nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026
    Facebook Twitter Instagram
    ಟ್ರೆಂಡಿಂಗ್
    • ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ
    • ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹುಲಿ ಸೆರೆಗೆ ಕೂಂಬಿಂಗ್ ಕಾರ್ಯಾಚರಣೆ: ಪತ್ತೆಯಾಗದ ಹುಲಿಯ ಗುರುತು!
    ಜಿಲ್ಲಾ ಸುದ್ದಿ November 14, 2025

    ಹುಲಿ ಸೆರೆಗೆ ಕೂಂಬಿಂಗ್ ಕಾರ್ಯಾಚರಣೆ: ಪತ್ತೆಯಾಗದ ಹುಲಿಯ ಗುರುತು!

    By adminNovember 14, 2025No Comments2 Mins Read
    sargur

    ಸರಗೂರು:  ತಾಲೂಕಿನ ಹೆಗ್ಗನೂರು ಗ್ರಾಮದ ಜಮೀನಿನಲ್ಲಿ ಗುರುವಾರದಂದು ಅರಣ್ಯ ಇಲಾಖೆ ಹುಲಿ ಸೆರೆಗೆ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದು, ಡ್ರೋನ್ ಕಾಮರಾದಲ್ಲಿ ಹುಲಿ ಹೆಜ್ಜೆ ಗುರುತು ಹಾಗೂ ಹುಲಿ ಕಾಣಿಸಿಕೊಂಡಿಲ್ಲ.

    ಸರಗೂರು ವಲಯದ ಪ್ರದೇಶ ವ್ಯಾಪ್ತಿಯ ಹೆಗ್ಗನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗನೂರು ಗ್ರಾಮದ ಜಮೀನಿನಲ್ಲಿ ಅರಣ್ಯ ಇಲಾಖೆ ಸಾಕಾನೆಗಳಾದ ಪ್ರಶಾಂತ್, ಲಕ್ಷಣ, ಆನೆಗಳ ಸಹಾಯದಿಂದ ಕಾರ್ಯಾಚರಣೆ ಮುಂದುವರಿದಿದೆ. ಡ್ರೋನ್ ಕ್ಯಾಮರಾದಲ್ಲಿ ಗುರುತು ಮತ್ತು ಹುಲಿ  ಸೆರೆಯಾಗಿಲ್ಲ. ಕಾರ್ಯಾಚರಣೆ ಮುಂದುವರಿದಿದೆ ಎಂದು ಸರಗೂರು ವಲಯದ  ಆರ್‌ ಎಫ್‌ ಓ ಅಕ್ಷಯ್ ಕುಮಾರ್ ತಿಳಿಸಿದ್ದಾರೆ.


    Provided by
    Provided by

    ನಂತರ ಮಾತನಾಡಿದ ಗ್ರಾಮಸ್ಥರ ಮಾಹಿತಿ ಪ್ರಕಾರ, ಜಮೀನಿನಲ್ಲಿ ಹುಲಿ  ಮೇಕೆ ಮರಿ ಮತ್ತು ದನದ ಕರುಗಳನ್ನು ಹೊತ್ತೊಯ್ದು ತಿಂದಿರುವ ಜಾಗದಲ್ಲಿ ಕೂಂಬಿಂಗ್ ಮಾಡಿದ್ದೇವೆ ಪತ್ತೆಯಾಗಿಲ್ಲ.  ಹುಲಿ ದಾಳಿ ಮಾಡಿದೆ ಎಂದು ಗ್ರಾಮಸ್ಥರು ಗಮನಕ್ಕೆ ಬಂದ ಕೂಡಲೇ ನಮ್ಮ ಸಿಬ್ಬಂದಿಗಳು ಸ್ಥಳಕ್ಕೆ ಕಳಿಸಿ ಪರಿಶೀಲನೆ ನಡೆಸಿದ್ದಾರೆ. ನಂತರ ಒಂದೆರಡು ದಿನ ಕಾಲ ಜಿಪ್ ನಲ್ಲಿ ಬಿಟ್ ಹಾಕಿದ್ದೆವು. ಹುಲಿಯ ಚಲವನ ನೋಡಿ ಎರಡು ದಿನ ಸಾಕಾನೆ ಬಳಸಿಕೊಂಡು ಕೂಂಬಿಂಗ್ ಕಾರ್ಯಾಚರಣೆ ಹೆಚ್ಚಿನ ರೀತಿಯಲ್ಲಿ ನಡೆಸಿದ್ದೇವೆ ಆದರೆ ಯಾವುದೋ ಸೆರೆಯಾಗಿಲ್ಲ ಎಂದರು.

    ಕಳೆದ ವಾರದಿಂದ ಹೆಗ್ಗನೂರು, ಹಂಚೀಪುರ, ತೆಲಗುಮನಹಳ್ಳಿ ಇನ್ನೂ ಮುಂತಾದ ಗ್ರಾಮಗಳು ಅರಣ್ಯಕ್ಕೆ ಹೊಂದಿಕೊಂಡಂತೆಯೇ ನೂರಾರು ಎಕರೆ ಕೃಷಿ ಭೂಮಿ ಇದೆ.ಹೆಚ್ಚಿನ ಪ್ರಮಾಣದಲ್ಲಿ ಕಬ್ಬು ಬಾಳೆ ಇನ್ನೂ ಮುಂತಾದ ಬೆಳೆಗಳನ್ನು ಬೆಳೆಯುವುದರಿಂದ ಈ ಭಾಗದಲ್ಲಿ ರೈತರ ಸಂಚಾರ ಅಧಿಕವಾಗಿದೆ. ಅರಣ್ಯದಿಂದ ಕೃಷಿ ಭೂಮಿಯುತ ಆನೆ ಬಾರದಂತೆ ಕಂದಕ ನಿರ್ಮಾಣ ಮಾಡುವುದರಿಂದ ಆನೆ ಹಾವಳಿ ಕಡಿಮೆಯಾಗಿದೆ. ಹಂದಿ ಜಿಂಕೆಗಳು ಕೃಷಿಭೂಮಿಯುತ್ತ ಬರುವುದು ಸಹಜವಾದರೂ ರೈತರು ಅದು ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಆದರೆ ಇದೀಗ ಈ ಭಾಗದ ವ್ಯಾಪ್ತಿಯ ಜಮೀನುಗಳ ಸುತ್ತ ಮುತ್ತಲು ಹುಲಿ ಕಾಣಿಸಿಕೊಂಡಿರುವುದು ಅದರ ಜೊತೆಯಲ್ಲಿ ಜಾನುವಾರುಗಳ ಮೇಲೆ ದಾಳಿ ಮಾಡಿದ್ದು ರೈತರು ಹಾಗೂ ಸ್ಥಳೀಯರು ಆತಂಕ ಕಾರಣವಾಗಿದೆ ಎಂದು ಗ್ರಾಪಂ ಸದಸ್ಯ ಹಾಗೂ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಸುಧೀರ್ ತಿಳಿಸಿದರು.

    ಹುಲಿ ಸೆರೆಗೆ ಬೋನ್ ಕೂಡ ಇರಿಸಲಾಗಿದ್ದು, 130ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿಗಳನ್ನು ಬಳಸಿಕೊಳ್ಳಲಾಗಿದೆ. ಅರಣ್ಯ ಇಲಾಖೆ ಮೇಲಾಧಿಕಾರಿಗಳು, ಅರವಳಿಕೆ ತಜ್ಞರು ,ಇಲಾಖಾ ಡಿ ಆರ್ಎಫ್ಓ ಅನಂತ, ಬೈರಪ್ಪ, ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

    May 23, 2026

    ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ

    May 23, 2026

    ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ

    May 22, 2026

    Leave A Reply Cancel Reply

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ತುಮಕೂರು: ಜಿಲ್ಲೆಯಲ್ಲಿ ಮೇ 28 ರಂದು ಮುಸ್ಲಿಮರು  ಆಚರಿಸಲಿರುವ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಪ್ರಚೋದನೆ ನೀಡುವ ಬ್ಯಾನರ್, ಬಂಟಿಂಗ್ಸ್ ಸೇರಿದಂತೆ…

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.