nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯಾವಶ್ಯಕ: ಡಾ.ಹನುಮಂತನಾಥ ಸ್ವಾಮೀಜಿ ಕರೆ

    December 26, 2025

    ಕ್ಯಾನ್ಸರ್ ಪೀಡಿತ ಮಹಿಳೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 25 ಸಾವಿರ ರೂ. ನೆರವು

    December 26, 2025

    ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆಗೆ ಗಲ್ಲು ಶಿಕ್ಷೆ ನೀಡಬೇಕೆಂದು ದಲಿತ ಪರ ಸಂಘಟನೆಗಳ ಆಗ್ರಹ

    December 26, 2025
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯಾವಶ್ಯಕ: ಡಾ.ಹನುಮಂತನಾಥ ಸ್ವಾಮೀಜಿ ಕರೆ
    • ಕ್ಯಾನ್ಸರ್ ಪೀಡಿತ ಮಹಿಳೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 25 ಸಾವಿರ ರೂ. ನೆರವು
    • ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆಗೆ ಗಲ್ಲು ಶಿಕ್ಷೆ ನೀಡಬೇಕೆಂದು ದಲಿತ ಪರ ಸಂಘಟನೆಗಳ ಆಗ್ರಹ
    • ಮಹಾರಾಜವಾಡಿಯಲ್ಲಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ: ಜನಸ್ನೇಹಿ ಆಡಳಿತಕ್ಕೆ ಮುನ್ನುಡಿ
    • ಬೀದರ್: ಔರಾದ್ ತಾಲೂಕಿನ ಕೊಳ್ಳುರ ಗ್ರಾಮದಲ್ಲಿ ಕ್ರಿಸ್ಮಸ್ ಹಬ್ಬದ ಸಡಗರ
    • ತುಮಕೂರಿನಲ್ಲಿ ಡ್ರೀಮ್ ಡೀಲ್ ಲಕ್ಕಿ ಡ್ರಾ: 53 ಜನರಿಗೆ ಭರ್ಜರಿ ಬಹುಮಾನ
    • ನಟರಾಜು ಜಿ.ಎಲ್. ಅವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ: ಸಮಾಜಮುಖಿ ಹೋರಾಟಕ್ಕೆ ಮನ್ನಣೆ
    • ತುಮಕೂರು: ಎರಡು ದಿನ ವಿದ್ಯುತ್ ವ್ಯತ್ಯಯ: ವಿವರಗಳಿಗಾಗಿ ಈ ಸುದ್ದಿ ಓದಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಾರದ ಸಂತೆಗೆ ವ್ಯಾಪಾರಿಗಳಿಗೆ ಜಾಗ ಹಂಚಿಕೆಗೆ ನಿರ್ಧಾರ!
    ಚಿಕ್ಕನಾಯಕನಹಳ್ಳಿ October 31, 2025

    ವಾರದ ಸಂತೆಗೆ ವ್ಯಾಪಾರಿಗಳಿಗೆ ಜಾಗ ಹಂಚಿಕೆಗೆ ನಿರ್ಧಾರ!

    By adminOctober 31, 2025No Comments2 Mins Read
    sante

    ಹುಳಿಯಾರು: ಹುಳಿಯಾರಿನ ಪಶು ಆಸ್ಪತ್ರೆಯ ಮುಂಭಾಗ ನಡೆಯುತ್ತಿದ್ದ ವಾರದ ಸಂತೆಯನ್ನು ಎಪಿಎಂಸಿ ಆವರಣಕ್ಕೆ ಸ್ಥಳಾಂತರಿಸಲು ನಿರ್ಧರಿಸಲಾಗಿದ್ದು, ಅಲ್ಲಿನ ಗಿಡಗಂಟಿಗಳನ್ನು ತೆರವು ಮಾಡಿ ಕುಳಿತು ವ್ಯಾಪಾರ ಮಾಡಲು ಅನುಕೂಲ ಆಗುವಂತೆ ಮಣ್ಣು ಹಾಕಿಸಿ, ನೀರು ಮತ್ತು ಶೌಚಾಲಯ ಸುಸ್ಥಿತಿಯಲ್ಲಿಟ್ಟು ಜಾಗ ಹಂಚಿಕೆ ಮಾಡಲು ಪಟ್ಟಣ ಪಂಚಾಯ್ತಿಯ ತುರ್ತು ಸಭೆಯಲ್ಲಿ ಬುಧವಾರ ನಿರ್ಧರಿಸಲಾಯಿತು.

    ಹೂವು ಹೊನ್ನು, ಹಣ್ಣಿನ ವ್ಯಾಪಾರಿಗಳಿಗೆ 5*5 ಅಳತೆಯ ಜಾಗ ನೀಡಿ ವಾರಕ್ಕೆ ರೂ.50 ಸುಂಕ, ತರಕಾರಿ ವ್ಯಾಪಾರಿಗಳಿಗೆ 10*10 ಅಳತೆಯ ಜಾಗ ನೀಡಿ ವಾರಕ್ಕೆ ರೂ.100 ಸುಂಕ, ದಿನಸಿ ಅಂಗಡಿಗಳಿಗೆ 10*15 ಅಳತೆ ಜಾಗ ನೀಡಿ ವಾರಕ್ಕೆ ರೂ.150 ಸುಂಕ ವಸೂಲಿ ಮಾಡಲು ತೀರ್ಮಾನಿಸಲಾಯಿತು.


    Provided by
    Provided by

    ಹಾಲಿ ವಾರದ ಸಂತೆಯಲ್ಲಿ ವ್ಯಾಪಾರ ಮಾಡುವವರಿಗೆ ಮೊದಲ ಆದ್ಯತೆಯಂತೆ ವ್ಯಾಪಾರಕ್ಕೆ ಜಾಗ ನೀಡಿ ಜಾಗ ಉಳಿದರೆ ನಂತರ ಅರ್ಜಿ ಕರೆದು ಸ್ಥಳ ನೀಡುವಂತೆಯೂ ಎಲ್ಲರಿಗೂ ಲಕ್ಕಿಡಿಪ್ ಮೂಲಕ ಸ್ಥಳದ ಆಯ್ಕೆ ಮಾಡಲು ತೀರ್ಮಾನಿಸಲಾಯಿತು.

    ಹಬ್ಬ ಸೇರಿದಂತೆ ವಿಶೇಷ ದಿನಗಳಲ್ಲಿ ಗುರುವಾರದ ವಾರದ ಸಂತೆಯ ಬದಲಿಗೆ ಇತರೆ ದಿನಗಳಲ್ಲೂ ವ್ಯಾಪಾರಕ್ಕೆ ಅವಕಾಶ ಕೊಡುವಂತೆಯೂ ಆ ದಿನಗ ಳಲ್ಲೂ ನಿಗದಿಪಡಿಸಿರುವ ಸುಂಕದಂತೆಯೇ ವಸೂಲಿ ಮಾಡಲಾಗುವುದು. ಮೊದಲಿಗೆ ನೀರು ಮತ್ತು ಶೌಚಾಲಯದ ವ್ಯವಸ್ಥೆ ಕಲ್ಪಿಸಿ ನಂತರದ ದಿನಗಳಲ್ಲಿ ನೆರಳಿನ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಲಾಯಿತು.

    ಮುಂಜಾನೆ ಬರುವ ರೈತರಿಗೆ ಸುಂಕ ಇಲ್ಲ:

    ವಾರದ ಸಂತೆಯ ದಿನ ಮುಂಜಾನೆಯೇ ಬಂದು ರೈತರು ತಾವು ಬೆಳೆದ ತರಕಾರಿ, ಸೊಪ್ಪು, ಹೂವು ಸೇರಿದಂತೆ ಇತರೆ ಉತ್ಪನ್ನಗಳನ್ನು ವ್ಯಾಪಾರಿಗಳಿಗೆ ಹೋಲ್‌ ಸೆಲ್‌ ದರದಲ್ಲಿ ಮಾರಾಟ ಮಾಡಿ ಹೋಗುವವರಿಗೆ ಯಾವುದೇ ಸುಂಕ ಇಲ್ಲ. ಬೆಳಗ್ಗೆಯಿಂದ ಸಂಜೆಯವರೆವಿಗೂ ರೀಟೆಲ್ ದರದಲ್ಲಿ ವ್ಯಾಪಾರ ಮಾಡುವವರೆಲ್ಲರಿಗೂ ವಾರದ ಸಂತೆ ಸುಂಕ ವಸೂಲಿ ಮಾಡಲಾಗುವುದು

    ಸಭೆಯಲ್ಲಿ ಅಧ್ಯಕ್ಷೆ ರತ್ನಮ್ಮ, ಉಪಾಧ್ಯಕ್ಷೆ ಕಾವ್ಯರಾಣಿ, ಸದಸ್ಯರುಗಳಾದ ದಯಾನಂದ್‌, ಜಹೀರ್ ಸಾಬ್‌, ದಸ್ತುಗಿರಿಸಾಬ್‌, ರಾಜುಬಡಗಿ, ಪ್ರೀತಿ, ಮಂಜ ನಾಯ್ಕ, ಜುಬೇರ್, ನಾಮಿನಿ ಸದಸ್ಯ ವೆಂಕಟೇಶ್‌, ಸಿದ್ಧಿಕ್, ಮುಖ್ಯಾಧಿಕಾರಿ ಮಂಜುನಾಥ್‌, ಎಂಜಿನಿಯರ್ ಮಂಜುನಾಥ್‌ ಸೇರಿದಂತೆ ಅನೇಕರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮೇಲನಹಳ್ಳಿ ತ್ಯಾಜ್ಯ ಘಟಕಕ್ಕೆ ಗ್ರಾಮಸ್ಥರ ತೀವ್ರ ವಿರೋಧ: ತಹಶೀಲ್ದಾರ್ ಭೇಟಿ

    December 21, 2025

    ಹುಳಿಯಾರು ಪಟ್ಟಣ ಪಂಚಾಯಿತಿ: ನೂತನ ಅಧ್ಯಕ್ಷರಾಗಿ ಪ್ರೀತಿ ರಾಘವೇಂದ್ರ ಆಯ್ಕೆ

    December 16, 2025

    2 ಓಮ್ನಿಗಳ ನಡುವೆ ಭೀಕರ ಅಪಘಾತ: ಚಾಲಕರ ಸಹಿತ 7 ಮಂದಿಗೆ ಗಂಭೀರ ಗಾಯ

    December 14, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯಾವಶ್ಯಕ: ಡಾ.ಹನುಮಂತನಾಥ ಸ್ವಾಮೀಜಿ ಕರೆ

    December 26, 2025

    ಕೊರಟಗೆರೆ : ಮಕ್ಕಳಿಗಾಗಿ ಪೋಷಕರು ಹಣ ಸಂಪಾದಿಸುವುದಕ್ಕಿಂತ, ಸರಿಯಾದ ಸಮಯದಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯಾವಶ್ಯಕ ಎಂದು ಎಲೆರಾಂಪುರ ಕುಂಚಿಟಿಗ…

    ಕ್ಯಾನ್ಸರ್ ಪೀಡಿತ ಮಹಿಳೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 25 ಸಾವಿರ ರೂ. ನೆರವು

    December 26, 2025

    ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆಗೆ ಗಲ್ಲು ಶಿಕ್ಷೆ ನೀಡಬೇಕೆಂದು ದಲಿತ ಪರ ಸಂಘಟನೆಗಳ ಆಗ್ರಹ

    December 26, 2025

    ಮಹಾರಾಜವಾಡಿಯಲ್ಲಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ: ಜನಸ್ನೇಹಿ ಆಡಳಿತಕ್ಕೆ ಮುನ್ನುಡಿ

    December 26, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.