nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು | ದಲಿತ ಯುವಕರ ಕೊಲೆ ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

    October 31, 2025

    ಬೀದರ್‌ | ಇಂದಿನಿಂದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ: ಸಚಿವ ಈಶ್ವರ ಖಂಡ್ರೆ

    October 31, 2025

    ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

    October 31, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು | ದಲಿತ ಯುವಕರ ಕೊಲೆ ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ
    • ಬೀದರ್‌ | ಇಂದಿನಿಂದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ: ಸಚಿವ ಈಶ್ವರ ಖಂಡ್ರೆ
    • ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ
    • ವಾರದ ಸಂತೆಗೆ ವ್ಯಾಪಾರಿಗಳಿಗೆ ಜಾಗ ಹಂಚಿಕೆಗೆ ನಿರ್ಧಾರ!
    • ಮೈದಾಳದ ಕೆರೆಯ ಕಟ್ಟೆಯಲ್ಲಿ ನೀರು ಸೋರಿಕೆ: ಸ್ಥಳಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ
    • ನವೆಂಬರ್ ತಿಂಗಳಲ್ಲಿ ‘ಸರ್ದಾರ್ 150’ ಏಕತಾ ಜಾಥಾ
    • ಹುಳಿಯಾರು: ಆಹೋರಾತ್ರಿ ಧರಣಿಗೆ ಕರ್ನಾಟಕ ರಾಜ್ಯ ರೈತ ಸಂಘ ಬೆಂಬಲ
    • ಕೊರಟಗೆರೆ |ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ತಾಲ್ಲೂಕು ರಾಜ್ಯೋತ್ಸವ ಪ್ರಶಸ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹುಳಿಯಾರು: ಆಹೋರಾತ್ರಿ ಧರಣಿಗೆ ಕರ್ನಾಟಕ ರಾಜ್ಯ ರೈತ ಸಂಘ ಬೆಂಬಲ
    ಚಿಕ್ಕನಾಯಕನಹಳ್ಳಿ October 31, 2025

    ಹುಳಿಯಾರು: ಆಹೋರಾತ್ರಿ ಧರಣಿಗೆ ಕರ್ನಾಟಕ ರಾಜ್ಯ ರೈತ ಸಂಘ ಬೆಂಬಲ

    By adminOctober 31, 2025No Comments1 Min Read

    ಹುಳಿಯಾರು: ಹುಳಿಯಾರು ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ಹೊಸಳ್ಳಿ ಚಂದ್ರಪ್ಪನವರ ನೇತೃತ್ವದಲ್ಲಿ ನಡೆಯುತ್ತಿರುವ ಆಹೋರಾತ್ರಿ ಧರಣಿ 22 ನೇ ದಿನಕ್ಕೆ ತಲುಪಿದ್ದು, ಕರ್ನಾಟಕ ರಾಜ್ಯ ರೈತ ಸಂಘವು ತನ್ನ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.

    ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ಕಾರ್ಯಧ್ಯಕ್ಷರಾದ ಈಚಘಟ್ಟದ ಸಿದ್ಧವೀರಪ್ಪ ಅವರು, ಪಟ್ಟಣ ಪಂಚಾಯಿತಿ ಮತ್ತು ಸರ್ಕಾರಗಳ ಡಕಾಯತಿಯಂತಹ ತೆರಿಗೆ ನೀತಿಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.


    Provided by
    Provided by

    ಪಟ್ಟಣ ಪಂಚಾಯಿತಿ ಸಂತೆ ಮೈದಾನದಲ್ಲಿ ವ್ಯಾಪಾರ ಮಾಡುವವರಿಗೆ ಕುಡಿಯುವ ನೀರು, ನೆರಳಿಗಾಗಿ ಮೇಲ್ಛಾವಣಿ, ಶೌಚಾಲಯ ಮತ್ತು ವಿಶ್ರಾಂತಿ ಸೌಲಭ್ಯಗಳಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸದೆ ತೆರಿಗೆ ವಸೂಲಿ ಮಾಡುವುದು ಸಾರ್ವಜನಿಕರನ್ನು ಡಕಾಯಿತಿ ಮಾಡುವ ಕೆಲಸ ಎಂದು ಸಿದ್ಧವೀರಪ್ಪ ತೀವ್ರವಾಗಿ ಟೀಕಿಸಿದರು.

    ರೈತರು ತಂದ ಸರಕಿಗೆ ರೈತನಿಂದ ಒಂದು ತೆರಿಗೆ ಮತ್ತು ಅದನ್ನು ಮಾರಾಟ ಮಾಡುವ ವ್ಯಾಪಾರಿಯಿಂದ ಇನ್ನೊಂದು ತೆರಿಗೆ ಒಂದೇ ಸರಕಿನ ಮೇಲೆ ಎರಡು ಬಾರಿ ತೆರಿಗೆ ಸಂಗ್ರಹಿಸುವ ಈ ಡಬಲ್ ತೆರಿಗೆ ನೀತಿ ಅಥವಾ ದರೋಡೆಕೋರತನ ಕೂಡಲೇ ನಿಲ್ಲಬೇಕು ಎಂದು  ಒತ್ತಾಯಿಸಿದರು.

    ಈ ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ಧವೀರಪ್ಪ, ಹೊಳಲ್ಕೆರೆ ತಾಲೂಕು ಅಧ್ಯಕ್ಷ ಸಿ.ಎಸ್.ರಂಗಸ್ವಾಮಿ ಮತ್ತು ಚಿತ್ರದುರ್ಗ ಜಿಲ್ಲಾ ಹಸಿರು ಸೇನೆಯ ಸಂಚಾಲಕ ಪ್ರಸನ್ನ ಕುಮಾರ್, ಜಿಲ್ಲಾ ಕಾರ್ಯದರ್ಶಿ ಕಲ್ಲಹಳ್ಳಿ ಮಲ್ಲೇಶಯ್ಯ, ಕರಿಯಪ್ಪ, ನೀರಾ ಈರಣ್ಯ, ಜಯಲಕ್ಷ್ಮಮ್ಮ ಸೇರಿದಂತೆ ಹಲವು ಕಾರ್ಯಕರ್ತರು ಪಾಲ್ಗೊಂಡಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ವಾರದ ಸಂತೆಗೆ ವ್ಯಾಪಾರಿಗಳಿಗೆ ಜಾಗ ಹಂಚಿಕೆಗೆ ನಿರ್ಧಾರ!

    October 31, 2025

    ಹುಳಿಯಾರು | ರೈತರ ಶಾಪ ನಿಮಗೆ ತಟ್ಟದೇ ಇರಲಾರದು: ಅಧಿಕಾರಿಗಳಿಗೆ ಸಬ್ಬೇನಹಳ್ಳಿ ಶ್ರೀನಿವಾಸ್ ಹಿಡಿಶಾಪ

    October 23, 2025

    ತುಮಕೂರು | ಕೆರೆಗೆ ಬಿದ್ದು ತಂದೆ, ಮಗಳು ಸೇರಿ ಮೂವರು ಸಾವು

    October 22, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು | ದಲಿತ ಯುವಕರ ಕೊಲೆ ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

    October 31, 2025

    ತುಮಕೂರು: ಜಿಲ್ಲೆಯ ಮಧುಗಿರಿ ತಾಲ್ಲೂಕು, ಪೋಲೇನ ಹಳ್ಳಿಯಲ್ಲಿ ದಲಿತ ಯುವಕ ಆನಂದ ಎಂಬುವನನ್ನು ಕುಡಿಯುವ ನೀರು ಕೇಳಿದಕ್ಕೆ ಬರ್ಬರವಾಗಿ ಕೊಲೆ…

    ಬೀದರ್‌ | ಇಂದಿನಿಂದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ: ಸಚಿವ ಈಶ್ವರ ಖಂಡ್ರೆ

    October 31, 2025

    ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

    October 31, 2025

    ವಾರದ ಸಂತೆಗೆ ವ್ಯಾಪಾರಿಗಳಿಗೆ ಜಾಗ ಹಂಚಿಕೆಗೆ ನಿರ್ಧಾರ!

    October 31, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.