nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026
    Facebook Twitter Instagram
    ಟ್ರೆಂಡಿಂಗ್
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
    • ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?
    • ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
    ಜಿಲ್ಲಾ ಸುದ್ದಿ November 23, 2025

    ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ

    By adminNovember 23, 2025No Comments2 Mins Read
    karapathra

    ಸರಗೂರು:  ತಾಲೂಕಿನ ಪಟ್ಟಣದ 11 ನೇ ವಾರ್ಡಿನ ವ್ಯಾಪ್ತಿಯ ಬರುವ ಬಿಡುಗಲು ಗ್ರಾಮದ ಪಡವಲು ವೀರಕ್ತ ಮಠದದಲ್ಲಿ ಶನಿವಾರದಂದು ಶ್ರೀ ಹನುಮ ಸೇವಾ ಸಮಿತಿ ವತಿಯಿಂದ ಡಿ.20 ರಂದು ನಡೆಯಲಿರುವ ಎಂಟನೇ ವರ್ಷದ ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆಯ ಕರಪತ್ರವನ್ನು  ವಿರಕ್ತ ಮಠದ ಮಹದೇವಸ್ವಾಮಿಗಳು ಬಿಡುಗಡೆಗೊಳಿಸಿ ಆಶೀರ್ವಚನ  ನೀಡಿದರು.

    ನಂತರ ಮಾತನಾಡಿದ ಶ್ರೀ ಹನುಮ ಸೇವಾ ಸಮಿತಿ ಅಧ್ಯಕ್ಷ ಬಿಡಗಲು ರಾಜು,  ಈ ಬಾರಿ ಎಚ್.ಡಿ.ಕೋಟೆಯಲ್ಲಿ ವಿಜೃಂಭಣೆಯಿಂದ ಶ್ರೀ ಹನುಮ ಜಯಂತ್ಯೋತ್ಸವ ನಡೆಯಲಿದ್ದು, ಮೆರವಣಿಗೆಯಲ್ಲಿ ಎಚ್.ಡಿ.ಕೋಟೆ ಮತ್ತು ಸರಗೂರು ಹಾಗೂ ಬೇರೆ ತಾಲೂಕಿನಿಂದ ಹನುಮ ಅಭಿಮಾನಿಗಳ ಕಾರ್ಯಕರ್ತರು ಭಾಗವಹಿಸಿದ್ದಾರೆ.


    Provided by
    Provided by

    ಡಿ.18 ಗುರುವಾರ ಬೆಳಗ್ಗೆ 7:30 ರಿಂದ 9 ಗಂಟೆ ವರೆಗೆ ಹನುಮ ಮಾಲ ಧಾರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಮಾಲೆ ಧರಿಸುವ ಭಕ್ತರು ಪೂರ್ವಸಿದ್ಧತೆ ಮಾಡಿಕೊಂಡು ಆಯೋಜಕರು ಸಂಪರ್ಕಿಸುವಂತೆ ಸೂಚಿಸಲಾಗಿದೆ. ಅದೇ ದಿನ ಪವಮಾನ ಹೋಮ ಬೆಳಿಗ್ಗೆ 9 ರಿಂದ 10:30ರವರಗೆ ಏರ್ಪಡಿಸಲಾಗಿದೆ. ಮಧ್ಯಾಹ್ನ 12 ಗಂಟೆ ಧಾರ್ಮಿಕ ಸಭೆಯಲ್ಲಿ ಮುಖ್ಯ ಭಾಷಣಕಾರರಾಗಿ ಕ್ಷೇತ್ರಿಯ ಧರ್ಮ ಪ್ರಸಾರ ಪ್ರಮುಖ್ ಸೂರ್ಯನಾರಾಯಣ್ ರವರಿಂದ. 20 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ವಿವಿಧ ರೀತಿಯ ಕಲಾ ತಂಡಗಳ  ಹನುಮ ಮೂರ್ತಿ ಭವ್ಯ ಮೆರವಣಿಗೆ ನಡೆಯುತ್ತದೆ.ಮೆರವಣಿಗೆ ಜೊತೆಯಲ್ಲಿ ಮುರುಗಾ ಮಠ ಶ್ರೀ ನಟರಾಜು ಸ್ವಾಮಿಗಳು, ಶ್ರೀ ಪಡುವಲ ವಿರಕ್ತ ಮಠದ ಶ್ರೀ ಮಹದೇವಸ್ವಾಮಿಗಳು, ದಡದಹಳ್ಳಿ ಮಠದ  ಶ್ರೀಷಡಕ್ಷರಿ ಸ್ವಾಮಿಗಳು, ಬೀಚನಹಳ್ಳಿ ಪುರ ಪಟ್ಟದ ಮಠ ಶ್ರೀ ನಾಗೇಂದ್ರ ಸ್ವಾಮಿಗಳು, ಪುರದ ಮಠ ಶ್ರೀ ಚಂದ್ರಶೇಖರ ಸ್ವಾಮಿಗಳು, ಹಂಚೀಪುರ ಮಠದ ಶ್ರೀ ತೋಂಟದಾರ್ಯ ಸ್ವಾಮೀಜಿ, ಮಾದಪುರ ಮಠದ ಚಂದ್ರಮೌಳೇಶ್ವರ ಸ್ವಾಮಿಗಳು, ಜಕ್ಕಹಳ್ಳಿ ಮಠದ ಶ್ರೀ ಶಿವಕುಮಾರ ಸ್ವಾಮಿಗಳು ಭಾಗವಹಿಸಲಿದ್ದಾರೆ.

    ಕನಕ ಭವನದ ಬಳಿ ಇರುವ ಬಣ್ಣಾರಿ ಅಮ್ಮನ ಪೂಜೆ ಸಲ್ಲಿಸಿ ನಂತರ ಗಣ್ಯರಿಂದ ಆಂಜನೇಯ ಸ್ವಾಮಿಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ಶೋಭಾಯಾತ್ರೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿ ಶ್ರೀ ಲಕ್ಷ್ಮೀ ವರದರಾಜ ಸ್ವಾಮಿ ದೇವಸ್ಥಾನದಲ್ಲಿ ಸಂಪನ್ನವಾಗುತ್ತದೆ. ಮೂರು ದಿನಗಳ ಕಾಲ ನಡೆಯುವ ಶ್ರೀ ಹನುಮ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಸಾದ ಮಿನಿಯೋಗ ಇರುತ್ತದೆ.

    ಭಕ್ತರು ಹನುಮ ಮಾಲಾಧಾರಣೆ ಮಾಡುವುದು.ಹಾಗೂ ತಮ್ಮ ಮನೆ ಅಂಗಡಿ ದೇವಾಲಯ ರಸ್ತೆ ಬೀದಿಗಳಲ್ಲಿ ಕೇಸರಿ ಧ್ವಜ ಮತ್ತು ತೋರಣಗಳನ್ನು ಕಟ್ಟಿ ಸ್ವಾಗತಿಸುವುದು. ಶೋಭಯಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹನುಮ ಪಾತ್ರರಾಗಬೇಕೆಂದು ಎಂದು ಮನವಿ ಮಾಡಿಕೊಂಡರು.

    ಈ ಸಂದರ್ಭದಲ್ಲಿ ಶ್ರೀ ಹನುಮ ಸೇವಾ ಸಮಿತಿ ಅಧ್ಯಕ್ಷ ಬಿಡಗಲು ರಾಜು, ಸಮಿತಿ ಮಾಜಿ ಅಧ್ಯಕ್ಷ ಶ್ರೀಕಾಂತ್ , ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕನ್ನಡ ಪ್ರಮೋದ್, ಸಂತೋಷ್, ಪ್ರಶಾಂತ್, ಶ್ರೀನಾಥ್, ಮಣಿ, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

    May 23, 2026

    ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ

    May 23, 2026

    ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ

    May 22, 2026

    Leave A Reply Cancel Reply

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ಬೆಂಗಳೂರು: ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆಕೆಯನ್ನು ಗರ್ಭಿಣಿಯನ್ನಾಗಿ ಮಾಡಿದ ಆರೋಪದ ಮೇಲೆ ಬೆಂಗಳೂರು ಉತ್ತರದ ಸರ್ಕಾರಿ…

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026

    ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.