nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ

    August 24, 2026

    ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್

    August 24, 2026

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026
    Facebook Twitter Instagram
    ಟ್ರೆಂಡಿಂಗ್
    • ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ
    • ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್
    • ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ
    • ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ
    • ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ
    • ಹೆಗ್ಗೇರೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು:  8 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗೆ ಡಿಸಿಎಂ ಚಾಲನೆ
    • ಗೌತಮ್‌ ಅದಾನಿ ಭೇಟಿ ಬಗ್ಗೆ  ಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ
    • ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೆಜೆಎಂ ಕಾಮಗಾರಿ ಕಳಪೆ ಆಗಲು ಶಾಸಕ ಪ್ರಭು  ಚವ್ಹಾಣ್ ಕಾರಣ: ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳುರ ಆರೋಪ
    ಜಿಲ್ಲಾ ಸುದ್ದಿ December 14, 2025

    ಜೆಜೆಎಂ ಕಾಮಗಾರಿ ಕಳಪೆ ಆಗಲು ಶಾಸಕ ಪ್ರಭು  ಚವ್ಹಾಣ್ ಕಾರಣ: ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳುರ ಆರೋಪ

    By adminDecember 14, 2025No Comments2 Mins Read
    sudhakar kollura

    ಬೀದರ್: ಔರಾದ ತಾಲೂಕಿನಲ್ಲಿ ಜೆಜೆಎಂ ಕಾಮಗಾರಿ ಕಳಪೆ ಮಟ್ಟದಿಂದ ಆಗಲು, ಯೋಜನೆಯ ದಿಕ್ಕು ತಪ್ಪಲು ಸ್ಥಳೀಯ ಶಾಸಕ ಪ್ರಭು ಚವ್ಹಾಣ್ ಅವರೇ ನೇರ ಕಾರಣರಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡರಾದ ಸುಧಾಕರ್ ಕೊಳ್ಳುರ ಆರೋಪಿಸಿದ್ದಾರೆ .

    ಪತ್ರಿಕೆ ಹೇಳಿಕೆ ನೀಡಿರುವ ಅವರು, ಜೆಜೆಎಂ ಕಾಮಗಾರಿಯ ಕೆಲಸ ಮಾಡಿದ  ಗುತ್ತಿಗೆದಾರರೆಲ್ಲ ಶಾಸಕರ ಆಪ್ತರೇ ಆಗಿದ್ದಾರೆ, ಅದರಲ್ಲಿ ಬಹುತೇಕ ಗುತ್ತಿಗೆದಾರರು ಶಾಸಕರ ಕಾರ್ಯಕರ್ತರೇ ಆಗಿದ್ದಾರೆ. ಕಾಮಗಾರಿ ಪ್ರಾರಂಭಿಸುವ ಸಂದರ್ಭದಲ್ಲಿ ಪೂಜೆ ನೆರವೇರಿಸಿದ್ದು ಕೂಡ ಶಾಸಕರೇ, ನಂತರ ಕಾಮಗಾರಿ ಸರಿಯಾಗಿ ನಡಿತಾ ಇದೆಯೋ ಇಲ್ಲವೋ ಅನ್ನೋದನ್ನ ವೀಕ್ಷಿಸಿದ್ದು ಕೂಡ ಶಾಸಕರೆ ! ಇದೀಗ ಕಾಮಗಾರಿ ಸರಿಯಾಗಿ ಆಗಿಲ್ಲ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಸರಿಯಾಗಿ ಕಾಮಗಾರಿ ಮಾಡಿಲ್ಲ ಕಳಪೆ ಮಟ್ಟದಿಂದ ಆಗಿದೆ ಎಂದು ಆರೋಪ ಮಾಡುತ್ತಿರುವುದು ಶಾಸಕರೇ. ಹಾಗಾದರೆ ಶಾಸಕರು ಕಾಮಗಾರಿ ವೀಕ್ಷಿಸಿದ್ದು ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿದ್ದಾರೆ.

    ಶಾಸಕರು ಕೂಡ ಈ ಕಾಮಗಾರಿ ವಿಫಲಗೊಳ್ಳಲು ನೇರ ಕಾರಣರಾಗಿದ್ದಾರೆ, ಈ ಭ್ರಷ್ಟಾಚಾರದಲ್ಲಿ ಶಾಸಕರ ಪ್ರಭು ಚೌಹಾಣ್ ಅವರ ಪಾತ್ರವು ಪ್ರಮುಖವಾಗಿದೆ, ಸುಮಾರು ಎರಡು ನೂರು ಕೋಟಿ ರೂಪಾಯಿ ಅನುದಾನ ಖರ್ಚಾದರೂ ತಾಲೂಕಿನ ಜನರಿಗೆ ಹನಿ ನೀರು ಸಿಗುತ್ತಿಲ್ಲ,  ಜನರು ಶಾಸಕರ ಮತ್ತು ಅಧಿಕಾರಿಗಳ ಮೇಲೆ ಹಿಡಿಶಾಪ ಹಾಕುತ್ತಿದ್ದಾರೆ, ದೇವರು ವರ ಕೊಟ್ರು ಪೂಜಾರಿ ವರ ಕೊಡಲಿಲ್ಲ ಅನ್ನುವ ಹಾಗೆ ಸರ್ಕಾರ ಎಷ್ಟೇ ಅನುದಾನದ ನೀಡಿದರೂ,  ಸ್ಥಳೀಯ ಶಾಸಕರು ಮತ್ತು ಅಧಿಕಾರಿಗಳು ಸೇರಿಕೊಂಡು ಯೋಜನೆ ದುರ್ಬಳಕೆ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.

    ಇಂಥ ಶಾಸಕರ ಭ್ರಷ್ಟಾಚಾರಕ್ಕೆ ತಾಲೂಕಿನ ಜನ ಬಲಿಯಾಗುತ್ತಿದ್ದಾರೆ ಮತ್ತು ಇವರ ತಾಳಕ್ಕೆ ತಕ್ಕಂತೆ ಕುಣಿದು ಅಧಿಕಾರಿಗಳು ಬಲಿ ಪಶು ಆಗುತ್ತಿದ್ದಾರೆ ಎಂದು ಸುಧಾಕರ್ ಕೊಳ್ಳುರ ಆರೋಪಿಸಿದಾರೆ.

    ಶಾಸಕರಿಗೆ ನಿಜವಾಗಲೂ ಕಳಕಳಿ ಇದ್ದರೆ ! ಆಗಿರುವ ತಪ್ಪುಗಳನ್ನು ಸರಿ ಮಾಡಿ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಡಬೇಕು.  ಅದನ್ನು ಬಿಟ್ಟು ಈ ರೀತಿಯ ಹೇಳಿಕೆ ನೀಡಿ ಪ್ರಚಾರ ಗಿಟ್ಟಿಸಿಕೊಂಡರೆ ತಾವು ಮಾಡಿದ ತಪ್ಪು ಮುಚ್ಚಿ ಹೋಗುವುದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    ಬೀದರ್: ಬರ ಘೋಷಣೆ, ಸಾಲಮನ್ನಾ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ಬೃಹತ್ ರಸ್ತೆ ತಡೆ

    August 22, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ

    August 24, 2026

     ರಾಘವೇಂದ್ರ ಅಡಿಗ ಎಚ್ಚೆನ್. ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು’ ಚಲನಚಿತ್ರದ ಅಧಿಕೃತ ಶೀರ್ಷಿಕೆ…

    ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್

    August 24, 2026

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026

    ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ

    August 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.