿ ನವೆಂಬರ್ 4 ರವರೆಗೆ ಆಯೋಜಿಸಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕೋರಲಾಗಿದೆ.

    ಸಮಾರಂಭದ ಮುಖ್ಯ ಅತಿಥಿಗಳಾಗಿ ಡಾ.ಎಸ್.ನಾಗಣ್ಣ,  ಕೆ.ಎಸ್.ಡಿ.ಎಲ್.ನ ಎಜಿಎಂ (ಆಡಳಿತ) ಅರವಿಂದ್, ಜಾಹಿರಾತು ವಿಭಾಗದ ಎಜಿಎಂ ಆ‌ರ್.ಸುಷ್ಮಾ, ಡಿಎಸ್ಪಿ ಪರಮೇಶ್ ಮೊದಲಾದವರು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

    September 13, 2026

    ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ

    September 11, 2026

    ಹಸು–ಎಮ್ಮೆ ಸಾಕಾಣಿಕೆ : ಸಹಾಯಧನಕ್ಕೆ ಅರ್ಜಿ ಸಲ್ಲಿಸಿ

    September 10, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ

    September 13, 2026

    ಕೊರಟಗೆರೆ: ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನ ಅರಿಯಲು ಜನರ ಬಳಿಗೆ ಸರ್ಕಾರ, ಜನರಿಗಾಗಿ ಸರ್ಕಾರ ಎಂಬುದು ಪ್ರಜಾ ಸೇವಾ ಅಭಿಯಾನ…

    ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ

    September 13, 2026

    ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!

    September 13, 2026

    ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

    September 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.