nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾಜಿ ಸಂಸದೆ ಬಿ. ಜಯಶ್ರೀ ಅವರಿಗೂ ತಪ್ಪದ ಅಲೆದಾಟ; ಭೂ ಮಾಪನ ಇಲಾಖೆ ಸರ್ವೇಯರ್ ಬೇಜವಾಬ್ದಾರಿಗೆ ಆಕ್ರೋಶ

    January 29, 2026

    ಸರಗೂರು: ಟೆಂಪೋ ಚಾಲಕ ನಾಪತ್ತೆ -ಪತ್ತೆ ಹಚ್ಚಲು ಪೊಲೀಸರ ಮನವಿ

    January 29, 2026

    ತಿಪಟೂರು: ಫೆ. 21ರಂದು ಶ್ರೀ ಉದಯ ರವಿ ಸೌಹಾರ್ದ ಸಹಕಾರಿ ಸಂಘದ ರಜತ ಮಹೋತ್ಸವ

    January 29, 2026
    Facebook Twitter Instagram
    ಟ್ರೆಂಡಿಂಗ್
    • ಮಾಜಿ ಸಂಸದೆ ಬಿ. ಜಯಶ್ರೀ ಅವರಿಗೂ ತಪ್ಪದ ಅಲೆದಾಟ; ಭೂ ಮಾಪನ ಇಲಾಖೆ ಸರ್ವೇಯರ್ ಬೇಜವಾಬ್ದಾರಿಗೆ ಆಕ್ರೋಶ
    • ಸರಗೂರು: ಟೆಂಪೋ ಚಾಲಕ ನಾಪತ್ತೆ -ಪತ್ತೆ ಹಚ್ಚಲು ಪೊಲೀಸರ ಮನವಿ
    • ತಿಪಟೂರು: ಫೆ. 21ರಂದು ಶ್ರೀ ಉದಯ ರವಿ ಸೌಹಾರ್ದ ಸಹಕಾರಿ ಸಂಘದ ರಜತ ಮಹೋತ್ಸವ
    • ತಿಪಟೂರು: ಜನವರಿ 31ರಂದು ಬೃಹತ್ ಉದ್ಯೋಗ ಮೇಳ: ನಿಖಿಲ್ ಕುಮಾರಸ್ವಾಮಿ ಚಾಲನೆ
    • ಗುಬ್ಬಿ: ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂತರಾಜು ಆಯ್ಕೆ
    • ಕುಮಾರಸ್ವಾಮಿ ಸಹಿತ ಹಲವರ ವಿರುದ್ಧ ವಾಗ್ದಾಳಿ ಆಡಿಯೋ: AI ಬಳಸಿ ನನ್ನ ತೇಜೋವಧೆ– ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ
    • ಕುಡಿದು ಕಾರು ಚಲಾಯಿಸಿ ಸರಣಿ ಅಪಘಾತ: ಸ್ಯಾಂಡಲ್‌ ವುಡ್ ನಟ ಮಯೂರ್ ಪಟೇಲ್ ವಿರುದ್ಧ FIR ದಾಖಲು
    • ಬಿಎಂಟಿಸಿ ಬಸ್‌ ಗಳ ಮೇಲೆ ಗುಟ್ಕಾ ಜಾಹೀರಾತು: ಕೇಂದ್ರ ಗುಟ್ಕಾ ನಿಷೇಧ ಮಾಡಲಿ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಾಯಿ ಚಿಕ್ಕದೇವಮ್ಮನ ಬೆಟ್ಟ–ಇಟ್ನ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಸಹಕಾರ: ಶಾಸಕ ಅನಿಲ್ ಚಿಕ್ಕಮಾದು
    ಜಿಲ್ಲಾ ಸುದ್ದಿ December 7, 2025

    ತಾಯಿ ಚಿಕ್ಕದೇವಮ್ಮನ ಬೆಟ್ಟ–ಇಟ್ನ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಸಹಕಾರ: ಶಾಸಕ ಅನಿಲ್ ಚಿಕ್ಕಮಾದು

    By adminDecember 7, 2025No Comments2 Mins Read
    saraguru

    ಸರಗೂರು: ತಾಯಿ ಚಿಕ್ಕದೇವಮ್ಮನ ಬೆಟ್ಟ–ಇಟ್ನ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಶಾಸಕರು, ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ ಅಧ್ಯಕ್ಷರಾದ ಅನಿಲ್ ಚಿಕ್ಕಮಾದು ತಿಳಿಸಿದರು.

    ತಾಲೂಕಿನ ಇಟ್ನಾ ಗ್ರಾಮದಲ್ಲಿ ಶನಿವಾರ 50  ಲಕ್ಷ ರೂ. ಅನುದಾನದಲ್ಲಿ ಸಿಸಿ ರಸ್ತೆ ಚರಂಡಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿ, ರಸ್ತೆಯು ಕಿರಿದಾಗಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಲಿದೆ. ಗ್ರಾಮಸ್ಥರು ಸಮಸ್ಯೆ ಬಗೆಹರಿಸಿಕೊಂಡ ಬಳಿಕ ಕಾಮಗಾರಿ ಆರಂಭಿಸಬೇಕು. ನನೆಗುದಿಗೆ ಬಿದ್ದ ರಸ್ತೆ ಡಾಂಬರೀಕರಣವನ್ನು ಗುಣಮಟ್ಟದಿಂದ ಮಾಡಬೇಕು ಎಂದು ಸೂಚನೆ ನೀಡಿದರು.


    Provided by
    Provided by

    ನೂತನ ತಾಲ್ಲೂಕು ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸಲಾಗುವುದು. ಅಂಗನವಾಡಿ ಮಂಜೂರು ಮಾಡಿಸಿಕೊಡಲಾಗುವುದು. ಗ್ರಂಥಾಲಯ ನಿರ್ಮಾಣ ಸೇರಿದಂತೆ ಗ್ರಾಮದ ಅಭಿವೃದ್ಧಿಗೆ ಪ್ರಯತ್ನಿಸಲಾಗುವುದು. ಇಟ್ನ ಗ್ರಾಮವೆಂದರೆ ತಂದೆ ದಿ.ಚಿಕ್ಕಮಾದು ಅವರಿಗೆ ತುಂಬಾ ಗೌರವ. ನನ್ನ ಗೆಲುವಿಗೂ ಶಕ್ತಿಮೀರಿ ಶ್ರಮಿಸಿದ್ದೀರಿ. ಹೀಗಾಗಿ ಗ್ರಾಮದ ಅಭಿವೃದ್ಧಿಗೂ ಸಹಕಾರ ನೀಡಲಾಗುವುದು ಎಂದು ಅವರು ಹೇಳಿದರು.

    ಕ್ಷೇತ್ರದ ಪ್ರತಿ ಗ್ರಾಮಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನವನ್ನು ನೀಡಲಾಗಿದ್ದು, ಅ ಪೈಕಿ ಸಿಸಿ ರಸ್ತೆ, ಚರಂಡಿ, ಭವನ ನಿರ್ಮಾಣ, ಸೇರಿದಂತೆ ಹತ್ತಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಜನಪರ ಕೆಲಸ ಮಾಡಲಾಗಿದೆ. ಶಾಸಕ ಅನಿಲ್ ಚಿಕ್ಕಮಾದು ಕ್ಷೇತ್ರಕ್ಕೆ ಮಾಡಲಾದ ಕೆಲಸಗಳು ಕ್ಷೇತ್ರ ಜನರಿಗೆ ಗೊತ್ತಿದೆ. ನನ್ನ ಅವಧಿಯಲ್ಲಿ ಉತ್ತಮ ಅಭಿವೃದ್ಧಿ ಕೆಲಸ ಮಾಡಲಾಗಿದೆ. ಹೀಗಾಗಿ ಗ್ರಾಮಸ್ಥರು ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಸಹಕಾರ ನೀಡಬೇಕು ಎಂದು ತಿಳಿಸಿದರು.

    ಗ್ರಾಮ ಪಂಚಾಯಿತಿ ಸದಸ್ಯರಾದ ಜಯರಾಮ್ ಮಾತನಾಡಿ, ಗ್ರಾಮದ ಸಮಸ್ಯೆಗಳ ಕುರಿತು ಶಾಸಕರಲ್ಲಿ ಮನವಿ ಪತ್ರ ನೀಡಿದರು. ಗ್ರಾಪಂ ಅಧ್ಯಕ್ಷ ಚನ್ನನಾಯಕ, ಸದಸ್ಯರಾದ ಕಾಳಿಂಗನಾಯಕ, ಜಯರಾಮ್, ಆದಿ ಕರ್ನಾಟಕ ಮಹಾಸಭಾದ ಅಧ್ಯಕ್ಷ ಇಟ್ನರಾಜಣ್ಣ, ಯಜಮಾನರಾದ ನಿಂಗರಾಜು, ಬೆಟ್ಟನಾಯಕ, ಚಿನ್ನನಾಯಕ, ಚಿಕ್ಕದೇವಮ್ಮನ ಟ್ರಸ್ಟ್ ಅಧ್ಯಕ್ಷ ದೊಡ್ಡವೀರನಾಯಕ, ಡೈರಿ ಬೆಟ್ಟನಾಯಕ, ಹೂವಿನ ಈರನಾಯಕ, ಮಾಜಿ ಯಜಮಾನರಾದ ಕೆ.ನಾಗರಾಜು, ರಾಮನಾಯಕ, ರವಿಕುಮಾರ್, ಪಿಡಿಒ ಚಿನ್ನಸ್ವಾಮಿ, ವನಸಿರಿ ಉಮೇಶ್, ಶಶಿಪಾಟೀಲ್, ಸೌಮ್ಯಮಂಜುನಾಥ್, ನವೀನ್, ಯತಿರಾಜ್, ಮಹಾಸಾಗರ್ ಸೇರಿದಂತೆ ಇಟ್ನ ಗ್ರಾಮಸ್ಥರು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    AnilChikkamadu ChikkadevammanaBetta Cooperation Infrastructure ItnaVillage KarnatakaMLA nammatumakuru PublicWorks RoadDevelopment Saraguru
    admin
    • Website

    Related Posts

    ಸರಗೂರು: ಟೆಂಪೋ ಚಾಲಕ ನಾಪತ್ತೆ -ಪತ್ತೆ ಹಚ್ಚಲು ಪೊಲೀಸರ ಮನವಿ

    January 29, 2026

    ಒಂದೇ ಒಂದು ಸರ್ಕಾರಿ ಶಾಲೆ ಮುಚ್ಚಲು ಬಿಡುವುದಿಲ್ಲ: ಪೋಷಕರಿಂದ ಬೃಹತ್ ಪ್ರತಿಭಟನಾ ಸಮಾವೇಶ

    January 29, 2026

    ಪುಸ್ತಕಗಳು ಬದುಕಿನ ಶೈಲಿಯಾಗಬೇಕು: ಪ್ರಾಂಶುಪಾಲ ರಮಾನಂದ

    January 28, 2026

    Leave A Reply Cancel Reply

    Our Picks

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಮಾಜಿ ಸಂಸದೆ ಬಿ. ಜಯಶ್ರೀ ಅವರಿಗೂ ತಪ್ಪದ ಅಲೆದಾಟ; ಭೂ ಮಾಪನ ಇಲಾಖೆ ಸರ್ವೇಯರ್ ಬೇಜವಾಬ್ದಾರಿಗೆ ಆಕ್ರೋಶ

    January 29, 2026

    ಗುಬ್ಬಿ: ತಾಲೂಕು ಕಚೇರಿಯ ಭೂ ಮಾಪನ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಖ್ಯಾತ ರಂಗಕರ್ಮಿ ಹಾಗೂ ರಾಜ್ಯಸಭೆಯ ಮಾಜಿ ಸದಸ್ಯೆ ಬಿ.…

    ಸರಗೂರು: ಟೆಂಪೋ ಚಾಲಕ ನಾಪತ್ತೆ -ಪತ್ತೆ ಹಚ್ಚಲು ಪೊಲೀಸರ ಮನವಿ

    January 29, 2026

    ತಿಪಟೂರು: ಫೆ. 21ರಂದು ಶ್ರೀ ಉದಯ ರವಿ ಸೌಹಾರ್ದ ಸಹಕಾರಿ ಸಂಘದ ರಜತ ಮಹೋತ್ಸವ

    January 29, 2026

    ತಿಪಟೂರು: ಜನವರಿ 31ರಂದು ಬೃಹತ್ ಉದ್ಯೋಗ ಮೇಳ: ನಿಖಿಲ್ ಕುಮಾರಸ್ವಾಮಿ ಚಾಲನೆ

    January 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.